Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Tag: Darshan dacchu

ದರ್ಶನ್ ಗೆ ಚಪ್ಪಲಿಯಲ್ಲಿ ಒಡೆದವನು ಯಾವನಾದ್ರೂ ಆಗಿರಲಿ ಆದ್ರೆ ಯಾವ್ದೇ ಕಾರಣಕ್ಕೂ ಮಾತ್ರ ಸಿಕ್ಕಕೋಬೇಡಿ, ಒಂದು ವೇಳೆ ಸಿಕ್ಕಾಕೊಂಡ್ರೆ ಏನಾಗ್ತಿರ ಗೊತ್ತಾ.? ಖಡಕ್ ಎಚ್ಚರಿಕೆ ಕೊಟ್ಟ ಸುದೀಪ್

Posted on December 21, 2022 By Kannada Trend News No Comments on ದರ್ಶನ್ ಗೆ ಚಪ್ಪಲಿಯಲ್ಲಿ ಒಡೆದವನು ಯಾವನಾದ್ರೂ ಆಗಿರಲಿ ಆದ್ರೆ ಯಾವ್ದೇ ಕಾರಣಕ್ಕೂ ಮಾತ್ರ ಸಿಕ್ಕಕೋಬೇಡಿ, ಒಂದು ವೇಳೆ ಸಿಕ್ಕಾಕೊಂಡ್ರೆ ಏನಾಗ್ತಿರ ಗೊತ್ತಾ.? ಖಡಕ್ ಎಚ್ಚರಿಕೆ ಕೊಟ್ಟ ಸುದೀಪ್
ದರ್ಶನ್ ಗೆ ಚಪ್ಪಲಿಯಲ್ಲಿ ಒಡೆದವನು ಯಾವನಾದ್ರೂ ಆಗಿರಲಿ ಆದ್ರೆ ಯಾವ್ದೇ ಕಾರಣಕ್ಕೂ ಮಾತ್ರ ಸಿಕ್ಕಕೋಬೇಡಿ, ಒಂದು ವೇಳೆ ಸಿಕ್ಕಾಕೊಂಡ್ರೆ ಏನಾಗ್ತಿರ ಗೊತ್ತಾ.? ಖಡಕ್ ಎಚ್ಚರಿಕೆ ಕೊಟ್ಟ ಸುದೀಪ್

ಕಷ್ಟದ ಕಾಲದಲ್ಲಿ ಸ್ನೇಹಿತನನ್ನು ಬಿಟ್ಟು ಕೋಡದ ಕಿಚ್ಚ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿ ಸಿನಿಮಾ ಬಿಡುಗಡೆಗೊ ಮುನ್ನವೇ ಸಾಕಷ್ಟು ವಿವಾದವನ್ನು ತನ್ನ ಮೈ ಮೇಲೆ ಇಳಿದುಕೊಂಡಿರುವ ವಿಚಾರ ನಿಮಗೆ ತಿಳಿದೇ ಇದೆ. ಅದರಲ್ಲಿಯೂ ಕೂಡ ಭಾನುವಾರ ಹೊಸಪೇಟೆಯಲ್ಲಿ ಕ್ರಾಂತಿ ಸಿನಿಮಾದ ಎರಡನೇ ಹಾಡು ಬೊಂಬೆ ಹಾಡನ್ನು ರಿಲೀಸ್ ಮಾಡುವಂತಹ ಸಮಯದಲ್ಲಿ ಕಿಡಿಗೇಡಿ ಒಬ್ಬರು ದರ್ಶನ್ ಅವರ ಮೇಲೆ ಚಪ್ಪಲಿಯನ್ನು ಎಸೆದಿದ್ದರೆ. ಇದು ನಿಜಕ್ಕೂ ಕೂಡ ಒಂದು ದೊಡ್ಡ ಆ.ಘಾ.ತ.ಕಾ.ರಿ ವಿಚಾರ ಅಂತಾನೆ ಹೇಳಬಹುದು. ದರ್ಶನ್ ಮೇಲೆ…

