Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Tag: Dhruva Sarja

ಹನುಮ ಜಯಂತಿ ಪ್ರಯುಕ್ತ ಮೊದಲ ಬಾರಿಗೆ ತಮ್ಮ ಮುದ್ದು ಮಗುವಿನ ವಿಡಿಯೋ ಹಂಚಿಕೊಂಡ ನಟ ಧ್ರುವ ಸರ್ಜಾ ದಂಪತಿ. ಈ ವಿಡಿಯೋ ನೋಡಿ ಎಷ್ಟು ಕ್ಯೂಟ್ ಆಗಿದೆ.

Posted on April 7, 2023 By Kannada Trend News No Comments on ಹನುಮ ಜಯಂತಿ ಪ್ರಯುಕ್ತ ಮೊದಲ ಬಾರಿಗೆ ತಮ್ಮ ಮುದ್ದು ಮಗುವಿನ ವಿಡಿಯೋ ಹಂಚಿಕೊಂಡ ನಟ ಧ್ರುವ ಸರ್ಜಾ ದಂಪತಿ. ಈ ವಿಡಿಯೋ ನೋಡಿ ಎಷ್ಟು ಕ್ಯೂಟ್ ಆಗಿದೆ.
ಹನುಮ ಜಯಂತಿ ಪ್ರಯುಕ್ತ ಮೊದಲ ಬಾರಿಗೆ ತಮ್ಮ ಮುದ್ದು ಮಗುವಿನ ವಿಡಿಯೋ ಹಂಚಿಕೊಂಡ ನಟ ಧ್ರುವ ಸರ್ಜಾ ದಂಪತಿ. ಈ ವಿಡಿಯೋ ನೋಡಿ ಎಷ್ಟು ಕ್ಯೂಟ್ ಆಗಿದೆ.

  ನಟ ಧ್ರುವ ಸರ್ಜಾ ಮಾತ್ರ ಅಲ್ಲದೇ ಸರ್ಜಾ ಕುಟುಂಬದ ಎಲ್ಲರೂ ಕೂಡ ಹನುಮಾನ್ ದೇವರ ಭಕ್ತರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಈ ಕುಟುಂಬಕ್ಕೆ ಮಾರುತಿ ದೇವರ ಮೇಲೆ ಭಕ್ತಿ ಎಷ್ಟಿದೆ ಅಂದರೆ ಅರ್ಜುನ್ ಸರ್ಜಾ ಅವರು ತಮಿಳುನಾಡಿನಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಆಂಜನೇಯ ದೇವಸ್ಥಾನವನ್ನು ಕಟ್ಟಿಸಿದ್ದಾರೆ. ಚಿರಂಜೀವಿ ಸರ್ಜಾ ಅವರು ಸಹ ವಾಯುಪುತ್ರ ಎನ್ನುವ ಸಿನಿಮಾದಿಂದ ಆಂಜನೇಯನ ಹೆಸರಿನಲ್ಲಿಯೇ ಲಾಂಚ್ ಆದರು. ಧ್ರುವ ಸರ್ಜಾ ಅವರ ಸಿನಿಮಾದ ಡೈಲಾಗ್ ಅಲ್ಲಿ ಆಗಲಿ, ಹಾಡಿನಲ್ಲಿ ಆಗಲಿ ಆಂಜನೇಯ…

Read More “ಹನುಮ ಜಯಂತಿ ಪ್ರಯುಕ್ತ ಮೊದಲ ಬಾರಿಗೆ ತಮ್ಮ ಮುದ್ದು ಮಗುವಿನ ವಿಡಿಯೋ ಹಂಚಿಕೊಂಡ ನಟ ಧ್ರುವ ಸರ್ಜಾ ದಂಪತಿ. ಈ ವಿಡಿಯೋ ನೋಡಿ ಎಷ್ಟು ಕ್ಯೂಟ್ ಆಗಿದೆ.” »

Entertainment

ಸಂಬಂಧಗಳಿಗೆ ಬೆಲೆ ಕೊಡಿ ಕುಟುಂಬದಲ್ಲಿ ಮನಸ್ತಾಪ ಬೇಡ ಎಂದು ಮನವಿ ಮಾಡಿಕೊಂಡ ಧ್ರುವಾ ಸರ್ಜಾ.

