ಕ್ರಾಂತಿಲಿ ಅಪ್ಪು ಪೋಟೋ ಹಾಕಿ ಟ್ರಿಬ್ಯೂಟ್ ಕೊಡ್ದೆ ಇದ್ರೆ ಏನಂತೆ. ಅಪ್ಪು ಹುಟ್ದಬ್ಬಕ್ಕೆ ಕಬ್ಜಾ ಸಿನಿಮಾನೇ ರಿಲೀಸ್ ಮಾಡ್ತರಂತೆ ಕಿಚ್ಚ&ಉಪ್ಪಿ.

  ಕಳೆದ ಒಂದುವರೆ ವರ್ಷದಿಂದ ಕನ್ನಡ ಸಿನಿಮಾ ಇಂಡಸ್ಟ್ರಿ ಒಂದು ಪದ್ಧತಿಯನ್ನು ಪಾಲಿಸಿಕೊಂಡು ಬರುತ್ತಿದೆ. ಅದೇನೆಂದರೆ ಸಿನಿಮಾ ಕುರಿತಾದ ಯಾವುದೇ ಕಾರ್ಯಕ್ರಮ ಆದರೂ ಕೂಡ ಮೊದಲು ಅಲ್ಲಿ ಪುನೀತ್ ರಾಜಕುಮಾರ್ (Puneeth Raj kumar) ಅವರ ಫೋಟೋ ಇಟ್ಟು ಶ್ರದ್ಧಾಂಜಲಿ ಸಲ್ಲಿಸಿದ ನಂತರ ಕಾರ್ಯಕ್ರಮ ಶುರು ಮಾಡುವುದು ಮತ್ತು ಯಾವುದೇ ಸಿನಿಮಾ ರಿಲೀಸ್ ಆದರೂ ಕೂಡ ಮೊದಲಿಗೆ ಅಲ್ಲಿ ಅಪ್ಪು ಫೋಟೋ ಹಾಕಿ ಅವರಿಗೆ ಟ್ರಿಬ್ಯೂಟ್ (tribute) ಸಲ್ಲಿಸುವುದು. ಸಣ್ಣ ಸಿನಿಮಾ ಅಥವಾ ಪ್ಯಾನ್ ಇಂಡಿಯಾ ಸಿನಿಮಾ … Read more

ಪೈರಸಿ ಆಯ್ತು ಅಂತಾ ಕುತ್ಕೊಂಡು ಬೇರೆಯವರ ಥರ ಕಣ್ಣೀರು ಹಾಕೋಳಲ್ಲ ನಾನು. ಕ್ರಾಂತಿ ಸಿನಿಮಾ ಸಕ್ಸಸ್ ಪಾರ್ಟಿಯಲ್ಲಿ ಪರೋಕ್ಷವಾಗಿ ಟಂಗ್ ಕೊಟ್ಟ ಶೈಲಜಾ ನಾಗ್.

  ನಾನು ಬೇರೆಯವರ ರೀತಿ ಸಿನಿಮಾ ಪೈರಸಿ ಆಯ್ತು ಎಂದು ಅಳುತ್ತಾ ಕೂರುವವಳು ಅಲ್ಲ ಎಂದು ಪರೋಕ್ಷವಾಗಿ ಆ ನಿರ್ಮಾಪಕಿಗೆ ಟಾಂಗ್ ಕೊಟ್ಟರಾ ಕ್ರಾಂತಿ ಪ್ರೊಡ್ಯೂಸರ್. ದರ್ಶನ್ (Darshan) ಅವರ ಕ್ರಾಂತಿ (Kranthi) ಸಿನಿಮಾ ಇದೆ ಜನವರಿ 26ರಂದು ರಿಲೀಸ್ ಆಗಿತ್ತು. ಕಳೆದ ಎರಡು ತಿಂಗಳ ಹಿಂದೆಯೇ ಚಿತ್ರದ ಪ್ರಚಾರ ಕಾರ್ಯಕ್ಕೆ ಇಳಿದಿದ್ದ ಇಡೀ ತಂಡ ಇಂದು ಎಂಟು ದಿನಗಳ ಬಳಿಕ ಸಿನಿಮಾ ನೂರು ಕೋಟಿ ಕಲೆಕ್ಷನ್ ದಾಟಿದ ಸಂಭ್ರಮದಲ್ಲಿದೆ. ಇದರ ವಿಶೇಷವಾಗಿ ಸ್ಪೆಷಲ್ ಸಕ್ಸಸ್ ಮೀಟ್ … Read more

ಕ್ರಾಂತಿ ಸಿನಿಮಾ ಫಸ್ಟ್ ಡೇ ಕಲೆಕ್ಷನ್ ಅನ್ನೇ ಮೀರಿಸಿದ ಪ್ರಥಮ್ ಅಭಿಮಾನಿಯದ ನಟಭಯಂಕರ ಸಿನಿಮಾ ಕಲೆಕ್ಷನ್, ಈ ಬಗ್ಗೆ ಪ್ರಥಮ್ ಹೇಳಿದ್ದೇನು ಗೊತ್ತ.?

