ಚಿತ್ರಮಂದಿರದಲ್ಲಿ ವಿಕ್ರಾಂತ್ ರೋಣ ಸಿನಿಮಾ ಪ್ರಯುಕ್ತ ರಾರಾಜಿಸುತ್ತಿದೆ ಅಪ್ಪು ಕಟೌಟ್, ಅಪ್ಪು ಆಶೀರ್ವಾದ ಸಿಕ್ಕ ಮೇಲೆ ಸೋಲೋ ಮಾತೆ ಇಲ್ಲ ಅನ್ನುತ್ತಿದ್ದಾರೆ ನೆಟ್ಟಿಗರು.

ವಿಕ್ರಾಂತ್ ರೋಣ ಸಿನಿಮಾ ನಾಡಿದ್ದು ಅಂದರೆ ಜುಲೈ 28 ರಂದು ಬಿಡುಗಡೆಯಾಗಲಿದ್ದು ಚಿತ್ರ ವೀಕ್ಷಣೆಗೆ ಅಭಿಮಾನಿಗಳು ಕಾತರಿಸಿದ್ದಾರೆ. ವಿಕ್ರಾಂತ್ ರೋಣ ಭಾರತೀಯ ಕನ್ನಡ ಭಾಷೆಯ ಫ್ಯಾಂಟಸಿ ಸಾಹಸ ಚಿತ್ರವಾಗಿದ್ದು, ಇದನ್ನು ಅನೂಪ್ ಭಂಡಾರಿ ನಿರ್ದೇಶಿಸಿದ್ದಾರೆ. ಇದರಲ್ಲಿ ಸುದೀಪ್  ಅವರು ನಿರೂಪ್ ಭಂಡಾರಿ, ಚೊಚ್ಚಲ ನಟಿ ನೀತಾ ಅಶೋಕ್ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ಅವರೊಂದಿಗೆ ಶೀರ್ಷಿಕೆ ಪಾತ್ರದಲ್ಲಿ ನಟಿಸಿದ್ದಾರೆ. ವಿಕ್ರಾಂತ್ ರೋಣ ಚಿತ್ರದ ಹಾಡುಗಳು ಸಹ ಅದ್ಭುತವಾಗಿ ಮೂಡಿಬಂದಿದ್ದು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹಾಡು ಹಾಗೂ ನೃತ್ಯದ ತುಣುಕುಗಳು ಹರಿದಾಡುತ್ತಿವೆ. … Read more

ವಿಕ್ರಾಂತ್ ರೋಣ ಸಿನಿಮಾದಲ್ಲಿ ಅಪ್ಪು ಕಟೌಟ್, ಸಿನಿಮಾದ ಪ್ರಚಾರಕ್ಕಾಗಿ ಕಿಚ್ಚ ಮಾಡುತ್ತಿರುವ ಗಿಮಿಕ್ ಅನ್ನುತ್ತಿದ್ದಾರೆ ನೆಟ್ಟಿಗರು.

ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ತೆರಿಗೆ ಬರಲು ಇನ್ನೂ ಕೇವಲ ನಾಲ್ಕೇ ನಾಲ್ಕು ದಿನಗಳು ಬಾಕಿ ಉಳಿದಿದೆ ಇದು ಕಿಚ್ಚ ಸುದೀಪ್ ಅವರ ಬಹು ನಿರೀಕ್ಷಿತ ಸಿನಿಮಾ. ಏಕೆಂದರೆ ಕಿಚ್ಚ ಸುದೀಪ್ ಅವರ ಮೊದಲ ಥ್ರೀ ಡಿ ಸಿನಿಮಾ ಅಷ್ಟೇ ಅಲ್ಲದೆ ಪ್ಯಾನ್ ಇಂಡಿಯಾ ಸಿನಿಮಾ ಕೂಡ ಹೌದು. ಕೆಜಿಎಫ್ ಸಿನಿಮಾದ ನಂತರ ಅತಿ ದೊಡ್ಡ ಬಡ್ಜೆಟ್ ನಲ್ಲಿ ಸಿದ್ಧವಾಗುತ್ತಿರುವ ಸಿನಿಮಾ ಅಂದರೆ ಅದು ವಿಕ್ರಾಂತ್ ರೋಣ ಅಂತ ಹೇಳಬಹುದು. ಟ್ರೈಲರ್ ಮತ್ತು ಟೀಸರ್ … Read more

