Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Tag: Kiccha sudeep

ಕೊಟ್ಟ ಡೇಟ್ ನಾ ಇದ್ದಕ್ಕಿದ್ದಂತೆ ಸುದೀಪ್ ಕ್ಯಾನ್ಸಲ್ ಮಾಡ್ತಾರೆ, ನನ್ಗೆ ಬಂದಿದ್ದ ಕೋಪದಲ್ಲಿ ಸುದೀಪ್ ಗೆ ಹಿಗ್ಗಾ ಮುಗ್ಗ ಬೈದಿದ್ದಿನಿ.

Posted on January 18, 2023 By Kannada Trend News No Comments on ಕೊಟ್ಟ ಡೇಟ್ ನಾ ಇದ್ದಕ್ಕಿದ್ದಂತೆ ಸುದೀಪ್ ಕ್ಯಾನ್ಸಲ್ ಮಾಡ್ತಾರೆ, ನನ್ಗೆ ಬಂದಿದ್ದ ಕೋಪದಲ್ಲಿ ಸುದೀಪ್ ಗೆ ಹಿಗ್ಗಾ ಮುಗ್ಗ ಬೈದಿದ್ದಿನಿ.
ಕೊಟ್ಟ ಡೇಟ್ ನಾ ಇದ್ದಕ್ಕಿದ್ದಂತೆ ಸುದೀಪ್ ಕ್ಯಾನ್ಸಲ್ ಮಾಡ್ತಾರೆ, ನನ್ಗೆ ಬಂದಿದ್ದ ಕೋಪದಲ್ಲಿ ಸುದೀಪ್ ಗೆ ಹಿಗ್ಗಾ ಮುಗ್ಗ ಬೈದಿದ್ದಿನಿ.

  ಹುಚ್ಚ ಸಿನಿಮಾ ನಂತರ ಕೊಟ್ಟಿದ್ದ ಡೇಟ್ ಕ್ಯಾನ್ಸಲ್ ಮಾಡಿಕೊಂಡಿದ್ದಕ್ಕಾಗಿ ಸುದೀಪ್ ಅವರಿಗೆ ಬಾಯಿಗೆ ಬಂದ ಹಾಗೆ ಅಂದಿದ್ದ ಡೇವಿಡ್. ಸುದೀಪ್ ಅವರು ಇನ್ನು ಕನ್ನಡ ಚಿತ್ರರಂಗದಲ್ಲಿ ಸ್ಟ್ರಗಲ್ ಮಾಡುತ್ತಿದ್ದ ದಿನಗಳು ಅವು. ಅದಾಗಲೇ ಪೊಲೀಸ್ ಸ್ಟೋರಿ ಅಂತಹ ಸಿನಿಮಾಗಳನ್ನು ಮಾಡಿ ನಿರ್ದೇಶಕರಾಗಿ ಹೆಸರು ಮಾಡಿದ್ದರು ಡೇವಿಡ್ ಅವರು. ಅವರಿಗೆ ಶೋಭರಾಜ್ ಅವರಿಂದ ಸುದೀಪ್ ರ ಪರಿಚಯ ಆಗುತ್ತದೆ. ಸುದೀಪ್ ಅವರ ತಂದೆಯ ಸರೋವರ ಹೋಟೆಲ್ ಅಲ್ಲಿ ಅದೆಷ್ಟೋ ದಿನಗಳು ಒಟ್ಟಿಗೆ ಕೂತು ಎಲ್ಲಾ ಭಾಷೆಗಳ ಸಿನಿಮಾ…

Read More “ಕೊಟ್ಟ ಡೇಟ್ ನಾ ಇದ್ದಕ್ಕಿದ್ದಂತೆ ಸುದೀಪ್ ಕ್ಯಾನ್ಸಲ್ ಮಾಡ್ತಾರೆ, ನನ್ಗೆ ಬಂದಿದ್ದ ಕೋಪದಲ್ಲಿ ಸುದೀಪ್ ಗೆ ಹಿಗ್ಗಾ ಮುಗ್ಗ ಬೈದಿದ್ದಿನಿ.” »

Entertainment

ನಟಿ ರಮ್ಯ ಮೂಲಕ ರಾಜಕೀಯಕ್ಕೆ ಕಿಚ್ಚ ಸುದೀಪ್ ಅವರನ್ನು ಕರೆತರಲು ಗಾಳ ಹಾಕಿದ ಪಕ್ಷ, ಇದಕ್ಕೆ ಕಿಚ್ಚ ಸುದೀಪ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತ.?

