ಯಾರು ಅಳಿಸಲಾಗದ ಅಣ್ಣಾವ್ರ ದಾಖಲೆಯನ್ನು ಮಾಲಾಶ್ರೀ ಬ್ರೇಕ್ ಮಾಡಿದ್ದರು. ಹೇಗೆ ಗೊತ್ತಾ.? ಸ್ವತಃ ಅಣ್ಣಾವ್ರೇ ಈಕೆ ಸಾಧನೆ ಮೆಚ್ಚಿದ್ರು.

  ಕರ್ನಾಟಕ ಕಂಡ ಶ್ರೇಷ್ಠ ಕಲಾವಿದ, ಮೇರು ನಟ, ನಟಸಾರ್ವಭೌಮ, ಸಕಲಕಲವಲ್ಲಭ, ಡಾ. ರಾಜ್ ಕುಮಾರ್ ಅವರು ಅಭಿನಯದ ವಿಷಯದಲ್ಲಿ ಇವರು ಗೌರಿ ಶಂಕರ. ಬರೋಬ್ಬರಿ 250 ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿರುವ ಧೀಮಂತ. ಕನ್ನಡ ಚಲನಚಿತ್ರ ರಂಗ ಇಂದು ಇಂಟರ್ನ್ಯಾಷನಲ್ ಲೆವೆಲ್ ಅಲ್ಲಿ ಸದ್ದು ಮಾಡಲು ಅಡಿಪಾಯ ಹಾಕಿಕೊಂಡು ಅಂತಹ ಮಹಾನ್ ವ್ಯಕ್ತಿ. ಇಂದು ಕನ್ನಡ ಸಿನಿಮಾ ರಂಗ ಎಂದರೆ ಮೊದಲಿಗೆ ಕೇಳಿಬರುವ ಹೆಸರೇ ಡಾ. ರಾಜಕುಮಾರ್. ಸಿನಿಮಾ ವಿಷಯದಲ್ಲಿ ಈತನನ್ನು ಮೀರಿಸುವ ಇನ್ನೊಬ್ಬ ಕಲಾವಿದ ಕರ್ನಾಟಕದಲ್ಲಿ … Read more

ಕನಸಿನ ರಾಣಿ ಮಾಲಾಶ್ರೀ ವಿಷ್ಣು ದಾದ ಜೊತೆ ಒಂದು ಸಿನಿಮಾ ಕೂಡ ಮಾಡದೆ ಇರೋಕೆ ನಿಜವಾದ ಕಾರಣವೇನು ಎಂಬ ಸತ್ಯ ಕೊನೆಗೂ ಬಹಿರಂಗವಾಯ್ತು..!

  ಸಾಹಸಸಿಂಹ ವಿಷ್ಣುವರ್ಧನ್ ಚಂದನವನ ಕಂಡಂತಹ ಪ್ರತಿಭಾನ್ವಿತ ಕಲಾವಿದರು. ಮಾಲಾಶ್ರೀ ಕೂಡ ಕನ್ನಡ ಚಿತ್ರರಂಗದ ಹಿರಿಯ ತಾರಾಮಣಿ. ಇವರಿಬ್ಬರ ಚಿತ್ರರಂಗದ ವೃತ್ತಿ ಜೀವನವನ್ನು ಗಮನಿಸಿದರೆ ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿದವರು. ಆದರೂ ಇಬ್ಬರು ಒಟ್ಟಾಗಿ ಯಾವ ಚಿತ್ರದಲ್ಲಿಯೂ ಕಾಣಿಸಿಕೊಂಡಿಲ್ಲ. ಅದಕ್ಕಾಗಿಯೇ ಅಭಿಮಾನಿಗಳಲ್ಲಿ, ‘ಮಾಲಾಶ್ರೀ ಅವರು ಅಷ್ಟೊಂದು ಸ್ಟಾರ್ ನಟರ ಜೊತೆಗೆ ನಟಿಸಿದ್ದಾರೆ.. ಆದರೆ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಜೊತೆಯಾಗಿ ನಟಿಸಲಿಲ್ಲವೇಕೆ?’ ಎಂಬ ಪ್ರಶ್ನೆಯು ಕಾಡುತ್ತಿತ್ತು. ‘ಇವರಿಬ್ಬರ ಮಧ್ಯೆ ಏನಾದರೂ ಮಾತಿನ ಚಕಮಕಿ ನಡೆದಿದೆಯೇ?’ ಎಂದು … Read more