ಸುದೀಪ್ & ಶಿವಣ್ಣ ನಿರಾಕರಿಸಿದ್ದ ನನ್ನ ಪ್ರೀತಿಯ ರಾಮು ಚಿತ್ರದ ಪಾತ್ರವನ್ನು ದರ್ಶನ್ ಒಪ್ಪಿಕೊಂಡಿದ್ದು ಯಾಕೆ ಗೊತ್ತಾ.?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರ್ನಾಟಕದಲ್ಲಿ ಹೆಚ್ಚು ಜನರ ಫೇವರೆಟ್ ಹೀರೋ ಕ್ಲಾಸ್ ಸಿನಿಮಾವಾಗಲಿ ಮಾಸ್ ಸಿನಿಮಾವಾಗಲಿ ತೆರೆ ಮೇಲೆ ಅಬ್ಬರಿಸಿ ಮಿಂಚುವ, ಕುಟುಂಬದ ಪ್ರತಿಯೊಬ್ಬರಿಗೂ ಕೂಡ ಇಷ್ಟವಾಗುವಂತಹ ನಟ. ಆರಡಿ ಹೈಟ್, ಸಖತ್ ಫೈಟ್, ಸೂಪರ್ ಡ್ಯಾನ್ಸ್, ಮತ್ತು ತಮಗಿರುವ ಅದ್ಭುತವಾದ ಹಾಸ್ಯ ಪ್ರಜ್ಞೆಯಿಂದ ಪ್ರತಿ ಮನೆಮನೆಗಳನ್ನು ಕೂಡ ಅಭಿಮಾನಿಗಳನ್ನು ಗಿಟ್ಟಿಸಿಕೊಂಡಿರುವಂತಹ ನಟ. ಇಂದಿಗೂ ಕೂಡ ದರ್ಶನ್ ಎಂದರೆ ಕರ್ನಾಟಕದ ಜನತೆಗೆ ಬೇರೆ ಎಲ್ಲಾ ನಟರಿಗಳಿಗಿಂತ ಒಂದು ಪಟ್ಟು ಹೆಚ್ಚು ಪ್ರೀತಿ ಎನ್ನಬಹುದು. ಅದಕ್ಕೆ ಕಾರಣ ಚಾಲೆಂಜಿಂಗ್ … Read more

ಬಿಗ್ ಬಾಸ್ ನಿರೂಪಣೆ ಮಾಡುವುದಕ್ಕೆ ಕಿಚ್ಚ ಸುದೀಪ್ ಪಡೆಯುತ್ತಿರುವ ದುಬಾರಿ ಸಂಭಾವನೆ ಎಷ್ಟು ಗೊತ್ತಾ ಸಲ್ಮಾನ್ ಖಾನ್ ಗೆ 350 ಕೋಟಿ ಹಾಗಾದ್ರೆ ಕಿಚ್ಚನಿಗೆ ಎಷ್ಟು ನೋಡಿ.!

ಹಿಂದಿ ಬಿಗ್ ಬಾಸ್ ನಿರೂಪಣೆ ಮಾಡಲು ಸಲ್ಮಾನ್ ಖಾನ್ ಪಡೆಯುತ್ತಿರುವ ಸಂಭವನೆ 350 ಕೋಟಿ, ಕನ್ನಡದಲ್ಲಿ ಕಿಚ್ಚ ಸುದೀಪ್ ಪಡೆಯುತ್ತಿರುವ ದುಬಾರಿ ಸಂಭಾವನೆ ಎಷ್ಟು ಗೊತ್ತಾ. ಬಿಗ್ ಬಾಸ್ ಈ ಹೆಸರು ಕೇಳುತ್ತಿದ್ದ ಹಾಗೆ ಸಾಕಷ್ಟು ಅಭಿಮಾನಿಗಳು ಬಹಳ ಉತ್ಸುಕರಾಗುತ್ತಾರೆ. ಏಕೆಂದರೆ ಕರ್ನಾಟಕದಲ್ಲಿ ಬಿಗ್ ಬಾಸ್ ನಂತಹ ರಿಯಾಲಿಟಿ ಶೋ ಮತ್ತೊಂದು ಇಲ್ಲ ಬಹಳಷ್ಟು ವೈಭವಿಕರಿಸಿ ಈ ಒಂದು ಶೋವನ್ನು ಸಿದ್ಧ ಪಡಿಸಲಾಗುತ್ತದೆ. ಬಿಗ್ ಬಾಸ್ ಪ್ರಾರಂಭವಾಗಿ ಇಲ್ಲಿಗೆ 8 ವರ್ಷ ಮುಕ್ತಾಯವಾಗಿ 9ನೇ ವರ್ಷ ಕಾಲಿಡುತ್ತಿದೆ. … Read more

ನೆಚ್ಚಿನ ಹುಡುಗನಿಗೆ ಹ್ಯಾಪಿ ಬರ್ಡೆ ಮೈ ಲವ್ ಎಂದು ವಿಶ್ ಮಾಡಿದ ಸಾನ್ವಿ, ಸುದೀಪ್ ಪುತ್ರಿ ಸಾನ್ವಿ ಲವ್ ನಲ್ಲಿ ಬಿದ್ದಿದ್ದಾರ.?