Posted on February 28, 2023 By Kannada Trend News No Comments on ಸಂಬಂಧಗಳಿಗೆ ಬೆಲೆ ಕೊಡಿ ಕುಟುಂಬದಲ್ಲಿ ಮನಸ್ತಾಪ ಬೇಡ ಎಂದು ಮನವಿ ಮಾಡಿಕೊಂಡ ಧ್ರುವಾ ಸರ್ಜಾ.
ಸಂಬಂಧಗಳಿಗೆ ಬೆಲೆ ಕೊಡಿ ಕುಟುಂಬದಲ್ಲಿ ಮನಸ್ತಾಪ ಬೇಡ ಎಂದು ಮನವಿ ಮಾಡಿಕೊಂಡ ಧ್ರುವಾ ಸರ್ಜಾ.

  ಧ್ರುವ ಸರ್ಜಾ ಅವರು ಕರುನಾಡ ಸಂಭ್ರಮ ಎನ್ನುವ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ಫೆಬ್ರವರಿ 10 11 12ರಂದು ನಡೆದಿದ್ದ ಈ ಕಾರ್ಯಕ್ರಮದ ವಿಡಿಯೋಗಳು ಜೀ ಕನ್ನಡ ವಾಹಿನಿಯಲ್ಲಿ ಕಳೆದ ವಾರಾಂತ್ಯದಲ್ಲಿ ಪ್ರಸಾರ ಆಗಿತ್ತು. ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ವತಿಯಿಂದ ಆಯೋಜನೆ ಆಗಿದ್ದ ಕರುನಾಡ ಸಂಭ್ರಮದ ಈ ವರ್ಷದ ಕಾರ್ಯಕ್ರಮದಲ್ಲಿ ನಟ ಚಿರಂಜೀವಿ ಸರ್ಜಾ ಅವರಿಗೆ ಮ.ರ.ಣೋ.ತ್ತ.ರವಾಗಿ ಕನ್ನಡ ಕಲಾಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದನ್ನು ದಿವಂಗತ ನಟ ಚಿರಂಜೀವಿ ಸರ್ಜಾ ಅವರ…

Read More “ಸಂಬಂಧಗಳಿಗೆ ಬೆಲೆ ಕೊಡಿ ಕುಟುಂಬದಲ್ಲಿ ಮನಸ್ತಾಪ ಬೇಡ ಎಂದು ಮನವಿ ಮಾಡಿಕೊಂಡ ಧ್ರುವಾ ಸರ್ಜಾ.” »

Viral News

ಅಪ್ಪು ಮತ್ತು ಚಿರು ಫೋಟೋ ಹಾಕಿ ಟ್ರಿಬ್ಯೂಟ್ ಕೊಟ್ಟ ಮಾರ್ಟಿನ್ ಚಿತ್ರತಂಡ, ಪರೋಕ್ಷವಾಗಿ “ಆ ನಟನ” ಚಿತ್ರವನ್ನು ಖಂಡಿಸಿದ ನೆಟ್ಟಿಗರು

Posted on February 23, 2023 By Kannada Trend News No Comments on ಅಪ್ಪು ಮತ್ತು ಚಿರು ಫೋಟೋ ಹಾಕಿ ಟ್ರಿಬ್ಯೂಟ್ ಕೊಟ್ಟ ಮಾರ್ಟಿನ್ ಚಿತ್ರತಂಡ, ಪರೋಕ್ಷವಾಗಿ “ಆ ನಟನ” ಚಿತ್ರವನ್ನು ಖಂಡಿಸಿದ ನೆಟ್ಟಿಗರು
ಅಪ್ಪು ಮತ್ತು ಚಿರು ಫೋಟೋ ಹಾಕಿ ಟ್ರಿಬ್ಯೂಟ್ ಕೊಟ್ಟ ಮಾರ್ಟಿನ್ ಚಿತ್ರತಂಡ, ಪರೋಕ್ಷವಾಗಿ “ಆ ನಟನ” ಚಿತ್ರವನ್ನು ಖಂಡಿಸಿದ ನೆಟ್ಟಿಗರು

