Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Tag: Gandadagudi

ಗಂಧದಗುಡಿ ಪ್ರೀ ಇವೆಂಟ್ ಕಾರ್ಯಕ್ರಮದಲ್ಲಿ ಯಶ್ ಹೇಳಿದ ಮಾತು ಕೇಳಿ ಕೈಮುಗಿದು ಕಣ್ಣೀರಿಟ್ಟ ಅಶ್ವಿನಿ.

Posted on October 22, 2022October 22, 2022 By Kannada Trend News No Comments on ಗಂಧದಗುಡಿ ಪ್ರೀ ಇವೆಂಟ್ ಕಾರ್ಯಕ್ರಮದಲ್ಲಿ ಯಶ್ ಹೇಳಿದ ಮಾತು ಕೇಳಿ ಕೈಮುಗಿದು ಕಣ್ಣೀರಿಟ್ಟ ಅಶ್ವಿನಿ.
ಗಂಧದಗುಡಿ ಪ್ರೀ ಇವೆಂಟ್ ಕಾರ್ಯಕ್ರಮದಲ್ಲಿ ಯಶ್ ಹೇಳಿದ ಮಾತು ಕೇಳಿ ಕೈಮುಗಿದು ಕಣ್ಣೀರಿಟ್ಟ ಅಶ್ವಿನಿ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಅಕ್ಟೋಬರ್ 21ರಂದು ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಗಂಧದಗುಡಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಒಂದು ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್‌ ನಾ ಎಲ್ಲಾ ನಟಿ ನಟಿಯರು ಕೂಡ ನೆರೆದಿದ್ದರು ಅಷ್ಟೇ ಅಲ್ಲದೆ ಪರ ರಾಜ್ಯಗಳಿಂದಲೂ ಕೂಡ ನಟ ನಟಿಯರಿಗೆ ಆಹ್ವಾನವನ್ನು ನೀಡಲಾಯಿತು ಅಂದುಕೊಂಡ ಮಾದರಿಯಲ್ಲಿ ಅಪ್ಪು ಪರ್ವ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ನೆರವೇರಿಸಲಾಯಿತು. ಈ ಸಮಯದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರು ಪುನೀತ್ ಅವರ ಬಗ್ಗೆ ಹಾಗೂ ಗಂಧದಗುಡಿ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಹೌದು ಗಂಧದಗುಡಿ ಸಿನಿಮಾ…

Read More “ಗಂಧದಗುಡಿ ಪ್ರೀ ಇವೆಂಟ್ ಕಾರ್ಯಕ್ರಮದಲ್ಲಿ ಯಶ್ ಹೇಳಿದ ಮಾತು ಕೇಳಿ ಕೈಮುಗಿದು ಕಣ್ಣೀರಿಟ್ಟ ಅಶ್ವಿನಿ.” »

Entertainment

ಖುದ್ದಾಗಿ ತಾವೇ ಬಂದು ಅಪ್ಪು ಪರ್ವ ಆಮಂತ್ರಣ ಸ್ವೀಕರಿಸಿ ಕಾರ್ಯಕ್ರಮದ ಜವಾಬ್ದಾರಿ ತೆಗೆದುಕೊಂಡ ನಟ ಧ್ರುವ ಸರ್ಜಾ, ಭಾರಿ ಮೆಚ್ಚಿಗೆ ಪಡೆಯುತ್ತಿದೆ ಇವರ ನಡತೆ‌.

Posted on October 15, 2022 By Kannada Trend News No Comments on ಖುದ್ದಾಗಿ ತಾವೇ ಬಂದು ಅಪ್ಪು ಪರ್ವ ಆಮಂತ್ರಣ ಸ್ವೀಕರಿಸಿ ಕಾರ್ಯಕ್ರಮದ ಜವಾಬ್ದಾರಿ ತೆಗೆದುಕೊಂಡ ನಟ ಧ್ರುವ ಸರ್ಜಾ, ಭಾರಿ ಮೆಚ್ಚಿಗೆ ಪಡೆಯುತ್ತಿದೆ ಇವರ ನಡತೆ‌.
ಖುದ್ದಾಗಿ ತಾವೇ ಬಂದು ಅಪ್ಪು ಪರ್ವ ಆಮಂತ್ರಣ ಸ್ವೀಕರಿಸಿ ಕಾರ್ಯಕ್ರಮದ ಜವಾಬ್ದಾರಿ ತೆಗೆದುಕೊಂಡ ನಟ ಧ್ರುವ ಸರ್ಜಾ, ಭಾರಿ ಮೆಚ್ಚಿಗೆ ಪಡೆಯುತ್ತಿದೆ ಇವರ ನಡತೆ‌.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಅಪ್ಪು ಅವರ ಕನಸಿನ ಕೂಸು ಗಂಧದಗುಡಿ ಪ್ರೀ ಈವೆಂಟ್ ಕಾರ್ಯಕ್ರಮವನ್ನು ಇದೆ ಅಕ್ಟೋಬರ್ 21ನೇ ತಾರೀಕು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಹಳ ಅದ್ದೂರಿಯಾಗಿ ಏರ್ಪಡಿಸಲಾಗುತ್ತಿದೆ. ಈ ಒಂದು ಅಪ್ಪು ಪರ್ವ ಕಾರ್ಯಕ್ರಮಕ್ಕೆ ಸ್ಯಾಂಡಲ್ವುಡ್ ಸೇರಿದಂತೆ ಇಡೀ ದಕ್ಷಿಣ ಭಾರತದ ಸಾಕಷ್ಟು ಸೆಲೆಬ್ರಿಟಿ ಗಳಿಗೆ ಆಹ್ವಾನ ಪತ್ರಿಕೆಯನ್ನು ನೀಡಲಾಗಿದೆ. ಪ್ರತಿಯೊಬ್ಬರ ಮನೆಗೂ ಕೂಡ ಸ್ವತಃ ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಯುವರಾಜ್ ಕುಮಾರ್ ರಾಘವೇಂದ್ರ ರಾಜಕುಮಾರ್ ಸೇರಿದಂತೆ ಡಾಕ್ಟರ್ ರಾಜಕುಮಾರ್ ಕುಟುಂಬದ ವ್ಯಕ್ತಿಗಳು ಎಲ್ಲರ ಮನೆ…