ಸಾನ್ವಿ ಸುದೀಪ್ ಕನ್ನಡದ ಸ್ಟಾರ್ ಹೀರೋ ಕಿಚ್ಚ ಸುದೀಪ್ ಅವರ ಒಬ್ಬಳೇ ಮಗಳು. ಕಿಚ್ಚ ಸುದೀಪ್ ಎಂದರೆ ಕರ್ನಾಟಕ ಮಾತ್ರವಲ್ಲದೆ ತಮಿಳು ತೆಲುಗು ಹಿಂದಿ ಹೀಗೆ ಎಲ್ಲಾ ಚಿತ್ರರಂಗವು ಕೂಡ ತಿರುಗಿ ನೋಡುವಂತೆ ಮಾಡಿದ ನಟ. ಇವರ ನಟನೆ ನೋಡಿ ಮೆಚ್ಚಿದವರೇ ಇಲ್ಲ. ಕಿಚ್ಚ ಸುದೀಪ್ ಅವರಿಗೆ ಕರ್ನಾಟಕದಲ್ಲಿ ಕೋಟ್ಯಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಇದ್ದಾರೆ. ಮನೆಗೆ ಮನೆಗಳಲ್ಲೂ ಕೂಡ ಈ ನಟನನ್ನು ಮೆಚ್ಚಿದ ಅಭಿಮಾನಿಗಳು ಸಿಗುತ್ತಾರೆ. ಬಿಗ್ ಬಾಸ್ ಎನ್ನುವ ರಿಯಾಲಿಟಿ ಶೋ ಮೂಲಕ ಕಿರುತೆರೆ ಅಭಿಮಾನಿಗಳ … Read more

ವಿಕ್ರಾಂತ್ ರೋಣ ಸಿನಿಮಾಗೆ ಕಿಚ್ಚ ಸುದೀಪ್ ಪಡೆದಿರುವ ದಾಖಲೆ ಮಟ್ಟದ ಸಂಭಾವನೆ ಎಷ್ಟು ಗೊತ್ತಾ.?

ವಿಕ್ರಾಂತ್ ರೋಣ ಸದ್ಯಕ್ಕೆ ಕನ್ನಡದಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ಸಿನಿಮಾ. ಕೆಜಿಎಫ್ ಸಿನಿಮಾದ ನಂತರ ಕನ್ನಡದಲ್ಲಿ ತಯಾರಾಗಿರುವ ಹೈ ಬಜೆಟ್ ಸಿನಿಮಾ. ಈ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಸಿನಿಮಾ ವಾಗಿ ಭಾರತದಲ್ಲಿ ಮಾತ್ರವಲ್ಲದೆ ವಿಶ್ವದಾದ್ಯಂತ ಅಬ್ಬರಿಸಲು ಸಿದ್ಧವಾಗಿದೆ. ನಟ ಕಿಚ್ಚ ಸುದೀಪ್ ಅವರು ತಮ್ಮ ಅಭಿನಯ ಚಾತುರ್ಯತೆಯನ್ನು ಈಗಾಗಲೇ ಕನ್ನಡದ ಹಲವು ಸಿನಿಮಾಗಳಲ್ಲಿ ಪ್ರಯೋಗ ಮಾಡಿ ನಿರೂಪಿಸಿದ್ದಾರೆ. ಕಿಚ್ಚ ಸುದೀಪ್ ಅವರು ಕನ್ನಡದ ನಂಬರ್ ಒನ್ ಸ್ಟಾರ್ ಪಟ್ಟಿಯಲ್ಲಿದ್ದಾರೆ. ಕನ್ನಡದಲ್ಲಿ ಈಗಾಗಲೇ ಬಹುತೇಕ ಅತ್ಯುತ್ತಮ ಸಂಖ್ಯೆಯಲ್ಲಿ … Read more

ಹಳೆ ದ್ವೇ’ಷ ಮರೆತು ಮತ್ತೆ ಒಂದಾದ ಡಿ ಬಾಸ್ ಮತ್ತು ಕಿಚ್ಚ ವೈರಲ್ ಆಗುತ್ತಿದೆ ಇಬ್ಬರು ಒಟ್ಟಾಗಿರುವ ಫೋಟೋಸ್.

