ಅಪ್ಪು ಪುತ್ಥಳಿಗೆ ಸೆಡ್ಡು ಹೊಡೆಯಲು ಹೊಸ ಪೇಟೆಯಲ್ಲಿ ನಿರ್ಮಾಣವಾಗುತ್ತಿದೆ ದರ್ಶನ್ ಅವರ ಬೃಹದಾಕಾರದ ಪುತ್ಥಳಿ, ವಿಚಾರ ಕೇಳುತ್ತಿದ್ದ ಹಾಗೇ ಅಭಿಮಾನಿಗಳೆದ್ದೇನು ಗೊತ್ತ.?
ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್ ಇಲ್ಲ ಎಂದು ಯಾರು ಎಷ್ಟೇ ತೇಪೆ ಹಾಕಿದರೂ ಕೂಡ ಒಳ ಒಳಗೆ ನಡೆಯುತ್ತಿದ್ದ ಕೋಲ್ಡ್ ವಾರ್ ಇಂದು ಜಗಜ್ಡಾಹಿರಾಗಿ ಹೋಗಿದೆ. ಈವರೆಗೂ ದರ್ಶನ್ ಹಾಗೂ ಸುದೀಪ್ ಅಭಿಮಾನಿಗಳ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಕೆಸರೆರಚಾಟ ನಡೆಯುತ್ತಿತ್ತು. ಈಗ ಕಳೆದ ಹಲವು ದಿನಗಳಿಂದ ಸುದ್ದಿ ಆಗುತ್ತಿರುವ ಹೊಸಪೇಟೆಯಲ್ಲಿ ನಡೆದ ಘಟನೆಯ ಬಳಿಕ ಪುನೀತ್ ಹಾಗೂ ದರ್ಶನ್ ಅಭಿಮಾನಿಗಳಿಗೂ ಆಗಿ ಬರುವುದಿಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ. ಇದಕ್ಕೆಲ್ಲ ಕಾರಣವಾಗಿರುವುದು ಕ್ರಾಂತಿ ಸಿನಿಮಾದ ಬೊಂಬೆ ಬೊಂಬೆ…