. ಸ್ಯಾಂಡಲ್ ವುಡ್ ಅಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ರಿಲೀಸ್ ಆಗಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಮಾರ್ಟಿನ್ ಚಿತ್ರ ಇಂದು ದೇಶದಾದ್ಯಂತ ಬಿಡುಗಡೆ ಆಗಿದೆ. ಧ್ರುವ ಸರ್ಜಾ ಅವರ ಸಿನಿಮಾಗಳ ಮೇಲೆ ಬಹಳ ನಿರೀಕ್ಷೆ ಇರುತ್ತದೆ, ಯಾಕೆಂದರೆ ಅವರು ವರ್ಷಕ್ಕಿಂತಲೂ ಹೆಚ್ಚು ಕಾಲ ಸಮಯ ತೆಗೆದುಕೊಂಡು ಒಂದು ಸಿನಿಮಾಗೆ ತಯಾರಾಗಿ ಅಭಿನಯಿಸುತ್ತಾರೆ. ಹಾಗಾಗಿ ಇವರ ಅಭಿಮಾನಿಗಳು ಇವರ ಚಿತ್ರವನ್ನು ಬಹಳ ಅದ್ದೂರಿಯಾಗಿ ಸ್ವಾಗತಿಸುತ್ತಾರೆ. ಇದೇ ರೀತಿ ನಾಡಿನಾದ್ಯಂತ ಥಿಯೇಟರ್ ಗಳಲ್ಲಿ ಧ್ರುವ ಸರ್ಜಾ…

Read More “ಅಪ್ಪು ಮತ್ತು ಚಿರು ಫೋಟೋ ಹಾಕಿ ಟ್ರಿಬ್ಯೂಟ್ ಕೊಟ್ಟ ಮಾರ್ಟಿನ್ ಚಿತ್ರತಂಡ, ಪರೋಕ್ಷವಾಗಿ “ಆ ನಟನ” ಚಿತ್ರವನ್ನು ಖಂಡಿಸಿದ ನೆಟ್ಟಿಗರು” »

Cinema Updates

ಶಕ್ತಿಪ್ರಸಾದ್ ಕುಟುಂಬಕ್ಕೆ ಸರ್ಜಾ ಎನ್ನುವ ಹೆಸರು ಹೇಗೆ ಬಂತು ಗೊತ್ತಾ.? ಈ ಬಗ್ಗೆ ಅರ್ಜುನ್ ಸರ್ಜಾ ಹೇಳಿದ್ದೇನು ನೋಡಿ.

Posted on February 10, 2023 By Kannada Trend News No Comments on ಶಕ್ತಿಪ್ರಸಾದ್ ಕುಟುಂಬಕ್ಕೆ ಸರ್ಜಾ ಎನ್ನುವ ಹೆಸರು ಹೇಗೆ ಬಂತು ಗೊತ್ತಾ.? ಈ ಬಗ್ಗೆ ಅರ್ಜುನ್ ಸರ್ಜಾ ಹೇಳಿದ್ದೇನು ನೋಡಿ.
ಶಕ್ತಿಪ್ರಸಾದ್ ಕುಟುಂಬಕ್ಕೆ ಸರ್ಜಾ ಎನ್ನುವ ಹೆಸರು ಹೇಗೆ ಬಂತು ಗೊತ್ತಾ.? ಈ ಬಗ್ಗೆ ಅರ್ಜುನ್ ಸರ್ಜಾ ಹೇಳಿದ್ದೇನು ನೋಡಿ.

  ಶಕ್ತಿಪ್ರಸಾದ್ ಅವರು ಹುಟ್ಟಿದ್ದು ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿ ಎನ್ನುವ ಗ್ರಾಮದಲ್ಲಿ. ಇವರ ತಂದೆ ಹೆಸರು ಚಿಕ್ಕಣ್ಣ. 1929ರಲ್ಲಿ ಮಾರ್ಚ್ 13 ರಂದು ಶಕ್ತಿ ಪ್ರಸಾದ್ ಅವರು ಜನಿಸುತ್ತಾರೆ, ಇವರಿಗೆ ರಾಮಸ್ವಾಮಿ ಎಂದು ಮೊದಲಿಗೆ ಹೆಸರಿಡಲಾಗಿರುತ್ತದೆ. ಕನ್ನಡದ ಮೇರು ನಟ ಡಾ. ರಾಜಕುಮಾರ್ ಅವರಿಗಿಂತ ಒಂದು ತಿಂಗಳು ಹಿರಿಯರು ಅಷ್ಟೇ. ಮಧುಗಿರಿ ಎನ್ನುವ ಬೆಟ್ಟ ಗುಡ್ಡಗಳಿಂದ ಕೂಡಿದ ಆ ಪ್ರದೇಶದಲ್ಲಿ ಎಲ್ಲ ಮನೆಯ ಮಕ್ಕಳು ಶಾಲಾ ವಿದ್ಯಾಭ್ಯಾಸದ ಜೊತೆ ದೊಣ್ಣೆ ವರೆಸೆ ಕಲಿಯುತ್ತಿರುತ್ತಾರೆ. ಶಕ್ತಿಪ್ರಸಾದ್…