Posted on January 12, 2023 By Kannada Trend News No Comments on ನಟಿ ರಮ್ಯ ಮೂಲಕ ರಾಜಕೀಯಕ್ಕೆ ಕಿಚ್ಚ ಸುದೀಪ್ ಅವರನ್ನು ಕರೆತರಲು ಗಾಳ ಹಾಕಿದ ಪಕ್ಷ, ಇದಕ್ಕೆ ಕಿಚ್ಚ ಸುದೀಪ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತ.?
ನಟಿ ರಮ್ಯ ಮೂಲಕ ರಾಜಕೀಯಕ್ಕೆ ಕಿಚ್ಚ ಸುದೀಪ್ ಅವರನ್ನು ಕರೆತರಲು ಗಾಳ ಹಾಕಿದ ಪಕ್ಷ, ಇದಕ್ಕೆ ಕಿಚ್ಚ ಸುದೀಪ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತ.?

  ರಾಜಕೀಯಕ್ಕೆ(Politics) ಬರುವ ಸೂಚನೆ ಕೊಟ್ರ ಕಿಚ್ಚ ಸುದೀಪ್ ಈ ಕುರಿತ ಒಂದು ಸುದ್ದಿ ಕಳೆದೆರಡು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಚರ್ಚೆ ಆಗುತ್ತಿದೆ. ಮೀಡಿಯ ಹಾಗು ಸೋಶಿಯಲ್ ಮೀಡಿಯಾಗಳು ಈ ವಿಷಯದ ಹಿಂದೆ ಬಹಳ ಬಿದ್ದಿವೆ. ಇದರ ಸತ್ಯಾನುಸತ್ಯತೆ ತಿಳಿದುಕೊಳ್ಳಲು ಜನರು ಬಹಳ ಕುತೂಹಲ ತೋರುತ್ತಿದ್ದಾರೆ ರಾಜ್ಯದಲ್ಲಿ ಈಗಾಗಲೇ ಮುಂದಿನ ಚುನಾವಣೆಗಾಗಿ ತಯಾರಿ ಕೂಡ ಬಾರಿ ಜೋರಾಗಿದೆ. ಪ್ರತಿನಿತ್ಯ ಕೂಡ ರಾಜಕೀಯ ವಲಯದಲ್ಲಿ ನಾನಾ ಕಸರತ್ತುಗಳು ನಡೆಯುತ್ತಿದ್ದು ಈಗಾಗಲೇ ಗೆಲುವಿನ ಪಟ್ಟಗಾಗಿ ತೆರೆ ಹಿಂದಿನ ತಯಾರಿ…

Read More “ನಟಿ ರಮ್ಯ ಮೂಲಕ ರಾಜಕೀಯಕ್ಕೆ ಕಿಚ್ಚ ಸುದೀಪ್ ಅವರನ್ನು ಕರೆತರಲು ಗಾಳ ಹಾಕಿದ ಪಕ್ಷ, ಇದಕ್ಕೆ ಕಿಚ್ಚ ಸುದೀಪ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತ.?” »

Viral News

ಮೊದ್ಲು ದಿನಕ್ಕೆ 1 ಕೋಟಿ ಕೇಳಿದ್ದೆ, ಆಮೇಲೆ ಸುದೀಪ್ ಲೆವೆಲ್ಗೆ ಪೇಮೆಂಟ್ ಕೇಳ್ದೆ, ಆದ್ರೆ ಎಲ್ಲಾ ಕಂಟೆಸ್ಟಂಟ್ ಗಿಂತ ಕಡಿಮೆ ಹಣ ಕೊಟ್ರು ಎಂದು ಬೇಸರ ವ್ಯಕ್ತ ಪಡಿಸಿದ ಆರ್ಯವರ್ಧನ್ ಗುರೂಜಿ

Posted on January 7, 2023 By Kannada Trend News No Comments on ಮೊದ್ಲು ದಿನಕ್ಕೆ 1 ಕೋಟಿ ಕೇಳಿದ್ದೆ, ಆಮೇಲೆ ಸುದೀಪ್ ಲೆವೆಲ್ಗೆ ಪೇಮೆಂಟ್ ಕೇಳ್ದೆ, ಆದ್ರೆ ಎಲ್ಲಾ ಕಂಟೆಸ್ಟಂಟ್ ಗಿಂತ ಕಡಿಮೆ ಹಣ ಕೊಟ್ರು ಎಂದು ಬೇಸರ ವ್ಯಕ್ತ ಪಡಿಸಿದ ಆರ್ಯವರ್ಧನ್ ಗುರೂಜಿ
ಮೊದ್ಲು ದಿನಕ್ಕೆ 1 ಕೋಟಿ ಕೇಳಿದ್ದೆ, ಆಮೇಲೆ ಸುದೀಪ್ ಲೆವೆಲ್ಗೆ ಪೇಮೆಂಟ್ ಕೇಳ್ದೆ, ಆದ್ರೆ ಎಲ್ಲಾ ಕಂಟೆಸ್ಟಂಟ್ ಗಿಂತ ಕಡಿಮೆ ಹಣ ಕೊಟ್ರು ಎಂದು ಬೇಸರ ವ್ಯಕ್ತ ಪಡಿಸಿದ ಆರ್ಯವರ್ಧನ್ ಗುರೂಜಿ

