ಅಣ್ಣಾವ್ರ ಅದೊಂದು ಹಾಡಿನ ಪ್ರಭಾವದಿಂದ ಕರ್ನಾಟಕದಲ್ಲಿ ಎಷ್ಟೋ ಕಡೆ ಕೋಮುಗಲಭೆ ನಿಂತಿತ್ತು, ಅಷ್ಟು ಪ್ರಭಾವ ಬೀರಿದ ಸಿನಿಮಾ ಯಾವುದು ಗೊತ್ತಾ.?

ಕನ್ನಡ ಚಲನಚಿತ್ರದ ಕವಿರತ್ನ, ಸಾವಿರಾರು ಚಿತ್ರಗೀತೆಗಳ ಭಕ್ತಿಗೀತೆಗಳ ರಚನೆಕಾರ, ಸಿನಿಮಾ ನಿರ್ದೇಶಕ, ಕಲಾವಿದ ಎಲ್ಲವೂ ಆಗಿರುವ ವಿ.ನಾಗೇಂದ್ರ ಪ್ರಸಾದ್ ಅವರು ಇತ್ತೀಚೆಗೆ ಯೂಟ್ಯೂಬ್ ವಾಹಿನಿ ಚಾನೆಲ್ ಸಂದರ್ಶನ ಒಂದರಲ್ಲಿ ಮಾತನಾಡುವಾಗ ಕನ್ನಡ ಚಲನಚಿತ್ರರಂಗದ ಚಿತ್ರಗೀತೆ ಪರಂಪರೆ ಬಗ್ಗೆ ಮಾತನಾಡಿದ್ದಾರೆ. ಚಲನಚಿತ್ರಗಳು, ಚಿತ್ರಗೀತೆಗಳು ಮತ್ತು ನಾಯಕನಟರುಗಳು ಜನಸಾಮಾನ್ಯರ ಬದುಕಿನ ಮೇಲೆ ಹೇಗೆ ಪ್ರಭಾವ ಬೀರುತ್ತಾರೆ ಎನ್ನುವುದನ್ನು ಉದಾಹರಣೆ ಸಮೇತ ಹೇಳಿದ್ದಾರೆ. ಮೊದಲಿಗೆ ಚಲನಚಿತ್ರ ಗೀತೆಗಳ ಪ್ರಭಾವಗಳ ಬಗ್ಗೆ ಮಾತನಾಡಿದ ಅವರು ಚಲನಚಿತ್ರ ಗೀತೆಗಳು ಎಲ್ಲರನ್ನೂ ತಲುಪುತ ಮಾಧ್ಯಮ, ಹಿಂದೆ … Read more

ಡಾ. ರಾಜಕುಮಾರ್ ಹಾಗೂ ವಿಷ್ಣುವರ್ಧನ್ ಅವರ ನಡುವೆ ಬಿರುಕು ತಂದಿಟ್ಟಿದ್ದು ದ್ವಾರಕೀಶ್ ಅವರಾ.? ಲೀಲಾವತಿ ನಿಜವಾದ ಹೆಸರೇನು? ಸ್ವಂತ ಗಂಡನನ್ನೆ ಕೆಲಸಕ್ಕೆ ಇಟ್ಟುಕೊಂಡಿದ್ರಾ ಲೀಲಾವತಿ.?

  ಕರ್ನಾಟಕದಲ್ಲಿ ಡಾ.ರಾಜಕುಮಾರ್ ಅವರಷ್ಟು ಜನಪ್ರಿಯತೆ ಮತ್ತು ಪ್ರೀತಿ ಅಭಿಮಾನ ಪಡೆದ ವ್ಯಕ್ತಿ ಮತ್ತೊಬ್ಬರು ಹುಟ್ಟಲಾರರು. ಆದರೆ ಅನೇಕ ವಿಷಯಗಳಿಗೆ ಆದರ್ಶವಾಗಿ ಸರಳತೆಯ ಮೇರು ಪರ್ವತದಂತೆ ಬದುಕಿದ ಅಣ್ಣಾವ್ರನ್ನು ಕೂಡ ಕೆಲ ವಿವಾದಗಳು ಬಿಟ್ಟಿಲ್ಲ. ಅದರಲ್ಲೂ ರಾಜಕುಮಾರ್ ವಿಷ್ಣುವರ್ಧನ್ ಅವರ ನಡುವೆ ಗಂಧದಗುಡಿ ಸಿನಿಮಾ ಶೂಟಿಂಗ್ ವೇಳೆ ಆದ ಕಹಿ ಘಟನೆ ಮತ್ತು ಲೀಲಾವತಿ ಅವರ ಸಂಬಂಧದ ಜೊತೆ ತಳಕು ಹಾಕಿಕೊಂಡಿರುವ ಅಣ್ಣಾವ್ರ ಹೆಸರು ಇದರ ಬಗ್ಗೆ ಇಂದಿಗೂ ಸಹ ಸ್ಪಷ್ಟತೆ ಸಿಕ್ಕದೆ ಕರುನಾಡ ಜನಕ್ಕೆ ಇವು … Read more