ಮೊದಲ ದಿನದ ಕಲೆಕ್ಷನ್ ನಲ್ಲೇ ಕ್ರಾಂತಿಯನ್ನೇ ಮೀರಿಸಿದ ನಟಭಯಂಕರ ವೈರಲ್ ಆಗುತ್ತಿರುವ ಪೋಸ್ಟರ್ ಬಗ್ಗೆ ಪ್ರಥಮ್ ಕೊಟ್ಟ ಸ್ಪಷ್ಟತೆ ಏನು ಗೊತ್ತಾ.? ನೆನ್ನೆ ಅಷ್ಟೇ ಒಳ್ಳೆ ಹುಡುಗ ಪ್ರಥಮ್ (Olle hudga Pratham) ಅವರ ನಟಭಯಂಕರ (Nata bayankara) ಸಿನಿಮಾ ತೆರೆಕಂಡಿತ್ತು. ಕ್ರಾಂತಿ (Kranthi) ಸಿನಿಮಾದ ಅಬ್ಬರದ ನಡುವೆ ಈ ಹಾವಳಿ ಸ್ಟಾರ್ ತಮ್ಮ ಸಿನಿಮಾ ರಿಲೀಸ್ ಮಾಡುವ ಧೈರ್ಯ ತೋರಿ ರಿಲೀಸ್ ಮಾಡಿಯೇ ಬಿಟ್ಟರು. ಈಗ ಮೊದಲ ದಿನದ ಕಲೆಕ್ಷನ್ ಅಲ್ಲಿ ಡಿ ಬಾಸ್ (DBoss) … Read more

ನನ್ಗೇನ್ ನಾಯಿ ಕಚ್ಚಿದ್ಯಾ.? ಕ್ರಾಂತಿ ಸಿನಿಮಾ ಸಕ್ಸಸ್ ಕಾರ್ಯಕ್ರಮದಲ್ಲಿ ಸಿಡಿದೆದ್ದ ಡಿ-ಬಾಸ್. ಅಷ್ಟಕ್ಕೂ ದರ್ಶನ್ ಈ ಪರಿ ಕೋಪ ಮಾಡಿಕೊಳ್ಳಲು ಕಾರಣವೇನು ಗೊತ್ತ.?

ಬರೋಬ್ಬರಿ 22 ತಿಂಗಳ ನಂತರ ದರ್ಶನ್ (Darshan) ಅವರ ಸಿನಿಮಾ ತೆರೆ ಮೇಲೆ ಬಂದಿತ್ತು. ಸಿನಿಮಾ ಶುರುವಾದ ದಿನದಿಂದಲೂ ಕೂಡ ಸಾಕಷ್ಟು ವಿ’ವಾ’ದ, ಸಂ’ಘ’ರ್ಷ, ಅಡೆತಡೆಗಳನ್ನು ಎದುರಿಸಿತ್ತು. ಕೊನೆಗೂ ಅಂದುಕೊಂಡಂತೆ ಜನವರಿ 26ರಂದು ಸಿನಿಮಾ ರಿಲೀಸ್ ಆಯ್ತು. ದರ್ಶನ್ ಅಭಿಮಾನಿಗಳ ಪಾಲಿಗಂತೂ ತಡೆಯಲಾರದಷ್ಟು ಸಂಭ್ರಮ. ಜೊತೆಗೆ ಕನ್ನಡ ಶಾಲೆ ಮತ್ತು ಸರ್ಕಾರಿ ಶಾಲೆಗಳ ಬಗ್ಗೆ ಸಂದೇಶ ಹೊತ್ತು ತಂದ ಸಿನಿಮಾ ಆದಕಾರಣ ಸಾಮಾಜಿಕ ಕಳಕಳಿ ಇರುವ ಚಿತ್ರ ಎಂದೇ ಕ್ರಾಂತಿ (Kranti) ಬಿಂಬಿತವಾಗಿತ್ತು. ಚಿತ್ರ ರಿಲೀಸ್ ಆಗುವ … Read more

ಸತತ 1 ತಿಂಗ್ಳು, 30 ಜಿಲ್ಲೆಗೆ ಹೋಗಿ ಕ್ರಾಂತಿ ಸಿನಿಮಾ ಪ್ರೋಮೋಟ್ ಮಾಡಿದ ಡಿ-ಬಾಸ್ ಅಭಿಮಾನಿ ಈಗ ಬೀದಿಗೆ ಬಿದ್ದಿದ್ದಾನೆ, ಕಾರಣವೇನು ಗೊತ್ತ.? ಲೈವ್ ಬಂದು ನೋವು ಹಂಚಿಕೊಂಡಿದ ಅಭಿಮಾನಿ.