ಕರ್ನಾಟಕದಲ್ಲಿ ನಂಬರ್ ಗುರೂಜಿ ಎಂದೇ ಫೇಮಸ್ ಆಗಿರುವ ಖ್ಯಾತ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಅವರು ಕಿರುತೆರೆಯ ಫೇಮಸ್ ಫೇಸ್. ಹೀಗಾಗಿ ಅವರನ್ನು ಬಿಗ್ ಬಾಸ್ ಸೀಸನ್ 2ರಿಂದಲೂ ಈ ಕಾರ್ಯಕ್ರಮದಲ್ಲಿ ಕಂಟೆಸ್ಟೆಂಟ್ ಆಗಿ ಭಾಗವಹಿಸಿ ಎಂದು ಕಾರ್ಯಕ್ರಮದ ಹೆಡ್ ಪರಮೇಶ್ವರ್ ಗುಂಟ್ಕಲ್ ಅವರು ಆಹ್ವಾನಿಸುತ್ತಿದ್ದರಂತೆ. ಆದರೆ ಆರ್ಯವರ್ಧನ್ ಅವರಿಗೆ ಅವರ ಪರಿಚಿತರು, ಕೆಲವು ವಿಐಪಿ ಗಳು ಮತ್ತು ಅಭಿಮಾನಿಗಳು ನೀವು ಬಿಗ್ ಬಾಸ್ ಗೆ ಹೋಗಬೇಡಿ ಎಂದೇ ಸಲಹೆ ನೀಡುತ್ತಿದ್ದರಂತೆ. ಹಾಗಾಗಿ ಇಷ್ಟು ವರ್ಷದ ಸೀಸನ್ ಗಳನ್ನು ಸಂಭಾವನೆ…

Read More “ಮೊದ್ಲು ದಿನಕ್ಕೆ 1 ಕೋಟಿ ಕೇಳಿದ್ದೆ, ಆಮೇಲೆ ಸುದೀಪ್ ಲೆವೆಲ್ಗೆ ಪೇಮೆಂಟ್ ಕೇಳ್ದೆ, ಆದ್ರೆ ಎಲ್ಲಾ ಕಂಟೆಸ್ಟಂಟ್ ಗಿಂತ ಕಡಿಮೆ ಹಣ ಕೊಟ್ರು ಎಂದು ಬೇಸರ ವ್ಯಕ್ತ ಪಡಿಸಿದ ಆರ್ಯವರ್ಧನ್ ಗುರೂಜಿ” »

Entertainment

ಕಿಚ್ಚನ ಕಂಪ್ಲೀಟ್ ಜಾತಕ ನನ್ನ ಬಳಿ ಮಾತ್ರ ಇರೋದು ಇದೆ, ಬಿಗ್ ಬಾಸ್ ಮನೆಯಿಂದ ಹೊರ ಬರುತಿದ್ದ ಹಾಗೇ ಸುದೀಪ್ ಬಗ್ಗೆ ಮಾತನಾಡಿದ ಆರ್ಯವರ್ಧನ್.

Posted on December 29, 2022 By Kannada Trend News No Comments on ಕಿಚ್ಚನ ಕಂಪ್ಲೀಟ್ ಜಾತಕ ನನ್ನ ಬಳಿ ಮಾತ್ರ ಇರೋದು ಇದೆ, ಬಿಗ್ ಬಾಸ್ ಮನೆಯಿಂದ ಹೊರ ಬರುತಿದ್ದ ಹಾಗೇ ಸುದೀಪ್ ಬಗ್ಗೆ ಮಾತನಾಡಿದ ಆರ್ಯವರ್ಧನ್.
ಕಿಚ್ಚನ ಕಂಪ್ಲೀಟ್ ಜಾತಕ ನನ್ನ ಬಳಿ ಮಾತ್ರ ಇರೋದು ಇದೆ, ಬಿಗ್ ಬಾಸ್ ಮನೆಯಿಂದ ಹೊರ ಬರುತಿದ್ದ ಹಾಗೇ ಸುದೀಪ್ ಬಗ್ಗೆ ಮಾತನಾಡಿದ ಆರ್ಯವರ್ಧನ್.

ಬಿಗ್ ಬಾಸ್ ಮನೆಯಿಂದ ಹೊರಬಂದ ಆರ್ಯವರ್ಧನ್ ಕಿಚ್ಚನ ಕುರಿತು ಹೇಳಿದ ಮಾತು ವೈರಲ್ ನಾನು ಎಂದರೆ ನಂಬರ್ ಎಂದರೆ ನಾನು ಎಂದು ಹೇಳುವ ನಂಬರ್ ಗುರೂಜಿ ಎಂದೇ ಖ್ಯಾತ ಆಗಿರುವ ಆರ್ಯ ವರ್ಧನ್(Aryavardhan Guruji) ಅವರು ಕನ್ನಡ ಕಿರುತೆರೆಯ ಫೇಮಸ್ ಫೇಸ್. ಹಲವಾರು ಜ್ಯೋತಿಷ್ಯ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವ ಇವರು ಬಿಗ್ ಬಾಸ್ ಗೆ ಹೋದ ಬಳಿಕ ಬಿಗ್ ಬಾಸ್(Big boss season 9) ಆರ್ಯವರ್ಧನ್ ಎಂದೆ ಫೇಮಸ್ ಆಗಿದ್ದಾರೆ. ಈ ಬಾರಿ 9ನೇ ಸೀಸನ್ ಗು ಮುನ್ನ…

