ಅಪ್ಪು ಪುತ್ಥಳಿಗೆ ಸೆಡ್ಡು ಹೊಡೆಯಲು ಹೊಸ ಪೇಟೆಯಲ್ಲಿ ನಿರ್ಮಾಣವಾಗುತ್ತಿದೆ ದರ್ಶನ್ ಅವರ ಬೃಹದಾಕಾರದ ಪುತ್ಥಳಿ, ವಿಚಾರ ಕೇಳುತ್ತಿದ್ದ ಹಾಗೇ ಅಭಿಮಾನಿಗಳೆದ್ದೇನು ಗೊತ್ತ.?

  ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್ ಇಲ್ಲ ಎಂದು ಯಾರು ಎಷ್ಟೇ ತೇಪೆ ಹಾಕಿದರೂ ಕೂಡ ಒಳ ಒಳಗೆ ನಡೆಯುತ್ತಿದ್ದ ಕೋಲ್ಡ್ ವಾರ್ ಇಂದು ಜಗಜ್ಡಾಹಿರಾಗಿ ಹೋಗಿದೆ. ಈವರೆಗೂ ದರ್ಶನ್ ಹಾಗೂ ಸುದೀಪ್ ಅಭಿಮಾನಿಗಳ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಕೆಸರೆರಚಾಟ ನಡೆಯುತ್ತಿತ್ತು. ಈಗ ಕಳೆದ ಹಲವು ದಿನಗಳಿಂದ ಸುದ್ದಿ ಆಗುತ್ತಿರುವ ಹೊಸಪೇಟೆಯಲ್ಲಿ ನಡೆದ ಘಟನೆಯ ಬಳಿಕ ಪುನೀತ್ ಹಾಗೂ ದರ್ಶನ್ ಅಭಿಮಾನಿಗಳಿಗೂ ಆಗಿ ಬರುವುದಿಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ. ಇದಕ್ಕೆಲ್ಲ ಕಾರಣವಾಗಿರುವುದು ಕ್ರಾಂತಿ ಸಿನಿಮಾದ ಬೊಂಬೆ ಬೊಂಬೆ … Read more

ದರ್ಶನ್ ಮೇಲೆ ಆದ ಕೃತ್ಯಕ್ಕೆ ಚಿತ್ರರಂಗದವರೆಲ್ಲರೂ ರಿಯಾಕ್ಟ್ ಮಾಡಿದ್ದಾರೆ. ಆದ್ರೆ ಯಶ್ ಮಾತ್ರ ಯಾಕಿನ್ನೂ ರಿಯಾಕ್ಟ್ ಮಾಡಿಲ್ಲ.? ನ್ಯಾಷನಲ್ ಸ್ಟಾರ್ ಆದ ಮೇಲೆ ಮರೆತು ಹೋದ್ರ ಕರ್ನಾಟಕ ನಾ.!

ಡಿ ಬಾಸ್ ಅಭಿಮಾನಿಗಳ ಪ್ರಶ್ನೆ ಹೊಸಪೇಟೆಯಲ್ಲಿ ನಟ ದರ್ಶನ್ ಮೇಲೆ ಆದಂತಹ ಘಟನೆ ಚಿತ್ರರಂಗದಲ್ಲಿ ಇರುವಂತಹ ಎಲ್ಲರೂ ಕೂಡ ತಲೆ ತಗ್ಗಿಸುವಂತಹ ಕೆಲಸವಾಗಿದೆ. ಒಬ್ಬ ಕಲಾವಿದನ ಮೇಲೆ ನಟನ ಮೇಲೆ ಈ ರೀತಿ ಚಪ್ಪಲು ಎಸೆದಿದ್ದು ನಿಜಕ್ಕೂ ಕೂಡ ದುರ್ಘಟನೆ. ನಟ ದರ್ಶನ್ ಅವರ ಮೇಲೆ ಈ ರೀತಿ ಕೃತ್ಯವನ್ನು ಮಾಡಿದವರ ವಿರುದ್ಧ ಚಿತ್ರರಂಗದ ಪ್ರತಿಯೊಬ್ಬ ನಟ ನಟಿಯರು ಕೂಡ ಮಾತನಾಡಿದ್ದಾರೆ. ಹೌದು ಶ್ರೀಮುರುಳಿ, ವಿಜಯ ರಾಘವೇಂದ್ರ, ರಚಿತಾ ರಾಮ್, ಸುಮಲತಾ ಅಭಿಷೇಕ್, ದುನಿಯಾ ವಿಜಯ್, ರಕ್ಷಿತಾ, … Read more

ನಟಿ ರಮ್ಯ ನಂತರ ದರ್ಶನ್ ವಿರುದ್ದ ಬ್ಯಾಟಿಂಗ್ ಬೀಸಿದ ದುನಿಯಾ ವಿಜಯ್, ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಿ ಆ ದೇವತ ಮನುಷ್ಯನ ಬಗ್ಗೆ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ.

