Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Tag: Kiccha Sudeepa

ಕಿಚ್ಚ ಸುದೀಪ್ ತೆಗೆದುಕೊಂಡು ನಿರ್ಧಾರ ಅಚ್ಚರಿ ಮಾತ್ರ ಅಲ್ಲ ನನಗೆ ಅಪಾರ ನೋವನ್ನುಂಟು ಮಾಡಿದೆ ಎಂದು ಬೇಸರ ವ್ಯಕ್ತ ಪಡಿಸಿದ ನಟ ಪ್ರಕಾಶ್ ರಾಜ್.

Posted on April 6, 2023 By Kannada Trend News No Comments on ಕಿಚ್ಚ ಸುದೀಪ್ ತೆಗೆದುಕೊಂಡು ನಿರ್ಧಾರ ಅಚ್ಚರಿ ಮಾತ್ರ ಅಲ್ಲ ನನಗೆ ಅಪಾರ ನೋವನ್ನುಂಟು ಮಾಡಿದೆ ಎಂದು ಬೇಸರ ವ್ಯಕ್ತ ಪಡಿಸಿದ ನಟ ಪ್ರಕಾಶ್ ರಾಜ್.
ಕಿಚ್ಚ ಸುದೀಪ್ ತೆಗೆದುಕೊಂಡು ನಿರ್ಧಾರ ಅಚ್ಚರಿ ಮಾತ್ರ ಅಲ್ಲ ನನಗೆ ಅಪಾರ ನೋವನ್ನುಂಟು ಮಾಡಿದೆ ಎಂದು ಬೇಸರ ವ್ಯಕ್ತ ಪಡಿಸಿದ ನಟ ಪ್ರಕಾಶ್ ರಾಜ್.

  ಈ ವರ್ಷದ ಆರಂಭದಿಂದಲೂ ಕೂಡ ಸುದೀಪ್ ಅವರ ರಾಜಕೀಯದ ಎಂಟ್ರಿ ಬಗ್ಗೆ ಸಾಕಷ್ಟು ಊಹಾಪೋಹಗಳ ಚರ್ಚೆ ನಡೆಯುತ್ತಿತ್ತು. ಕೆಲ ರಾಜಕೀಯ ಪ್ರಮುಖರ ಭೇಟಿ ವಿಷಯವನ್ನು ಇನ್ನಷ್ಟು ಗಂಭೀರಗೊಳಿಸಿತ್ತು. ಸದ್ಯಕ್ಕೆ ರಾಜ್ಯದಲ್ಲಿ ವಿಧಾನಸಭೆ ಎಲೆಕ್ಷನ್ ರಣಾಂಗಣ ಸಿದ್ಧವಾಗುತ್ತಿರುವುದರಿನಿಂದ ಸರ್ವಪಕ್ಷಗಳು ಕೂಡ ಸೆಲೆಬ್ರಿಟಿ ಗಳನ್ನು ಬಳಸಿಕೊಂಡು ಪ್ರಚಾರ ಕಾರ್ಯ ಮಾಡುವುದಕ್ಕೆ ಮುಂದಾಗಿವೆ. ಈ ಬಗ್ಗೆ ಎಲ್ಲರ ದೃಷ್ಟಿ ಸುದೀಪ ಅವರ ನಡೆಯ ಕಡೆ ಇತ್ತು, ಏಪ್ರಿಲ್ 5 ರಂದು ಮಾನ್ಯ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರ ಸಮ್ಮುಖದಲ್ಲಿ ನಡೆದ…

Read More “ಕಿಚ್ಚ ಸುದೀಪ್ ತೆಗೆದುಕೊಂಡು ನಿರ್ಧಾರ ಅಚ್ಚರಿ ಮಾತ್ರ ಅಲ್ಲ ನನಗೆ ಅಪಾರ ನೋವನ್ನುಂಟು ಮಾಡಿದೆ ಎಂದು ಬೇಸರ ವ್ಯಕ್ತ ಪಡಿಸಿದ ನಟ ಪ್ರಕಾಶ್ ರಾಜ್.” »

Viral News

ಮೋದಿ ಭೇಟಿಗೆ ನಿಮ್ಗೆ ಆಹ್ವಾನ ಇರ್ಲಿಲ್ವಾ ಅಂತ ಕೇಳಿದ್ಕೆ ಸುದೀಪ್ ಕೊಟ್ಟ ಉತ್ತರ ಏನು ಗೊತ್ತಾ.? ನಿಜಕ್ಕೂ ಶಾ-ಕ್ ಆಗ್ತೀರಾ.