ಯಾರು ಅಳಿಸಲಾಗದ ಅಣ್ಣಾವ್ರ ದಾಖಲೆಯನ್ನು ಮಾಲಾಶ್ರೀ ಬ್ರೇಕ್ ಮಾಡಿದ್ದರು. ಹೇಗೆ ಗೊತ್ತಾ.? ಸ್ವತಃ ಅಣ್ಣಾವ್ರೇ ಈಕೆ ಸಾಧನೆ ಮೆಚ್ಚಿದ್ರು.

  ಕರ್ನಾಟಕ ಕಂಡ ಶ್ರೇಷ್ಠ ಕಲಾವಿದ, ಮೇರು ನಟ, ನಟಸಾರ್ವಭೌಮ, ಸಕಲಕಲವಲ್ಲಭ, ಡಾ. ರಾಜ್ ಕುಮಾರ್ ಅವರು ಅಭಿನಯದ ವಿಷಯದಲ್ಲಿ ಇವರು ಗೌರಿ ಶಂಕರ. ಬರೋಬ್ಬರಿ 250 ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿರುವ ಧೀಮಂತ. ಕನ್ನಡ ಚಲನಚಿತ್ರ ರಂಗ ಇಂದು ಇಂಟರ್ನ್ಯಾಷನಲ್ ಲೆವೆಲ್ ಅಲ್ಲಿ ಸದ್ದು ಮಾಡಲು ಅಡಿಪಾಯ ಹಾಕಿಕೊಂಡು ಅಂತಹ ಮಹಾನ್ ವ್ಯಕ್ತಿ. ಇಂದು ಕನ್ನಡ ಸಿನಿಮಾ ರಂಗ ಎಂದರೆ ಮೊದಲಿಗೆ ಕೇಳಿಬರುವ ಹೆಸರೇ ಡಾ. ರಾಜಕುಮಾರ್. ಸಿನಿಮಾ ವಿಷಯದಲ್ಲಿ ಈತನನ್ನು ಮೀರಿಸುವ ಇನ್ನೊಬ್ಬ ಕಲಾವಿದ ಕರ್ನಾಟಕದಲ್ಲಿ … Read more

ವಿಷ್ಣುವರ್ಧನ್ ಸಿನಿಮಾ ನೋಡೋಕೆ ಅಣ್ಣಾವ್ರ ಇಡೀ ಕುಟುಂಬನೇ ಥಿಯೇಟರ್ ಗೆ ಬಂದಿತ್ತು ಅದು ಯಾವ ಸಿನಿಮಾ ಗೊತ್ತಾ.?

  ಸ್ಟಾರ್ ವಾರ್ ಕಿತ್ತಾಟ ಎನ್ನುವುದು ಇಂದು ನೆನ್ನೆಯದಲ್ಲ, ಡಾಕ್ಟರ್ ರಾಜಕುಮಾರ್ ಅವರ ಕಾಲದಿಂದಲೂ ಕೂಡ ಇಂತಹದೊಂದು ಸಮಸ್ಯೆ ಕನ್ನಡ ಇಂಡಸ್ಟ್ರಿಯಲ್ಲಿ ಇತ್ತು. ಅದಕ್ಕೆ ಸಾಕ್ಷಿ ಅಣ್ಣಾವ್ರು ಮತ್ತು ವಿಷ್ಣುವರ್ಧನ್ ಅವರ ನಡುವೆ ಮೂಡಿದ್ದ ಬಿರುಕು. ಆದರೆ ನಿಜವಾಗಿ ಹೇಳಬೇಕು ಎಂದರೆ ಅಣ್ಣಾವ್ರು ಮತ್ತು ವಿಷ್ಣುವರ್ಧನ್ ಅವರ ನಡುವೆ ಅಷ್ಟೊಂದು ಸಮಸ್ಯೆಯೇ ಇರಲಿಲ್ಲ, ಬದಲಾಗಿ ಅಭಿಮಾನಿಗಳು ಮಾತ್ರ ಇದನ್ನು ದೊಡ್ಡದಾಗಿ ಬೆಳೆಸಿ ಬಿಟ್ಟರು. ಅದರಲ್ಲೂ ಅಭಿಮಾನಿಗಳು ಎಂದು ಹೇಳುವುದಕ್ಕಿಂತ ಕಿಡಿಗೇಡಿಗಳು ಎಂದೇ ಹೇಳಬಹುದು ಈ ಮಾತನ್ನು ಕನ್ನಡದ … Read more

