ಕಾಂತಾರ ಸಿನಿಮಾದ ಸಕ್ಸಸ್ ನೋಡಿ ಹೊಟ್ಟೆಕಿಚ್ಚು ಪಟ್ರ ಯಶ್.? ಮೀಡಿಯಾ ಮುಂದೆ ಹೇಳಿದ್ದೇನು ಗೊತ್ತಾ.? ನಿಜಕ್ಕೂ ಶಾ-ಕ್
ಯಶ್ ಕರ್ನಾಟಕ ಚಿತ್ರರಂಗ ಕಂಡ ಒಬ್ಬ ಸಾಧಕ ಎಂದೇ ಹೇಳಬಹುದು ಆದರೆ ಸಾಧನೆ ಹಾದಿಯಲ್ಲಿ ಅವರಿಗಿದ್ದ ತಾಳ್ಮೆ ವಿನಯತೆ ಮತ್ತು ಸಹಬಾಳ್ವೆಗುಣ ಈಗಲೂ ಇದಿಯಾ ಅನ್ನೋದು ಮಾತ್ರ ಅವರ ಇತ್ತೀಚಿನ ವರ್ತನೆಗಳನ್ನು ನೋಡುತ್ತಿದ್ದರೆ ಪ್ರಶ್ನೆಯಾಗಿಯೇ ಉಳಿದಿದೆ. ಯಶ್ ಅವರು ಒಬ್ಬ ಸಾಮಾನ್ಯ ನಟನಾಗಿ ಅವಕಾಶಗಳಿಗಾಗಿ ಹುಡುಕಾಡುತ್ತಿದ್ದಾಗ ಸಿಗುತ್ತಿದ್ದ ಒಂದೊಂದು ಪಾತ್ರವನ್ನು ಬಹಳ ಗೌರವಿಸುತ್ತಿದ್ದರು ಹಾಗೂ ತನ್ನ ಸಿನಿಮಾಗಳಲ್ಲಿ ಇತರ ಪಾತ್ರಗಳಿಗೂ ಅಷ್ಟೇ ತೆರೆ ಹಂಚಿಕೊಳ್ಳುತ್ತಿದ್ದರು. ಅವರ ಈಗಿನ ಸಿನಿಮಾಗಳಲ್ಲಿ ಅವರ ಡೈಲಾಗ್ ಗಳು ಇತರ ನಟರಗಳಿಗೆ ಟಾಂಟ್…