Posted on February 16, 2023 By Kannada Trend News No Comments on ಮೋದಿ ಭೇಟಿಗೆ ನಿಮ್ಗೆ ಆಹ್ವಾನ ಇರ್ಲಿಲ್ವಾ ಅಂತ ಕೇಳಿದ್ಕೆ ಸುದೀಪ್ ಕೊಟ್ಟ ಉತ್ತರ ಏನು ಗೊತ್ತಾ.? ನಿಜಕ್ಕೂ ಶಾ-ಕ್ ಆಗ್ತೀರಾ.
ಮೋದಿ ಭೇಟಿಗೆ ನಿಮ್ಗೆ ಆಹ್ವಾನ ಇರ್ಲಿಲ್ವಾ ಅಂತ ಕೇಳಿದ್ಕೆ ಸುದೀಪ್ ಕೊಟ್ಟ ಉತ್ತರ ಏನು ಗೊತ್ತಾ.? ನಿಜಕ್ಕೂ ಶಾ-ಕ್ ಆಗ್ತೀರಾ.

    ಕಿಚ್ಚ ಸುದೀಪ್ (kicha Sudeep) ಅವರು ಬಹುಭಾಷಾ ಕಲಾವಿದ. ಕನ್ನಡ ತಮಿಳು ತೆಲುಗು ಮತ್ತು ಹಿಂದಿ ಭಾಷೆಯಲ್ಲಿ ಕೂಡ ನಟಿಸಿ ತನ್ನದೇ ಆದ ಛಾಪನ್ನು ದೇಶದಾದ್ಯಂತ ಮೂಡಿಸಿರುವ ಇವರು ಇತ್ತೀಚೆಗೆ ಪ್ಯಾನ್ ಇಂಡಿಯಾ ಸಿನಿಮಾಗಳ ಮೂಲಕ ಕೂಡ ಹೆಸರು ಮಾಡುತ್ತಿದ್ದಾರೆ. ಸುದೀಪ್ ಅವರು ನಟನೆಯ ಜೊತೆಗೆ ಇನ್ನು ಅನೇಕ ಕಲೆಗಳನ್ನು ಮೈಗೂಡಿಸಿಕೊಂಡಿದ್ದಾರೆ. ಸದ್ಯಕ್ಕೆ ಸಕಲಕಲಾವಲ್ಲಭ ಎಂದು ಕರೆಯಬಹುದಾದ ಕಿಚ್ಚ ಕೆಸಿಎಲ್ (KCL) ನಾಯಕತ್ವ ವಹಿಸಿಕೊಂಡು ಪ್ರಾಕ್ಟೀಸ್ ಅಲ್ಲಿ ತೊಡಗಿಕೊಂಡಿದ್ದಾರೆ. ಇದರ ನಡುವೆಯೇ ಕರ್ನಾಟಕಕ್ಕೆ ಮೋದಿ…

Read More “ಮೋದಿ ಭೇಟಿಗೆ ನಿಮ್ಗೆ ಆಹ್ವಾನ ಇರ್ಲಿಲ್ವಾ ಅಂತ ಕೇಳಿದ್ಕೆ ಸುದೀಪ್ ಕೊಟ್ಟ ಉತ್ತರ ಏನು ಗೊತ್ತಾ.? ನಿಜಕ್ಕೂ ಶಾ-ಕ್ ಆಗ್ತೀರಾ.” »

Entertainment

ಕಿಚ್ಚನ ವಿರುದ್ಧ ತಿರುಗಿದ ಬಿದ್ದ ರಶ್ಮಿಕಾ, ನಾಯಿ ಬಾಲ ಯಾವತ್ತಿದ್ರು ಡೊಂಕು ರಶ್ಮಿಕಾ ಎಂದಿಗೂ ಕೂಡ ಬದಲಾಗಲ್ಲ ಅನ್ನುತ್ತಿರುವ ನೆಟ್ಟಿಗರು, ಅಷ್ಟಕ್ಕೂ ಸುದೀಪ್ ಮೇಲೆ ರಶ್ಮಿಕಾಗೆ ಯಾಕಿಷ್ಟು ಕೋಪ