Read More “ಶಕ್ತಿಪ್ರಸಾದ್ ಕುಟುಂಬಕ್ಕೆ ಸರ್ಜಾ ಎನ್ನುವ ಹೆಸರು ಹೇಗೆ ಬಂತು ಗೊತ್ತಾ.? ಈ ಬಗ್ಗೆ ಅರ್ಜುನ್ ಸರ್ಜಾ ಹೇಳಿದ್ದೇನು ನೋಡಿ.” »

Entertainment

ನನ್ನ ಸಿನಿಮಾ ನೋಡ್ದೆ ಇದ್ರೂ ಪರವಾಗಿಲ್ಲ ಅಣ್ಣನ ಕೊನೆ ಸಿನಿಮಾನಾ ದಯವಿಟ್ಟು ನೋಡಿ ಎಂದು ರಿಕ್ವೆಸ್ಟ್ ಮಾಡಿ ವೇದಿಕೆ ಮೇಲೆ ಕಣ್ಣಿರಿಟ್ಟ ನಟ ಧ್ರುವ ಸರ್ಜಾ.

Posted on January 16, 2023 By Kannada Trend News No Comments on ನನ್ನ ಸಿನಿಮಾ ನೋಡ್ದೆ ಇದ್ರೂ ಪರವಾಗಿಲ್ಲ ಅಣ್ಣನ ಕೊನೆ ಸಿನಿಮಾನಾ ದಯವಿಟ್ಟು ನೋಡಿ ಎಂದು ರಿಕ್ವೆಸ್ಟ್ ಮಾಡಿ ವೇದಿಕೆ ಮೇಲೆ ಕಣ್ಣಿರಿಟ್ಟ ನಟ ಧ್ರುವ ಸರ್ಜಾ.
ನನ್ನ ಸಿನಿಮಾ ನೋಡ್ದೆ ಇದ್ರೂ ಪರವಾಗಿಲ್ಲ ಅಣ್ಣನ ಕೊನೆ ಸಿನಿಮಾನಾ ದಯವಿಟ್ಟು ನೋಡಿ ಎಂದು ರಿಕ್ವೆಸ್ಟ್ ಮಾಡಿ ವೇದಿಕೆ ಮೇಲೆ ಕಣ್ಣಿರಿಟ್ಟ ನಟ ಧ್ರುವ ಸರ್ಜಾ.

ಸ್ಯಾಂಡಲ್ ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಶಿವನಂತೆ ಬ್ಯಾಕ್ ಟು ಬ್ಯಾಕ್ ಮೂರು ಸಿನಿಮಾ ಕೊಟ್ಟು ಅವರ ನಂತರದ ಮತ್ತೊಬ್ಬ ಹ್ಯಾಟ್ರಿಕ್ ಹೀರೋ ಎನಿಸಿಕೊಂಡವರು. ಕನ್ನಡ ಚಲನಚಿತ್ರರಂಗದಲ್ಲಿ ಒಂದು ದಶಕದಿಂದ ಸಕ್ರಿಯರಾಗಿರುವ ಇವರು ಮಾಡಿರುವುದು ಬೆರಳಣಿಕೆ ಅಷ್ಟೇ ಸಿನಿಮಾ ಆದರೂ ಕೂಡ ತಮ್ಮದೇ ಆದ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಧ್ರುವ ಸರ್ಜಾ ಅವರ ಸಿನಿಮಾ ಬಗ್ಗೆ ಕನ್ನಡಿಗರಿಗೆ ಬಹಳ ಕ್ರೇಜ್ ಇದ್ದು ಅವರು ಎಷ್ಟೇ ಸಮಯ ತೆಗೆದುಕೊಂಡು ಸಿನಿಮಾ ಮಾಡಿದರು ಕೂಡ…

Read More “ನನ್ನ ಸಿನಿಮಾ ನೋಡ್ದೆ ಇದ್ರೂ ಪರವಾಗಿಲ್ಲ ಅಣ್ಣನ ಕೊನೆ ಸಿನಿಮಾನಾ ದಯವಿಟ್ಟು ನೋಡಿ ಎಂದು ರಿಕ್ವೆಸ್ಟ್ ಮಾಡಿ ವೇದಿಕೆ ಮೇಲೆ ಕಣ್ಣಿರಿಟ್ಟ ನಟ ಧ್ರುವ ಸರ್ಜಾ.” »

Entertainment

ಕಷ್ಟದಲ್ಲಿ ಇರುವ ರವಿಚಂದ್ರನ್ ಗೆ ಸಹಾಸ ಮಾಡಲು K.D ಸಿನಿಮಾದಲ್ಲಿ ಅವಕಾಶ ನೀಡಿದ ಡೈರೆಕ್ಟರ್ ಪ್ರೇಮ್, ಆದ್ರೆ ರವಿ ಸರ್ ಡಿಮ್ಯಾಂಡ್ ಸಂಭಾವನೆ ಎಷ್ಟು ಗೊತ್ತ.?

