ಜನವರಿ 26ಕ್ಕೆ ಗಣರಾಜ್ಯೋತ್ಸವ ಇದೆ ಅನ್ನೋದ್ನೆ ಮರೆತು ಬಿಡಿ, ಥಿಯೇಟರ್ ಗೆ ಬಂದು ಕ್ರಾಂತಿ ಸಿನಿಮಾ ನೋಡಿ ಉತ್ಸವ ಮಾಡಿ ಎಂದು ಹೇಳಿಕೆ ಕೊಟ್ಟು ಇಕ್ಕಟಿಗೆ ಸಿಲುಕಿದ ನಟಿ ರಚಿತಾ ರಾಮ್

  ಸ್ಟಾರ್ ನಟ ಹಾಗೂ ನಟಿಯರು ಎಂದರೆ ಅವರನ್ನು ದೊಡ್ಡ ಸಂಖ್ಯೆಯಲ್ಲಿ ಫಾಲೋ ಮಾಡುವುದು ಹಾಗೂ ಅವರ ಪ್ರತಿಯೊಂದು ವಿಚಾರಗಳನ್ನು ಕೂಡ ತಿಳಿದು ಕೊಳ್ಳುವುದು ಸಹಜ. ಕೇವಲ ತೆರೆ ಮೇಲಿನ ನಟನೆ ಮತ್ತು ಸೌಂದರ್ಯವನ್ನು ಮೆಚ್ಚಿಕೊಂಡು ಇಷ್ಟಪಡು ವಂತಹ ಅಭಿಮಾನಿಗಳಿಗೆ ತಮ್ಮ ನೆಚ್ಚಿನ ನಟ ಹಾಗೂ ನಟಿಯರು ಕೇವಲ ತೆರೆ ಮೇಲೆ ಮಾತ್ರ ಅಲ್ಲ. ತೆರೆ ಹಿಂದೆ ಕೂಡ ಒಳ್ಳೆಯತನವನ್ನು ಹೊಂದಿರಬೇಕು ಯಾವುದೇ ವಿಚಾರದ ಬಗ್ಗೆ ವಿರುದ್ಧವಾಗಿ ಮಾತನಾಡ ಬಾರದು. ಅವರ ಮಾತಿನ ಮೇಲೆ ಪ್ರತಿಯೊಬ್ಬರಿಗೂ ತೆರೆ … Read more

ದರ್ಶನ್ ವಿರುದ್ಧ ಪಿತೂರಿ ಮಾಡುವವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಮುಖ್ಯಮಂತ್ರಿ ಚಂದ್ರ.

  ಕ್ರಾಂತಿ ಸಿನಿಮಾವು ಜನವರಿ 26ರಂದು ರಿಲೀಸ್ ಆಗುತ್ತಿದೆ. ಚಿತ್ರದ ಹಾಡುಗಳನ್ನು ಈಗಾಗಲೇ ಕರ್ನಾಟಕದ ಪ್ರಮುಖ ನಗರಗಳಲ್ಲಿ ಬಿಡುಗಡೆ ಮಾಡಿ, ಟ್ರೈಲರ್ ರಿಲೀಸ್ ಅನ್ನು ಕೂಡ ವಿಭಿನ್ನವಾಗಿ ಮಾಡಲು ನಿರ್ಧರಿಸಿದ ಚಿತ್ರ ತಂಡ ಥಿಯೇಟರ್ ಒಂದರಲ್ಲಿ ಇವೆಂಟ್ ಆಯೋಜಿಸಿ ಎಲ್ಲರನ್ನು ಆಹ್ವಾನಿಸಿದೆ. ಅಭಿಮಾನಿಗಳು, ಮಾಧ್ಯಮದವರ ಮತ್ತು ಚಿತ್ರದ ಕಲಾವಿದರುಗಳು ಹಾಗೂ ಇನ್ನಿತರ ಅತಿಥಿಗಳ ಸಮ್ಮುಖದಲ್ಲಿ ಕ್ರಾಂತಿ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಈಗಾಗಲೇ ದರ್ಶನ್ ಅವರು ಮತ್ತು ಚಿತ್ರತಂಡ ಕೊಡುತ್ತಿದ್ದ ಸಂದರ್ಶನಗಳಿಂದ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿಸಿಕೊಂಡಿದ್ದ … Read more

75 ದಿನ ಪೈಟಿಂಗ್ ಸೀನ್ ಮಾಡ್ದೆ, 25 ದಿನ ಸಾಂಗ್ ಶೂಟ್ ಮಾಡ್ದೆ ಅಂತ ಹೇಳೋ ಶೋಕಿ ನನ್ಗೂ ಇಲ್ಲ, ದರ್ಶನ್ ಗೂ ಇಲ್ಲ. ಯಾವ ಸಿನಿಮಾದ ಬಗ್ಗೆ ಗೊತ್ತಾ ಇವರು ಮಾತನಾಡಿದ್ದು.?