Posted on January 22, 2023January 22, 2023 By Kannada Trend News No Comments on ಕಿಚ್ಚನ ವಿರುದ್ಧ ತಿರುಗಿದ ಬಿದ್ದ ರಶ್ಮಿಕಾ, ನಾಯಿ ಬಾಲ ಯಾವತ್ತಿದ್ರು ಡೊಂಕು ರಶ್ಮಿಕಾ ಎಂದಿಗೂ ಕೂಡ ಬದಲಾಗಲ್ಲ ಅನ್ನುತ್ತಿರುವ ನೆಟ್ಟಿಗರು, ಅಷ್ಟಕ್ಕೂ ಸುದೀಪ್ ಮೇಲೆ ರಶ್ಮಿಕಾಗೆ ಯಾಕಿಷ್ಟು ಕೋಪ
ಕಿಚ್ಚನ ವಿರುದ್ಧ ತಿರುಗಿದ ಬಿದ್ದ ರಶ್ಮಿಕಾ, ನಾಯಿ ಬಾಲ ಯಾವತ್ತಿದ್ರು ಡೊಂಕು ರಶ್ಮಿಕಾ ಎಂದಿಗೂ ಕೂಡ ಬದಲಾಗಲ್ಲ ಅನ್ನುತ್ತಿರುವ ನೆಟ್ಟಿಗರು, ಅಷ್ಟಕ್ಕೂ ಸುದೀಪ್ ಮೇಲೆ ರಶ್ಮಿಕಾಗೆ ಯಾಕಿಷ್ಟು ಕೋಪ

ರಶ್ಮಿಕ ಮಂದಣ್ಣ ನ್ಯಾಷನಲ್ ಕ್ರಶ್ ಆಗಿದ್ದರೂ ಕನ್ನಡಿಗರ ಪಾಲಿಗೆ ಈಕೆ ಟ್ರೋಲಿಂಗ್ ಸ್ಟಾರ್ ಏಕೆಂದರೆ ಈಕೆ ಆಡುವ ಪ್ರತಿ ಮಾತು ಕೂಡ ಟ್ರೋಲ್ ಆಗುತ್ತದೆ. ಪದೇ ಪದೇ ಎಡವಟ್ಟು ಹೇಳಿಕೆಗಳನ್ನು ಕೊಟ್ಟು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಇದುವರೆಗೆ ಕನ್ನಡದ ಬಗ್ಗೆ ಗೌರವ ಇಲ್ಲದೆ ಅಭಿಮಾನ ಇಲ್ಲದವರಂತೆ ಕನ್ನಡ ಸಿನಿಮಾಗಳಿಗೆ ಸಂಬಂಧ ಇಲ್ಲದಂತೆ ನಡೆದುಕೊಂಡು ಟ್ರೋಲ್ ಆಗುತ್ತಿದ್ದವರು ಮತ್ತೊಮ್ಮೆ ಈಗ ಕನ್ನಡದ ಸ್ಟಾರ್ ಹೀರೋ ಮಾತಿಗೆ ತಿರುಗೇಟು ಕೊಡುವ ಮೂಲಕ ಸುದ್ದಿಯಲ್ಲಿದ್ದಾರೆ. ರಶ್ಮಿಕ ಮಂದಣ್ಣ ಅವರು…

Read More “ಕಿಚ್ಚನ ವಿರುದ್ಧ ತಿರುಗಿದ ಬಿದ್ದ ರಶ್ಮಿಕಾ, ನಾಯಿ ಬಾಲ ಯಾವತ್ತಿದ್ರು ಡೊಂಕು ರಶ್ಮಿಕಾ ಎಂದಿಗೂ ಕೂಡ ಬದಲಾಗಲ್ಲ ಅನ್ನುತ್ತಿರುವ ನೆಟ್ಟಿಗರು, ಅಷ್ಟಕ್ಕೂ ಸುದೀಪ್ ಮೇಲೆ ರಶ್ಮಿಕಾಗೆ ಯಾಕಿಷ್ಟು ಕೋಪ” »

Entertainment

ಒಟ್ಟಿಗೆ ಕ್ರಾಂತಿ ಸಿನಿಮಾ ಪ್ರಚಾರ ಮಾಡುತ್ತಿರುವ ಡಿ ಬಾಸ್ ಮತ್ತು ಕಿಚ್ಚ ಸುದೀಪ್ ಈ ವಿಡಿಯೋ ನೋಡಿ ನಿಜಕ್ಕೂ ಬೆಚ್ಚಿ ಬೀಳ್ತಿರಾ.

