Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Tag: Darshan

ಮೈಸೂರಿನಲ್ಲಿ ಕಾಟೇರ ಶೂಟಿಂಗ್, ದರ್ಶನ್ ನೋಡಲು ಮುಗಿಬಿದ್ದ ಅಭಿಮಾನಿಗಳು.

Posted on April 10, 2023 By Kannada Trend News No Comments on ಮೈಸೂರಿನಲ್ಲಿ ಕಾಟೇರ ಶೂಟಿಂಗ್, ದರ್ಶನ್ ನೋಡಲು ಮುಗಿಬಿದ್ದ ಅಭಿಮಾನಿಗಳು.
ಮೈಸೂರಿನಲ್ಲಿ ಕಾಟೇರ ಶೂಟಿಂಗ್, ದರ್ಶನ್ ನೋಡಲು ಮುಗಿಬಿದ್ದ ಅಭಿಮಾನಿಗಳು.

  ದರ್ಶನ್ ಅವರ 56ನೇ ಚಿತ್ರ ಕಾಟೇರ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ಸಿನಿಮಾ ಆಗಿದೆ. ಯಾಕೆಂದರೆ ಕುರುಕ್ಷೇತ್ರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಿನಿಮಾ ಬಿಟ್ಟರೆ ಆನಂತರ ದಚ್ಚು ಹೆಚ್ಚಾಗಿ ಕಮರ್ಷಿಯಲ್ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು. ಆದರೆ ಅವರ ಮುಂದಿನ ಸಿನಿಮಾ ಕಾಟೇರ ಕಥೆ ಸ್ವಲ್ಪ ವಿಭಿನ್ನವಾಗಿದೆ. 70ರ ದಶಕದ ಕಥಾಂದರ ಹೊಂದಿರುವ ನೈಜ ಘಟನೆ ಆಧಾರಿತ ಚಿತ್ರ ಇದಾಗಿದ್ದು ದರ್ಶನ್ ಮತ್ತು ತರುಣ್ ಸುಧೀರ್ ಅವರ ಕಾಂಬಿನೇಷನ್ ಮತ್ತೊಂದು ಚಿತ್ರವಾಗಿದೆ. ಸಿನಿಮಾ ತಂಡ ಫಸ್ಟ್ ಲುಕ್…

Read More “ಮೈಸೂರಿನಲ್ಲಿ ಕಾಟೇರ ಶೂಟಿಂಗ್, ದರ್ಶನ್ ನೋಡಲು ಮುಗಿಬಿದ್ದ ಅಭಿಮಾನಿಗಳು.” »

Entertainment

ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ದರ್ಶನ್.

Posted on April 6, 2023 By Kannada Trend News No Comments on ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ದರ್ಶನ್.
ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ದರ್ಶನ್.

  ಈಗಲೂ ಈ ವರ್ಷದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಆಗಿ ಬಿಡುಗಡೆ ಆಗಿದ್ದ ಕ್ರಾಂತಿ ಸಿನಿಮಾದ ಕ್ರೇಜ್ ಕಡಿಮೆ ಆಗಿಲ್ಲ. ಆಗಲೇ ದರ್ಶನ್ ಅವರ ಮುಂದಿನ ಚಿತ್ರದ ರಿಲೀಸ್ ಡೇಟ್ ಹಾಗೂ ಆ ಕುರಿತ ಅಪ್ಡೇಟ್ ಹೊರ ಬಿದ್ದಿದೆ. ದರ್ಶನ್ ಅವರ ಮುಂದಿನ ಚಿತ್ರ ಕಾಟೇರದ ಬಗ್ಗೆ ಕಳೆದ ವರ್ಷ ಅದು ಸೆಟ್ಟೇರಿದ ದಿನದಿಂದಲೂ ಅಭಿಮಾನಿಗಳಿಗೆ ಬಹಳ ಕುತೂಹಲ ಇದೆ. ಕನಕಪುರ ರಸ್ತೆಯಲ್ಲಿರುವ ಶ್ರೀ ರವಿಶಂಕರ ಗುರೂಜಿ ಅವರ ಆಶ್ರಮದಲ್ಲಿ ಡಿ 56 ಎನ್ನುವ ಹೆಸರಿನಲ್ಲಿ…

Read More “ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ದರ್ಶನ್.” »

Cinema Updates

ನೆನ್ನೆಯಷ್ಟೇ ಸುದೀಪ್ BJP ಪಕ್ಷ ಸೇರ್ಪಡೆಯಾದರು ಈ ವೇಳೆ ದರ್ಶನ್ ಕೂಡ BJP ಸೇರಿದ್ರೆ ಅವರ ಜೊತೆ ನೀವು ಕ್ಯಾಂಪೆನ್ ಹೋಗ್ತೀರಾ ಅಂತ ಪ್ರಶ್ನೆ ಕೇಳಿದಕ್ಕೆ ಕಿಚ್ಚ ಕೊಟ್ಟ ಉತ್ತರವೇನು ಗೊತ್ತಾ.

