ಗಂಧದ ಗುಡಿ ಸಿನಿಮಾದಿಂದ ಬಂದ ಹಣವನ್ನು ಅಶ್ವಿನಿ ಏನ್ ಮಾಡ್ತಾರಂತೆ ಗೊತ್ತ.? ದೊಡ್ಮನೆ ಸೊಸೆಯ ದೊಡ್ಡ ಗುಣ, ಅಪ್ಪು ಹೆಂಡ್ತಿ ಆಗಿದ್ಕೂ ಸಾರ್ಥಕ ಅನ್ಸುತ್ತೆ.

ಗಂಧದಗುಡಿ ಸಿನಿಮಾವು ಪ್ರತಿಯೊಬ್ಬ ಕನ್ನಡಿಗನು ನೋಡಲೇಬೇಕಾದ ಕರ್ನಾಟಕದ ಹೆಮ್ಮೆಯ ಸಿನಿಮಾ ಎನ್ನಬಹುದು. ಪುನೀತ್ ಅವರ ಕಡೆಯ ಸಿನಿಮಾ ಆಗಿರುವ ಗಂಧದಗುಡಿ ಸಿನಿಮಾ ಅವರ ಕನಸಿನ ಪ್ರಾಜೆಕ್ಟ್ ಆಗಿತ್ತು. ತಮ್ಮದೇ ಪಿ ಆರ್ ಕೆ ಪ್ರೊಡಕ್ಷನ್ ಅಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಿದ ಪುನೀತ್ ಅವರು ನಮ್ಮನ್ನು ಅಗಲುವ ಮುನ್ನ ಇಡೀ ಕರ್ನಾಟಕದ ವೈಭವವನ್ನು ಕಣ್ಣಲ್ಲಿ ನೋಡಿ ನಮಗೂ ಸಹ ಕಣ್ತುಂಬಿಕೊಳ್ಳುವ ಅವಕಾಶ ನೀಡಿ ಕನ್ನಡಿಗರಿಗೆ ಎಂದು ತುಂಬಲಾಗದ ಋಣದ ಹೊರೆ ಹೊರೆಸಿದ್ದಾರೆ. ಜಾಹೀರಾತು :- ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ … Read more

“ಪುನೀತ ಪರ್ವ” ಕಾರ್ಯಕ್ರಮಕ್ಕೆ ದರ್ಶನ್ ಬರದಿರಲು ನಿಜವಾದ ಕಾರಣವೇನು ಗೊತ್ತಾ.? ಡಿ-ಬಾಸ್ ಅನ್ನು ಬಯ್ಯುವ ಮುನ್ನ ಇದನ್ನೊಮ್ಮೆ ನೋಡಿ, ಸತ್ಯಾಂಶ ತಿಳಿಯುತ್ತೆ.!

ನಿಮ್ಮೆಲ್ಲರಿಗೂ ತಿಳಿದಿರುವಂತೆ ಅಕ್ಟೋಬರ್ 21 ರಂದು ಬೆಂಗಳೂರಿನ ಅರಮನೆ ಮೈದಾನದ ಮುಂದೆ ಪುನೀತ ಪರ್ವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆ ಯೋಜನೆ ಮಾಡಲಾಗಿತ್ತು. ಈ ಒಂದು ಪುನೀತ ಪರ್ವ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್‌ ನಾ ಪ್ರತಿಯೊಬ್ಬ ಕಲಾವಿದರಿಗೂ ಕೂಡ ಆಹ್ವಾನವನ್ನು ನೀಡಲಾಗಿತ್ತು. ವಿಶೇಷ ಏನೆಂದರೆ ಅಶ್ವಿನಿ ಪುನೀತ್ ರಾಜಕುಮಾರ್ ಅವರ ಮನೆಗೆ ಭೇಟಿ ನೀಡಿ ಪುನೀತ ಪರ್ವ ಇನ್ವಿಟೇಶನ್ ಕಾರ್ಡ್ ಅನ್ನು ನೀಡಿ ಈ ಕಾರ್ಯಕ್ರಮಕ್ಕೆ ಬರುವಂತೆ ಮನವಿ ಮಾಡಿಕೊಂಡಿದ್ದರು. ಇದಿಷ್ಟು ಮಾತ್ರ ವಲ್ಲದೆ ಕಾರ್ಯಕ್ರಮದ ಹಿಂದಿನ ದಿನವೂ … Read more

