ವೈರಲ್ ಆಯ್ತು ಕಳೆದ ವರ್ಷ ಇದೇ ದಿನ ದೀಪಾವಳಿ ಹಬ್ಬದಂದು ಅಪ್ಪು ಕೊನೆಯದಾಗಿ ಹೇಳಿದ ಮಾತು. ಈ ವಿಡಿಯೋ ನೋಡಿ.

ಪುನೀತ್ ರಾಜಕುಮಾರ್ ದೊಡ್ಮನೆಯ ಕುಡಿಯಾಗಿ ಹುಟ್ಟಿ ಇಂದು ಇಡೀ ರಾಜ್ಯದ ಜನರಿಂದ ಮನೆಮಗನೆಂದು ಕರೆಸಿಕೊಂಡಿರುವ ಕನ್ನಡಿಗರ ಕಣ್ಮಣಿ. ಈ ಯುವರತ್ನನಿಗೆ ಕನ್ನಡಿಗರು ಅರಸು ಪಟ್ಟ ಕೊಟ್ಟಾಗಿದೆ, ಯುದ್ಧವೇ ಮಾಡದೆ ರಾಜ್ಯವನ್ನು ಗೆದ್ದ ರಾಜಕುಮಾರ ಎಂದು ಈ ಭಾಗ್ಯವಂತನನ್ನು ಎಲ್ಲರೂ ಹೊಗಳುತ್ತಿದ್ದಾರೆ. ಬೆಲೆ ಕಟ್ಟಲಾಗದ ಈ ಬೆಟ್ಟದ ಹೂವನ್ನು ನೆನೆದು ಪ್ರತಿದಿನವೂ ಕೂಡ ಕನ್ನಡಿಗರು ಭಾವುಕರಾಗುತ್ತಿದ್ದಾರೆ. ಅಭಿನಯದ ವಿಷಯದಲ್ಲಿ ನಟಸಾರ್ವಭೌಮ, ಕನ್ನಡ ಹಾಗೂ ಕರ್ನಾಟಕದ ವಿಷಯದಲ್ಲಿ ವೀರ ಕನ್ನಡಿಗ. ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ … Read more

ಅಪ್ಸರೆ ಹಾಗೆ ಕಾಣುತ್ತಿರುವ ಶ್ವೇತಾ ಚೆಂಗಪ್ಪ ದೀಪಾವಳಿ ಹಬ್ಬದ ಪ್ರಯುಕ್ತ ಮಸ್ತ್ ಫೋಟೋ ಶೂಟ್ ಮಾಡಿಸಿದ ಈ ವಿಡಿಯೋ ಒಮ್ಮೆ ನೋಡಿ.

ಶ್ವೇತ ಚಂಗಪ್ಪ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ನಟಿಯಾಗಿ ನಿರೂಪಕಿಯಾಗಿ ಸಹ ಕಲವಿದೆಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಹಾಗೂ ಚಿತ್ರರಂಗಕ್ಕೆ ಬಹಳಷ್ಟು ಕೊಡುಗೆಯನ್ನು ನೀಡಿದ್ದಾರೆ. 2005ರಲ್ಲಿ ಕಿರುತರ ಲೋಕಕ್ಕೆ ಮೊಟ್ಟಮೊದಲ ಬಾರಿಗೆ ಪಾದರ್ಪಣೆ ಮಾಡಿದರು ಆದರೆ ಇವರಿಗೆ ಹೆಸರು ತಂದುಕೊಟ್ಟ ಧಾರವಾಹಿ ಅಂದರೆ ಅದು ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದ್ದಂತಹ ಕಾದಂಬರಿ ಅಂತಾನೆ ಹೇಳಬಹುದು‌. ಈ ಧಾರಾವಾಹಿಯಲ್ಲಿ ಇವರು ಮಾಡಿದಂತಹ ಅಭಿನಯವನ್ನು ಯಾರಿಂದಲೂ ಕೂಡ ಮರೆಯುವುದಕ್ಕೆ ಸಾಧ್ಯವಿಲ್ಲ ಬರೋಬ್ಬರಿ ಏಳು ವರ್ಷಗಳ ಕಾಲ ಈ ಧಾರಾವಾಹಿಯ ಪೂರೈಸಿತು. ಜಾಹೀರಾತು:- ನಂ.1 … Read more