Posted on April 6, 2023 By Kannada Trend News No Comments on ನೆನ್ನೆಯಷ್ಟೇ ಸುದೀಪ್ BJP ಪಕ್ಷ ಸೇರ್ಪಡೆಯಾದರು ಈ ವೇಳೆ ದರ್ಶನ್ ಕೂಡ BJP ಸೇರಿದ್ರೆ ಅವರ ಜೊತೆ ನೀವು ಕ್ಯಾಂಪೆನ್ ಹೋಗ್ತೀರಾ ಅಂತ ಪ್ರಶ್ನೆ ಕೇಳಿದಕ್ಕೆ ಕಿಚ್ಚ ಕೊಟ್ಟ ಉತ್ತರವೇನು ಗೊತ್ತಾ.
ನೆನ್ನೆಯಷ್ಟೇ ಸುದೀಪ್ BJP ಪಕ್ಷ ಸೇರ್ಪಡೆಯಾದರು ಈ ವೇಳೆ ದರ್ಶನ್ ಕೂಡ BJP ಸೇರಿದ್ರೆ ಅವರ ಜೊತೆ ನೀವು ಕ್ಯಾಂಪೆನ್ ಹೋಗ್ತೀರಾ ಅಂತ ಪ್ರಶ್ನೆ ಕೇಳಿದಕ್ಕೆ ಕಿಚ್ಚ ಕೊಟ್ಟ ಉತ್ತರವೇನು ಗೊತ್ತಾ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಚಟುವಟಿಕೆಗಳು ಬಾರಿ ಜೋರಾಗಿ ನಡೆಯುತ್ತಿದೆ. ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿ ಬಿಡುಗಡೆ ಆದ ಹಿನ್ನೆಲೆ ಸರ್ವ ಪಕ್ಷಗಳು ಕೂಡ ಟಿಕೆಟ್ ಹಂಚಿಕೆ, ನಾಮಪತ್ರ ಸಲ್ಲಿಕೆ ಮತ್ತು ಪ್ರಚಾರ ಕಾರ್ಯದ ಬಗ್ಗೆ ಭಾರಿ ರಣತಂತ್ರ ಹೂಡುತ್ತಿವೆ. ಎಲ್ಲರ ಕಣ್ಣು ಈಗ ಸಿನಿಮಾರಂಗದವರ ಮೇಲಿದ್ದು ಸ್ಟಾರ್ ನಟರುಗಳು ಈ ಬಾರಿ ಯಾರಿಗೆ ಬೆಂಬಲ ನೀಡಲಿದ್ದಾರೆ ಎಂದು ಎದುರು ನೋಡುತ್ತಿದ್ದಾರೆ. ಈ ವರ್ಷದ ಆರಂಭದಿಂದಲೂ ಸುದೀಪ್ ಅವರ ರಾಜಕೀಯ ಪ್ರವೇಶದ ಬಗ್ಗೆ ಸಾಕಷ್ಟು ಊಹಾಪೋಹಗಳು ಇತ್ತು. ಕಾಂಗ್ರೆಸ್ ಪಕ್ಷವು…

Read More “ನೆನ್ನೆಯಷ್ಟೇ ಸುದೀಪ್ BJP ಪಕ್ಷ ಸೇರ್ಪಡೆಯಾದರು ಈ ವೇಳೆ ದರ್ಶನ್ ಕೂಡ BJP ಸೇರಿದ್ರೆ ಅವರ ಜೊತೆ ನೀವು ಕ್ಯಾಂಪೆನ್ ಹೋಗ್ತೀರಾ ಅಂತ ಪ್ರಶ್ನೆ ಕೇಳಿದಕ್ಕೆ ಕಿಚ್ಚ ಕೊಟ್ಟ ಉತ್ತರವೇನು ಗೊತ್ತಾ.” »

Viral News

ಹರೀಶ್ ರಾಯ್ ಕ್ಯಾನ್ಸರ್ ನಿಂದ ಕಷ್ಟ ಅನುಭವಿಸುತ್ತಿದ್ದಾಗ ಅವರ ಜೀವ ಉಳಿಸಿದ ವ್ಯಕ್ತಿ ಯಾರು ಎಂಬ ಸತ್ಯ ಬಿಚ್ಚಿಟ್ಟ ದರ್ಶನ್