Read More “ಕಿಚ್ಚನ ಕಂಪ್ಲೀಟ್ ಜಾತಕ ನನ್ನ ಬಳಿ ಮಾತ್ರ ಇರೋದು ಇದೆ, ಬಿಗ್ ಬಾಸ್ ಮನೆಯಿಂದ ಹೊರ ಬರುತಿದ್ದ ಹಾಗೇ ಸುದೀಪ್ ಬಗ್ಗೆ ಮಾತನಾಡಿದ ಆರ್ಯವರ್ಧನ್.” »

Entertainment

5 ವರ್ಷದ ಬಳಿಕ ಕಿಚ್ಚ ಸುದೀಪ್ ಗೆ ಮೆಸೇಜ್ ಮಾಡಿದ ದರ್ಶನ್. ಅಷ್ಟಕ್ಕೂ ಕಿಚ್ಚ ಸುದೀಪ್ ಗೆ ಡಿ ಬಾಸ್ ಹೇಳಿದ್ದೇನು ಗೊತ್ತ.?

Posted on December 22, 2022 By Kannada Trend News No Comments on 5 ವರ್ಷದ ಬಳಿಕ ಕಿಚ್ಚ ಸುದೀಪ್ ಗೆ ಮೆಸೇಜ್ ಮಾಡಿದ ದರ್ಶನ್. ಅಷ್ಟಕ್ಕೂ ಕಿಚ್ಚ ಸುದೀಪ್ ಗೆ ಡಿ ಬಾಸ್ ಹೇಳಿದ್ದೇನು ಗೊತ್ತ.?
5 ವರ್ಷದ ಬಳಿಕ ಕಿಚ್ಚ ಸುದೀಪ್ ಗೆ ಮೆಸೇಜ್ ಮಾಡಿದ ದರ್ಶನ್. ಅಷ್ಟಕ್ಕೂ ಕಿಚ್ಚ ಸುದೀಪ್ ಗೆ ಡಿ ಬಾಸ್ ಹೇಳಿದ್ದೇನು ಗೊತ್ತ.?

ಐದು ವರ್ಷದ ಬಳಿಕ ಒಂದಾದ ಜೋಡಿ ಸ್ವತಃ ದರ್ಶನ್ ಅವರೆ ಕಿಚ್ಚ ಸುದೀಪ್ ಗೆ ಇಂದು ಮೆಸೇಜ್ ಮಾಡಿದ್ದಾರೆ ಏನೆಂದು ಗೊತ್ತಾ.? ಕಳೆದ ಒಂದು ವಾರದಿಂದ ಎಲ್ಲೇ ನೋಡಿದರೂ ಕೂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವಿಚಾರಕ್ಕೆ ಸಂಬಂಧಪಟ್ಟಂತಹ ಸುದ್ದಿಗಳೇ ವೈರಲ್ ಆಗುತ್ತಿದೆ. ಅದರಲ್ಲಿಯೂ ಕೂಡ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ಆದಂತಹ ಅಪಮಾನವನ್ನು ಯಾರಿಂದಲೂ ಕೂಡ ಸಹಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಇದು ಒಂದು ಕಡೆಯಾದರೆ ಮತ್ತೊಂದು ಕಡೆ ಇದೀಗ ಸಂತೋಷದ ಸುದ್ದಿಯೊಙದು ಹೊರ ಬಿದ್ದಿದೆ ಹೌದು ನಿಮ್ಮೆಲ್ಲರಿಗೂ…

Read More “5 ವರ್ಷದ ಬಳಿಕ ಕಿಚ್ಚ ಸುದೀಪ್ ಗೆ ಮೆಸೇಜ್ ಮಾಡಿದ ದರ್ಶನ್. ಅಷ್ಟಕ್ಕೂ ಕಿಚ್ಚ ಸುದೀಪ್ ಗೆ ಡಿ ಬಾಸ್ ಹೇಳಿದ್ದೇನು ಗೊತ್ತ.?” »

Entertainment

ನಾಯಿ ಬಾಲ ಯಾವತ್ತಿದ್ರೂ ಡೊಂಕು ದರ್ಶನ್ ಪರವಾಗಿ ಮಾತನಾಡಿ ನಿಮ್ಮ ಅಭಿಮಾನಿಗಳನ್ನು ಕಳೆದುಕೊಳ್ಳಬೇಡಿ ಎಂದು ಸುದೀಪ್ಗೆ ಎಚ್ಚರಿಕೆ ಕೊಟ್ಟ ಫ್ಯಾನ್ಸ್, ಇದಕ್ಕೆ ಸುದೀಪ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ.?