Posted on January 11, 2023 By Kannada Trend News No Comments on ಒಟ್ಟಿಗೆ ಕ್ರಾಂತಿ ಸಿನಿಮಾ ಪ್ರಚಾರ ಮಾಡುತ್ತಿರುವ ಡಿ ಬಾಸ್ ಮತ್ತು ಕಿಚ್ಚ ಸುದೀಪ್ ಈ ವಿಡಿಯೋ ನೋಡಿ ನಿಜಕ್ಕೂ ಬೆಚ್ಚಿ ಬೀಳ್ತಿರಾ.
ಒಟ್ಟಿಗೆ ಕ್ರಾಂತಿ ಸಿನಿಮಾ ಪ್ರಚಾರ ಮಾಡುತ್ತಿರುವ ಡಿ ಬಾಸ್ ಮತ್ತು ಕಿಚ್ಚ ಸುದೀಪ್ ಈ ವಿಡಿಯೋ ನೋಡಿ ನಿಜಕ್ಕೂ ಬೆಚ್ಚಿ ಬೀಳ್ತಿರಾ.

  ಕ್ರಾಂತಿ ಸಿನಿಮಾ ಕರ್ನಾಟಕದಲ್ಲಿ ಹೊಸದೊಂದು ಕ್ರಾಂತಿ ಸೃಷ್ಟಿ ಮಾಡಿರುವುದಂತೂ ನಿಜ ಕ್ರಾಂತಿ ಸಿನಿಮಾದಿಂದ ದರ್ಶನ್ ಅವರು ಸಾಕಷ್ಟು ಕಾಂಟ್ರವರ್ಸಿಗೆ ಸಿಲುಕಿದ್ದಾರೆ. ತಮ್ಮ ಮಾತಿನಿಂದಲೇ ಹಲವಾರು ಸಮಸ್ಯೆಗಳನ್ನು ಕೂಡ ಹುಟ್ಟಿ ಹಾಕಿಕೊಂಡಿದ್ದಾರೆ ಆದರೂ ಕೂಡ ಇವರ ಅಭಿಮಾನಿಗಳು ಎಂದಿಗೂ ಇವರ ಕೈ ಬಿಡುವುದಿಲ್ಲ. ವಿಶೇಷ ಏನೆಂದರೆ ಕ್ರಾಂತಿ ಸಿನಿಮಾದ ಮೂಲಕ ಮತ್ತೆ ಕಿಚ್ಚ ಸುದೀಪ್ ಹಾಗೂ ದರ್ಶನ್ ಇಬ್ಬರೂ ಕೂಡ ಒಂದಾಗುತ್ತಿರುವುದು ನಿಜಕ್ಕೂ ಸಂತೋಷದ ವಿಚಾರವೇ. ನಿಮ್ಮೆಲ್ಲರಿಗೂ ತಿಳಿದಿರುವಂತೆ ಕಳೆದ ಐದು ವರ್ಷಗಳಿಂದ ಕಿಚ್ಚ ಸುದೀಪ್ ಹಾಗೂ…

Read More “ಒಟ್ಟಿಗೆ ಕ್ರಾಂತಿ ಸಿನಿಮಾ ಪ್ರಚಾರ ಮಾಡುತ್ತಿರುವ ಡಿ ಬಾಸ್ ಮತ್ತು ಕಿಚ್ಚ ಸುದೀಪ್ ಈ ವಿಡಿಯೋ ನೋಡಿ ನಿಜಕ್ಕೂ ಬೆಚ್ಚಿ ಬೀಳ್ತಿರಾ.” »

Entertainment

ಅಂಬಿ ಮಗ ದರ್ಶನ್, ವಿಷ್ಣು ಮಗ ಸುದೀಪ್, ದಿಗ್ಗಜರು-2 ಸಿನಿಮಾದ ಮೂಲಕ ಒಂದಾಗಲಿರುವ ಕಿಚ್ಚ & ದಚ್ಚು