Posted on March 20, 2023 By Kannada Trend News No Comments on ಹರೀಶ್ ರಾಯ್ ಕ್ಯಾನ್ಸರ್ ನಿಂದ ಕಷ್ಟ ಅನುಭವಿಸುತ್ತಿದ್ದಾಗ ಅವರ ಜೀವ ಉಳಿಸಿದ ವ್ಯಕ್ತಿ ಯಾರು ಎಂಬ ಸತ್ಯ ಬಿಚ್ಚಿಟ್ಟ ದರ್ಶನ್
ಹರೀಶ್ ರಾಯ್ ಕ್ಯಾನ್ಸರ್ ನಿಂದ ಕಷ್ಟ ಅನುಭವಿಸುತ್ತಿದ್ದಾಗ ಅವರ ಜೀವ ಉಳಿಸಿದ ವ್ಯಕ್ತಿ ಯಾರು ಎಂಬ ಸತ್ಯ ಬಿಚ್ಚಿಟ್ಟ ದರ್ಶನ್

  ನಿನ್ನೆ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಮಹಿಳಾ ಸಮಾವೇಶ ಕಾರ್ಯಕ್ರಮ ನಡೆಸಿದೆ. ನಟ ದರ್ಶನ್ ಅವರು ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರ ಸಲುವಾಗಿ ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಪಾಲ್ಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಸುಮಲತ ಅಂಬರೀಶ್ ಕೂಡ ಕಾಣಿಸಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ದರ್ಶನ್ ಅವರು ಸತೀಶ್ ರೆಡ್ಡಿ ಅವರ ಬಗ್ಗೆ ಮಾತನಾಡುತ್ತಾ, ಅವರು ಜನರ ಕಷ್ಟಕ್ಕೆ ಹೇಗೆ ನೆರವಾಗುತ್ತಾರೆ ಎನ್ನುವುದನ್ನು ಉದಾಹರಣೆ ಸಮೇತ ವಿವರಿಸಿದ್ದಾರೆ. ಚಿತ್ರರಂಗದ ವಿಷಯಕ್ಕೆ ಬರುವುದಾದರೆ ನಾವೆಲ್ಲ ಇವರ ಪ್ರಚಾರಕ್ಕಾಗಿ ಇಷ್ಟು ಮಾಡುತ್ತೇವೆ…

Read More “ಹರೀಶ್ ರಾಯ್ ಕ್ಯಾನ್ಸರ್ ನಿಂದ ಕಷ್ಟ ಅನುಭವಿಸುತ್ತಿದ್ದಾಗ ಅವರ ಜೀವ ಉಳಿಸಿದ ವ್ಯಕ್ತಿ ಯಾರು ಎಂಬ ಸತ್ಯ ಬಿಚ್ಚಿಟ್ಟ ದರ್ಶನ್” »

Entertainment

ಗಜ ಸಿನಿಮಾ ಬಿಡುಗಡೆ ಸಮಯದಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 3 ಸ್ಟಾರ್ ಗಳ ಸಿನಿಮಾಗಳು ಪೈಪೋಟಿ ಕೊಟ್ಟು ಬಿಡುಗಡೆ ಆಗಿದ್ದವು. ಆದ್ರೆ ಕೊನೆಗೆ ಗೆದ್ದ ಸಿನಿಮಾ ಯಾವ್ದು ಗೊತ್ತ.?

Posted on March 16, 2023 By Kannada Trend News No Comments on ಗಜ ಸಿನಿಮಾ ಬಿಡುಗಡೆ ಸಮಯದಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 3 ಸ್ಟಾರ್ ಗಳ ಸಿನಿಮಾಗಳು ಪೈಪೋಟಿ ಕೊಟ್ಟು ಬಿಡುಗಡೆ ಆಗಿದ್ದವು. ಆದ್ರೆ ಕೊನೆಗೆ ಗೆದ್ದ ಸಿನಿಮಾ ಯಾವ್ದು ಗೊತ್ತ.?
ಗಜ ಸಿನಿಮಾ ಬಿಡುಗಡೆ ಸಮಯದಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 3 ಸ್ಟಾರ್ ಗಳ ಸಿನಿಮಾಗಳು ಪೈಪೋಟಿ ಕೊಟ್ಟು ಬಿಡುಗಡೆ ಆಗಿದ್ದವು. ಆದ್ರೆ ಕೊನೆಗೆ ಗೆದ್ದ ಸಿನಿಮಾ ಯಾವ್ದು ಗೊತ್ತ.?

