Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Tag: Karnataka Rathna prasasthi

ಅಪ್ಪುಗೆ ಕೊಟ್ಟ ಕರ್ನಾಟಕ ರತ್ನ ಪ್ರಶಸ್ತಿ ಎಷ್ಟು ಬೆಲೆ ಬಾಳುತ್ತೆ ಗೊತ್ತ.? ಇದರ ನಿಖರ ಬೆಲೆ ತಿಳಿದ್ರೆ ನಿಜಕ್ಕೂ ಬೆರಗಾಗುತ್ತಿರ.!

Posted on November 9, 2022 By Kannada Trend News No Comments on ಅಪ್ಪುಗೆ ಕೊಟ್ಟ ಕರ್ನಾಟಕ ರತ್ನ ಪ್ರಶಸ್ತಿ ಎಷ್ಟು ಬೆಲೆ ಬಾಳುತ್ತೆ ಗೊತ್ತ.? ಇದರ ನಿಖರ ಬೆಲೆ ತಿಳಿದ್ರೆ ನಿಜಕ್ಕೂ ಬೆರಗಾಗುತ್ತಿರ.!
ಅಪ್ಪುಗೆ ಕೊಟ್ಟ ಕರ್ನಾಟಕ ರತ್ನ ಪ್ರಶಸ್ತಿ ಎಷ್ಟು ಬೆಲೆ ಬಾಳುತ್ತೆ ಗೊತ್ತ.? ಇದರ ನಿಖರ ಬೆಲೆ ತಿಳಿದ್ರೆ ನಿಜಕ್ಕೂ ಬೆರಗಾಗುತ್ತಿರ.!

ಸ್ನೇಹಿತರೆ ಪುನೀತ್ ರಾಜಕುಮಾರ್ ಅವರು ಕನ್ನಡ ಚಿತ್ರರಂಗದ ಅತ್ಯಂತ ಪ್ರತಿಭಾವಂತ ಕಲಾವಿದರು ಹಾಗೂ ಡಾಕ್ಟರ್ ರಾಜಕುಮಾರ್ ಹಾಗೂ ಪಾರ್ವತಮ್ಮ ಅವರ ಮುದ್ದಿನ ಮಗನಾಗಿದ್ದು ಕನ್ನಡ ಚಿತ್ರರಂಗದಲ್ಲಿ ಹಾಗೂ ಬೇರೆ ಭಾಷೆಯ ಚಿತ್ರರಂಗದಲ್ಲೂ ಕೂಡ ಇವರ ಪ್ರಖ್ಯಾತಿ ದೊಡ್ಡದು. ಪುನೀತ್ ರಾಜಕುಮಾರ್ ಅವರಿಗೆ ಅಭಿಮಾನ ಅಭಿಮಾನಿಗಳು ದೊಡ್ಡ ಮಟ್ಟದಲ್ಲಿ ಇದ್ದಾರೆ. ಜಾಹೀರಾತು :- ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ಪಂಡಿತ್ : ಶ್ರೀ ಆರ್. ಎನ್. ಜೋಷಿ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ಆರೋಗ್ಯ,…

Read More “ಅಪ್ಪುಗೆ ಕೊಟ್ಟ ಕರ್ನಾಟಕ ರತ್ನ ಪ್ರಶಸ್ತಿ ಎಷ್ಟು ಬೆಲೆ ಬಾಳುತ್ತೆ ಗೊತ್ತ.? ಇದರ ನಿಖರ ಬೆಲೆ ತಿಳಿದ್ರೆ ನಿಜಕ್ಕೂ ಬೆರಗಾಗುತ್ತಿರ.!” »

Entertainment

ಕರ್ನಾಟಕ ರತ್ನ ಪ್ರಶಸ್ತಿ ಬಳಿಕ ಅಪ್ಪುವಿಗೆ ಸರ್ಕಾರದಿಂದ ಸಿಗಲಿದೆ ಮತ್ತೊಂದು ಪ್ರಶಸ್ತಿ ಯಾವುದು ಗೊತ್ತ.?

Posted on November 6, 2022 By Kannada Trend News No Comments on ಕರ್ನಾಟಕ ರತ್ನ ಪ್ರಶಸ್ತಿ ಬಳಿಕ ಅಪ್ಪುವಿಗೆ ಸರ್ಕಾರದಿಂದ ಸಿಗಲಿದೆ ಮತ್ತೊಂದು ಪ್ರಶಸ್ತಿ ಯಾವುದು ಗೊತ್ತ.?
ಕರ್ನಾಟಕ ರತ್ನ ಪ್ರಶಸ್ತಿ ಬಳಿಕ ಅಪ್ಪುವಿಗೆ ಸರ್ಕಾರದಿಂದ ಸಿಗಲಿದೆ ಮತ್ತೊಂದು ಪ್ರಶಸ್ತಿ ಯಾವುದು ಗೊತ್ತ.?

