ನಟ ಲಕ್ಷಣ್ ಅಂತಿಮ ದರ್ಶನಕ್ಕೆ ಯಾವೊಬ್ಬ ನಟನು ಕೂಡ ಹೋಗಿಲ್ಲ. ಇದೆಂತ ತಾರತಮ್ಯ.! ಚಿತ್ರರಂಗದಲ್ಲಿಯೂ ಭೇದಭಾವ.?

  ಹೃ.ದ.ಯ.ಘಾ.ತದಿಂದ ನಿ.ಧ.ನ.ರಾದ ಹಿರಿಯ ನಟ ಲಕ್ಷ್ಮಣ್ ಅಂತಿಮ ದರ್ಶನಕ್ಕಾಗಿ ಬರುತ್ತಿಲ್ಲ ಯಾವುದೇ ಸ್ಟಾರ್ಸ್, ಚಿತ್ರರಂಗದಲ್ಲೂ ಇದೆಯಾ ತಾರತಮ್ಯ. ನಾವೆಲ್ಲರೂ ಅಂದುಕೊಂಡಿದ್ದೇವೆ ಕಲಾವಿದರೆಲ್ಲ ಒಂದೇ ಎಂದು ಬಣ್ಣ ಹಚ್ಚಿ ನಟಿಸುವಾಗ ಮಾತ್ರ ವೇಷಕ್ಕೆ ತಕ್ಕ ಹಾಗೆ ಪಾತ್ರವಾಗಿರುತ್ತಾರೆ ಹೊರತು ಅದನ್ನು ಹೊರತುಪಡಿಸಿ ಅವರೆಲ್ಲಾ ವೃತ್ತಿಯಲ್ಲಿ ಒಂದೇ ಎಂದು. ಒಬ್ಬನಿಗೆ ರಾಜನ ಪಾತ್ರ ಸಿಗುತ್ತದೆ, ಮತ್ತೊಬ್ಬನಿಗೆ ಹೀರೋ, ಒಬ್ಬನದು ಖಳ ನಾಯಕನಾದರೆ ಇನ್ನೊಬ್ಬ ಪೊಲೀಸ್ ಇವೆಲ್ಲ ಸಿನಿಮಾಗೆ ಪಾತ್ರಗಳು ಅಷ್ಟೇ ಇವೆಲ್ಲಾ ಇದ್ದಾಗ ಮಾತ್ರ ಒಂದು ಸಿನಿಮಾ ಗೆಲ್ಲುತ್ತದೆ. … Read more

300ಕ್ಕೂ ಅಧಿಕ ಸಿನಿಮಾದಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟ ಲಕ್ಷ್ಮಣ್ ವಿ.ಧಿ.ವ.ಶ ಕಂಬನಿ ಮಿಡಿದ ಚಿತ್ರರಂಗ.

  ಸ್ಯಾಂಡಲ್ ವುಡ್ ಗೆ ಬಡಿದ ಮತ್ತೊಂದು ಬರಸಿಡಿಲು, ಹೆಸರಾಂತ ಖಳನಾಯಕ ಇನ್ನಿಲ್ಲ ಕಳೆದೆರಡು ವರ್ಷಗಳಿಂದ ಕನ್ನಡ ಚಲನಚಿತ್ರ ರಂಗ ಹಲವಾರು ಯುವ ಪ್ರತಿಭೆಗಳನ್ನು ಹಾಗೂ ಸ್ಟಾರ್ ನಟರನ್ನು ಮತ್ತು ಹಿರಿಯ ಕಲಾವಿದರನ್ನು ಕಳೆದುಕೊಂಡಿದೆ. ಆ ನೋವು ಮಾಸುವ ಮುನ್ನವೇ ಮತ್ತೊಂದು ಕಹಿ ಸುದ್ದಿ ಬಂದಿದೆ. ಕನ್ನಡ ಸಿನಿಮಾ ಇಂಡಸ್ಟ್ರಿಯ ಹಿರಿಯ ಹೆಸರಾಂತ ಖಳನಾಯಕ ನಟ ನಮ್ಮನ್ನೆಲ್ಲಾ ಅಗಲಿ ಹೋಗಿದ್ದಾರೆ. ಸಾಂಗ್ಲಿಯಾನ, ಸೂರ್ಯವಂಶ, ಮಲ್ಲ, ಯಜಮಾನ ಮುಂತಾದ ಸೂಪರ್ ಹಿಟ್ ಸಿನಿಮಾಗಳಲ್ಲಿ ಖಳನಾಯಕನಾಗಿ ನಟಿಸಿ ಮಿಂಚಿ ಮೆರೆದಿದ್ದ … Read more