Posted on December 22, 2022 By Kannada Trend News No Comments on ನಾಯಿ ಬಾಲ ಯಾವತ್ತಿದ್ರೂ ಡೊಂಕು ದರ್ಶನ್ ಪರವಾಗಿ ಮಾತನಾಡಿ ನಿಮ್ಮ ಅಭಿಮಾನಿಗಳನ್ನು ಕಳೆದುಕೊಳ್ಳಬೇಡಿ ಎಂದು ಸುದೀಪ್ಗೆ ಎಚ್ಚರಿಕೆ ಕೊಟ್ಟ ಫ್ಯಾನ್ಸ್, ಇದಕ್ಕೆ ಸುದೀಪ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ.?
ನಾಯಿ ಬಾಲ ಯಾವತ್ತಿದ್ರೂ ಡೊಂಕು ದರ್ಶನ್ ಪರವಾಗಿ ಮಾತನಾಡಿ ನಿಮ್ಮ ಅಭಿಮಾನಿಗಳನ್ನು ಕಳೆದುಕೊಳ್ಳಬೇಡಿ ಎಂದು ಸುದೀಪ್ಗೆ ಎಚ್ಚರಿಕೆ ಕೊಟ್ಟ ಫ್ಯಾನ್ಸ್, ಇದಕ್ಕೆ ಸುದೀಪ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ.?

ದರ್ಶನ್ ಗೆ ಸಹಾಸ ಮಾಡಲು ಹೋಗಲು ತನ್ನ ಅಭಿಮಾನಿಗಳನ್ನು ಕಳೆದುಕೊಳ್ತಿದ್ದರ ನಟ ಸುದೀಪ್.? ಕಳೆದ ನಾಲ್ಕು ದಿನದ ಹಿಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಹೊಸ ಪೇಟೆಯಲ್ಲಿ ಚಪ್ಪಲಿ ಎಸೆತವನ್ನು ಎಸೆಯಲಾಗುತ್ತದೆ ಈ ವಿಚಾರ ಹೊರ ಬರುತ್ತಿದ್ದ ಹಾಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪರವಾಗಿ ಸಾಕಷ್ಟು ನಟ ನಟಿಯರು ನಿಂತರು. ಇಂತಹದೊಂದು ಕೃತ್ಯವನ್ನು ಯಾರು ಮಾಡಬಾರದು ಈ ರೀತಿ ಯಾರೇ ಮಾಡಿದ್ದರು ಕೂಡ ಅವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಹೇಳಿದ್ದರು. ಇದೆಲ್ಲವೂ ನಮಗೆ…

Read More “ನಾಯಿ ಬಾಲ ಯಾವತ್ತಿದ್ರೂ ಡೊಂಕು ದರ್ಶನ್ ಪರವಾಗಿ ಮಾತನಾಡಿ ನಿಮ್ಮ ಅಭಿಮಾನಿಗಳನ್ನು ಕಳೆದುಕೊಳ್ಳಬೇಡಿ ಎಂದು ಸುದೀಪ್ಗೆ ಎಚ್ಚರಿಕೆ ಕೊಟ್ಟ ಫ್ಯಾನ್ಸ್, ಇದಕ್ಕೆ ಸುದೀಪ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ.?” »

Entertainment

ದರ್ಶನ್ ಗೆ ಚಪ್ಪಲಿಯಲ್ಲಿ ಒಡೆದವನು ಯಾವನಾದ್ರೂ ಆಗಿರಲಿ ಆದ್ರೆ ಯಾವ್ದೇ ಕಾರಣಕ್ಕೂ ಮಾತ್ರ ಸಿಕ್ಕಕೋಬೇಡಿ, ಒಂದು ವೇಳೆ ಸಿಕ್ಕಾಕೊಂಡ್ರೆ ಏನಾಗ್ತಿರ ಗೊತ್ತಾ.? ಖಡಕ್ ಎಚ್ಚರಿಕೆ ಕೊಟ್ಟ ಸುದೀಪ್

Posted on December 21, 2022 By Kannada Trend News No Comments on ದರ್ಶನ್ ಗೆ ಚಪ್ಪಲಿಯಲ್ಲಿ ಒಡೆದವನು ಯಾವನಾದ್ರೂ ಆಗಿರಲಿ ಆದ್ರೆ ಯಾವ್ದೇ ಕಾರಣಕ್ಕೂ ಮಾತ್ರ ಸಿಕ್ಕಕೋಬೇಡಿ, ಒಂದು ವೇಳೆ ಸಿಕ್ಕಾಕೊಂಡ್ರೆ ಏನಾಗ್ತಿರ ಗೊತ್ತಾ.? ಖಡಕ್ ಎಚ್ಚರಿಕೆ ಕೊಟ್ಟ ಸುದೀಪ್
ದರ್ಶನ್ ಗೆ ಚಪ್ಪಲಿಯಲ್ಲಿ ಒಡೆದವನು ಯಾವನಾದ್ರೂ ಆಗಿರಲಿ ಆದ್ರೆ ಯಾವ್ದೇ ಕಾರಣಕ್ಕೂ ಮಾತ್ರ ಸಿಕ್ಕಕೋಬೇಡಿ, ಒಂದು ವೇಳೆ ಸಿಕ್ಕಾಕೊಂಡ್ರೆ ಏನಾಗ್ತಿರ ಗೊತ್ತಾ.? ಖಡಕ್ ಎಚ್ಚರಿಕೆ ಕೊಟ್ಟ ಸುದೀಪ್