  ಶೈಲಜಾ ನಾಗ್ ಹಾಗೂ ಬಿ ಸುರೇಶ್ ಅವರು ನಿರ್ಮಾಣ ಮಾಡಿ ನಿರ್ದೇಶನ ಮಾಡುತ್ತಿರುವ ಕ್ರಾಂತಿ ಈ ವರ್ಷದ ಬಹು ನಿರೀಕ್ಷಿತ ಚಿತ್ರ. ಇದೇ ಜನವರಿ 26ರಂದು ಈ ವರ್ಷದ ಪ್ರಥಮ ಸ್ಟಾರ್ ಸಿನಿಮಾ ಆಗಿ ರಿಲೀಸ್ ಆಗುತ್ತಿರುವ ಕ್ರಾಂತಿ ಸಿನಿಮಾದ ಬಗ್ಗೆ ಈಗಾಗಲೇ ಹೈಪ್ ಕ್ರಿಯೇಟ್ ಆಗಿದೆ. ದಿನೇ ದಿನೇ ನಾನಾ ವಿಷಯಗಳಿಂದ ಕ್ರಾಂತಿ ಕುರಿತ ಕುತೂಹಲ ಹೆಚ್ಚಾಗುತ್ತಿದ್ದು ಇದೀಗ ಟ್ರೈಲರ್ ಕೂಡ ರಿಲೀಸ್ ಮಾಡಲಾಗಿದೆ. ಹಲವು ದಿನಗಳಿಂದ ಈ ಸಿನಿಮಾದ ನಾಯಕ ನಟ ಚಾಲೆಂಜಿಂಗ್ … Read more

ಕ್ರಾಂತಿ ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆ ಆಗುವುದಕ್ಕಿಂತ ಮುಂಚೆಯೇ ಓ.ಟಿ.ಟಿ ದಿನಾಂಕ ಘೋಷಣೆ. ಬ್ಯಾನ್ ಬಯಕೆ ಹೆದರಿ ಈ ರೀತಿ ಮಾಡ್ತಿದ್ದಾರ‌.?

  ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕ್ರಾಂತಿ ಸಿನಿಮಾ ರಿಲೀಸ್ ಗೆ ದಿನಗಣನೆ ಶುರುವಾಗಿದೆ ಬಹುಕೋಟಿ ವೆಚ್ಚದಲ್ಲಿ ಈ ಮಾಸ್ ಎಂಟಟೈನರ್ ಸಿನಿಮಾ ನಿರ್ಮಾಣವಾಗಿದೆ ಈಗಾಗಲೇ ಈ ಚಿತ್ರದ ಹಾಡುಗಳು ರಿಲೀಸ್ ಆಗಿ ಸಿನಿಮಾದ ಮೇಲೆ ಇರುವಂತಹ ನಿರೀಕ್ಷೆಯನ್ನು ಜಾಸ್ತಿ ಮಾಡಿದೆ ಈಗ ಸಿನಿಮಾ OTT ಸ್ಕ್ರಿಮಿಂಗ್ ಬಗ್ಗೆ ಕೂಡ ಸುಳಿವು ಸಿಕ್ಕಿದೆ. ಮೊದಲೆಲ್ಲಾ ಸಿನಿಮಾಗಳು ಥಿಯೇಟರ್ ನಲ್ಲಿ ಒಳ್ಳೆಯ ಪ್ರದರ್ಶನವನ್ನು ನೀಡಿದ ಮೇಲೆ ಟಿವಿಯಲ್ಲಿ ಪ್ರಸಾರವಾಗುತ್ತಿತ್ತು. ಈಗ ಟಿವಿಗೂ ಮುಂಚೆ ಡಿಜಿಟಲ್ ಪ್ಲಾಂಟ್ ಫಾರ್ಮ್ ಗಳಲ್ಲಿ … Read more

ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಿದ್ದ ಹಾಗೆಯೇ ದರ್ಶನ್ ವಿರುದ್ಧ ಚಪ್ಪಲಿ ಎಸೆದವನಿಗೆ ಖಡಕ್ ಎಚ್ಚರಿಕೆ ಕೊಟ್ಟ ರೂಪೇಶ್ ರಾಜಣ್ಣ, ಇವರ ಮಾತಿನಲ್ಲಿ ಎಷ್ಟು ಸತ್ಯಾಂಶವಿದೆ ನೋಡಿ.