ಗಜ ಎನ್ನುವ ಕನ್ನಡ ಚಿತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನವ್ಯನಾಯರ್ ಅವರ ಮುಖ್ಯ ಭೂಮಿಯಲ್ಲಿ 2008ರಲ್ಲಿ ಬಿಡುಗಡೆಯಾದ ರೋಮ್ಯಾಂಟಿಕ್ ಆಕ್ಷನ್ ಚಿತ್ರ. ದೇವರಾಜ್, ಶೋಭರಾಜ್, ಗೌರವ್, ಸಂಗೀತ, ಶ್ರೀನಾಥ್, ಮಾಸ್ಟರ್ ಹಿರಣ್ಣಯ್ಯ, ಕೋಮಲ್ ಇನ್ನು ಮುಂತಾದ ಅನೇಕ ದಿಗ್ಗಜರುಗಳು ಒಂದಾಗಿ ಮಾಡಿದ್ದ ಮನೆ ಮಂದಿಯಲ್ಲ ಒಟ್ಟಾಗಿ ಕುಳಿತು ನೋಡುವಂತಹ ಕೌಟುಂಬಿಕ ಚಿತ್ರ. ಈ ಚಿತ್ರ ಬಿಡುಗಡೆಯಾಗಿ ಇಷ್ಟು ವರ್ಷಗಳಾಗಿದ್ದರೂ ಕೂಡ ಈ ಸಿನಿಮಾಗಳ ಹಾಡು ಎಂದಿಗೂ ಜನರ ನಂಬರ್ ಒನ್ ಫೇವರೆಟ್. ಸಿನಿಮಾದಲ್ಲಿದ್ದ ಪ್ರತಿ ಹಾಡು…

Read More “ಗಜ ಸಿನಿಮಾ ಬಿಡುಗಡೆ ಸಮಯದಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 3 ಸ್ಟಾರ್ ಗಳ ಸಿನಿಮಾಗಳು ಪೈಪೋಟಿ ಕೊಟ್ಟು ಬಿಡುಗಡೆ ಆಗಿದ್ದವು. ಆದ್ರೆ ಕೊನೆಗೆ ಗೆದ್ದ ಸಿನಿಮಾ ಯಾವ್ದು ಗೊತ್ತ.?” »

Cinema Updates

ಅಪ್ಪು & ದಚ್ಚು ಕೊನೆಯದಾಗಿ ಮಾಡಿದ ಭಭ್ರುವಾಹನ ನಾಟಕದ ಸುಂದರ ಕ್ಷಣ ಅಪ್ಪು & ದಚ್ಚು ಅಭಿಮಾನಿಗಳು ಈ ದೃಶ್ಯವನ್ನು ಒಮ್ಮೆಯಾದರೂ ನೋಡಲೇಬೇಕು.

Posted on March 16, 2023 By Kannada Trend News No Comments on ಅಪ್ಪು & ದಚ್ಚು ಕೊನೆಯದಾಗಿ ಮಾಡಿದ ಭಭ್ರುವಾಹನ ನಾಟಕದ ಸುಂದರ ಕ್ಷಣ ಅಪ್ಪು & ದಚ್ಚು ಅಭಿಮಾನಿಗಳು ಈ ದೃಶ್ಯವನ್ನು ಒಮ್ಮೆಯಾದರೂ ನೋಡಲೇಬೇಕು.
ಅಪ್ಪು & ದಚ್ಚು ಕೊನೆಯದಾಗಿ ಮಾಡಿದ ಭಭ್ರುವಾಹನ ನಾಟಕದ ಸುಂದರ ಕ್ಷಣ ಅಪ್ಪು & ದಚ್ಚು ಅಭಿಮಾನಿಗಳು ಈ ದೃಶ್ಯವನ್ನು ಒಮ್ಮೆಯಾದರೂ ನೋಡಲೇಬೇಕು.

