ಡಾ. ರಾಜಕುಮಾರ್ ಹಾಗೂ ವಿಷ್ಣುವರ್ಧನ್ ಅವರ ನಡುವೆ ಬಿರುಕು ತಂದಿಟ್ಟಿದ್ದು ದ್ವಾರಕೀಶ್ ಅವರಾ.? ಲೀಲಾವತಿ ನಿಜವಾದ ಹೆಸರೇನು? ಸ್ವಂತ ಗಂಡನನ್ನೆ ಕೆಲಸಕ್ಕೆ ಇಟ್ಟುಕೊಂಡಿದ್ರಾ ಲೀಲಾವತಿ.?

  ಕರ್ನಾಟಕದಲ್ಲಿ ಡಾ.ರಾಜಕುಮಾರ್ ಅವರಷ್ಟು ಜನಪ್ರಿಯತೆ ಮತ್ತು ಪ್ರೀತಿ ಅಭಿಮಾನ ಪಡೆದ ವ್ಯಕ್ತಿ ಮತ್ತೊಬ್ಬರು ಹುಟ್ಟಲಾರರು. ಆದರೆ ಅನೇಕ ವಿಷಯಗಳಿಗೆ ಆದರ್ಶವಾಗಿ ಸರಳತೆಯ ಮೇರು ಪರ್ವತದಂತೆ ಬದುಕಿದ ಅಣ್ಣಾವ್ರನ್ನು ಕೂಡ ಕೆಲ ವಿವಾದಗಳು ಬಿಟ್ಟಿಲ್ಲ. ಅದರಲ್ಲೂ ರಾಜಕುಮಾರ್ ವಿಷ್ಣುವರ್ಧನ್ ಅವರ ನಡುವೆ ಗಂಧದಗುಡಿ ಸಿನಿಮಾ ಶೂಟಿಂಗ್ ವೇಳೆ ಆದ ಕಹಿ ಘಟನೆ ಮತ್ತು ಲೀಲಾವತಿ ಅವರ ಸಂಬಂಧದ ಜೊತೆ ತಳಕು ಹಾಕಿಕೊಂಡಿರುವ ಅಣ್ಣಾವ್ರ ಹೆಸರು ಇದರ ಬಗ್ಗೆ ಇಂದಿಗೂ ಸಹ ಸ್ಪಷ್ಟತೆ ಸಿಕ್ಕದೆ ಕರುನಾಡ ಜನಕ್ಕೆ ಇವು … Read more

ವಿನೋದ್ ಎಂಬ ಹೆಸರಿನ ಮುಂದೆ ರಾಜ್ ಎಂಬ ಹೆಸರನ್ನು ಸೇರಿಸಿದ್ದು ಯಾಕೆ ಎಂಬ ರೋಚಕ ಸತ್ಯವನ್ನು ಬಿಚ್ಚಿಟ್ಟ ದ್ವಾರಕೀಶ್‌ ಈ ವಿಚಾರ ಕೇಳಿದ್ರೆ ನಿಜಕ್ಕೂ ಶಾ-ಕ್ ಆಗ್ತೀರಾ

ಕನ್ನಡ ಚಿತ್ರರಂಗ ಕಂಡಂತೆ ದ್ವಾರಕೀಶ್ ಅವರು ಇಲ್ಲಿಯವರೆಗೂ ಕೂಡ ಸುಮಾರು ಆರು ದಶಕಗಳಿಂದಲೂ ಕೂಡ ಚಿತ್ರರಂಗಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೆ ದ್ವಾರಕೀಶ್‌ ಅವರು ನಿರ್ಮಾಪಕರು ಮತ್ತು ನಿರ್ದೇಶಕರು ಕೂಡ ಹೌದು ಹಲವಾರು ಸಿನಿಮಾದಲ್ಲಿ ನಟನೆ ಮಾಡಿದ್ದಾರೆ. ಅಂಬರೀಶ್, ವಿಷ್ಣುವರ್ಧನ್, ಡಾ. ರಾಜಕುಮಾರ್ ಹೀಗೆ ಕನ್ನಡದ ಸಾಕಷ್ಟು ದಿಗ್ಗಜರ ನಟರಿಗೆ ಬಂಡವಾಳವನ್ನು ಹೂಡಿಕೆ ಮಾಡಿ ಅವರನ್ನು ತಮ್ಮ ಸಿನಿಮಾದಲ್ಲಿ ಹಾಕಿಕೊಳ್ಳುವುದರ ಮೂಲಕ ಚಿತ್ರರಂಗದಲ್ಲಿ ತಮ್ಮದೇ ಆದಂತಹ ಚಾಪನ್ನು ಮೂಡಿಸಿದ್ದರು‌. ಒಂದು ಕಾಲದಲ್ಲಿ ದ್ವಾರಕೀಶ್ ಅವರ … Read more