ನೆನ್ನೆಗೆ ಅಪ್ಪು ಆಗಲಿ ಎಂಟು ತಿಂಗಳು, ಅಪ್ಪು ಸ್ಮಾರಕದ ಬಳಿ ಬಂದು ಅಶ್ವಿನಿ & ಮಕ್ಕಳು ಮಾಡಿದ್ದೇನು ನೋಡಿ, ಕ’ಣ್ಣೀರು ಬರುತ್ತೆ ಅಪ್ಪು ಮನೆ ಪರಿಸ್ಥಿತಿ ನೋಡಿದರೆ.

ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್, ಅಭಿಮಾನಿಗಳ ಪ್ರೀತಿಯ ಅಭಿಮಾನಿ ದೇವರು ಅಪ್ಪು, ಕನ್ನಡದ ಡ್ಯಾನ್ಸಿಂಗ್ ಚಾಂಪಿಯನ್, ದೊಡ್ಮನೆ ಕೀರ್ತಿ ಕಳಶ ರಾಜ್ ಕುಟುಂಬದ ರಾಜಕುಮಾರ ನಮ್ಮನ್ನೆಲ್ಲ ಆ’ಗಲಿ ನೋಡು ನೋಡುತ್ತಲೇ ಎಂಟು ತಿಂಗಳು ಕಳೆದು ಹೋಗಿದೆ. ಪುನೀತ್ ರಾಜಕುಮಾರ್ ಅವರು ಕನ್ನಡ ಫಿಲಂ ಇಂಡಸ್ಟ್ರಿಗೆ ಒಂದು ಎನರ್ಜಿ ಅಂತಿದ್ದರು. ಅವರಿಲ್ಲದೆ ಈಗ ಕನ್ನಡ ಸಿನಿಮಾ ಇಂಡಸ್ಟ್ರಿಯ ಪವರೇ ಕಳೆದು ಹೋದಂತಿದೆ. ಕರುನಾಡಿನ ಜನತೆ ಮನದಲ್ಲಿ ಕೂಡ ದುಃ’ಖದ ಕರಿ ನೆರಳು ಆವರಿಸಿದೆ. ಪುನೀತ್ ಅವರ ಅ’ಕಾಲಿಕ … Read more

ಅಪ್ಪು ಅವರ 7ನೇ ತಿಂಗಳ ಪುಣ್ಯ ಕಾರ್ಯ ನೆಡೆಯುವಾಗ ಸ’ಮಾ’ಧಿ ಬಳಿ ಧೃತಿ ವಾಚ್ ಇಟ್ಟುದ್ದೆಕೆ ಗೊತ್ತ.? ಇದನ್ನು ನೋಡಿ ಎಲ್ಲರೂ ಶಾ’ಕ್.!

ಕರ್ನಾಟಕದ ಯುವರತ್ನ ಪುನೀತ್ ರಾಜ್ ಕುಮಾರ್ ಅವರು ನಮ್ಮೆಲ್ಲರನ್ನು ಅಗಲಿ ಇನ್ನೇನು 7 ತಿಂಗಳುಗಳೇ ಆಗಿದೆ ಆದರೂ ಸಹ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನು ಅಗಲಿದ್ದಾರೆ ನಮ್ಮ ಜೊತೆಯಲ್ಲಿ ಇಲ್ಲ ಎನ್ನುವಂತಹ ಒಂದು ಸಂಗತಿಯನ್ನು ನಾವು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಅಷ್ಟರ ಮಟ್ಟಿಗೆ ಅಪ್ಪು ಅವರು ನಮ್ಮ ಹೃದಯವನ್ನು ಆವರಿಸಿಕೊಂಡಿದ್ದಾರೆ ಅವರು ಮಾಡಿರುವಂತಹ ಉತ್ತಮವಾದ ಕೆಲಸಗಳು ಅವರನ್ನು ಅಜರಾಮರರನ್ನಾಗಿಸಿದೆ. ಪುನೀತ್ ರಾಜ್ ಕುಮಾರ್ ಅವರು ಸಾವನ್ನಪ್ಪಿದ ನಂತರ ಅವರು ಡಾಕ್ಟರೇಟ್ ಪಡೆದುಕೊಂಡಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ ಪುನೀತ್ … Read more