Read More “ದರ್ಶನ್ ಗೆ ಚಪ್ಪಲಿಯಲ್ಲಿ ಒಡೆದವನು ಯಾವನಾದ್ರೂ ಆಗಿರಲಿ ಆದ್ರೆ ಯಾವ್ದೇ ಕಾರಣಕ್ಕೂ ಮಾತ್ರ ಸಿಕ್ಕಕೋಬೇಡಿ, ಒಂದು ವೇಳೆ ಸಿಕ್ಕಾಕೊಂಡ್ರೆ ಏನಾಗ್ತಿರ ಗೊತ್ತಾ.? ಖಡಕ್ ಎಚ್ಚರಿಕೆ ಕೊಟ್ಟ ಸುದೀಪ್” »

Entertainment

ಅಣ್ಣಾವ್ರ ಬಭ್ರುವಾಹನ ಹಾಡಿಗೆ ವೇದಿಕೆಯ ಮೇಲೆ ನೃತ್ಯ ಮಾಡಿದ ಅಪ್ಪು ಮತ್ತು ದಚ್ಚು ಈ ಜುಂಗಲ್ಬಂದಿ ನೋಡಲು ಎರಡು ಕಣ್ಣು ಸಾಲದು, ಕೊನೆಯಲ್ಲಿ ಗೆದ್ದವರು ಯಾರು ನೋಡಿ

Posted on October 18, 2022 By Kannada Trend News No Comments on ಅಣ್ಣಾವ್ರ ಬಭ್ರುವಾಹನ ಹಾಡಿಗೆ ವೇದಿಕೆಯ ಮೇಲೆ ನೃತ್ಯ ಮಾಡಿದ ಅಪ್ಪು ಮತ್ತು ದಚ್ಚು ಈ ಜುಂಗಲ್ಬಂದಿ ನೋಡಲು ಎರಡು ಕಣ್ಣು ಸಾಲದು, ಕೊನೆಯಲ್ಲಿ ಗೆದ್ದವರು ಯಾರು ನೋಡಿ
ಅಣ್ಣಾವ್ರ ಬಭ್ರುವಾಹನ ಹಾಡಿಗೆ ವೇದಿಕೆಯ ಮೇಲೆ ನೃತ್ಯ ಮಾಡಿದ ಅಪ್ಪು ಮತ್ತು ದಚ್ಚು ಈ ಜುಂಗಲ್ಬಂದಿ ನೋಡಲು ಎರಡು ಕಣ್ಣು ಸಾಲದು, ಕೊನೆಯಲ್ಲಿ ಗೆದ್ದವರು ಯಾರು ನೋಡಿ

ಕರ್ನಾಟಕದಲ್ಲಿ ಮಲ್ಟಿ ಸ್ಟಾರ್ ಸಿನಿಮಾಗಳು ಸೋಲುವುದೇ ಇಲ್ಲ ತಮ್ಮ ನೆಚ್ಚಿನ ಎಲ್ಲಾ ತಾರೆಗಳನ್ನು ಒಂದೇ ಸಿನಿಮಾದಲ್ಲಿ ನೋಡಲು ಅಭಿಮಾನಿಗಳು ಬಹಳ ಆಸೆ ಪಡುತ್ತಾರೆ. ಈಗಾಗಲೇ ಕನ್ನಡದಲ್ಲಿ ಹಲವಾರು ಮಲ್ಟಿಸ್ಟಾರ್ ಮೂವಿಗಳು ಬಂದಿವೆ. ಕೆಲವು ಸೂಪರ್ ಸ್ಟಾರ್ಗಳ ಕಾಂಬಿನೇಷನ್ ಗಳು ತೆರೆ ಮೇಲೆ ಅದ್ಭುತವಾಗಿ ವರ್ಕ್ ಮಾಡಿದೆ. ಅದರಲ್ಲಿ ರಾಜಕುಮಾರ್ ಹಾಗೂ ವಿಷ್ಣುವರ್ಧನ್ ಅವರ ಜೋಡಿ, ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರ ಜೋಡಿ, ರಾಜಕುಮಾರ್ ಹಾಗೂ ಅಂಬರೀಶ್ ಜೋಡಿ ಮತ್ತು ಇತ್ತೀಚಿನ ನಟರುಗಳಾದ ಸುದೀಪ್ ಮತ್ತು ಉಪೇಂದ್ರ ಜೋಡಿ…