Posted on January 6, 2023 By Kannada Trend News No Comments on ಅಂಬಿ ಮಗ ದರ್ಶನ್, ವಿಷ್ಣು ಮಗ ಸುದೀಪ್, ದಿಗ್ಗಜರು-2 ಸಿನಿಮಾದ ಮೂಲಕ ಒಂದಾಗಲಿರುವ ಕಿಚ್ಚ & ದಚ್ಚು
ಅಂಬಿ ಮಗ ದರ್ಶನ್, ವಿಷ್ಣು ಮಗ ಸುದೀಪ್, ದಿಗ್ಗಜರು-2 ಸಿನಿಮಾದ ಮೂಲಕ ಒಂದಾಗಲಿರುವ ಕಿಚ್ಚ & ದಚ್ಚು

  ದರ್ಶನ್ ಅವರಿಗೆ ಕರ್ನಾಟಕದಲ್ಲಿ ಎಷ್ಟರ ಮಟ್ಟಿಗೆ ಅಭಿಮಾನಿ ಬಳಗ ಇದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಹಾಗೆ ಸುದೀಪ್ ಕೂಡ ಕನ್ನಡದ ಹೆಮ್ಮೆಯ ಸ್ಟಾರ್ ನಟ ಕನ್ನಡ ಚಿತ್ರರಂಗ ಮಾತ್ರವಲ್ಲದೇ ತಮಿಳು ತೆಲುಗು ಹಿಂದಿ ಹೀಗೆ ಪರಭಾಷೆಗಳಲ್ಲೂ ಕೂಡ ನಟಿಸಿರುವ ಇವರು ಕರ್ನಾಟಕದ ಆಸ್ತಿ. ಇಬ್ಬರು ಸಹ ಒಂದೇ ಕಾಲಘಟ್ಟದಲ್ಲಿ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಿದ್ದರು ಇಬ್ಬರು ಎಂದಿಗೂ ಹಲವು ವರ್ಷಗಳವರೆಗೆ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ನಂತರ ದರ್ಶನ್ ಅವರ ಸಾರಥಿ ಸಿನಿಮಾ ಸಂದರ್ಭದಲ್ಲಿ ಅವರ ಸಿನಿಮಾ…

Read More “ಅಂಬಿ ಮಗ ದರ್ಶನ್, ವಿಷ್ಣು ಮಗ ಸುದೀಪ್, ದಿಗ್ಗಜರು-2 ಸಿನಿಮಾದ ಮೂಲಕ ಒಂದಾಗಲಿರುವ ಕಿಚ್ಚ & ದಚ್ಚು” »

Entertainment

ಬಿಗ್ ಬಾಸ್ ವೇದಿಕೆ ಮೇಲೆ ಕಣ್ಣೀರಿಟ್ಟ ಕಿಚ್ಚ ಸುದೀಪ್ ಕಾರಣವೇನು ಗೊತ್ತಾ.?

Posted on January 1, 2023 By Kannada Trend News No Comments on ಬಿಗ್ ಬಾಸ್ ವೇದಿಕೆ ಮೇಲೆ ಕಣ್ಣೀರಿಟ್ಟ ಕಿಚ್ಚ ಸುದೀಪ್ ಕಾರಣವೇನು ಗೊತ್ತಾ.?
ಬಿಗ್ ಬಾಸ್ ವೇದಿಕೆ ಮೇಲೆ ಕಣ್ಣೀರಿಟ್ಟ ಕಿಚ್ಚ ಸುದೀಪ್ ಕಾರಣವೇನು ಗೊತ್ತಾ.?

ಬಿಗ್ ಬಾಸ್ ವೇದಿಕೆಯಲ್ಲಿ ಭಾವುಕರಾಗಿ ಕಣ್ಣೀರು ಹಾಕಿದ ಕಿಚ್ಚ ಸುದೀಪ್ ನಿನ್ನೆಯಷ್ಟೇ ಬಿಗ್ ಬಾಸ್ ಸೀಸನ್ 9 ಮುಕ್ತಾಯವಾಗಿದೆ ಈ ಬಾರಿಯ ವಿನ್ನರ್ ರೂಪೇಶ್ ಶೆಟ್ಟೆ ಎಂದು ಘೋಷಣೆ ಮಾಡಿದ್ದಾರೆ ರಾಕೇಶ್ ಅಡಿಗ ಅವರು ರನ್ನರ್ ಅಪ್ ಆಗಿ ಹೊರ ಹೊಮ್ಮಿದ್ದಾರೆ. ಸುಮಾರು 150 ದಿನಗಳಿಂದ ಕಾತುರದಿಂದ ಕಾಯುತ್ತಿದ್ದಂತಹ ಅಭಿಮಾನಿಗಳಿಗೆ ಕೊನೆಗೂ ನೆನ್ನೆ ಒಂದು ಅಂತಿಮ ನಿರ್ಧಾರ ಎಂಬುದು ಸಿಕ್ಕಿದೆ. ಕರಾವಳಿ ಮೂಲದ ರೂಪೇಶ್ ಶೆಟ್ಟಿ ಅವರು ಈ ಬಾರಿಯ ಬಿಗ್ ಬಾಸ್ ಗೆದ್ದಿದ್ದು ಅಲ್ಲಿನ ಜನರಿಗೆ…