ಒಂದು ವೇದಿಕೆಯಲ್ಲಿ ಸಿನಿಮಾ ನಟರು ಸೇರುತ್ತಾರೆ ಎಂದರೆ ಅಭಿಮಾನಿಗಳಿಗೆ ಹಬ್ಬವೋ ಹಬ್ಬ. ಅದರಲ್ಲೂ ಸ್ಟಾರ್ ನಟರಿಬ್ಬರೂ ಒಂದೇ ವೇದಿಕೆಯಲ್ಲಿ ಜೊತೆ ಜೊತೆಗೆ ಹೆಜ್ಜೆ‌ ಹಾಕುವ ಮೂಲಕ ಅಭಿಮಾನಿಗಳನ್ನು ರಂಜಿಸಿದರೆ, ಇನ್ನೂ ಕೆಲವರು ಸ್ಟೇಜ್ ಮೇಲೆ ಡೈಲಾಗ್ ಗಳನ್ನು ಹೇಳುವ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಾರೆ. ಇದೀಗ ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಹಾಗೂ sandal wood ನ ಚಾಲೆಂಜಿಂಗ್ ಸ್ಟಾರ್ ದರ್ಶನ ಅವರು ಡಾ. ರಾಜ್ ಅವರು ದ್ವಿಪಾತ್ರದಲ್ಲಿ ನಟಿಸಿರುವ ಚಿತ್ರದ ಸಂಭಾಷಣೆಯೊಂದಕ್ಕೆ ವೇದಿಕೆ ಮೇಲೆ ಪಾತ್ರಧಾರಿಗಳಾಗುವ…

Read More “ಅಪ್ಪು & ದಚ್ಚು ಕೊನೆಯದಾಗಿ ಮಾಡಿದ ಭಭ್ರುವಾಹನ ನಾಟಕದ ಸುಂದರ ಕ್ಷಣ ಅಪ್ಪು & ದಚ್ಚು ಅಭಿಮಾನಿಗಳು ಈ ದೃಶ್ಯವನ್ನು ಒಮ್ಮೆಯಾದರೂ ನೋಡಲೇಬೇಕು.” »

Entertainment

ಅನುಶ್ರೀ ಯಾಕಿನ್ನು ದರ್ಶನ್ ಇಂಟರ್ ವ್ಯೂ ಮಾಡಿಲ್ಲ ಎಂಬ ಪ್ರಶ್ನೆಗೆ ಕೊನೆಗೂ ಲೈವ್ ನಲ್ಲೇ ಉತ್ತರ ಕೊಟ್ಟಿದ್ದಾರೆ.! ಇವರ ಮಾತು ಕೇಳಿದ್ರೆ ನಿಜಕ್ಕೂ ನಿಮಗೆ ಆಶ್ಚರ್ಯ ಅನಿಸಬಹುದು

Posted on March 14, 2023 By Kannada Trend News No Comments on ಅನುಶ್ರೀ ಯಾಕಿನ್ನು ದರ್ಶನ್ ಇಂಟರ್ ವ್ಯೂ ಮಾಡಿಲ್ಲ ಎಂಬ ಪ್ರಶ್ನೆಗೆ ಕೊನೆಗೂ ಲೈವ್ ನಲ್ಲೇ ಉತ್ತರ ಕೊಟ್ಟಿದ್ದಾರೆ.! ಇವರ ಮಾತು ಕೇಳಿದ್ರೆ ನಿಜಕ್ಕೂ ನಿಮಗೆ ಆಶ್ಚರ್ಯ ಅನಿಸಬಹುದು
ಅನುಶ್ರೀ ಯಾಕಿನ್ನು ದರ್ಶನ್ ಇಂಟರ್ ವ್ಯೂ ಮಾಡಿಲ್ಲ ಎಂಬ ಪ್ರಶ್ನೆಗೆ ಕೊನೆಗೂ ಲೈವ್ ನಲ್ಲೇ ಉತ್ತರ ಕೊಟ್ಟಿದ್ದಾರೆ.! ಇವರ ಮಾತು ಕೇಳಿದ್ರೆ ನಿಜಕ್ಕೂ ನಿಮಗೆ ಆಶ್ಚರ್ಯ ಅನಿಸಬಹುದು