ಡಾ.ರಾಜಕುಮಾರ್ ಜೊತೆ ನಟಿಸುವ ಆಫರ್ ಅನ್ನು ರಜನಿಕಾಂತ್ ರಿಜೆಕ್ಟ್ ಮಾಡಿದ್ಯಾಕೆ ಗೊತ್ತ.? ಅಣ್ಣಾವ್ರ ಜೊತೆ ನಟಿಸಲು ಒಪ್ಪದ ಏಕೈಕ ನಟ ಅಂದ್ರೆ ಅದು ತಲೈವಾ ಮಾತ್ರ.

  ಇಂಡಿಯನ್ ಸಿನಿಮಾ ಇಂಡಸ್ಟ್ರಿಯ ಸೂಪರ ಸ್ಟಾರ್ (Super star of Indian cinema industry) ಎಂದು ಕರೆಸಿಕೊಂಡಿರುವ ರಜನಿಕಾಂತ್ (Rajanikanth) ಅವರು ಸದ್ಯಕ್ಕೆ ತಮಿಳು ಚಿತ್ರರಂಗದ ಮೇರು ನಟ. ತಲೈವ ಎಂದೇ ತಮಿಳುನಾಡಿನಲ್ಲಿ ಖ್ಯಾತರಾಗಿರುವ ರಜನಿಕಾಂತ್ ಅವರು ತಮಿಳು ತೆಲುಗು ಹಿಂದಿ ಕನ್ನಡ ಬಂಗಾಳಿ ಹೀಗೆ ದೇಶದ ನಾನಾ ಭಾಷೆಗಳಲ್ಲಿ ನಟಿಸಿ ಬಹುಭಾಷಾ ನಟ ಎಂದು ಕೂಡ ಹೆಸರು ಮಾಡಿದ್ದಾರೆ. ರಜನಿಕಾಂತ್ ಅವರು ಇಂದು ತಮಿಳುನಾಡು ಚಿತ್ರರಂಗವನ್ನು ಆಳುತ್ತಿದ್ದಾರೆ ಎಂದರೆ ಅದು ಸುಳ್ಳಲ್ಲ. ಯಾಕೆಂದರೆ ಇಂದು … Read more

ಆ.ತ್ಮ.ಹ.ತ್ಯೆ ಮಾಡಿಕೊಳ್ಳಲು ಹೋಗಿ ಅಣ್ಣಾವ್ರ ಹಾಡು ಕೇಳಿ ವಾಪಸ್ ಬಂದ ಕಥೆ ಹೇಳಿದ ಹಂಸಲೇಖ.

  ವರನಟ ಡಾ. ರಾಜಕುಮಾರ್ (Dr.Rajkumar) ಅಕ್ಷರಶಃ ಈ ನಾಡು ಕಂಡ ಶ್ರೇಷ್ಠ ವ್ಯಕ್ತಿತ್ವದ ಮನಮೋಹಕ ಅಭಿನಯದ ನಟಸಾರ್ವಭೌಮ. ಇವರ ಅಭಿನಯದ ಮೋಡಿಯದೆಮೇ ಒಂದು ಸೆಳೆತವಾದರೆ ಇವರು ಒಪ್ಪಿಕೊಳ್ಳುತ್ತಿದ್ದ ಪಾತ್ರಗಳು ಮಾಡುತ್ತಿದ್ದ ಸಿನಿಮಾಗಳು ಅದರ ಸಂದೇಶ ಮತ್ತು ಆ ಸಿನಿಮಾದ ಹಾಡುಗಳು ಈ ಬದುಕಿಗೆ ಬೇಕಾದ ಜೀವನ ಪಾಠವೇ ಆಗಿರುತ್ತಿತ್ತು. ಪ್ರತಿಯೊಂದು ಸಿನಿಮಾದಲ್ಲೂ ಕೂಡ ಅರ್ಥಪೂರ್ಣ ಸಂಭಾಷಣೆ ಹಾಗೂ ಸಿನಿಮಾದಲ್ಲಿ ಒಂದು ನೀತಿಯನ್ನು ನೀಡುತ್ತಿದ್ದ ಅಣ್ಣಾವ್ರ ಸಿನಿಮಾ ನೋಡಿ ಹಾಗೂ ಅವರ ವ್ಯಕ್ತಿತ್ವ ನೋಡಿ ಅನೇಕರು ಬದಲಾಗಿದ್ದಾರೆ. … Read more