  ಬಿಗ್ ಬಾಸ್ ಮನೆಯಲ್ಲಿ ಸುಮಾರು 100 ದಿನಗಳ ಕಾಲ ಇದ್ದು ಫಿನಾಲೆ ಅಂತಕ್ಕೆ ಬಂದು ನಾಲ್ಕನೇ ರನ್ನರ್ ಅಪ್ ಆಗಿ ಹೊರ ಹೊಮ್ಮಿದಂತಹ ರೂಪೇಶ್ ರಾಜಣ್ಣ ಅವರು ದರ್ಶನ್ ಮೇಲೆ ಚಪ್ಪಲಿ ಎಸೆದ ವಿಚಾರ ತಿಳಿದು ತಕ್ಷಣವೇ ಲೈವ್ ಬಂದು ದರ್ಶನ್ ವಿರುದ್ಧ ಷಡ್ಯಂತ್ರ ಮಾಡಿದವರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ದರ್ಶನ್ ಅವರ ತೇಜೋವಧೆ ಮಾಡುವುದಕ್ಕೆ ಕಾದು ಕುಳಿತಿದ್ದೀರಾ ದರ್ಶನ್ ಒಬ್ಬರನ್ನೇ ನೀವು ಟಾರ್ಗೆಟ್ ಮಾಡ್ತಾ ಇದ್ದೀರಾ.? ಒಂದು ಹೇಳ್ತೀನಿ ಕೇಳಿ ಒಬ್ಬ ಲೈಟ್ ಬಾಯ್ … Read more

ಎಲ್ರೂ ಶೂಟಿಂಗ್ ಗಿಂತ ಮೊದಲು ರಿಹರ್ಸಲ್ ಮಾಡಿ ಡ್ಯಾನ್ಸ್ ಮಾಡ್ತಾರೆ. ಆದ್ರೆ ದರ್ಶನ್ ಮಾತ್ರ ಯಾವುದೇ ರಿಹರ್ಸಲ್ ಇಲ್ಲದೆ ಪರ್ಫೆಕ್ಟ್ ಆಗಿ ಡ್ಯಾನ್ಸ್ ಮಾಡ್ತಾರೆ ಎಂದ ನಟಿ ನಿಮಿಕಾ ರತ್ನಾಕರ್.

  ಸದ್ಯಕ್ಕೆ ಕರ್ನಾಟಕದ ಪುಷ್ಪವತಿ ಎಂದು ಕರೆಸಿಕೊಡುತ್ತಿರುವ ನಟಿ ನಿಮಿಕಾ ರತ್ನಾಕರ್ ಅವರು ಕ್ರಾಂತಿ ಸಿನಿಮಾದ ಹಾಡೊಂದರ ಕುರಿತು ಮಾತನಾಡಿದ್ದಾರೆ. ದರ್ಶನ್ ಅವರ ಬಹು ನಿರೀಕ್ಷಿತ ಚಿತ್ರವಾದ ಕ್ರಾಂತಿ ಸಿನಿಮಾವು ಈ ವರ್ಷದ ಮೊದಲ ಸ್ಟಾರ್ ಸಿನಿಮಾ ವಾಗಿ ಜನವರಿ 26ರಂದು ರಾಜ್ಯದಾದ್ಯಂತ ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ಪ್ರಚಾರ ಕಾರ್ಯದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಚಿತ್ರತಂಡವು ಹಮ್ಮಿಕೊಂಡಿದ್ದು ಆಡಿಯೋ ರಿಲೀಸ್ ಅನ್ನು ವಿಶೇಷವಾಗಿ ಮಾಡುತ್ತಿದೆ. ಕರ್ನಾಟಕದ ಪ್ರಮುಖ ಸಿಟಿಗಳಲ್ಲಿ ಒಂದೊಂದು ಹಾಡನ್ನು ರಿಲೀಸ್ ಮಾಡುವ ಮೂಲಕ … Read more

ಕ್ರಾಂತಿ ಸಿನಿಮಾವನ್ನು ವೇದ ಸಿನಿಮಾಗೆ ಹೋಲಿಕೆ ಮಾಡಿ ದರ್ಶನ್ ವಿರುದ್ಧ ಚಾಟಿ ಬೀಸಿದ ಅಹೋರಾತ್ರ.