Posted on January 4, 2023 By Kannada Trend News No Comments on ಕಷ್ಟದಲ್ಲಿ ಇರುವ ರವಿಚಂದ್ರನ್ ಗೆ ಸಹಾಸ ಮಾಡಲು K.D ಸಿನಿಮಾದಲ್ಲಿ ಅವಕಾಶ ನೀಡಿದ ಡೈರೆಕ್ಟರ್ ಪ್ರೇಮ್, ಆದ್ರೆ ರವಿ ಸರ್ ಡಿಮ್ಯಾಂಡ್ ಸಂಭಾವನೆ ಎಷ್ಟು ಗೊತ್ತ.?
ಕಷ್ಟದಲ್ಲಿ ಇರುವ ರವಿಚಂದ್ರನ್ ಗೆ ಸಹಾಸ ಮಾಡಲು K.D ಸಿನಿಮಾದಲ್ಲಿ ಅವಕಾಶ ನೀಡಿದ ಡೈರೆಕ್ಟರ್ ಪ್ರೇಮ್, ಆದ್ರೆ ರವಿ ಸರ್ ಡಿಮ್ಯಾಂಡ್ ಸಂಭಾವನೆ ಎಷ್ಟು ಗೊತ್ತ.?

  ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಕರ್ನಾಟಕ ಕಂಡ ಒಬ್ಬ ಕನಸುಗಾರ. ಇವರು ಹುಟ್ಟಿದ್ದೇ ಸಿನಿಮಾಗಾಗಿ ಎನ್ನುವ ರೀತಿ ಬದುಕು ಪೂರ್ತಿ ಸಿನಿಮಾಗಾಗಿ ಅರ್ಪಿಸಿಕೊಂಡವರು. ಇವರ ಕೆರಿಯರ್ ನ ಆರಂಭಿಕ ದಿನದಲ್ಲಿ ಇವರು ಮುಟ್ಟಿದ್ದೆಲ್ಲ ಚಿನ್ನ ಆಗಿರುತ್ತಿತ್ತು. ಪ್ರೇಮಲೋಕ, ರಣಧೀರ, ಯುಗಪುರುಷ, ಅಂಜದಗಂಡು ಸಿನಿಮಾದಿಂದ ಹಿಡಿದು ಪುಟ್ನಂಜ, ಚಿಕ್ಕೆಜಮಾನ್ರು, ಸಿಪಾಯಿ, ಹಳ್ಳಿಮೇಷ್ಟ್ರು ,ಮಾಂಗಲ್ಯಂ ತಂತುನಾನೇನ, ಕನಸುಗಾರ ಇನ್ನು ಮುಂತಾದ ಅನೇಕ ಸೂಪರ್ ಹಿಟ್ ಗಳನ್ನು ಕನ್ನಡಕ್ಕೆ ನೀಡಿರುವ ಇವರ ಈ ಸಾಧನೆಗೆ ಇವರೇ ಸಾಟಿ. ಆದರೆ ಅದು ಯಾಕೋ…

Read More “ಕಷ್ಟದಲ್ಲಿ ಇರುವ ರವಿಚಂದ್ರನ್ ಗೆ ಸಹಾಸ ಮಾಡಲು K.D ಸಿನಿಮಾದಲ್ಲಿ ಅವಕಾಶ ನೀಡಿದ ಡೈರೆಕ್ಟರ್ ಪ್ರೇಮ್, ಆದ್ರೆ ರವಿ ಸರ್ ಡಿಮ್ಯಾಂಡ್ ಸಂಭಾವನೆ ಎಷ್ಟು ಗೊತ್ತ.?” »