Read More “ಅಣ್ಣಾವ್ರ ಬಭ್ರುವಾಹನ ಹಾಡಿಗೆ ವೇದಿಕೆಯ ಮೇಲೆ ನೃತ್ಯ ಮಾಡಿದ ಅಪ್ಪು ಮತ್ತು ದಚ್ಚು ಈ ಜುಂಗಲ್ಬಂದಿ ನೋಡಲು ಎರಡು ಕಣ್ಣು ಸಾಲದು, ಕೊನೆಯಲ್ಲಿ ಗೆದ್ದವರು ಯಾರು ನೋಡಿ” »

Entertainment

ಅಂದು ದರ್ಶನ್ ಪತ್ನಿಗೆ ಹ’ಲ್ಲೆ ಮಾಡಿದ ಪ್ರಕಾರದಲ್ಲಿ ಜೈಲಿಗೆ ಸೇರಿದಾಗ ದರ್ಶನ್ ಬೆನ್ನೆಲುಬಾಗಿ ನಿಂತ ಏಕೈಕ ನಟ ಯಾರು ಗೊತ್ತಾ.?

Posted on August 4, 2022 By Kannada Trend News No Comments on ಅಂದು ದರ್ಶನ್ ಪತ್ನಿಗೆ ಹ’ಲ್ಲೆ ಮಾಡಿದ ಪ್ರಕಾರದಲ್ಲಿ ಜೈಲಿಗೆ ಸೇರಿದಾಗ ದರ್ಶನ್ ಬೆನ್ನೆಲುಬಾಗಿ ನಿಂತ ಏಕೈಕ ನಟ ಯಾರು ಗೊತ್ತಾ.?
ಅಂದು ದರ್ಶನ್ ಪತ್ನಿಗೆ ಹ’ಲ್ಲೆ ಮಾಡಿದ ಪ್ರಕಾರದಲ್ಲಿ ಜೈಲಿಗೆ ಸೇರಿದಾಗ ದರ್ಶನ್ ಬೆನ್ನೆಲುಬಾಗಿ ನಿಂತ ಏಕೈಕ ನಟ ಯಾರು ಗೊತ್ತಾ.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ನಟ ದರ್ಶನ್ ಅವರು ಮುಂಗೋಪಿ ಅಷ್ಟೇ ಅಲ್ಲದೆ ಇದ್ದ ವಿಚಾರವನ್ನು ನೇರವಾಗಿ ಹೇಳುತ್ತಾರೆ ಮನಸ್ಸಿನಲ್ಲಿ ಯಾವುದೇ ಕಲ್ಮಶ ಇರುವುದಿಲ್ಲ ಆದರೆ ಇವರಿಗೆ ಕೋಪಾ ವಿಪರೀತವಾಗಿ ಬರುತ್ತದೆ. ಈ ಕಾರಣದಿಂದಲೇ ತಮ್ಮ ಧರ್ಮಪತ್ನಿ ವಿಜಯಲಕ್ಷ್ಮಿ ಅವರು ಒಟ್ಟಿಗೆ ಸಂಸಾರದಲ್ಲಿ ಚಿಕ್ಕದೊಂದು ಬಿರುಕು ಮೂಡಿತು. ಆ ಸಂದರ್ಭದಲ್ಲಿ ಮಾತಿನ ಚಕ್ಕಮಕ್ಕಿಯಲ್ಲಿ ದರ್ಶನ್ ಅವರು ವಿಜಯಲಕ್ಷ್ಮಿ ಅವರ ಮೇಲೆ ಹ.ಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದವು. ಸ್ವತಃ ವಿಜಯಲಕ್ಷ್ಮಿ ಅವರೇ ತಮ್ಮ ಪತಿಯ ವಿರುದ್ಧ ದೂರು ಕೊಟ್ಟಿದ್ದಾರೆ…

Read More “ಅಂದು ದರ್ಶನ್ ಪತ್ನಿಗೆ ಹ’ಲ್ಲೆ ಮಾಡಿದ ಪ್ರಕಾರದಲ್ಲಿ ಜೈಲಿಗೆ ಸೇರಿದಾಗ ದರ್ಶನ್ ಬೆನ್ನೆಲುಬಾಗಿ ನಿಂತ ಏಕೈಕ ನಟ ಯಾರು ಗೊತ್ತಾ.?” »

Entertainment

Copyright © 2025 Kannada Trend News.


Developed By Top Digital Marketing & Website Development company in Mysore