ಕಷ್ಟದ ಕಾಲದಲ್ಲಿ ಸ್ನೇಹಿತನನ್ನು ಬಿಟ್ಟು ಕೋಡದ ಕಿಚ್ಚ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿ ಸಿನಿಮಾ ಬಿಡುಗಡೆಗೊ ಮುನ್ನವೇ ಸಾಕಷ್ಟು ವಿವಾದವನ್ನು ತನ್ನ ಮೈ ಮೇಲೆ ಇಳಿದುಕೊಂಡಿರುವ ವಿಚಾರ ನಿಮಗೆ ತಿಳಿದೇ ಇದೆ. ಅದರಲ್ಲಿಯೂ ಕೂಡ ಭಾನುವಾರ ಹೊಸಪೇಟೆಯಲ್ಲಿ ಕ್ರಾಂತಿ ಸಿನಿಮಾದ ಎರಡನೇ ಹಾಡು ಬೊಂಬೆ ಹಾಡನ್ನು ರಿಲೀಸ್ ಮಾಡುವಂತಹ ಸಮಯದಲ್ಲಿ ಕಿಡಿಗೇಡಿ ಒಬ್ಬರು ದರ್ಶನ್ ಅವರ ಮೇಲೆ ಚಪ್ಪಲಿಯನ್ನು ಎಸೆದಿದ್ದರೆ. ಇದು ನಿಜಕ್ಕೂ ಕೂಡ ಒಂದು ದೊಡ್ಡ ಆ.ಘಾ.ತ.ಕಾ.ರಿ ವಿಚಾರ ಅಂತಾನೆ ಹೇಳಬಹುದು. ದರ್ಶನ್ ಮೇಲೆ…

Read More “ದರ್ಶನ್ ಗೆ ಚಪ್ಪಲಿಯಲ್ಲಿ ಒಡೆದವನು ಯಾವನಾದ್ರೂ ಆಗಿರಲಿ ಆದ್ರೆ ಯಾವ್ದೇ ಕಾರಣಕ್ಕೂ ಮಾತ್ರ ಸಿಕ್ಕಕೋಬೇಡಿ, ಒಂದು ವೇಳೆ ಸಿಕ್ಕಾಕೊಂಡ್ರೆ ಏನಾಗ್ತಿರ ಗೊತ್ತಾ.? ಖಡಕ್ ಎಚ್ಚರಿಕೆ ಕೊಟ್ಟ ಸುದೀಪ್” »

Entertainment

ಇವಾ ಹೆಬ್ಬುಲಿ ಅಂತೆ, ನಿಜವಾದ ಹುಲಿ ಬಂದ್ರೆ ಓಡಿ ಹೋದನ್, ನಟ ಕಿಚ್ಚ ಸುದೀಪ್ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟ ವಿನಯ್ ಗುರೂಜಿ ವಿಡಿಯೋ ವೈರಲ್.

Posted on November 23, 2022 By Kannada Trend News No Comments on ಇವಾ ಹೆಬ್ಬುಲಿ ಅಂತೆ, ನಿಜವಾದ ಹುಲಿ ಬಂದ್ರೆ ಓಡಿ ಹೋದನ್, ನಟ ಕಿಚ್ಚ ಸುದೀಪ್ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟ ವಿನಯ್ ಗುರೂಜಿ ವಿಡಿಯೋ ವೈರಲ್.
ಇವಾ ಹೆಬ್ಬುಲಿ ಅಂತೆ, ನಿಜವಾದ ಹುಲಿ ಬಂದ್ರೆ ಓಡಿ ಹೋದನ್, ನಟ ಕಿಚ್ಚ ಸುದೀಪ್ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟ ವಿನಯ್ ಗುರೂಜಿ ವಿಡಿಯೋ ವೈರಲ್.