ದುನಿಯಾ ವಿಜಯ್ V/s ದರ್ಶನ್ ಫ್ಯಾನ್ಸ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪ್ರಕರಣ ಕಳೆದ ಒಂದು ವಾರದಿಂದಲೂ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ ಹೌದು ಹೊಸ ಪೇಟೆಯಲ್ಲಿ ದರ್ಶನ್ ಅವರ ಮೇಲೆ ಕಿಡಿಗೇಡಿ ಒಬ್ಬರು ಚಪ್ಪಲಿಯನ್ನು ಎಸೆಯುತ್ತಾರೆ. ಈ ಒಂದು ವಿಡಿಯೋ ವೈರಲ್ ಆಗುತ್ತಿದ್ದ ಹಾಗೆ ಸಾಕಷ್ಟು ನಟ ನಟಿಯರು ದರ್ಶನ್ ಬೆಂಬಲವಾಗಿ ನಿಲ್ಲುತ್ತಾರೆ ದುನಿಯಾ ವಿಜಯ ಅವರು ಕೂಡ ಮೊದ ಮೊದಲು ದರ್ಶನ್ ಅವರಿಗೆ ಈ ರೀತಿ ಅವಮಾನ ಆಗಿದ್ದು ತಪ್ಪು ಯಾರೇ ಆಗಿದ್ದರೂ … Read more

ನಟ ದರ್ಶನ್ ಮೇಲೆ ಚಪ್ಪಲಿ ಎಸೆದು ವಿ-ಕೃ-ತಿ ಮೆರದ ಮಹಿಳೆ, ಆದರೂ ಕೂಡ “ಹೋಗಲಿ ಬಿಡು ಚಿನ್ನ, ಇಂಥ ಅವಮಾನ ನಾನು ಸಾಕಷ್ಟು ಅನುಭವಿಸಿದ್ದೇನೆ” ಎಂದು ದೊಡ್ಡ ಗಣ ತೋರಿದ ದರ್ಶನ್.

ಅವಮಾನ ಹೊಸದೇನಲ್ಲ ನಟ ದರ್ಶನ್ ಸದಾಕಾಲ ಯಾವುದಾದರೂ ಒಂದು ಕಾಂಟ್ರವರ್ಸಿಯಲ್ಲಿ ಇರುವ ನಟ ಇದ್ದದನ್ನು ಇದ್ದ ಹಾಗೆ ಹೇಳಿ ಬಿಡುತ್ತಾರೆ ಮನಸ್ಸಿನಲ್ಲಿ ಯಾವುದೇ ರೀತಿಯ ಕಲ್ಮಶವನ್ನು ತುಂಬಿಕೊಳ್ಳುವುದಿಲ್ಲ. ಎದುರಿಗೆ ಇರುವಂತಹ ವ್ಯಕ್ತಿ ಸಾಮಾನ್ಯನಾಗಿರಲಿ ಅಥವಾ ಸೆಲೆಬ್ರಿಟಿ ಆಗಿರಲಿ ಇರುವ ವಿಚಾರವನ್ನು ಮುಖಕ್ಕೆ ಹೊಡೆದ ಹಾಗೆ ಹೇಳಿ ಬಿಡುತ್ತಿದ್ದಾರೆ. ಈ ನಿಷ್ಠುರವಾದಿತನದಿಂದಲೇ ಇಂದು ದರ್ಶನ ಅವರು ಮೀಡಿಯಾದಿಂದ ಬ್ಯಾನ್ ಆಗಿದ್ದಾರೆ. ಆದರೂ ಕೂಡ ಕರ್ನಾಟಕದಲ್ಲಿ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಗಿಟ್ಟಿಸಿಕೊಂಡಿದ್ದಾರೆ ಕ್ರಾಂತಿ ಸಿನಿಮಾದ ಪ್ರಮೋಷನ್ ಕಾರ್ಯದಲ್ಲಿ ಬಿಜಿ … Read more