ಕನ್ನಡ ಸಿನಿಮಾ ಇಂಡಸ್ಟ್ರಿಯ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಇದೀಗ ಬರಿ ಪವರ್ ಸ್ಟಾರ್ ಮಾತ್ರ ಆಗಿ ಉಳಿದಿಲ್ಲ ಬದಲಾಗಿ ಇಡೀ ಕರ್ನಾಟಕದ ಆಸ್ತಿಯಾಗಿ ಕನ್ನಡಿಗರ ಮನೆ ಮಗನಾಗಿ ಕನ್ನಡದ ಕಣ್ಮಣಿ ಆಗಿ ಮರೆಯಲಾಗದ ಮಾಣಿಕ್ಯನಾಗಿದ್ದಾರೆ. ಅಪ್ಪು ಅವರ ಅಭಿನಯಕ್ಕಾಗಿ ಬಾಲ್ಯದಿಂದಲೇ ಅವರಿಗೆ ಸಾಕಷ್ಟು ಪ್ರಶಸ್ತಿಗಳು ಅರಸಿ ಬಂದಿವೆ. ಜಾಹೀರಾತು :- ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ಪಂಡಿತ್ : ಶ್ರೀ ಆರ್. ಎನ್. ಜೋಷಿ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ,…

Read More “ಕರ್ನಾಟಕ ರತ್ನ ಪ್ರಶಸ್ತಿ ಬಳಿಕ ಅಪ್ಪುವಿಗೆ ಸರ್ಕಾರದಿಂದ ಸಿಗಲಿದೆ ಮತ್ತೊಂದು ಪ್ರಶಸ್ತಿ ಯಾವುದು ಗೊತ್ತ.?” »

Entertainment

ಅಪ್ಪುಗೆ ಕರ್ನಾಟಕ ಪ್ರಶಸ್ತಿ ಕೊಟ್ಟು ಅಂಬರೀಶ್ ಗೆ ಪ್ರಶಸ್ತಿ ಕೊಡದೆ ಇದ್ದಕ್ಕೆ ಕಿಡಿಕಾರಿದ ಸುಮಲತಾ ಹೇಳಿದ್ದೇನು ಗೊತ್ತ.!

Posted on November 3, 2022November 3, 2022 By Kannada Trend News No Comments on ಅಪ್ಪುಗೆ ಕರ್ನಾಟಕ ಪ್ರಶಸ್ತಿ ಕೊಟ್ಟು ಅಂಬರೀಶ್ ಗೆ ಪ್ರಶಸ್ತಿ ಕೊಡದೆ ಇದ್ದಕ್ಕೆ ಕಿಡಿಕಾರಿದ ಸುಮಲತಾ ಹೇಳಿದ್ದೇನು ಗೊತ್ತ.!
ಅಪ್ಪುಗೆ ಕರ್ನಾಟಕ ಪ್ರಶಸ್ತಿ ಕೊಟ್ಟು ಅಂಬರೀಶ್ ಗೆ ಪ್ರಶಸ್ತಿ ಕೊಡದೆ ಇದ್ದಕ್ಕೆ ಕಿಡಿಕಾರಿದ ಸುಮಲತಾ ಹೇಳಿದ್ದೇನು ಗೊತ್ತ.!

ಕರ್ನಾಟಕ ಚಿತ್ರರಂಗ ಕಂಡ ಅತ್ಯದ್ಭುತ ವ್ಯಕ್ತಿತ್ವವೆಂದರೆ ಅದು ಪುನೀತ್ ರಾಜಕುಮಾರ್. ಪುನೀತ್ ರಾಜಕುಮಾರ್ ಅವರು ತಮ್ಮ ಸರಳತೆಯ ಸ್ವಭಾವದಿಂದ ಎಲ್ಲರಿಗೂ ಇಷ್ಟವಾಗುತ್ತಾರೆ ಇವರ ನಟನೆ ಅಲ್ಲದೆ ಸಮಾಜ ಸೇವೆಯು ಕೂಡ ಎಲ್ಲರನ್ನೂ ಮೂಕವಿಸ್ಮಿತ ಮಾಡಿದೆ. ಪುನೀತ್ ರಾಜಕುಮಾರ್ ಅವರು ಈಗಾಗಲೇ ನಿಧನವಾಗಿ ಒಂದು ವರ್ಷ ಕಳೆಯುತ್ತಾ ಬಂದಿದೆ. ಆದರೂ ಕೂಡ ಅವರನ್ನು ನೆನೆಯದೆ ಇರುವ ದಿನವಿಲ್ಲ. ಪುನೀತ್ ರವರು ಕನ್ನಡ ಚಿತ್ರರಂಗದವರಲ್ಲದೆ ಬೇರೆ ಭಾಷೆಯ ಚಿತ್ರರಂಗದವರಿಗೂ ಬಹಳ ಪ್ರಿಯರಾದವರು ಹಾಗಾಗಿ ಇವರ ಸಾವು ದಕ್ಷಿಣ ಚಿತ್ರರಂಗದವರಿಗೆ ದುಃಖವನ್ನು…

