ಭುವಿಯನ್ನು ಹರ್ಷನ ಮನೆ ಇಂದ ಮೂರೇ ತಿಂಗಳಿಗೆ ಹೊರ ಹಾಕ್ತಿನಿ ಅಂತ ಚಾಲೆಂಜ್ ಮಾಡಿದ ವರುಧುನಿ. ಈಕೆ ಮಾಡಿರುವ ಮಾಸ್ಟರ್ ಪ್ಲಾನ್ ಏನು ಗೊತ್ತ.?

ಕಲರ್ಸ್ ಕನ್ನಡ ವಾಹಿನಿಯಲ್ಲಿ ಕಳೆದ ಎರಡು ವರ್ಷಗಳಿಂದ ಪ್ರಸಾರವಾಗುತ್ತಿರುವ ಕನ್ನಡತಿ ಧಾರವಾಹಿಯು ತನ್ನದೇ ಆದ ಹಲವು ವಿಶೇಷತೆಯಿಂದ ಕನ್ನಡಿಗರ ಮನಸ್ಸನ್ನು ಸೆಳೆದಿದೆ. ಕಥೆಯಲ್ಲಿ ಬರುವ ಪ್ರತಿಯೊಂದು ಪಾತ್ರವೂ ಕೂಡ ನೋಡಿಗರ ಮನಸ್ಸಿನಲ್ಲಿ ತುಂಬಾ ಪರಿಣಾಮಕಾರಿಯಾಗಿ ಪ್ರಭಾವ ಬೀರುತ್ತಿದೆ. ಕಥೆಯ ಮುಖ್ಯಪಾತ್ರಧಾರಿ ಭುವನೇಶ್ವರಿ ಅಲಿಯಾಸ್ ಸೌಪರ್ಣಿಕ ಅವರು ಕನ್ನಡ ಭಾಷೆ ಮೇಲೆ ಇಟ್ಟಿರುವ ಪ್ರೀತಿ ಹಾಗೂ ಧಾರಾವಾಹಿಯ ತುಂಬಾ ಅವರು ಕನ್ನಡದಲ್ಲಿ ಮಾತನಾಡುವುದು, ಆಫೀಸ್ ಕೆಲಸದ ಜೊತೆ ಕನ್ನಡ ಕಲಿಸುವ ಟೀಚರ್ ಆಗಿ ಕೆಲಸ ಮಾಡುತ್ತಿರುವುದು ಈಗಿನ ಕಾಲದ … Read more

ಕನ್ನಡತಿ ಧಾರವಾಹಿ ಇಂದ ಹೊರನಡೆದ ನಟ, ಹೊಸ ತಿರುವು ಪಡೆದುಕೊಂಡು ಧಾರವಾಹಿ.

ಜನರಿಗೆ ಸಾಕಷ್ಟು ಮನರಂಜನೆಯನ್ನು ನೀಡುತ್ತಿರುವಂತೆ ಆದಷ್ಟೋ ಧಾರವಾಹಿಗಳು, ಸಾಕಷ್ಟು ವಾಹಿಗಳಲ್ಲಿ ಪ್ರಸಾರವಾಗುತ್ತಿದೆ. ಯಾವುದೇ ಹೊಸ ಧಾರವಾಹಿಗಳು ಬಂದರೂ ಸರಿಯೇ ಜನರು ವೀಕ್ಷಿಸಿ ಮನ್ನಣೆಯನ್ನು ವ್ಯಕ್ತಪಡಿಸುತ್ತಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ನಡತಿ ಧಾರಾವಾಹಿ ಅತಿ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಈ ಒಂದು ಧಾರಾವಾಹಿಯು ವಿಭಿನ್ನ ರೀತಿಯಾದಂತಹ ಒಂದು ಕಥಾಸಾರವನ್ನು ಹೊಂದಿದೆ ಈ ಧಾರವಾಹಿಯಲ್ಲಿ ಕನ್ನಡದ ಕಂಪನ್ನು ಹೆಚ್ಚು ಸುಂದರವಾಗಿ ತಿಳಿಸಲು ಹೊರಟಿದ್ದಾರೆ. ಕನ್ನಡ ಮಾತನಾಡಲು ಯಾರೆಲ್ಲಾ ಹಿಂಜರಿಯುತ್ತಾರೋ ಅಂತವರಿಗೆ ಕನ್ನಡತಿ ಧಾರವಾಹಿಯನ್ನು ನೋಡಿದರೆ ಸಾಕು ಕನ್ನಡದ ಮೇಲೆ … Read more