Entertainment

ರಾಯನ್ ಹುಟ್ಟುಹಬ್ಬಕ್ಕೆ ಧೃವ ಸರ್ಜಾ ಕೊಟ್ಟ ಭರ್ಜರಿ ಉಡುಗೊರೆ ನೋಡಿ ಶಾ-ಕ್ ಆದ ಮೇಘಾನ ರಾಜ್

Posted on October 23, 2022October 23, 2022 By Kannada Trend News No Comments on ರಾಯನ್ ಹುಟ್ಟುಹಬ್ಬಕ್ಕೆ ಧೃವ ಸರ್ಜಾ ಕೊಟ್ಟ ಭರ್ಜರಿ ಉಡುಗೊರೆ ನೋಡಿ ಶಾ-ಕ್ ಆದ ಮೇಘಾನ ರಾಜ್
ರಾಯನ್ ಹುಟ್ಟುಹಬ್ಬಕ್ಕೆ ಧೃವ ಸರ್ಜಾ ಕೊಟ್ಟ ಭರ್ಜರಿ ಉಡುಗೊರೆ ನೋಡಿ ಶಾ-ಕ್ ಆದ ಮೇಘಾನ ರಾಜ್

ಚಂದನ ವನದ ನಟಿ ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಅವರ ಮುದ್ದಿನ ಮಗ ರಾಯನ್ ರಾಜ್ ಅಕ್ಟೋಬರ್ 22 ರಂದು ಹುಟ್ಟುಹಬ್ಬದ ಸಂಭ್ರಮ. ರಾಯನ್ 3 ನೇ ವಸಂತಕ್ಕೆ ಕಾಲಿಟ್ಟಿದ್ದಾನೆ. ತನ್ನ ಮುದ್ದಿನ ಮಗನ ಹುಟ್ಟುಹಬ್ಬದಂದು ಮೇಘನಾ ರಾಜ್ ಅವರು ತಮ್ಮ ಮತ್ತು ತಮ್ಮ ಮಗ ರಾಯನ್ ರಾಜ್ ಸರ್ಜಾನ ಸೆಲ್ಫಿ ಚಿತ್ರಗಳನ್ನೊಳಗೊಂಡ ಎಡಿಟೆಡ್ ವಿಡಿಯೋವೊಂದನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅದರ ಜೊತೆಗೆ, ʻನನ್ನ ಮುದ್ದು ಮಗ 2 ವರ್ಷ ಪೂರೈಸಿದ್ದಾನೆʼ ಎಂದು…

Read More “ರಾಯನ್ ಹುಟ್ಟುಹಬ್ಬಕ್ಕೆ ಧೃವ ಸರ್ಜಾ ಕೊಟ್ಟ ಭರ್ಜರಿ ಉಡುಗೊರೆ ನೋಡಿ ಶಾ-ಕ್ ಆದ ಮೇಘಾನ ರಾಜ್” »

Entertainment

ಕೇವಲ ಒಂದೇ ನಿಮಿಷದಲ್ಲಿ ದರ್ಶನ್, ಸುದೀಪ್, ಯಶ್, ದಾಖಲೆ ಮುರಿದ ಧ್ರುವ ಸರ್ಜಾ, ಕೆ ಡಿ ಸಿನಿಮಾದ ಟೀಸರ್ ಮಾಡಿದ ದಾಖಲೆ ಹೊಸ ನಿರೀಕ್ಷೆ ಹುಟ್ಟು ಹಾಕಿದೆ.

Posted on October 21, 2022 By Kannada Trend News No Comments on ಕೇವಲ ಒಂದೇ ನಿಮಿಷದಲ್ಲಿ ದರ್ಶನ್, ಸುದೀಪ್, ಯಶ್, ದಾಖಲೆ ಮುರಿದ ಧ್ರುವ ಸರ್ಜಾ, ಕೆ ಡಿ ಸಿನಿಮಾದ ಟೀಸರ್ ಮಾಡಿದ ದಾಖಲೆ ಹೊಸ ನಿರೀಕ್ಷೆ ಹುಟ್ಟು ಹಾಕಿದೆ.
ಕೇವಲ ಒಂದೇ ನಿಮಿಷದಲ್ಲಿ ದರ್ಶನ್, ಸುದೀಪ್, ಯಶ್, ದಾಖಲೆ ಮುರಿದ ಧ್ರುವ ಸರ್ಜಾ, ಕೆ ಡಿ ಸಿನಿಮಾದ ಟೀಸರ್ ಮಾಡಿದ ದಾಖಲೆ ಹೊಸ ನಿರೀಕ್ಷೆ ಹುಟ್ಟು ಹಾಕಿದೆ.

