ಕೊನೆಗೆ ದರ್ಶನ್ ಅವರದ್ದು ಏನು ತಪ್ಪಿಲ್ಲ ಎಂದು ತಪ್ಪು ಒಪ್ಪಿಕೊಂಡ ಅಪ್ಪು ಅಭಿಮಾನಿಗಳು.
ಕಳೆದ ವಾರದಿಂದಲೂ ಕೂಡ ಎಲ್ಲೇ ನೋಡಿದರೂ ದರ್ಶನ್ ಅಭಿಮಾನಿಗಳು ಮತ್ತು ಅಪ್ಪು ಅಭಿಮಾನಿಗಳು ಇಬ್ಬರೂ ಕೂಡ ಫ್ಯಾನ್ ವಾರ್ ನಡೆಯುತ್ತಿದೆ. ಇದಕ್ಕೆ ಮುಖ್ಯ ಕಾರಣ ಅಂದರೆ ದರ್ಶನ್ ಅವರು ಕ್ರಾಂತಿ ಸಿನಿಮಾದ ಪ್ರಮೋಷನ್ ಕಾರ್ಯಕ್ಕಾಗಿ ಯುಟ್ಯೂಬ್ ಚಾನೆಲ್ ಒಂದರಲ್ಲಿ ಸಂದರ್ಶನ ನೀಡಿದರು. ಈ ಸಮಯದಲ್ಲಿ ಕ್ರಾಂತಿ ಸಿನಿಮಾಗೆ ಯಾವುದೇ ರೀತಿಯಾದಂತಹ ಮಾಧ್ಯಮಗಳು ಪ್ರಚಾರ ಮಾಡಿಲ್ಲ ಈ ಸಮಯದಲ್ಲಿ ನನ್ನ ಸೆಲೆಬ್ರಿಟಿಗಳೆ ನನ್ನ ಸಿನಿಮಾಗಾಗಿ ಸಾಕಷ್ಟು ಕ್ಯಾನ್ವಾಸ್ ಮಾಡಿದ್ದಾರೆ ಹಾಗೂ ಪ್ರಚಾರ ಕಾರ್ಯಕ್ರಮವನ್ನು ಕೈಗೊಂಡಿದ್ದಾರೆ ಇದನ್ನೆಲ್ಲ ನೋಡಿದಂತಹ ನನಗೆ…
Read More “ಕೊನೆಗೆ ದರ್ಶನ್ ಅವರದ್ದು ಏನು ತಪ್ಪಿಲ್ಲ ಎಂದು ತಪ್ಪು ಒಪ್ಪಿಕೊಂಡ ಅಪ್ಪು ಅಭಿಮಾನಿಗಳು.” »