ಕಿಚ್ಚ ಸುದೀಪ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕನ್ನಡ ಚಲನಚಿತ್ರ ರಂಗಕ್ಕೆ ಎರಡು ಕಣ್ಣುಗಳಿದ್ದಂತೆ. ಅಭಿಮಾನಿಗಳ ವಿಷಯದಲ್ಲೂ ಅಷ್ಟೇ, ಇಬ್ಬರಿಗೂ ಕೋಟ್ಯಾಂತರ ಸಂಖ್ಯೆಯ ಅಭಿಮಾನಿಗಳು ಸಮವಾಗಿ ಕರ್ನಾಟಕದಲ್ಲಿ ಇದ್ದಾರೆ. ಇಬ್ಬರು ಸಹ ಒಂದೇ ಸಮಯದಲ್ಲಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದರೂ ಇವರಿಬ್ಬರು ಒಟ್ಟಿಗೆ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿಲ್ಲ ಎನ್ನುವ ನೋವು ಅಭಿಮಾನಿಗಳಿಗೆ ಇನ್ನು ಕಾಡುತ್ತಿದೆ. ಒಬ್ಬರಿಗೊಬ್ಬರು ಸಿನಿಮಾಗಳಲ್ಲಿ ಪೈಪೋಟಿ ಕೊಡುತ್ತಿದ್ದರು ಕೂಡ ಇವರಿಬ್ಬರ ನಡುವೆ ಮೌನವಾದ ಸ್ನೇಹ ಸಂಬಂಧವಿತ್ತು. ಮೊದನಿಂದಲೂ ಎಲ್ಲೂ ಒಟ್ಟಾಗಿ ಕಾಣಿಸಿಕೊಳ್ಳದೆ ಒಬ್ಬರ ಬಗ್ಗೆ … Read more

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ಪುನೀತ್ ಫೋಟೋ ಕಂಡ ಕೂಡಲೇ ಗಳಗಳನೆ ಕಣ್ಣೀರು ಹಾಕಿದ ಕಿಚ್ಚ ಸುದೀಪ್.

ನಟ ಕಿಚ್ಚ ಸುದೀಪ್ ಪುನೀತ್ ಅವರ ಜೊತೆ ಒಳ್ಳೆ ಬಾಂಧವ್ಯವನ್ನು ಹೊಂದಿದ್ದರು ಕಿಚ್ಚ ಸುದೀಪ್ ಅವರು ಸಿನಿಮಾ ಇಂಡಸ್ಟ್ರಿಯಲ್ಲಿ ತುಂಬಾನೇ ಹೆಸರು ಮಾಡಿದ್ದಾರೆ ಅವರು ಮಾಡಿದ ಸಾಧನೆ ಹಾಗೂ ಅವರು ನಮ್ಮ ಕನ್ನಡ ಸಿನಿಮಾಗೆ ತಂದಿರುವ ಕೀರ್ತಿ ತುಂಬಾನೇ ಅಪಾರ ಇನ್ನು ನಮ್ಮ ಪುನೀತ್ ರಾಜಕುಮಾರ್ ಅವರು ನಮ್ಮನ್ನೆಲ್ಲ ಬಿಟ್ಟು ಹೋಗಿ ತುಂಬಾನೇ ದಿನಗಳು ಕಳೆದವು ಆದರೆ ಅವರು ನೆನಪುಗಳು ಮಾತ್ರ ನಮ್ಮನ್ನು ಬಿಟ್ಟು ಹೋಗಿಲ್ಲ ಅವರು ನನ್ನ ನೆನೆಸಿಕೊಂಡು ತುಂಬಾನೇ ಜನ ಈಗಲೂ ಅಳುತ್ತಾರೆ. ವಿಕ್ರಾಂತ್‌ … Read more

ವಿಕ್ರಾಂತ್ ರೋಣ ಸಿನಿಮಾದ ರಾ ರಾ ರಕ್ಕಮ್ಮ ಹಾಡಿಗೆ ವಿಷ್ಣುದಾದ ಹಾಗೂ ಜಯಮಾಲಿನಿಯ ಅದ್ಭುತ ಡ್ಯಾನ್ಸ್ ಪರ್ಫಾರ್ಮೆನ್ಸ್.!! ಈ ಹಾಡು ಹೇಗೆ ಸಿಂಕ್ ಮಾಡಿದ್ದಾರೆ ನೋಡಿ ನಕ್ಕು ನಕ್ಕು ಸುಸ್ತಾಗ್ತಿರ