  ಅನುಶ್ರೀ ಅವರು ‘Anchor Anushree’ ಎಂಬ ಯೂ ಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದಾರೆ. ಆ ಮೂಲಕ ಅನೇಕ ನಟ ದಿಗ್ಗಜರನ್ನು ನಟಿ ಮಣಿಯರನ್ನು ಸಂದರ್ಶನ ಮಾಡುತ್ತಾರೆ. ಈವರೆಗೂ ಅನುಶ್ರೀ ಅವರು ತಾವೇ ನಡೆಸುತ್ತಿರುವ ಅಫಿಶಿಯಲ್ ಯೂಟ್ಯೂಬ್ ಚಾನೆಲ್ ನಲ್ಲಿ ಡಿ ಬಾಸ್ ದರ್ಶನ್ ಅವರ ಸಂದರ್ಶನವನ್ನು ಮಾಡಿಲ್ಲ. ಈ ಬಗ್ಗೆ ಅನೇಕರಲ್ಲಿ ಪ್ರಶ್ನೆಯು ಕಾಡುತ್ತಿತ್ತು. ಆದರೆ ಇದೀಗ ಸ್ವತಃ ಅನುಶ್ರೀ ಅವರೇ ಈ ಪ್ರಶ್ನೆಗೆ ಉತ್ತರ ಹೇಳಿರುವ ವಿಡಿಯೋ ಒಂದು ಸಕ್ಕತ್ತಾಗಿ ವೈರಲ್ ಆಗ್ತಿದೆ. ಅನುಶ್ರೀ…

Read More “ಅನುಶ್ರೀ ಯಾಕಿನ್ನು ದರ್ಶನ್ ಇಂಟರ್ ವ್ಯೂ ಮಾಡಿಲ್ಲ ಎಂಬ ಪ್ರಶ್ನೆಗೆ ಕೊನೆಗೂ ಲೈವ್ ನಲ್ಲೇ ಉತ್ತರ ಕೊಟ್ಟಿದ್ದಾರೆ.! ಇವರ ಮಾತು ಕೇಳಿದ್ರೆ ನಿಜಕ್ಕೂ ನಿಮಗೆ ಆಶ್ಚರ್ಯ ಅನಿಸಬಹುದು” »

Entertainment

ಯಾರು ಈ ಪವಿತ್ರ ಗೌಡ.? ದರ್ಶನ್ ಕುಟುಂಬದ ಜೊತೆ ಸದಾ ಕಾಣಿಸಿಕೊಳ್ಳುವ ಈಕೆ ಇನ್ನಲೆ ಏನು.! ಪವಿತ್ರ ಗೌಡ ಅಂದ್ರೆ ದರ್ಶನ್ ಗೆ ಯಾಕೆ ಅಷ್ಟು ಇಷ್ಟ.!

Posted on February 24, 2023 By Kannada Trend News No Comments on ಯಾರು ಈ ಪವಿತ್ರ ಗೌಡ.? ದರ್ಶನ್ ಕುಟುಂಬದ ಜೊತೆ ಸದಾ ಕಾಣಿಸಿಕೊಳ್ಳುವ ಈಕೆ ಇನ್ನಲೆ ಏನು.! ಪವಿತ್ರ ಗೌಡ ಅಂದ್ರೆ ದರ್ಶನ್ ಗೆ ಯಾಕೆ ಅಷ್ಟು ಇಷ್ಟ.!
ಯಾರು ಈ ಪವಿತ್ರ ಗೌಡ.? ದರ್ಶನ್ ಕುಟುಂಬದ ಜೊತೆ ಸದಾ ಕಾಣಿಸಿಕೊಳ್ಳುವ ಈಕೆ ಇನ್ನಲೆ ಏನು.! ಪವಿತ್ರ ಗೌಡ ಅಂದ್ರೆ ದರ್ಶನ್ ಗೆ ಯಾಕೆ ಅಷ್ಟು ಇಷ್ಟ.!

  ಪವಿತ್ರ ಗೌಡ ಅವರು ಕನ್ನಡದಲ್ಲಿ ಕೆಲ ಸಿನಿಮಾಗಳನ್ನು ಮಾಡಿದ್ದಾರೆ ಆದರೆ ಇವರು ಸಿನಿಮಾ ನಾಯಕಿ ಆಗಿ ಹೆಸರು ಮಾಡಿದ್ದಕ್ಕಿಂತ ದರ್ಶನ್ ಅವರ ವಿವಾದಗಳಲ್ಲಿ ಹೆಸರಾಗಿದ್ದೇ ಹೆಚ್ಚು. ದರ್ಶನ್ ಜೊತೆ ಪವಿತ್ರ ಗೌಡ ಹೆಸರು ಸದಾ ತಳುಕು ಹಾಕಿಕೊಂಡಿರುತ್ತದೆ. ದರ್ಶನ್ ಅವರ ಸುದ್ದಿಯಿಂದಲೇ ಪವಿತ್ರ ಗೌಡ ಅವರ ಹೆಸರು ಜನರಿಗೆ ಗೊತ್ತಾಗಿರುವುದು ಎಂದೇ ಹೇಳಬಹುದು. ಹಾಗಾಗಿ ಇವರಿಬ್ಬರ ಸಂಬಂಧ ಮತ್ತು ಪರಿಚಯದ ಬಗ್ಗೆ ತಿಳಿದುಕೊಳ್ಳಲು ಎಲ್ಲರಿಗೂ ಸಹ ಕುತೂಹಲ ಇದ್ದೇ ಇದೆ. ದರ್ಶನ್ ಅವರಿಗೆ ಜನಸಾಮಾನ್ಯರಂತೆ ಸೆಲೆಬ್ರೆಟಿಗಳು…