  ಸಾಮಾಜಿಕ ಜಾಲತಾಣ ಉಪಯೋಗಿಸುವ ಎಲ್ಲರಿಗೂ ಸಹ ಅಹೋರಾತ್ರ ಅವರ ಹೆಸರು ತಿಳಿದೇ ಇದೆ. ಒಬ್ಬ ಸಾಮಾಜಿಕ ಹೋರಾಟಗಾರನಾಗಿ ವೃಕ್ಷ ರಕ್ಷಕನಾಗಿ ಹೆಣ್ಣು ಮಕ್ಕಳ ಪರ ನಿಲ್ಲುವ ಮಹಿಳಾ ವಾದಿಯಾಗಿ ಇವರು ಹೆಚ್ಚು ಗುರುತಿಸಿಕೊಂಡಿದ್ದಾರೆ. ಅದರಲ್ಲೂ ಸುದೀಪ್ ಅವರು ರಮ್ಮಿ ಆಟದ ಜಾಹೀರಾತಿನಲ್ಲಿ ಕಾಣಿಸಿಕೊಂಡ ದಿನದಿಂದ ಅವರ ವಿರುದ್ಧವಾಗಿ ಮಾತನಾಡುವ ಮೂಲಕ ಇನ್ನು ಹೆಚ್ಚು ಪ್ರಚಲಿತರಾಗಿದ್ದಾರೆ. ಇದೀಗ ಸುದೀಪ್ ಬಳಿಕ ದರ್ಶನ್ ಮತ್ತು ದರ್ಶನ್ ಅಭಿಮಾನಿಗಳ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಆ.ಕ್ರೋ.ಶ.ವನ್ನು ಹೊರ ಹಾಕುತ್ತಿದ್ದಾರೆ. ಹೆಣ್ಣು … Read more

ಜನವರಿ 26ಕ್ಕೆ ಬೆಂಗಳೂರು ಬಂದ್ ಮಾಡ್ತೀವಿ ಅದೇಗೆ ಕ್ರಾಂತಿ ಸಿನಿಮಾ ಬಿಡುಗಡೆ ಮಾಡ್ತಿರೋ ನಾವು ನೋಡೇ ಬಿಡ್ತೀವಿ ಅಪ್ಪು ಅಭಿಮಾನಿಗಳಿಂದ ದರ್ಶನ್ ಗೆ ಖಡಕ್ ಎಚ್ಚರಿಕೆ.

  ಅಪ್ಪು ಅಭಿಮಾನಿಗಳಿಂದ ಬಂತು ದರ್ಶನ್ ಗೆ ಖಡಕ್ ಎಚ್ಚರಿಕೆ ಈ ಫ್ಯಾನ್ ವಾರ್ ಗಳಿಗೆ ಕೊನೆ ಎಂಬುದೇ ಇಲ್ಲವಂತಾಗಿದೆ ಹೌದು ದರ್ಶನ್(Darshan) ಮೇಲೆ ಚಪ್ಪಲಿ ಎಸೆತ ಆದ ಪ್ರಕರಣದ ನಂತರ ದಿನದಿಂದ ದಿನಕ್ಕೆ ಫ್ಯಾನ್ ವಾರ್ ಗಳು ಮಿತಿಮೀರಿ ನಡೆಯುತ್ತಿದೆ. ಅದರಲ್ಲಿಯೂ ಕೂಡ ದರ್ಶನ್ ಹುಬ್ಬಳ್ಳಿಗೆ ಹೋಗಿ ಬಂದ ಮೇಲೆ ಅಂತೂ ಇದರ ತೀವ್ರತೆ ಹೆಚ್ಚಾಗಿದೆ. ಹೌದು ಹೊಸಪೇಟೆಯಲ್ಲಿ ನಟ ದರ್ಶನ್ ಅವರ ಮೇಲೆ ಕಿಡಿಗೇಡಿ ಒಬ್ಬರು ಚಪ್ಪಲಿಯನ್ನು ಎಸೆಯುತ್ತಾರೆ ಇದರಿಂದ ದರ್ಶನ್ ಅಭಿಮಾನಿಗಳು ಅಪ್ಪು(Appu) … Read more