Read More “ಬಿಗ್ ಬಾಸ್ ವೇದಿಕೆ ಮೇಲೆ ಕಣ್ಣೀರಿಟ್ಟ ಕಿಚ್ಚ ಸುದೀಪ್ ಕಾರಣವೇನು ಗೊತ್ತಾ.?” »

Entertainment

ದರ್ಶನ್ ಮೇಲೆ ಚಪ್ಪಲಿ ಎಸೆತವನ್ನು ಖಂಡಿಸಿ ಸುದೀರ್ಘ ಪತ್ರ ಬರೆದ ಕಿಚ್ಚ ಸುದೀಪ್, ಜೀವದ ಗೆಳೆಯನ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ.?

Posted on December 20, 2022 By Kannada Trend News No Comments on ದರ್ಶನ್ ಮೇಲೆ ಚಪ್ಪಲಿ ಎಸೆತವನ್ನು ಖಂಡಿಸಿ ಸುದೀರ್ಘ ಪತ್ರ ಬರೆದ ಕಿಚ್ಚ ಸುದೀಪ್, ಜೀವದ ಗೆಳೆಯನ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ.?
ದರ್ಶನ್ ಮೇಲೆ ಚಪ್ಪಲಿ ಎಸೆತವನ್ನು ಖಂಡಿಸಿ ಸುದೀರ್ಘ ಪತ್ರ ಬರೆದ ಕಿಚ್ಚ ಸುದೀಪ್, ಜೀವದ ಗೆಳೆಯನ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ.?

  ಈ ಪತ್ರದ ಒಳಗೆ ಕಿಚ್ಚ ಬರೆದಿರುವ ಮಾತುಗಳನ್ನು ಕೇಳುತ್ತಿದ್ದರೆ ನಿಜಕ್ಕೂ ಸತ್ಯವೆನಿಸುತ್ತದೆ. ಮೊನ್ನೆಯಷ್ಟೇ, ಹೊಸಪೇಟೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಕಿಡಿಗಿಡಿಯೊಬ್ಬರು ಚಪ್ಪಲಿಯನ್ನು ಎಸೆಯುತ್ತಾರೆ ಆದರೂ ಕೂಡ ದರ್ಶನ್ ಅವರು “ಪರವಾಗಿ ಇಲ್ಲ ಬಿಡು ಚಿನ್ನ ಇಂತಹ ಸಾಕಷ್ಟು ಅವಮಾನವನ್ನು ನಾನು ಜೀವನದಲ್ಲಿ ಅನುಭವಿಸಿದ್ದೇನೆ ಎಂದು ಹೇಳುವ ಮೂಲಕ ದೊಡ್ಡತನವನ್ನು ತೋರಿಸಿದರು”. ಆದರೆ ನಿಜಕ್ಕೂ ಇದು ಒಂದು ಚಿತ್ರರಂಗಕ್ಕೆ ಕಪ್ಪು ಚುಕ್ಕೆ ಅಂತಾನೆ ಹೇಳಬಹುದು ಇಲ್ಲಿಯವರೆಗೂ ಯಾವ ನಟನ ಮೇಲೆಯೂ ಕೂಡ ಇಂಥದ್ದೊಂದು ಕೃತ್ಯ…

Read More “ದರ್ಶನ್ ಮೇಲೆ ಚಪ್ಪಲಿ ಎಸೆತವನ್ನು ಖಂಡಿಸಿ ಸುದೀರ್ಘ ಪತ್ರ ಬರೆದ ಕಿಚ್ಚ ಸುದೀಪ್, ಜೀವದ ಗೆಳೆಯನ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ.?” »

Entertainment

Copyright © 2025 Kannada Trend News.


Developed By Top Digital Marketing & Website Development company in Mysore