ಕನ್ನಡ ಸಿನಿಮಾವನ್ನು ಇಡೀ ಭಾರತೀಯ ಚಿತ್ರರಂಗವೇ ತಿರುಗಿ ನೋಡುವಂತೆ ಕೆಜಿಎಫ್ ಸಿನಿಮಾ ಮಾಡಿದ್ದು ಈ ಕೆಜಿಎಫ್ ಸಿನಿಮಾದ ನಂತರ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಪ್ಯಾನ್ ಇಂಡಿಯಾ ಸಿನಿಮಾಅಗಿ ತೆರೆ ಕಂಡಿತು. ಈ ಸಿನಿಮಾದಿಂದ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ಸು ಮತ್ತು ಕೀರ್ತಿ ಲಭಿಸಿತು ಇದಾದ ನಂತರ ಕಾಂತರಾ ಸಿನಿಮಾ ಬಿಡುಗಡೆಯಾಗಿದೆ. ಈ ಸಿನಿಮಾ ಬಿಡುಗಡೆಯಾದ 15 ದಿನಗಳಿಂದಲೂ ಕೂಡ ಸಾಕಷ್ಟು ಸುದ್ದಿಯಲ್ಲಿದೆ ಕನ್ನಡದಲ್ಲಿ ಬಿಡುಗಡೆಯಾದ ಈ ಸಿನಿಮಾ ಇದೀಗ ಸುಮಾರು ಐದು ಭಾಷೆಯಲ್ಲಿ ಡಬ್…

Read More “ಕೇವಲ ಒಂದೇ ನಿಮಿಷದಲ್ಲಿ ದರ್ಶನ್, ಸುದೀಪ್, ಯಶ್, ದಾಖಲೆ ಮುರಿದ ಧ್ರುವ ಸರ್ಜಾ, ಕೆ ಡಿ ಸಿನಿಮಾದ ಟೀಸರ್ ಮಾಡಿದ ದಾಖಲೆ ಹೊಸ ನಿರೀಕ್ಷೆ ಹುಟ್ಟು ಹಾಕಿದೆ.” »

Entertainment

ಧ್ರುವ ಸರ್ಜಾ ಮಗುವನ್ನು ನೋಡಲು ಬಂದ ದರ್ಶನ್ ಮಗುವಿಗೆ ಕೊಟ್ಟ ಕ್ಲಾಸಿ ಗಿಫ್ಟ್ ಏನು ಗೊತ್ತಾ.?

Posted on October 17, 2022October 17, 2022 By Kannada Trend News No Comments on ಧ್ರುವ ಸರ್ಜಾ ಮಗುವನ್ನು ನೋಡಲು ಬಂದ ದರ್ಶನ್ ಮಗುವಿಗೆ ಕೊಟ್ಟ ಕ್ಲಾಸಿ ಗಿಫ್ಟ್ ಏನು ಗೊತ್ತಾ.?
ಧ್ರುವ ಸರ್ಜಾ ಮಗುವನ್ನು ನೋಡಲು ಬಂದ ದರ್ಶನ್ ಮಗುವಿಗೆ ಕೊಟ್ಟ ಕ್ಲಾಸಿ ಗಿಫ್ಟ್ ಏನು ಗೊತ್ತಾ.?

ಸರ್ಜಾ ಕುಟುಂಬವು ಈಗಾಗಲೇ ಅವರ ಕುಟುಂಬದ ಇಬ್ಬರ ಅಗಲಿಕೆಯ ನೋವಿನಲ್ಲಿ ಕುಂದು ಹೋಗಿದೆ. ಆದರೆ ಇದೀಗ ಅವರ ಮನೆಯಲ್ಲಿ ಹೊಸ ಅತಿಥಿ ಆಗಮನ ಅವರ ಹಳೆಯ ನೋವನ್ನು ಮರೆಸುವ ಹೊಸ ಚೈತನ್ಯ ತಂದಿದೆ. ಅಕ್ಟೋಬರ್ 2ರಂದು ಧ್ರುವ ಸರ್ಜಾ ಮತ್ತು ಪ್ರೇರಣ ದಂಪತಿಗೆ ಹೆಣ್ಣು ಮಗು ಜನಿಸಿದೆ. ಹಲವು ದಿನಗಳಿಂದ ಮಗುವಿನ ನಿರೀಕ್ಷೆಯಲ್ಲಿದ್ದ ಹಾಗೂ ಈಗಾಗಲೇ ಮಗುವಿನ ವಿಷಯಕ್ಕೆ ಬಹಳ ನೋವಿದ್ದ ದಂಪತಿ ಮೊಗದಲ್ಲಿ ಈಗ ಸಂತಸ ತುಂಬಿದೆ. ಮಗು ಜನಿಸಿದ ಮೊದಲ ಪ್ರಶ್ನೆ ಧ್ರುವ ಸರ್ಜಾ…