Read More “ಅಪ್ಪುಗೆ ಕರ್ನಾಟಕ ಪ್ರಶಸ್ತಿ ಕೊಟ್ಟು ಅಂಬರೀಶ್ ಗೆ ಪ್ರಶಸ್ತಿ ಕೊಡದೆ ಇದ್ದಕ್ಕೆ ಕಿಡಿಕಾರಿದ ಸುಮಲತಾ ಹೇಳಿದ್ದೇನು ಗೊತ್ತ.!” »

Entertainment

ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಬಂದ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು ಗೊತ್ತಾ.? ಅಭಿಮಾನಿಗಳ ದೇವರಿಗೆ ಪ್ರಶಸ್ತಿ ಕೊಡಲು ಕೂಡ ಸಂಭಾವನೆ ಪಡೆಯಬೇಕಿತ್ತ ಎಂದ ನೆಟ್ಟಿದರು.!

Posted on November 2, 2022 By Kannada Trend News No Comments on ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಬಂದ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು ಗೊತ್ತಾ.? ಅಭಿಮಾನಿಗಳ ದೇವರಿಗೆ ಪ್ರಶಸ್ತಿ ಕೊಡಲು ಕೂಡ ಸಂಭಾವನೆ ಪಡೆಯಬೇಕಿತ್ತ ಎಂದ ನೆಟ್ಟಿದರು.!
ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಬಂದ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು ಗೊತ್ತಾ.? ಅಭಿಮಾನಿಗಳ ದೇವರಿಗೆ ಪ್ರಶಸ್ತಿ ಕೊಡಲು ಕೂಡ ಸಂಭಾವನೆ ಪಡೆಯಬೇಕಿತ್ತ ಎಂದ ನೆಟ್ಟಿದರು.!

ರಜಿನಿಕಾಂತ್ ಭಾರತೀಯ ಚಿತ್ರರಂಗ ಕಂಡ ಖ್ಯಾತ ಸೂಪರ್ ಸ್ಟಾರ್ ನಟ ತಮ್ಮ ವಿಭಿನ್ನ ಸ್ಟೈಲ್ ಮತ್ತು ಮ್ಯಾನರಿಸಂಗಳಿಂದ ಖ್ಯಾತರಾಗಿರುವ ಇವುರು ಭಾರತ ಮಾತ್ರವಲ್ಲದೇ ಜಗತ್ತಿನಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ಜನಿಸಿದ್ದು ಮತ್ತು ಶಿಕ್ಷಣ ಪಡೆದಿದ್ದು ಎಲ್ಲಾ ಕರ್ನಾಟಕದ ಬೆಂಗಳೂರಿನಲ್ಲಿಯೇ. ಇವರ ಬಾಲ್ಯದ ಹೆಸರು ಶಿವಾಜಿರಾವ್ ಗಾಯಕವಾಡ್, ಸಿಬಿಎಸ್‌ಇ ಶಾಲೆ ಪಠ್ಯದಲ್ಲಿ ಸೇರ್ಪಡೆಗೊಂಡಿರುವ ಭಾರತದ ಏಕೈಕ ನಟ ರಜನಿಕಾಂತ್. ಅವರ ಕುರಿತು ಪುಸ್ತಕ ಒಂದರಲ್ಲಿ ಬಸ್ ಕಂಡಕ್ಟರ್‌ ಟು ಸೂಪರ್ ಸ್ಟಾರ್ ಎಂದು ಇದೆ. ತಮಿಳಿನ ಖ್ಯಾತ ನಿರ್ದೇಶಕ ಕೆ.ಬಿ.ಬಾಲಚಂದರ್…

Read More “ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಬಂದ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು ಗೊತ್ತಾ.? ಅಭಿಮಾನಿಗಳ ದೇವರಿಗೆ ಪ್ರಶಸ್ತಿ ಕೊಡಲು ಕೂಡ ಸಂಭಾವನೆ ಪಡೆಯಬೇಕಿತ್ತ ಎಂದ ನೆಟ್ಟಿದರು.!” »

Entertainment

Copyright © 2025 Kannada Trend News.


Developed By Top Digital Marketing & Website Development company in Mysore