ಗಂಧದಗುಡಿ ಪ್ರೀ ಇವೆಂಟ್ ಕಾರ್ಯಕ್ರಮದಲ್ಲಿ ಯಶ್ ಹೇಳಿದ ಮಾತು ಕೇಳಿ ಕೈಮುಗಿದು ಕಣ್ಣೀರಿಟ್ಟ ಅಶ್ವಿನಿ.
ನಿಮ್ಮೆಲ್ಲರಿಗೂ ತಿಳಿದಿರುವಂತೆ ಅಕ್ಟೋಬರ್ 21ರಂದು ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಗಂಧದಗುಡಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಒಂದು ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ನಾ ಎಲ್ಲಾ ನಟಿ ನಟಿಯರು ಕೂಡ ನೆರೆದಿದ್ದರು ಅಷ್ಟೇ ಅಲ್ಲದೆ ಪರ ರಾಜ್ಯಗಳಿಂದಲೂ ಕೂಡ ನಟ ನಟಿಯರಿಗೆ ಆಹ್ವಾನವನ್ನು ನೀಡಲಾಯಿತು ಅಂದುಕೊಂಡ ಮಾದರಿಯಲ್ಲಿ ಅಪ್ಪು ಪರ್ವ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ನೆರವೇರಿಸಲಾಯಿತು. ಈ ಸಮಯದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರು ಪುನೀತ್ ಅವರ ಬಗ್ಗೆ ಹಾಗೂ ಗಂಧದಗುಡಿ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಹೌದು ಗಂಧದಗುಡಿ ಸಿನಿಮಾ…
Read More “ಗಂಧದಗುಡಿ ಪ್ರೀ ಇವೆಂಟ್ ಕಾರ್ಯಕ್ರಮದಲ್ಲಿ ಯಶ್ ಹೇಳಿದ ಮಾತು ಕೇಳಿ ಕೈಮುಗಿದು ಕಣ್ಣೀರಿಟ್ಟ ಅಶ್ವಿನಿ.” »