Read More “ಧ್ರುವ ಸರ್ಜಾ ಮಗುವನ್ನು ನೋಡಲು ಬಂದ ದರ್ಶನ್ ಮಗುವಿಗೆ ಕೊಟ್ಟ ಕ್ಲಾಸಿ ಗಿಫ್ಟ್ ಏನು ಗೊತ್ತಾ.?” »

Entertainment

ಖುದ್ದಾಗಿ ತಾವೇ ಬಂದು ಅಪ್ಪು ಪರ್ವ ಆಮಂತ್ರಣ ಸ್ವೀಕರಿಸಿ ಕಾರ್ಯಕ್ರಮದ ಜವಾಬ್ದಾರಿ ತೆಗೆದುಕೊಂಡ ನಟ ಧ್ರುವ ಸರ್ಜಾ, ಭಾರಿ ಮೆಚ್ಚಿಗೆ ಪಡೆಯುತ್ತಿದೆ ಇವರ ನಡತೆ‌.

Posted on October 15, 2022 By Kannada Trend News No Comments on ಖುದ್ದಾಗಿ ತಾವೇ ಬಂದು ಅಪ್ಪು ಪರ್ವ ಆಮಂತ್ರಣ ಸ್ವೀಕರಿಸಿ ಕಾರ್ಯಕ್ರಮದ ಜವಾಬ್ದಾರಿ ತೆಗೆದುಕೊಂಡ ನಟ ಧ್ರುವ ಸರ್ಜಾ, ಭಾರಿ ಮೆಚ್ಚಿಗೆ ಪಡೆಯುತ್ತಿದೆ ಇವರ ನಡತೆ‌.
ಖುದ್ದಾಗಿ ತಾವೇ ಬಂದು ಅಪ್ಪು ಪರ್ವ ಆಮಂತ್ರಣ ಸ್ವೀಕರಿಸಿ ಕಾರ್ಯಕ್ರಮದ ಜವಾಬ್ದಾರಿ ತೆಗೆದುಕೊಂಡ ನಟ ಧ್ರುವ ಸರ್ಜಾ, ಭಾರಿ ಮೆಚ್ಚಿಗೆ ಪಡೆಯುತ್ತಿದೆ ಇವರ ನಡತೆ‌.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಅಪ್ಪು ಅವರ ಕನಸಿನ ಕೂಸು ಗಂಧದಗುಡಿ ಪ್ರೀ ಈವೆಂಟ್ ಕಾರ್ಯಕ್ರಮವನ್ನು ಇದೆ ಅಕ್ಟೋಬರ್ 21ನೇ ತಾರೀಕು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಹಳ ಅದ್ದೂರಿಯಾಗಿ ಏರ್ಪಡಿಸಲಾಗುತ್ತಿದೆ. ಈ ಒಂದು ಅಪ್ಪು ಪರ್ವ ಕಾರ್ಯಕ್ರಮಕ್ಕೆ ಸ್ಯಾಂಡಲ್ವುಡ್ ಸೇರಿದಂತೆ ಇಡೀ ದಕ್ಷಿಣ ಭಾರತದ ಸಾಕಷ್ಟು ಸೆಲೆಬ್ರಿಟಿ ಗಳಿಗೆ ಆಹ್ವಾನ ಪತ್ರಿಕೆಯನ್ನು ನೀಡಲಾಗಿದೆ. ಪ್ರತಿಯೊಬ್ಬರ ಮನೆಗೂ ಕೂಡ ಸ್ವತಃ ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಯುವರಾಜ್ ಕುಮಾರ್ ರಾಘವೇಂದ್ರ ರಾಜಕುಮಾರ್ ಸೇರಿದಂತೆ ಡಾಕ್ಟರ್ ರಾಜಕುಮಾರ್ ಕುಟುಂಬದ ವ್ಯಕ್ತಿಗಳು ಎಲ್ಲರ ಮನೆ…

Read More “ಖುದ್ದಾಗಿ ತಾವೇ ಬಂದು ಅಪ್ಪು ಪರ್ವ ಆಮಂತ್ರಣ ಸ್ವೀಕರಿಸಿ ಕಾರ್ಯಕ್ರಮದ ಜವಾಬ್ದಾರಿ ತೆಗೆದುಕೊಂಡ ನಟ ಧ್ರುವ ಸರ್ಜಾ, ಭಾರಿ ಮೆಚ್ಚಿಗೆ ಪಡೆಯುತ್ತಿದೆ ಇವರ ನಡತೆ‌.” »

Entertainment

Posts pagination

1 2 Next

Copyright © 2025 Kannada Trend News.


Developed By Top Digital Marketing & Website Development company in Mysore