ಬುಲೆಟ್ ಬೈಕ್ ಅತ್ತಿ 31 ಜಿಲ್ಲೆನಾ 60 ದಿನ ತಿರುಗಿ ಕ್ರಾಂತಿ ಸಿನಿಮಾ ಪ್ರಚಾರ ಮಾಡಿದ ವ್ಯಕ್ತಿ ಇದೀಗಾ ಕೆಲಸ ಕಳೆದುಕೊಂಡಿದ್ದಾನೆ. ಲೈವ್ ನಲ್ಲಿಯೇ ಕಣ್ಣಿರಿಟ್ಟ ಡಿ ಬಾಸ್ ಅಭಿಮಾನಿ. ಈ ವರ್ಷ ಮೊದಲ ಸ್ಟಾರ್ ಸಿನಿಮಾ ಆಗಿ ಬಿಡುಗಡೆ ಆದ ಕ್ರಾಂತಿ (Kranthi) ಸಿನಿಮಾ ಕರ್ನಾಟಕದಲ್ಲಿ ಹೊಸ ದಾಖಲೆಯನ್ನು ನಿರ್ಮಿಸಿದೆ ಎನ್ನಬಹುದು. ಸಿನಿಮಾ ಕಲೆಕ್ಷನ್ ವಿಚಾರ ಮಾತ್ರ ಅಲ್ಲದೇ ಸಿನಿಮಾದ ಪ್ರಚಾರ ವಿಚಾರದಿಂದಲೇ ಕ್ರಾಂತಿ ಖ್ಯಾತಿ ಆಗಿದೆ. ಮಾಧ್ಯಮಗಳು ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅವರನ್ನು … Read more

ಚೆನ್ನಾಗ್ ಉಂಡ್ಕೊಂಡು ತಿನ್ಕೊಂಡು ಇದ್ದವ್ನೇ, ಹೊಂಟೋದ ಇನ್ ನಾನ್ ಯಾವ್ ಲೆಕ್ಕ ಜಿಮ್ ಬಗ್ಗೆ ಭಯ ಬೇಡ ಎಂದ ದರ್ಶನ್. ಕ್ರಾಂತಿಗಾಗಿ ಎಷ್ಟು ಕೆ.ಜಿ ತೂಕ ಇಳಿಸಿದ್ದಿನಿ ಗೊತ್ತ.?

  ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging star Darshan) ಖಡಕ್ ಪೊಲೀಸ್ ಪಾತ್ರಕ್ಕೂ ಸೈ, ರೈತನ ಪಾತ್ರಕ್ಕೂ ಜೈ. ಆರಡಿ ಹೈಟು ಕಟ್ಟು ಮಸ್ತಾದ ದೇಹ ಅದಕ್ಕೆ ತಕ್ಕನಾದ ಧ್ವನಿ ಮತ್ತು ಆಟಿಟ್ಯೂಡ್. ಇಂತಹ ಒಂದು ವಿಶೇಷ ಹಾಗೂ ಅಪರೂಪದ ಬಾಡಿ ಹೊಂದಿದ್ದ ಕಾರಣವೇ ಅವರಿಗೆ ಕುರುಕ್ಷೇತ್ರದ ದುರ್ಯೋಧನನ ಪಾತ್ರ ಮತ್ತು ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪಾತ್ರ ಮಾಡುವಂತಹ ಭಾಗ್ಯ ದೊರಕಿತು. ದರ್ಶನ್ ಅವರ ಕ್ರಾಂತಿ (Kranthi) ಸಿನಿಮಾದಲ್ಲಿ ಅವರ ಸಿಕ್ಸ್ ಪ್ಯಾಕ್ ಅನ್ನು ಓಪನ್ … Read more

ಕ್ರಾಂತಿಯಲ್ಲಿ ಅಪ್ಪು ಫೋಟೋ ಹಾಕಿಲ್ಲ ಟ್ರಿಬ್ಯೂಟ್ ಕೊಟ್ಟಿಲ್ಲ ಅಂತ ಗಲಾಟೆ ಮಾಡ್ತಿದ್ದಿರಲ್ಲ ಯುವರತ್ನದಲ್ಲಿ ಚಿರು ಹಾಕಿದ್ರಾ ಟ್ರಿಬ್ಯೂಟ್ ಕೊಟ್ರಾ.? ದಚ್ಚು ಅಭಿಮಾನಿಗಳು ಪ್ರಶ್ನೆ.!