    ಗೌರಿ ಗದ್ದೆಯ ಗುರೂಜಿ, ಅವಧೂತ ಹೀಗೆಲ್ಲ ಭಕ್ತಾಧಿಗಳಿಂದ ಬಿರುದು ಪಡೆದಿರುವ ವಿನಯ್ ಗುರೂಜಿ ಅವರು ನೋಡುವುದಕ್ಕೆ ಬಹಳ ಸರಳವಾಗಿ ಕಾಣುತ್ತಾರೆ. ಇನ್ನು ಎಳೆ ವಯಸ್ಸಿನ ಚಿಕ್ಕ ಹುಡುಗನಂತೆ ಇರುವ ಇವರ ಬಾಯಿಯಿಂದ ಬರುವ ಪ್ರವಚನದ ನುಡಿಗಳು ಮಾತ್ರ ಯಾವ ಮೇಧಾವಿಗಿಂತಲೂ ಕಡಿಮೆ ಇಲ್ಲ. ಈ ಕಾರಣದಿಂದಲೇ ಇವರನ್ನು ದೇವರ ಅಂಶ ಎಂದು ಜನ ನಂಬಿ ಇವರ ಆಶ್ರಮಕ್ಕೆ ಮುಗಿ ಬಿದ್ದು ಹೋಗುತ್ತಾರೆ. ಈಗಾಗಲೇ ಕರ್ನಾಟಕದಾದ್ಯಂತ ವಿನಯ್ ಗುರೂಜಿ ಅವರ ಹೆಸರು ಸಾಕಷ್ಟು ಜನರಿಗೆ ತಿಳಿದಿದೆ….

Read More “ಇವಾ ಹೆಬ್ಬುಲಿ ಅಂತೆ, ನಿಜವಾದ ಹುಲಿ ಬಂದ್ರೆ ಓಡಿ ಹೋದನ್, ನಟ ಕಿಚ್ಚ ಸುದೀಪ್ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟ ವಿನಯ್ ಗುರೂಜಿ ವಿಡಿಯೋ ವೈರಲ್.” »

Entertainment

Kiccha Sudeep: ಇಲ್ಲ ಅಂದಿದ್ರೆ ಇಂದು ಕನ್ನಡ ಚಿತ್ರರಂಗದಲ್ಲಿ ಈ ಸೆಲೆಬ್ರಿಟಿಗಳೇ ಇರುತ್ತಿರಲಿಲ್ಲ ಬದುಕು ಕಟ್ಟಿಕೊಟ್ಟ ಕಿಚ್ಚನ ಬಗ್ಗೆ ಈ ಸೆಲೆಬ್ರಿಟಿಗಳು ಹೇಳಿದ್ದೇನು ಗೊತ್ತ.?

Posted on November 18, 2022 By Kannada Trend News No Comments on Kiccha Sudeep: ಇಲ್ಲ ಅಂದಿದ್ರೆ ಇಂದು ಕನ್ನಡ ಚಿತ್ರರಂಗದಲ್ಲಿ ಈ ಸೆಲೆಬ್ರಿಟಿಗಳೇ ಇರುತ್ತಿರಲಿಲ್ಲ ಬದುಕು ಕಟ್ಟಿಕೊಟ್ಟ ಕಿಚ್ಚನ ಬಗ್ಗೆ ಈ ಸೆಲೆಬ್ರಿಟಿಗಳು ಹೇಳಿದ್ದೇನು ಗೊತ್ತ.?
Kiccha Sudeep: ಇಲ್ಲ ಅಂದಿದ್ರೆ ಇಂದು ಕನ್ನಡ ಚಿತ್ರರಂಗದಲ್ಲಿ ಈ ಸೆಲೆಬ್ರಿಟಿಗಳೇ ಇರುತ್ತಿರಲಿಲ್ಲ ಬದುಕು ಕಟ್ಟಿಕೊಟ್ಟ ಕಿಚ್ಚನ ಬಗ್ಗೆ ಈ ಸೆಲೆಬ್ರಿಟಿಗಳು ಹೇಳಿದ್ದೇನು ಗೊತ್ತ.?

  ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು ದಾನ ಧರ್ಮ ಮಾಡಿದರಲ್ಲೂ ಕೂಡ ಎತ್ತಿದ ಕೈ ಆದರೆ ಬಲಗೈನಲ್ಲಿ ಕೊಟ್ಟದ್ದು ಎಡಗೈಗೂ ಕೂಡ ತಿಳಿಯಬಾರದು ಎಂಬ ಗಾದೆ ಮಾತಿನ ಪ್ರಕಾರವೇ ಕಿಚ್ಚ ಸುದೀಪ್ ನಡೆದುಕೊಳ್ಳುತ್ತಾರೆ. ಇಲ್ಲಿಯವರೆಗೂ ಕಿಚ್ಚ ಸುದೀಪ್ ಅವರು ಸಾಕಷ್ಟು ಜನರಿಗೆ ಸಹಾಯ ಮಾಡಿದ್ದಾರೆ ಆದರೆ ತಾವು ಮಾಡಿದಂತಹ ಸಹಾಯವನ್ನು ಎಲ್ಲಿಯೂ ಕೂಡ ತೋರ್ಪಡಿಸಿಕೊಳ್ಳುವುದಿಲ್ಲ. ಆದರೆ ಸಹಾಯ ಪಡೆದ ವ್ಯಕ್ತಿಗಳು ಇದೀಗ ಕಿಚ್ಚ ಸುದೀಪ್ ಅವರ ಬಗ್ಗೆ ಒಂದೊಂದೇ ವಿಚಾರವನ್ನು ರಿವೀಲ್ ಮಾಡಿದ್ದಾರೆ…