Read More “ಯಾರು ಈ ಪವಿತ್ರ ಗೌಡ.? ದರ್ಶನ್ ಕುಟುಂಬದ ಜೊತೆ ಸದಾ ಕಾಣಿಸಿಕೊಳ್ಳುವ ಈಕೆ ಇನ್ನಲೆ ಏನು.! ಪವಿತ್ರ ಗೌಡ ಅಂದ್ರೆ ದರ್ಶನ್ ಗೆ ಯಾಕೆ ಅಷ್ಟು ಇಷ್ಟ.!” »

Viral News

ಹೀರೋಗಳ ಮಾತೆಲ್ಲ ಬರಿ ಬೂಟಾಟಿಕೆ ಎಂದು ನೇರವಾಗಿ ಕನ್ನಡ ಸಿನಿಮಾ ಇಂಡಸ್ಟ್ರಿಯ ಸ್ಟಾರ್ ಹೀರೋಗಳ ಮೇಲೆ ಕೋಪಗೊಂಡ ಹಿರಿಯ ನಟ ಶ್ರೀನಿವಾಸ್ ಮೂರ್ತಿ.

Posted on February 22, 2023 By Kannada Trend News No Comments on ಹೀರೋಗಳ ಮಾತೆಲ್ಲ ಬರಿ ಬೂಟಾಟಿಕೆ ಎಂದು ನೇರವಾಗಿ ಕನ್ನಡ ಸಿನಿಮಾ ಇಂಡಸ್ಟ್ರಿಯ ಸ್ಟಾರ್ ಹೀರೋಗಳ ಮೇಲೆ ಕೋಪಗೊಂಡ ಹಿರಿಯ ನಟ ಶ್ರೀನಿವಾಸ್ ಮೂರ್ತಿ.
ಹೀರೋಗಳ ಮಾತೆಲ್ಲ ಬರಿ ಬೂಟಾಟಿಕೆ ಎಂದು ನೇರವಾಗಿ ಕನ್ನಡ ಸಿನಿಮಾ ಇಂಡಸ್ಟ್ರಿಯ ಸ್ಟಾರ್ ಹೀರೋಗಳ ಮೇಲೆ ಕೋಪಗೊಂಡ ಹಿರಿಯ ನಟ ಶ್ರೀನಿವಾಸ್ ಮೂರ್ತಿ.

  ಶ್ರೀನಿವಾಸ್ ಮೂರ್ತಿ (Shreenivas Murthy) ಅವರು ಈಗಷ್ಟೇ ರಿಲೀಸ್ ಆದ ಸೌತ್ ಇಂಡಿಯನ್ ಹೀರೋ (Sounth Indian hero kannada movie) ಎನ್ನುವ ಸಿನಿಮಾವನ್ನು ಚಿತ್ರತಂಡದ ಜೊತೆ ಅವರ ಅಪೇಕ್ಷೆ ಮೇರೆಗೆ ನೋಡಿ ಸಿನಿಮಾ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾ ಬಗ್ಗೆ ಹೇಳುವುದರ ಜೊತೆಗೆ ಆ ಸಿನಿಮಾದ ನೀಡಿರುವ ಸಂದೇಶದ ಸಾರ ಮತ್ತು ಅದನ್ನು ಪ್ರಸ್ತುತಪಡಿಸಿರುವ ಕಲಾವಿದರ ಟ್ಯಾಲೆಂಟ್ ಮತ್ತು ಇದರಿಂದ ಜನರಿಗೆ ಏನು ಅರ್ಥ ಆಗಬೇಕು. ಅವರಿಗಿಂತ ಮುಖ್ಯವಾಗಿ ಕನ್ನಡದ ಸ್ಟಾರ್ ಹೀರೋಗಳಿಗೆ…