ದರ್ಶನ್ ಕರೆದು ಎಚ್ಚರಿಕೆ ನೀಡಿ. ಫಿಲಂ ಚೇಂಬರ್ ಗೆ ದೂರು ನೀಡುತ್ತಿರುವ ರಾಜವಂಶದ ಅಭಿಮಾನಿಗಳು, ನಾಳೆ ಬೆಂಗಳೂರಿನಲ್ಲಿ ಅಪ್ಪು ಅಭಿಮಾನಿಗಳ ಬೃಹತ್ ಸಮಾವೇಶ.

ದರ್ಶನ್ ವಿರುದ್ಧ ದೂರ ನೀಡುತ್ತಿರುವ ಅಪ್ಪು ಅಭಿಮಾನಿಗಳು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ಅವರ ಮೇಲೆ ಹೊಸಪೇಟೆಯಲ್ಲಿ ನಡೆದಂತಹ ಘಟನೆ ಇದೀಗ ಎಲ್ಲೆಲ್ಲೋ ಹೋಗುತ್ತಿದೆ ಹೌದು ದರ್ಶನ್ ಅವರು ಕ್ರಾಂತಿ ಸಿನಿಮಾದ ಎರಡನೇ ಹಾಡು ಆದಂತಹ ಬೊಂಬೆ ಎಂಬ ಹಾಡನ್ನು ಹೊಸಪೇಟೆಯಲ್ಲಿ ಬಿಡುಗಡೆ ಮಾಡುವುದಕ್ಕೆ ಮುಂದಾಗುತ್ತಾರೆ. ಈ ಸಮಯದಲ್ಲಿ ಈ ಕಾರ್ಯಕ್ರಮಕ್ಕೆ ಸಾವಿರಾರು ಅಭಿಮಾನಿಗಳು ಬಂದಿರುತ್ತಾರೆ ಅದರಲ್ಲಿ ಕಿಡಿಗೇಡಿ ಒಬ್ಬರು ದರ್ಶನ್ ಮೇಲೆ ಚಪ್ಪಲಿಯನ್ನು ಎಸೆಯುತ್ತಾರೆ. ಆದರೆ ಈ ಒಂದು ಕೃತ್ಯವನ್ನು ಮಾಡಿರುವುದು ಅಪ್ಪು(Puneeth) ಅಭಿಮಾನಿ ಎಂಬುವುದು … Read more

ಶೇಕ್ ಇಟ್ ಪುಷ್ಪವತಿ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ನಟಿ ರಚಿತ ರಾಮ್ ಈ ಕ್ಯೂಟ್ ವಿಡಿಯೋ ನೋಡಿ ನಿಜಕ್ಕೂ ನೀವು ನಿಂತಲ್ಲೇ ಹೆಜ್ಜೆ ಹಾಕ್ತೀರಾ.

ಶೇಕ್ ಇಟ್ ಪುಷ್ಪವತಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿ(Kranti) ಸಿನಿಮಾ ಇದೆ ಜನವರಿ 26ನೇ ತಾರೀಕು ಕರ್ನಾಟಕದಾದ್ಯಂತ ಎಲ್ಲ ಚಿತ್ರ ಮಂದಿರದಲ್ಲಿಯೂ ಕೂಡ ಬಿಡುಗಡೆಯಾಗಲಿದೆ. ಸದ್ಯಕ್ಕೆ ನಟಿ ರಚಿತಾ ರಾಮ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕಳೆದ ಒಂದು ತಿಂಗಳಿನಿಂದ ಎಲ್ಲಾ ಕಡೆ ಎಲ್ಲವೂ ಕೂಡ ಕ್ರಾಂತಿ ಸಿನಿಮಾದ ಪ್ರಮೋಷನ್ ಕಾರ್ಯವನ್ನು ಮಾಡುತ್ತಿದ್ದಾರೆ. ನಿಮ್ಮೆಲ್ಲರಿಗೂ ತಿಳಿದಿರುವಂತೆ ಕ್ರಾಂತಿ ಸಿನಿಮಾದ ಮೊದಲ ಹಾಡು ಧರಣಿ ಸಾಂಗ್ ಅನ್ನು ಮೈಸೂರಿನ ಕೆಆರ್ ಪೇಟೆಯಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ … Read more