Read More “ಖುದ್ದಾಗಿ ತಾವೇ ಬಂದು ಅಪ್ಪು ಪರ್ವ ಆಮಂತ್ರಣ ಸ್ವೀಕರಿಸಿ ಕಾರ್ಯಕ್ರಮದ ಜವಾಬ್ದಾರಿ ತೆಗೆದುಕೊಂಡ ನಟ ಧ್ರುವ ಸರ್ಜಾ, ಭಾರಿ ಮೆಚ್ಚಿಗೆ ಪಡೆಯುತ್ತಿದೆ ಇವರ ನಡತೆ‌.” »

Entertainment

ಅಪ್ಪುಗಾಗಿ ಎಲ್ಲಾ ಮರೆತು ಮತ್ತೆ ಒಂದಾಗುತ್ತಿದ್ದಾರೆ ದರ್ಶನ್ ಮತ್ತು ಕಿಚ್ಚ ಸುದೀಪ್, ಒಂದೇ ವೇದಿಕೆಯ ಮೇಲೆ ಇಬ್ಬರು ಮುಖಾಮುಖಿ.

Posted on October 14, 2022 By Kannada Trend News No Comments on ಅಪ್ಪುಗಾಗಿ ಎಲ್ಲಾ ಮರೆತು ಮತ್ತೆ ಒಂದಾಗುತ್ತಿದ್ದಾರೆ ದರ್ಶನ್ ಮತ್ತು ಕಿಚ್ಚ ಸುದೀಪ್, ಒಂದೇ ವೇದಿಕೆಯ ಮೇಲೆ ಇಬ್ಬರು ಮುಖಾಮುಖಿ.
ಅಪ್ಪುಗಾಗಿ ಎಲ್ಲಾ ಮರೆತು ಮತ್ತೆ ಒಂದಾಗುತ್ತಿದ್ದಾರೆ ದರ್ಶನ್ ಮತ್ತು ಕಿಚ್ಚ ಸುದೀಪ್, ಒಂದೇ ವೇದಿಕೆಯ ಮೇಲೆ ಇಬ್ಬರು ಮುಖಾಮುಖಿ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಅಪ್ಪು ಅವರು ನಮ್ಮನ್ನು ಅಗಲಿ ಹೋಗಿ 11 ತಿಂಗಳು ಕಳೆದೆ ಹೋಗಿದೆ ಆದರೂ ಕೂಡ ಪ್ರತಿನಿತ್ಯವೂ ಅವರನ್ನು ಒಂದಲ್ಲ ಒಂದು ವಿಚಾರಕ್ಕಾಗಿ ನೆನಪು ಮಾಡಿಕೊಳ್ಳುತ್ತೇವೆ. ಸದ್ಯಕ್ಕೆ ಅಪ್ಪು ಅವರ ಗಂಧದ ಗುಡಿ ಟ್ರಲೈರ್ ಬಿಡುಗಡೆಯಾಗಿದೆ ಎಲ್ಲಾ ಕಡೆಯಲ್ಲೂ ಕೂಡ ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಹಾಗಾಗಿ ಗಂಧದ ಗುಡಿಯ ಪ್ರೀ ಈವೆಂಟ್ ಕಾರ್ಯಕ್ರಮವನ್ನು ಅಕ್ಟೋಬರ್ 21ನೇ ತಾರೀಕು ಹಮ್ಮಿಕೊಳ್ಳಲಾಗಿದೆ. ಈ ಒಂದು ಪ್ರೀ ಇವೆಂಟ್ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್‌ ನಾ ಸಾಕಷ್ಟು ನಟ ನಟಿಯರು ಪಾಲ್ಗೊಳ್ಳಲಿದ್ದಾರೆ….

Read More “ಅಪ್ಪುಗಾಗಿ ಎಲ್ಲಾ ಮರೆತು ಮತ್ತೆ ಒಂದಾಗುತ್ತಿದ್ದಾರೆ ದರ್ಶನ್ ಮತ್ತು ಕಿಚ್ಚ ಸುದೀಪ್, ಒಂದೇ ವೇದಿಕೆಯ ಮೇಲೆ ಇಬ್ಬರು ಮುಖಾಮುಖಿ.” »

Entertainment

Copyright © 2025 Kannada Trend News.


Developed By Top Digital Marketing & Website Development company in Mysore