ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಸಿ.ಎಂ ಬೊಮ್ಮಾಯಿ ನವೆಂಬರ್ 1 ಕ್ಕೆ ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ.

75ನೇ ಸ್ವಾತಂತ್ರ್ಯೋತ್ಸವದ ಆಚರಣೆಗೆ ದಿನಗಣನೆ ಆರಂಭವಾಗಿದ್ದು ಸಸ್ಯಾಕಾಶಿ ಎಂದೇ ಹೆಸರಾಗಿರುವ ಲಾಲ್ ಬಾಗ್ ನಲ್ಲಿ ಪುಷ್ಪ ಪ್ರದರ್ಶನ ಇಂದಿನಿಂದ ಆರಂಭವಾಗಿದ್ದು ಈ ಫ್ಲವರ್ ಶೋ ಗೆ ಕರ್ನಾಟಕ ಸಿ ಎಂ ಬಸವರಾಜ್ ಬೊಮ್ಮಾಯಿ ಅವರು ಇಂದು ಚಾಲನೆ ನೀಡಿದರು. ಚಾಲನೆ ನೀಡಿ ಪುಷ್ಪ ಪ್ರದರ್ಶನದ ಬಗ್ಗೆ ಮಾತನಾಡಿದ ಬೊಮ್ಮಾಯಿ ಅವರು ಲಾಲ್ ಬಾಗ್ ನಲ್ಲಿ ಉದ್ಘಾಟನೆಗೊಂಡಿರುವ ಡಾಕ್ಟರ್ ರಾಜ್ ಕುಮಾರ್ ಪ್ರತಿಮೆ ಹಾಗೂ ಅಪ್ಪು ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಡಾಕ್ಟರ್ ಪುನೀತ್ ರಾಜ್ ಕುಮಾರ್ … Read more

ಅಪ್ಪು ಅಗಲಿದ ಮೇಲೆ ಇದೇ ಮೊದಲ ಬಾರಿಗೆ ಕ’ಣ್ಣೀ’ರಿ’ಡುತ್ತಲೇ ವೇದಿಕೆಯ ಮೇಲೆ ಅಪ್ಪು ಬಗ್ಗೆ ಮಾತನಾಡಿದ ಅಶ್ವಿನಿ.

ಅಪ್ಪು ಅವರ ಹೆಸರು ಇದೀಗ ಎಲ್ಲರ ಮನಸ್ಸಿನಲ್ಲಿಯೂ ಕೂಡ ಚಿರಸ್ಮರಣೆ ಇದೀಗ ಅವರ ನೆನಪು ನಮ್ಮೆಲ್ಲರ ಒಟ್ಟಿಗೆ ಇದೆ ಕ’ಷ್ಟದ ಸಂದರ್ಭದಲ್ಲೂ ಕೂಡ ಅಶ್ವಿನಿ ಅವರು ಇದೀಗ ಎಲ್ಲ ನೋ’ವನ್ನು ಮರೆತು ಅಪ್ಪು ಅವರು ಮಾಡಬೇಕಾದಂತಹ ಕೆಲಸದಲ್ಲಿ ಭಾಗಿಯಾಗುತ್ತಿದ್ದಾರೆ. ಹೌದು ಅಗಲಿದ ನಂತರ ಅಶ್ವಿನಿ ಅವರು ಬಹಳಷ್ಟು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಅಪ್ಪು ಅವರು ಇಲ್ಲದಿದ್ದರೂ ಕೂಡ ತಮ್ಮ ಕರ್ತವ್ಯವನ್ನು ಜವಾಬ್ದಾರಿಯನ್ನು ನಿಷ್ಠೆಯಿಂದ ಪರಿಪಾಲಿಸದೇ ಬೇಕಾದಂತಹ ಅನಿವಾರ್ಯ ಅವರಿಗೆ ಇದ್ದ ಕಾರಣ ಎಲ್ಲಾ ಕಾರ್ಯಕ್ರಮವನ್ನು ಕೂಡ ಭಾಗವಹಿಸುತ್ತಿದ್ದಾರೆ ಆದರೆ … Read more