  ದಿನದಿಂದ ದಿನಕ್ಕೆ ದರ್ಶನ್ ಅಭಿಮಾನಿಗಳು ಹಾಗೂ ಅಪ್ಪು ಅಭಿಮಾನಿಗಳು ಒಬ್ಬರ ಮೇಲೆ ಮತ್ತೊಬ್ಬರು ಆರೋಪ ಮಾಡುತ್ತಿರುವ ವಿಚಾರ ನಿಮಗೆ ತಿಳಿದೇ ಇದೆ. ಅದರಲ್ಲಿಯೂ ಕೂಡ ಕ್ರಾಂತಿ ಸಿನಿಮಾ ಬಿಡುಗಡೆಯಾಗುತ್ತಿದೆ ಎಂಬ ವಿಚಾರವನ್ನು ಕೇಳುತ್ತಿದ್ದ ಹಾಗೆ ಇದರ ಅತಿರೇಕದ ವರ್ತನೆ ಹೆಚ್ಚಾಗುತ್ತದೆ. ಹೌದು ದರ್ಶನ್ ಅವರು ಸಂದರ್ಶನ ಒಂದರಲ್ಲಿ ಮಾತನಾಡುವಂತಹ ಸಮಯದಲ್ಲಿ ಆಯತಪ್ಪಿ ಅಪ್ಪು ಅವರ ಬಗ್ಗೆ ಹೇಳಿದಂತಹ ಹೇಳಿಕೆಯೊಂದು ಇಷ್ಟೆಲ್ಲ ಅವಾಂತರಕ್ಕೆ ಕಾರಣ ಅಂತಾನೆ ಹೇಳಬಹುದು. ದರ್ಶನ್ ಅವರು ಅಪ್ಪು ಅವರ ಬಗ್ಗೆ ಯಾವುದೇ ರೀತಿಯಾದಂತಹ … Read more

ಕ್ರಾಂತಿ ಅಪ್ಪುಗೆ ಟ್ರಿಬ್ಯೂಟ್ ಕೊಟ್ಟಿಲ್ಲ, ಎಲ್ಲಾ ಕನ್ನಡ ಸಿನಿಮಾದಲ್ಲೂ ಅಪ್ಪು ಫೋಟೋ ಇರುತ್ತೆ ಕ್ರಾಂತಿಯಲ್ಲಿ ಮಾತ್ರ ಯಾಕಿಲ್ಲ.? ಸೇಡು ತೀರಿಸಿಕೊಳ್ತಿದ್ದಾರ ದರ್ಶನ್.? ಅಭಿಮಾನಿಗಳ ಪ್ರಶ್ನೆ.!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ ಬಿಡುಗಡೆಯಾಗಿ ಇನ್ನೇನು ಮೂರು ದಿನಗಳಾಗಿದೆ ಬಾಕ್ಸ್ ಆಫೀಸ್ ನಲ್ಲಿ ಒಳ್ಳೆ ಸದ್ದು ಮಾಡುತ್ತಿದೆ ಎಂದು ಕೆಲವು ಅಭಿಮಾನಿಗಳು ಹೇಳುತ್ತಿದ್ದಾರೆ. ಆದರೆ ಕ್ರಾಂತಿ ಸಿನಿಮಾ ಸೆಟ್ಟೇರಿದ ಕಾಲದಿಂದ ಹಿಡಿದು ಬಿಡುಗಡೆಯಾಗುವ ತನಕ ಒಂದಲ್ಲ ಒಂದು ವಿವಾದಾತ್ಮಕ ಸಂಕಷ್ಟಗಳಿಗೆ ಸಿಲುಕಿಕೊಂಡಿರುವಂತಹ ವಿಚಾರ ನಿಮಗೆ ತಿಳಿದೇ ಇದೆ. ಅದರಲ್ಲಿಯೂ ಕೂಡ ಅಪ್ಪು ಅಭಿಮಾನಿಗಳನ್ನು ಎದುರು ಹಾಕಿಕೊಂಡು ಸಾಕಷ್ಟು ಸಂಕಷ್ಟವನ್ನು ಅನುಭವಿಸಿದ್ದಾರೆ. ಅಷ್ಟೇ ಅಲ್ಲದೆ ಕನ್ನಡದ ಯಾವ ನಟನಿಗೂ ಕೂಡ ಆಗದಂತಹ … Read more