Read More “Kiccha Sudeep: ಇಲ್ಲ ಅಂದಿದ್ರೆ ಇಂದು ಕನ್ನಡ ಚಿತ್ರರಂಗದಲ್ಲಿ ಈ ಸೆಲೆಬ್ರಿಟಿಗಳೇ ಇರುತ್ತಿರಲಿಲ್ಲ ಬದುಕು ಕಟ್ಟಿಕೊಟ್ಟ ಕಿಚ್ಚನ ಬಗ್ಗೆ ಈ ಸೆಲೆಬ್ರಿಟಿಗಳು ಹೇಳಿದ್ದೇನು ಗೊತ್ತ.?” »

Entertainment

ಡಿ ಬಾಸ್ ಕ್ರಾಂತಿ ಸಿನಿಮಾದ ಪ್ರೋಮೊಷನ್ ನಲ್ಲಿ ಭಾಗಿಯಾದ ನಟ ಕಿಚ್ಚ ಸುದೀಪ್, ದಚ್ಚು-ಕಿಚ್ಚ ಒಟ್ಟಾಗಿರುವ ಪೋಟೋ ಕಂಡು ಬೆಚ್ಚಿಬಿದ್ದ ಇಂಡಸ್ಟ್ರಿ

Posted on November 5, 2022 By Kannada Trend News No Comments on ಡಿ ಬಾಸ್ ಕ್ರಾಂತಿ ಸಿನಿಮಾದ ಪ್ರೋಮೊಷನ್ ನಲ್ಲಿ ಭಾಗಿಯಾದ ನಟ ಕಿಚ್ಚ ಸುದೀಪ್, ದಚ್ಚು-ಕಿಚ್ಚ ಒಟ್ಟಾಗಿರುವ ಪೋಟೋ ಕಂಡು ಬೆಚ್ಚಿಬಿದ್ದ ಇಂಡಸ್ಟ್ರಿ
ಡಿ ಬಾಸ್ ಕ್ರಾಂತಿ ಸಿನಿಮಾದ ಪ್ರೋಮೊಷನ್ ನಲ್ಲಿ ಭಾಗಿಯಾದ ನಟ ಕಿಚ್ಚ ಸುದೀಪ್, ದಚ್ಚು-ಕಿಚ್ಚ ಒಟ್ಟಾಗಿರುವ ಪೋಟೋ ಕಂಡು ಬೆಚ್ಚಿಬಿದ್ದ ಇಂಡಸ್ಟ್ರಿ

ನಟ ದರ್ಶನ್ ಹಾಗೂ ಸುದೀಪ್ ಇಬ್ಬರೂ ಕೂಡ ಒಂದಾಗಬೇಕು ಅಂತ ಇಡೀ ಚಿತ್ರರಂಗವೇ ಕಾದು ಕುಳಿತಿರುವ ವಿಚಾರ ನಿಮಗೆ ತಿಳಿದೇ ಇದೆ ಅದರಲ್ಲೂ ಕೂಡ ದರ್ಶನ್ ಅಭಿಮಾನಿಗಳು ಮತ್ತು ಕಿಚ್ಚ ಅಭಿಮಾನಿಗಳು ಕೂಡ ಇವರಿಬ್ಬರನ್ನು ಒಂದು ಮಾಡುವುದಕ್ಕೆ ಸಾಕಷ್ಟು ಪ್ರಯತ್ನ ಪಡುತ್ತಿದ್ದಾರೆ. ಒಂದು ಕಾಲದಲ್ಲಿ ಆತ್ಮೀಯ ಸ್ನೇಹಿತರಾಗಿದ್ದಂತಹ ಕಿಚ್ಚ ಸುದೀಪ್ ಹಾಗೂ ದರ್ಶನ್ ಇದೀಗ ಉತ್ತರ ಮತ್ತು ದಕ್ಷಿಣವಾಗಿದ್ದರೆ. ಜಾಹೀರಾತು :- ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ಪಂಡಿತ್ : ಶ್ರೀ ಆರ್….

Read More “ಡಿ ಬಾಸ್ ಕ್ರಾಂತಿ ಸಿನಿಮಾದ ಪ್ರೋಮೊಷನ್ ನಲ್ಲಿ ಭಾಗಿಯಾದ ನಟ ಕಿಚ್ಚ ಸುದೀಪ್, ದಚ್ಚು-ಕಿಚ್ಚ ಒಟ್ಟಾಗಿರುವ ಪೋಟೋ ಕಂಡು ಬೆಚ್ಚಿಬಿದ್ದ ಇಂಡಸ್ಟ್ರಿ” »

Entertainment

Posts pagination

Previous 1 2 3 … 6 Next

Copyright © 2025 Kannada Trend News.


Developed By Top Digital Marketing & Website Development company in Mysore