ಕಿರಿಕ್ ಪಾರ್ಟಿ ಸಿನಿಮಾ ಆಫರ್ ರಿಜೆಕ್ಟ್ ಮಾಡಿದ್ದೆ, ನಟಿಸಲು ಆಶಕ್ತಿ ಇರಲಿಲ್ಲ, ಆದ್ರೆ ನನ್ನ ಗುರು ಒತ್ತಯ ಮಾಡಿದ್ರು ಅಂತ ಆಕ್ಟ್ ಮಾಡ್ದೆ ಅಷ್ಟೇ. ಸಂದರ್ಶನದಲ್ಲಿ ರಶ್ಮಿಕಾ ಹೇಳಿದ ಮಾತಿದು.

ಕೊಡಗಿನ ಕುವರಿ ನ್ಯಾಚುರಲ್ ಬೆಡಗಿ ರಶ್ಮಿಕ ಮಂದಣ್ಣ ಅವರು ಇಂದು ಇಡೀ ದೇಶಕ್ಕೆ ನ್ಯಾಷನಲ್ ಕ್ರಶ್ ಆಗಿದ್ದಾರೆ. ಕನ್ನಡದ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಕೆರಿಯರ್ ಶುರು ಮಾಡಿದ ಇವರು ನಂತರ ಟಾಲಿವುಡ್ ಅಂಗಳಕ್ಕೆ ಜಿಗಿದು ಅದೃಷ್ಟವನ್ನು ಬೆಳಗಿಸಿ ಕೊಂಡವರು. ಸದ್ಯಕ್ಕೆ ಇವರನ್ನು ಕನ್ನಡದವರ ಅಥವಾ ತೆಲುಗು ಅವರ ಎಂದು ಆಶ್ಚರ್ಯ ಪಡುವಷ್ಟು ಹೆಚ್ಚಿನ ಸಿನಿಮಾಗಳನ್ನು ಇವರು ತೆಲುಗಿನಲ್ಲಿಯೇ ಮಾಡಿದ್ದಾರೆ. ಜಾಹೀರಾತು :- ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ಪಂಡಿತ್ : ಶ್ರೀ … Read more

ರಶ್ಮಿಕಾ ರಕ್ಷಿತ್ ಶೆಟ್ಟಿ ಜೊತೆ ಬ್ರೇಕ್ ಅಪ್ ಮಾಡಿಕೊಳ್ಳಲು ಈ ಸ್ವಾಮೀಜಿಯೇ ಕಾರಣ. ಅಷ್ಟಕ್ಕೂ ಈತ ಹೇಳಿದ ಭವಿಷ್ಯವೇನೂ ಗೊತ್ತ.? ನಿಜಕ್ಕೂ ಶಾ-ಕ್ ಆಗುತ್ತೆ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ನ್ಯಾಷನಲ್ ಕ್ರಾಶ್ ರಶ್ಮಿಕಾ ಮಂದಣ್ಣ ಅವರು ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದರು. ಈ ಒಂದು ಸಿನಿಮಾದಲ್ಲಿ ಅವಕಾಶ ಕಲ್ಪಿಸಿ ಕೊಟ್ಟಿದ್ದು ನಟ ರಕ್ಷಿತ್ ಶೆಟ್ಟಿ ಇಂದು ಭಾರತದ ಅತ್ಯಂತ ರಶ್ಮಿಕ ಮದ್ದಣ್ಣ ಅವರು ಹೆಸರು ಕೀರ್ತಿ ಪಡೆಯುತ್ತಿದ್ದಾರೆ ಅಂದರೆ ಅದಕ್ಕೆ ಮುಖ್ಯ ಕಾರಣ ರಕ್ಷಿತ್ ಶೆಟ್ಟಿ. ಒಂದು ವೇಳೆ ರಕ್ಷಿತ್ ಶೆಟ್ಟಿ ಸಿಗದೇ ಹೋಗಿದ್ದಾರೆ ರಶ್ಮಿಕ ಇಂದು ಸಾಮಾನ್ಯ ಮಹಿಳೆಯಂತೆ ಜೀವನ ಸಾಗಿಸಬೇಕಿತ್ತು. ಕಿರಿಕ್ ಪಾರ್ಟಿ ಸಿನಿಮಾಗೆ ನಾಯಕ ನಟಿಯಾಗಿ … Read more