ಕ್ರಾಂತಿ 1st ಡೇ ಕಲೆಕ್ಷನ್ ಎಷ್ಟು ಗೊತ್ತ.? ಎಲ್ಲಾ ದಾಖಲೆ ಉಡೀಸ್, ಸಿನಿಮಾ ನೋಡಿದ ಪ್ರೇಕ್ಷಕ ಪ್ರಭುಗಳೇದ್ದೆನು, ಕ್ರಾಂತಿ OTT ಬಿಡುಗಡೆ ಯಾವಾಗ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

(Kranti 1st day collection)ಮೊದಲ ದಿನವೇ ಬಾರಿ ಕಲೆಕ್ಷನ್ ಮಾಡಿದ ಕ್ರಾಂತಿ, ಇದುವರೆಗಿನ ಎಲ್ಲಾ ದಾಖಲೆಗಳು ಉಡೀಸ್, ಕಥೆ ಏನು ಮತ್ತು ಓಟಿಟಿಯಲ್ಲಿ ರಿಲೀಸ್ ಯಾವಾಗ ಎನ್ನುವ ಮಾಹಿತಿ ಇಲ್ಲಿದೆ ನೋಡಿ. ಇಷ್ಟು ದಿನ ದರ್ಶನ್ (Darshan) ಅಭಿಮಾನಿಗಳೆಲ್ಲ ತುದಿಗಾಲಲ್ಲಿ ಕಾಯುತ್ತಿದ್ದ ಸಿನಿಮಾ ಕ್ರಾಂತಿ (Kranti) ಇಂದು ಭರ್ಜರಿಯಾಗಿ ಪ್ರದರ್ಶನಗೊಂಡಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹು ನಿರೀಕ್ಷಿತ ಚಿತ್ರವಾದ ಕ್ರಾಂತಿ ಈ ದಿನ ಬಿಡುಗಡೆ ಆಗಿದ್ದು ಇಷ್ಟು ದಿನ ಇದ್ದ ಜನರ ಕುತೂಹಲಕ್ಕೆ ಇಂದು ತೆರೆ … Read more

ಬೇಕಂತನೇ ನನ್ಗೆ ಚಪ್ಲಿಲಿ ಹೊಡ್ಸುದ್ರು. ಆ ಕೆಲ್ಸ ಮಾಡ್ಸ್ದೊರು ಯಾರು ಅನ್ನೋದು ನನ್ಗೆ ಗೊತ್ತಾಗಿದೆ ಮುಂದೈತೆ‌ ಮಾರಿಹಬ್ಬ ಎಂದು ಮಾಧ್ಯಮದ ಮುಂದೆ ಗರಂ ಆದ ದರ್ಶನ್.

  ಚಪ್ಪಲಿ (Shoe) ಎಸೆತದ ಇನ್ಸಿಡೆಂಟ್ ಬಗ್ಗೆ ಮೊದಲ ಬಾರಿಗೆ ಮಾತನಾಡಿ, ಮುಂದೆ ಇವರಿಗೆ ಮಾರಿಹಬ್ಬ ಎಂದ ದರ್ಶನ್ (Darshan). ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಸದಾ ಒಂದಲ್ಲ ಒಂದು ವಿವಾದಗಳು ಆಗುತ್ತಲೇ ಇರುತ್ತವೆ. ಕೆಲವರು ದರ್ಶನ್ ಅವರ ಏಳಿಗೆಯನ್ನು ಸಹಿಸಲಾರದೆ ಈ ರೀತಿ ಮಾಡುತ್ತಿದ್ದಾರೆ ಎಂದು ದರ್ಶನ್ ಅಭಿಮಾನಿಗಳು ಇನ್ನಿತರ ಸ್ಟಾರ್ ಗಳ ಹೆಸರು ಹೇಳಿಕೊಂಡು ಕಿರಿಕ್ ಮಾಡಿಕೊಳ್ಳುತ್ತಿದ್ದರೆ ದರ್ಶನವರು ಯಾವುದಕ್ಕೂ ಉತ್ತರ ಕೊಡದೇ ಸುಮ್ಮನಾಗುತ್ತಿದ್ದರು. ಇದೀಗ ಮೊದಲ ಬಾರಿಗೆ ಅವರು ಹೊಸಪೇಟೆಯಲ್ಲಿ (Hosapet) … Read more