ಅಲ್ಲು ಅರ್ಜುನ್ ಗೆ ಸಿನಿಮಾ ಮಾಡ್ತಿನಿ ಅಂತ ಹೋದಾಗ ಅವಮಾನ ಮಾಡಿದ್ರು ಎಂದು ಕಬ್ಜ ಸಿನಿಮಾ ಸಿನಿಮಾ ಸಕ್ಸಸ್ ಮೀಟಿಂಗ್ ನಲ್ಲಿ ನೋವು ಹಂಚಿಕೊಂಡ ನಿರ್ದೇಶಕ ಚಂದ್ರು

  ಆರ್ ಚಂದ್ರು ಅವರು ಅಲ್ಲು ಅರ್ಜುನ್ ಅವರಿಗೆ ಕಥೆ ಹೇಳುತ್ತೇನೆ ಎಂದು ಹೋದಾಗ ಯಾವ ರೀತಿ ಅವಮಾನ ಮಾಡಿದ್ರು ಗೊತ್ತಾ. ಕನ್ನಡದಲ್ಲಿ ತಾಜ್ ಮಹಲ್ ಮತ್ತು ಚಾರ್ ಮಿನಾರ್ ಇಂತಹ ಪ್ರೇಮ ಕಥೆಗಳನ್ನು ಬರೆದು ನಿರ್ದೇಶಿಸಿ ಹಿಟ್ ಆದ ನಿರ್ದೇಶಕ ಆರ್ ಚಂದ್ರು ಅವರು ಸಿನಿಮಾ ಮಾಡುತ್ತಾರೆ ಎಂದರೆ ಕನ್ನಡಿಗರು ಈಗಲೂ ಸಹ ಅವರ ಕಥೆಗಳ ಮೇಲೆ ಅಷ್ಟೇ ಕುತೂಹಲ ಉಳಿಸಿಕೊಂಡಿರುತ್ತಾರೆ. ಈ ರೀತಿ ಕಾಲಕ್ಕೆ ತಕ್ಕ ಹಾಗೆ ತನ್ನ ಕಥೆಗಳಲ್ಲಿ ಇಂಪ್ರೂವ್ಮೆಂಟ್ ಮಾಡಿಕೊಂಡು ಕನ್ನಡಿಗರಿಗೆ … Read more

ಕಬ್ಜಾ ಸಿನಿಮಾಗೆ ಖರ್ಚು ಮಾಡಿರುವ ಬಜೆಟ್ ಎಷ್ಟು ಕೋಟಿ ಗೊತ್ತಾ.? ಇದರ ನಿಖರ ಅಂಕಿ ಅಂಶ ತಿಳಿದರೆ ಶಾ-ಕ್ ಆಗೋದು ಗ್ಯಾರಂಟಿ. ಭಾರತೀಯ ಇತಿಹಾಸದಲ್ಲೇ ಇದು ಮೊದಲು ಇಂಥ ಸಾಧನೆ.

  ಬಾಕ್ಸ್ ಆಫೀಸ್ ಕಬ್ಜಾ ಮಾಡಲು ಮತ್ತೊಂದು ಸ್ಯಾಂಡಲ್ ವುಡ್ ನ ಪ್ಯಾನ್ ಇಂಡಿಯಾ ಸಿನಿಮಾ ತಯಾರಾಗಿದೆ. ರಿಯಲ್ ಸ್ಟಾರ್ ಉಪೇಂದ್ರ ಅವರ ಕನ್ನಡದ ಬಹು ನಿರೀಕ್ಷಿತ ಚಿತ್ರ ಇದ ಕಬ್ಜಾ ಮಾರ್ಚ್ 17 ರಂದು ಬಿಡುಗಡೆ ಅಗಲಿದೆ. ಚಿತ್ರದ ನಿರ್ದೇಶಕರಾಗಿರುವ ಆರ್. ಚಂದ್ರು ಅವರು ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಅವರಿಗಾಗಿ ಈ ಸಿನಿಮಾ ಅರ್ಪಣೆ ಮಾಡುವುದಾಗಿ ಹೇಳಿಕೆ ಕೊಟ್ಟಿದ್ದಾರೆ. ಉಪೇಂದ್ರ ಮತ್ತು ಕಿಚ್ಚ ಸುದೀಪ್ ಇಬ್ಬರು ಕನ್ನಡದ ಸೂಪರ್ ಸ್ಟಾರ್ ಗಳ … Read more

ಕ್ರಾಂತಿಲಿ ಅಪ್ಪು ಪೋಟೋ ಹಾಕಿ ಟ್ರಿಬ್ಯೂಟ್ ಕೊಡ್ದೆ ಇದ್ರೆ ಏನಂತೆ. ಅಪ್ಪು ಹುಟ್ದಬ್ಬಕ್ಕೆ ಕಬ್ಜಾ ಸಿನಿಮಾನೇ ರಿಲೀಸ್ ಮಾಡ್ತರಂತೆ ಕಿಚ್ಚ&ಉಪ್ಪಿ.

  ಕಳೆದ ಒಂದುವರೆ ವರ್ಷದಿಂದ ಕನ್ನಡ ಸಿನಿಮಾ ಇಂಡಸ್ಟ್ರಿ ಒಂದು ಪದ್ಧತಿಯನ್ನು ಪಾಲಿಸಿಕೊಂಡು ಬರುತ್ತಿದೆ. ಅದೇನೆಂದರೆ ಸಿನಿಮಾ ಕುರಿತಾದ ಯಾವುದೇ ಕಾರ್ಯಕ್ರಮ ಆದರೂ ಕೂಡ ಮೊದಲು ಅಲ್ಲಿ ಪುನೀತ್ ರಾಜಕುಮಾರ್ (Puneeth Raj kumar) ಅವರ ಫೋಟೋ ಇಟ್ಟು ಶ್ರದ್ಧಾಂಜಲಿ ಸಲ್ಲಿಸಿದ ನಂತರ ಕಾರ್ಯಕ್ರಮ ಶುರು ಮಾಡುವುದು ಮತ್ತು ಯಾವುದೇ ಸಿನಿಮಾ ರಿಲೀಸ್ ಆದರೂ ಕೂಡ ಮೊದಲಿಗೆ ಅಲ್ಲಿ ಅಪ್ಪು ಫೋಟೋ ಹಾಕಿ ಅವರಿಗೆ ಟ್ರಿಬ್ಯೂಟ್ (tribute) ಸಲ್ಲಿಸುವುದು. ಸಣ್ಣ ಸಿನಿಮಾ ಅಥವಾ ಪ್ಯಾನ್ ಇಂಡಿಯಾ ಸಿನಿಮಾ … Read more