ಡಾ.ರಾಜ್ & ಲೀಲಾವತಿ ರಾಸಲೀಲೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಹಿರಿಯ ನಟ ಡಿಂಗ್ರಿ ನಾಗರಾಜ್. ಲೀಲಾವತಿ & ಅಣ್ಣಾವ್ರ ನಡುವೆ ಇದ್ದಂತಹ ಸಂಬಂಧ ಯಾವುದು ಗೊತ್ತ.?

ಡಾಕ್ಟರ್ ರಾಜ್ (Dr.Raj) ಹಾಗೂ ಲೀಲಾವತಿ (Leelavathi) ಅವರ ನಡುವಿನ ಸಂಬಂಧದ ಸತ್ಯಾಂಶ ಬಿಚ್ಚಿಟ್ಟ ಡಿಂಗ್ರಿ ನಾಗರಾಜ್ (Dingri Nagaraj) ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರು ಇದುವರೆಗೆ ಸಾಕಷ್ಟು ಕನ್ನಡ ಸಿನಿಮಾಗಳಲ್ಲಿ ತಮ್ಮ ವಿಭಿನ್ನ ಬಗೆಯ ಹಾಸ್ಯ ಹಾವಭಾವಗಳಿಂದ ಕನ್ನಡಿಗರನ್ನು ಮನೋರಂಜಸಿದ್ದಾರೆ. ಡಿಂಗ್ರಿ ನಾಗರಾಜ್ ಅವರು ಡಾಕ್ಟರ್ ರಾಜ್ ಅವರ ಸಮಕಾಲೀನರು ಎನ್ನಬಹುದು. ಯಾಕೆಂದರೆ ಅವರ ಜೊತೆ ಕೆಲಸ ಮಾಡಿದ್ದಾರೆ ಮತ್ತು ಆ ಸಮಯದಲ್ಲಿ ಸ್ಟಾರ್ ಹೀರೋ ಅಥವಾ ಕಾಮಿಡಿ ಹೀರೋ ಅಥವಾ ಸಹಕಲಾವಿದರು ಎನ್ನುವ … Read more

ದರ್ಶನ್ ಈ ರೀತಿ ಬೆಳೆದಿದ್ದಾನೆ ಎಂಬುದಕ್ಕೆ ರಾಜಕುಮಾರ್ ಕುಟುಂಬದವರೇ ಕಾರಣ. ದರ್ಶನ್ ತಾಯಿ ಮೀನಾ ಮಾತಾನಾಡಿರುವ ವಿಡಿಯೋ ವೈರಲ್

ದರ್ಶನ್ ಅವರ ಈ ಸ್ಥಿತಿಗೆ ಯಾರು ಕಾರಣ ಎಂದು ಶಾ-ಕಿಂ-ಗ್ ಹೇಳಿಕೆ ಕೊಟ್ಟ ಮೀನ ತೂಗುದೀಪ್… ದರ್ಶನ್ ಅವರು ಸದಾ ಒಂದಲ್ಲ ಒಂದು ವಿಚಾರವಾಗಿ ವಿವಾದ ಮಾಡಿಕೊಳ್ಳುತ್ತಲೇ ಇರುತ್ತಾರೆ. ಈಗಾಗಲೇ ಹಲವು ವಿಷಯಗಳಲ್ಲಿ ಇವರ ಹೆಸರು ಸುದ್ದಿಯಲ್ಲಿ ಇತ್ತು, ಇದೀಗ ಸುದ್ದಿ ಮಾಧ್ಯಮದಿಂದಲೇ ಇವರನ್ನು ಬ್ಯಾನ್ ಮಾಡುವ ತನಕ ಅವರ ಗಲಾಟೆಗಳು ಜೋರಾಗಿದೆ. ಈ ವರ್ಷ ಜನವರಿ 26ರಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹು ನಿರೀಕ್ಷಿತ ಚಿತ್ರ ಕ್ರಾಂತಿ ಸಿನಿಮಾ ರಿಲೀಸ್ ಆಗುತ್ತಿದೆ. ಆದರೆ ಮಾಧ್ಯಮಗಳು … Read more

ಜನವರಿ 26ಕ್ಕೆ ಬೆಂಗಳೂರು ಬಂದ್ ಮಾಡ್ತೀವಿ ಅದೇಗೆ ಕ್ರಾಂತಿ ಸಿನಿಮಾ ಬಿಡುಗಡೆ ಮಾಡ್ತಿರೋ ನಾವು ನೋಡೇ ಬಿಡ್ತೀವಿ ಅಪ್ಪು ಅಭಿಮಾನಿಗಳಿಂದ ದರ್ಶನ್ ಗೆ ಖಡಕ್ ಎಚ್ಚರಿಕೆ.