Read More “ಹೀರೋಗಳ ಮಾತೆಲ್ಲ ಬರಿ ಬೂಟಾಟಿಕೆ ಎಂದು ನೇರವಾಗಿ ಕನ್ನಡ ಸಿನಿಮಾ ಇಂಡಸ್ಟ್ರಿಯ ಸ್ಟಾರ್ ಹೀರೋಗಳ ಮೇಲೆ ಕೋಪಗೊಂಡ ಹಿರಿಯ ನಟ ಶ್ರೀನಿವಾಸ್ ಮೂರ್ತಿ.” »

Viral News

ಡಿ ಬಾಸ್ ಬಗ್ಗೆ ಹಾಲಿವುಡ್ ನ್ಯೂಸ್ ಚಾನೆಲ್ ನಲ್ಲಿ ಸುದ್ದಿ ಪ್ರಸಾರ. ಕರ್ನಾಟಕದ ನ್ಯೂಸ್ ಚಾನೆಲ್ ಬ್ಯಾನ್ ಮಾಡಿದ್ರೆ ಏನೂ.! ಹಾಲಿವುಡ್ ಗೂ ಗೊತ್ತು ದರ್ಶನ್ ಗತ್ತು.

Posted on February 22, 2023 By Kannada Trend News No Comments on ಡಿ ಬಾಸ್ ಬಗ್ಗೆ ಹಾಲಿವುಡ್ ನ್ಯೂಸ್ ಚಾನೆಲ್ ನಲ್ಲಿ ಸುದ್ದಿ ಪ್ರಸಾರ. ಕರ್ನಾಟಕದ ನ್ಯೂಸ್ ಚಾನೆಲ್ ಬ್ಯಾನ್ ಮಾಡಿದ್ರೆ ಏನೂ.! ಹಾಲಿವುಡ್ ಗೂ ಗೊತ್ತು ದರ್ಶನ್ ಗತ್ತು.
ಡಿ ಬಾಸ್ ಬಗ್ಗೆ ಹಾಲಿವುಡ್ ನ್ಯೂಸ್ ಚಾನೆಲ್ ನಲ್ಲಿ ಸುದ್ದಿ ಪ್ರಸಾರ. ಕರ್ನಾಟಕದ ನ್ಯೂಸ್ ಚಾನೆಲ್ ಬ್ಯಾನ್ ಮಾಡಿದ್ರೆ ಏನೂ.! ಹಾಲಿವುಡ್ ಗೂ ಗೊತ್ತು ದರ್ಶನ್ ಗತ್ತು.

ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging star Darshan) ಕರ್ನಾಟಕದಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿರುವ ನಟ. ಜೊತೆಗೆ ಸ್ಟಾರ್ ಹೀರೋಗಳಲ್ಲಿ ಸದಾ ವಿವಾದದಲ್ಲಿ (contraversy) ಮೊದಲಿಗೆ ಇರುವ ನಟ ಎಂತಲೂ ಇವರನ್ನು ಕರೆಯಬಹುದು. ಇದುವರೆಗೆ ಕೌಟುಂಬಿಕ ವಿಚಾರವಾಗಿ ಮತ್ತು ಸಿನಿಮಾಗಳ ವಿಚಾರವಾಗಿ ಸಾಕಷ್ಟು ವಿವಾದಗಳನ್ನು ಮಾಡಿಕೊಂಡಿದ್ದಾರೆ. ಕಳೆದ ಬಾರಿ ಒಮ್ಮೆ ತಮ್ಮ ವೈಯುಕ್ತಿಕ ಜಗಳದ ಆವೇಶದಲ್ಲಿ ಕನ್ನಡ ನ್ಯೂಸ್ ಚಾನೆಲ್ (Kannada news channels ) ಗಳ ವಿರುದ್ಧ ಅಶ್ಲೀಲ ಪದಗಳನ್ನು ಉಪಯೋಗಿಸಿ ನಿಂದಿಸಿದ ಪರಿಣಾಮ ಎಲ್ಲಾ…

Read More “ಡಿ ಬಾಸ್ ಬಗ್ಗೆ ಹಾಲಿವುಡ್ ನ್ಯೂಸ್ ಚಾನೆಲ್ ನಲ್ಲಿ ಸುದ್ದಿ ಪ್ರಸಾರ. ಕರ್ನಾಟಕದ ನ್ಯೂಸ್ ಚಾನೆಲ್ ಬ್ಯಾನ್ ಮಾಡಿದ್ರೆ ಏನೂ.! ಹಾಲಿವುಡ್ ಗೂ ಗೊತ್ತು ದರ್ಶನ್ ಗತ್ತು.” »

Viral News

Posts pagination

1 2 … 367 Next

Copyright © 2025 Kannada Trend News.


Developed By Top Digital Marketing & Website Development company in Mysore