ಇತ್ತೀಚೆಗಷ್ಟೇ ಬಿಡುಗಡೆಯಾದ ವಿಕ್ರಾಂತ್ ರೋಣ ಸಿನಿಮಾದ ರಕ್ಕಮ್ಮ ಹಾಡಿಗೆ ಎಲ್ಲಾ ಕಡೆಯೂ ಅದ್ಭುತವಾದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅದರಲ್ಲೂ ಪಡ್ಡೆಹುಡುಗರಿಗೆ ಹಿಡಿಸುವಂತಹ ಸಾಹಿತ್ಯವನ್ನು ಶಬ್ಬೀರ್ ಅಹ್ಮದ್ ರವರು ನೀಡಿದ್ದಾರೆ. ನಕಾಶ್ ಅಜಿಜ್ ಹಾಗೂ ಸುನಿಧಿ ಚೌಹಾನ್ ರವರು ಅದ್ಭುತವಾಗಿ ಹಾಡಿದ್ದಾರೆ. ಅಜನೀಶ್ ಲೋಕನಾಥ್ ರವರ ಸಂಗೀತ ನಿರ್ದೇಶನಕ್ಕೆ ತಕ್ಕಂತೆ ಜಾನ್ನಿ ಮಾಸ್ಟರ್ ಅತ್ಯುತ್ತಮ ನೃತ್ಯವನ್ನು ನೀಡಿದ್ದಾರೆ. ಇದಕ್ಕೆ ತಕ್ಕಂತೆ ಕಿಚ್ಚ ಸುದೀಪ್ ಹಾಗೂ ಜಾಕ್ವೆಲಿನ್ ಫರ್ನಾಂಡಿಸ್ ಹೆಜ್ಜೆ ಹಾಕಿ ಪ್ರೇಕ್ಷಕರನ್ನು ಹುಚ್ಚೆದ್ದು ಕುಣಿಯುವಂತೆ ಮೋಡಿ ಮಾಡಿದ್ದಾರೆ. ಸದ್ಯಕ್ಕೆ ಇನ್ಸ್ಟಾಗ್ರಾಂ … Read more

ನನ್ನ ಬಳಿ ಬಂದು ಬೇರೆ ಹೀರೋಗಳ ಬಗ್ಗೆ ಮಾತನಾಡಿದರೆ ಒದ್ದು ಹೊರಗೆ ಹಾಕ್ತೀನಿ ಅಂತ ಹೇಳಿದ ಕಿಚ್ಚ ಸುದೀಪ್ ಕಾರಣ ಏನು ಗೊತ್ತಾ.?

ಕಿಚ್ಚ ಸುದೀಪ್ ಅವರು ಕನ್ನಡ ಸಿನಿಮಾ ರಂಗಕ್ಕೆ ಅಪಾರವಾದ ಕೊಡುಗೆಯನ್ನು ಸಲ್ಲಿಸಿದ್ದಾರೆ ಕನ್ನಡ ಸಿನಿಮಾವನ್ನು ಇದೀಗ ಭಾರತೀಯ ಚಿತ್ರರಂಗದಲ್ಲಿ ಬಹು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋಗುವಂತಹ ನಿಟ್ಟಿನಲ್ಲಿ ವಿಕ್ರಾಂತ್ ರೋಣ ಸಿನಿಮಾ ಎಂಬ ಸಿನಿಮಾದಲ್ಲಿ ಅಭಿನಯ ಮಾಡಿದರೆ. ಈಗಾಗಲೇ ಈ ಸಿನಿಮಾದ ಟೀಸರ್ ಮತ್ತು ಟ್ರೈಲರ್ ತುಂಬಾನೇ ಸದ್ದು ಮಾಡಿದೆ ಅಷ್ಟೇ ಅಲ್ಲದೆ ಒಂದು ಸಿನಿಮಾದಲ್ಲಿ ಬಿಡುಗಡೆಯಾದ ರಾ ರಾ ರಕ್ಕಮ್ಮ ಎಂಬ ಹಾಡು ಕೂಡ ಅದ್ಭುತವಾಗಿ ಮೂಡಿ ಬಂದಿದ್ದು ಎಲ್ಲರ ಗಮನವನ್ನು ಸೆಳೆದಿದೆ. ಇನ್ನು ವಿಚಾರಕ್ಕೆ … Read more