  ಅಪ್ಪು ಅಭಿಮಾನಿಗಳಿಂದ ಬಂತು ದರ್ಶನ್ ಗೆ ಖಡಕ್ ಎಚ್ಚರಿಕೆ ಈ ಫ್ಯಾನ್ ವಾರ್ ಗಳಿಗೆ ಕೊನೆ ಎಂಬುದೇ ಇಲ್ಲವಂತಾಗಿದೆ ಹೌದು ದರ್ಶನ್(Darshan) ಮೇಲೆ ಚಪ್ಪಲಿ ಎಸೆತ ಆದ ಪ್ರಕರಣದ ನಂತರ ದಿನದಿಂದ ದಿನಕ್ಕೆ ಫ್ಯಾನ್ ವಾರ್ ಗಳು ಮಿತಿಮೀರಿ ನಡೆಯುತ್ತಿದೆ. ಅದರಲ್ಲಿಯೂ ಕೂಡ ದರ್ಶನ್ ಹುಬ್ಬಳ್ಳಿಗೆ ಹೋಗಿ ಬಂದ ಮೇಲೆ ಅಂತೂ ಇದರ ತೀವ್ರತೆ ಹೆಚ್ಚಾಗಿದೆ. ಹೌದು ಹೊಸಪೇಟೆಯಲ್ಲಿ ನಟ ದರ್ಶನ್ ಅವರ ಮೇಲೆ ಕಿಡಿಗೇಡಿ ಒಬ್ಬರು ಚಪ್ಪಲಿಯನ್ನು ಎಸೆಯುತ್ತಾರೆ ಇದರಿಂದ ದರ್ಶನ್ ಅಭಿಮಾನಿಗಳು ಅಪ್ಪು(Appu) … Read more

ವಿನೋದ್ ರಾಜ್ ಮನೆಯಲ್ಲಿ ಮದುವೆ ಸಂಭ್ರಮ, ತಾವೇ ಮುಂದೆ ನಿಂತು ಮದುವೆ ಮಾಡಿಸುತ್ತಿರುವ ಈ ಜೋಡಿ ಯಾರು ಗೊತ್ತ.?

  ಮನೆ ಕೆಲಸದ ಹುಡುಗಿಗೆ ಮದುವೆ ಮಾಡಿಸಿದ ವಿನೋದ್ ರಾಜ್ ವಿನೋದ್ ರಾಜಕುಮಾರ್ ಅಲಿಯಾಸ್ ಡ್ಯಾನ್ಸ್ ರಾಜಾ ಎಂದೇ ಫೇಮಸ್ ಆಗಿರುವ ವಿನೋದ್ ರಾಜ್ ಕುಮಾರ್ ಅವರು ಸದ್ಯಕ್ಕೆ ಚಿತ್ರರಂಗದಿಂದ ದೂರ ಉಳಿದಿದ್ದು ನೆಲಮಂಗಲ ಸಮೀಪ ತಾಯಿ ಲೀಲಾವತಿ ಅವರ ಜೊತೆ ವಾಸವಾಗಿದ್ದಾರೆ. ನೆಲಮಂಗಲ ಸಮೀಪ ಜಮೀನು ಖರೀದಿಸಿ ವ್ಯವಸಾಯ ಮಾಡಿಕೊಂಡು ತಾಯಿ ಮಗ ನೆಮ್ಮದಿಯ ಜೀವನ ಸಾಗಿಸುತ್ತಿದ್ದಾರೆ. ಸಾಕಷ್ಟು ವೈಯುಕ್ತಿಕ ವಿಚಾರಗಳಿಂದ ಬೇಸರಗೊಂಡಿರುವ ಹಾಗೂ ಬದುಕಿನಲ್ಲಿ ನಡೆದಿರುವ ಕೆಲವು ಕಹಿ ಘಟನೆಗಳಿಂದ ನೊಂದಿರುವ ಇವರು ಈಗ … Read more