“ಪುನೀತ ಪರ್ವ” ಕಾರ್ಯಕ್ರಮಕ್ಕೆ ಅಶ್ವಿನಿ ಖರ್ಚು ಮಾಡಿದ್ದು ಬೇರೊಬ್ಬರಿ ಎಷ್ಟು ಕೋಟಿ ಹಣ ಗೊತ್ತ.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ಮೊನ್ನೆಯಷ್ಟೇ ಪುನೀತ ಪರ್ವ ಕಾರ್ಯಕ್ರಮವನ್ನು ಡಾ. ರಾಜಕುಮಾರ್ ಕುಟುಂಬದವರು ಬಹಳ ಅಚ್ಚುಕಟ್ಟಾಗಿ ನಡೆಸಿಕೊಟ್ಟಿದ್ದಾರೆ. ಈ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಯುವರಾಜ್ ಕುಮಾರ್ ಅವರು ವಹಿಸಿಕೊಂಡಿದ್ದರು. ಗಂಧದಗುಡಿ ಪ್ರೀ ಇವೆಂಟ್ ಕಾರ್ಯಕ್ರಮಕ್ಕೆ ಪುನೀತಪರ್ವ ಎಂಬ ಹೆಸರನ್ನು ಇಟ್ಟು ಈ ಒಂದು ಕಾರ್ಯಕ್ರಮಕ್ಕೆ ಸ್ಯಾಂಡಲ್ವುಡ್ ಸೇರಿದಂತೆ ದಕ್ಷಿಣ ಭಾರತದ ಸಾಕಷ್ಟು ಸ್ಟಾರ್ ನಟ ನಟಿಯರಿಗೆ ಆಹ್ವಾನವನ್ನು ನೀಡಲಾಗಿತ್ತು. ಇನ್ನು ಸ್ವತಃ ಅಶ್ವಿನಿಯವರ ಪ್ರತಿಯೊಬ್ಬರ ಮನೆ ಬಾಗಿಲಿಗೆ ತೆರಳಿ ಈ ಒಂದು … Read more

ಪುನೀತಪರ್ವ ಕಾರ್ಯಕ್ರಮಕ್ಕೆ ಗೈರಾದ ದರ್ಶನ್ ಮತ್ತು ಸುದೀಪ್, ಇಲ್ಲೂ ಮೋಸ ಮಾಡಿದ್ರ ಫ್ಯಾನ್ಸ್ ಗೆ.!

ನಿಮ್ಮೆಲ್ಲರಿಗೂ ತಿಳಿದಿರುವಂತೆ ಗಂಧದಗುಡಿ ಪ್ರೀ ಇವೆಂಟ್ ಕಾರ್ಯಕ್ರಮವನ್ನು ಪುನೀತಪರ್ವ ಎಂಬ ಹೆಸರಿನಲ್ಲಿ ಆಯೋಜಿಸಲಾಗಿತ್ತು. ಈ ಕಾರಣಕ್ಕಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿ ಮತ್ತು ಬೃಹದಾಕಾರದ ಸೆಟ್ ಅನ್ನು ಹಾಕಿ ಈ ಒಂದು ಕಾರ್ಯಕ್ರಮಕ್ಕೆ ತೆಲಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಸಿನಿ ರಂಗದವರನ್ನು ಆಹ್ವಾನ ನೀಡಲಾಗಿತ್ತು. ಈ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿದ ಮಟ್ಟದಲ್ಲಿ ಸೆಲೆಬ್ರಿಟಿಗಳು ಆಗಮಿಸಿದರು ಅಷ್ಟೇ ಅಲ್ಲದೆ ಸಾರ್ವಜನಿಕರಿಗೂ ಕೂಡ ಈ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಹ ಅವಕಾಶವನ್ನು ಕಲ್ಪಿಸಲಾಗಿತ್ತು. … Read more

ಅಪ್ಪು ಹಾಡನ್ನು ಕೇಳಿ ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಅತ್ತ ಅಶ್ವಿನಿ ಕೊನೆಗೆ ದುಃಖ ತಾಳಲಾರದೆ ವೇದಿಕೆಯಿಂದ ಹೊರಟ ಈ ವಿಡಿಯೋ ನೋಡಿದ್ರೆ ನಿಜಕ್ಕೂ ಕರುಳು ಚುರ್ ಅನ್ನುತ್ತೆ.

ಅಪ್ಪು ಇದೊಂದು ಹೆಸರಲ್ಲ ಬದಲಿಗೆ ಒಂದು ಶಕ್ತಿ ಅಂತ ಹೇಳಿದರೆ ತಪ್ಪಾಗಲಾರದು. ನಿಮ್ಮೆಲ್ಲರಿಗೂ ತಿಳಿದಿರುವಂತೆ ನಮ್ಮ ನಿಮ್ಮೆಲ್ಲರ ಪ್ರೀತಿಯ ಕರ್ನಾಟಕ ರತ್ನವನ್ನು ಕಳೆದುಕೊಂಡು ಇಂದಿಗೆ 11 ತಿಂಗಳು ಕಳೆದು 12 ತಿಂಗಳಾಗಿದೆ. ಆದರೂ ಕೂಡ ಅಪ್ಪು ಅವರನ್ನು ನಾವು ಪ್ರತಿನಿತ್ಯವೂ ಪ್ರತಿಕ್ಷಣವೂ ಕೂಡ ನೆನಪಿಸಿಕೊಳ್ಳುತ್ತೇವೆ ಸಾಮಾನ್ಯವಾಗಿ ಒಬ್ಬ ವ್ಯಕ್ತಿ ಶಾರಿರಿಕವಾಗಿ ನಮ್ಮನ್ನು ಬಿಟ್ಟು ಹೋದ ಮೇಲೆ ಆತನನ್ನು ಒಂದೆರಡು ದಿನ ನೆನಪಿಸಿಕೊಳ್ಳುತ್ತೇವೆ. ಆತ ಕುಟುಂಬಸ್ಥನಾಗಿರಲಿ ಸ್ನೇಹಿತನಾಗಿರಲಿ ಆಪ್ತನಾಗಿರಲಿ ಆದರೆ ಅಪ್ಪು ಅವರು ನಮ್ಮೆಲ್ಲರನ್ನು ಬಿಟ್ಟು ಹೋಗಿ ಸುಮಾರು … Read more