ಜನ ಮೆಚ್ಚಿದ ನಾಯಕಿ ಅವಾರ್ಡ್ ಪಡೆದ ನಿವೇದಿತಾ ಗೌಡ, ಅವಾರ್ಡ್ ಪಡೆದ ನಂತರ ವೇದಿಕೆಯ ಮೇಲೆ ಕಣ್ಣೀರು ಹಾಕಿದ್ದಾರೆ ಯಾಕೆ ಗೊತ್ತಾ.?

ಪ್ರತಿ ವರ್ಷವೂ ಕೂಡ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅನುಬಂಧ ಅವಾರ್ಡ್ ಅನ್ನು ನೀಡಲಾಗುತ್ತದೆ ಅಂದರೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿಬರುವಂತಹ ಧಾರವಾಹಿ ಆಗಿರಬಹುದು ಕಿರುತೆರೆ ಆಗಿರಬಹುದು ಅಥವಾ ರಿಯಲಿಟಿ ಶೋ ಆಗಿರಬಹುದು ಇನ್ನಿತರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಹ ನಟ ನಟಿಯರ ಪ್ರತಿಭೆಯನ್ನು ಗುರುತಿಸಿ ಅವರಿಗೆ ಗೌರವಾನ್ವಿತವಾದಂತಹ ಉಡುಗೊರೆ ಹಾಗೂ ಅವಾರ್ಡನ್ನು ನೀಡಲಾಗುತ್ತದೆ. ಪ್ರತಿ ವರ್ಷವೂ ಕೂಡ ಈ ಒಂದು ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತದೆ ಹಾಗೆಯೇ ಈ ಬಾರಿಯೂ ಕೂಡ ಅನುಬಂಧ ಅವಾರ್ಡ್ ಅನ್ನು ಏರ್ಪಡಿಸಲಾಗಿತ್ತು. ಈ ಬಾರಿಯ … Read more

ಲಂಗ ದಾವಣಿ ತೊಟ್ಟು ಹಳ್ಳಿ ಸೊಗಡಿನಲ್ಲಿ ರಾಮಾಚಾರಿ ಸಿನಿಮಾದ ಹಾಡಿಗೆ ಹೆಜ್ಜೆ ಹಾಕಿದ ನಿವೇದಿತ ಗೌಡ. ಈ ವಿಡಿಯೋ ನೋಡಿ ಎಷ್ಟು ಮನಮೋಹಕವಾಗಿದೆ.

ಸದ್ಯಕ್ಕೆ ಕಿರುತೆರೆಯಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವವರ ಪೈಕಿ ನಿವೇದಿತಾ ಗೌಡ ಅವರು ಕೂಡ ಒಬ್ಬರು ಅಂತನೇ ಹೇಳಬಹುದು ನಿವೇದಿತಾ ಗೌಡ ಅವರು ತಮ್ಮ ದಿನದ ಬಹುತೇಕ ಸಮಯವನ್ನು ಸೋಶಿಯಲ್ ಮೀಡಿಯಾದಲ್ಲಿಯೇ ಕಳೆಯುತ್ತಾರೆ. ಹೌದು ನಿವೇದಿತಾ ಗೌಡ ಫೇಮಸ್ ಆಗಿದ್ದೆ ಈ ಸೋಶಿಯಲ್ ಮೀಡಿಯಾದಲ್ಲಿ ಅಂತ ಹೇಳಬಹುದು. ಫೇಸ್ ಬುಕ್, ಟಿಕ್ ಟಾಕ್ ಹೀಗೆ ಹಲವಾರು ಸೋಶಿಯಲ್ ಮೀಡಿಯಾ ಪ್ಲಾಟ್ ಫಾರ್ಮ್ ಗಳನ್ನು ಬಳಸಿಕೊಂಡು ಫೇಮಸ್ ಆದಂತಹ ವ್ಯಕ್ತಿ ಎಂದರೆ ಅದು ನಿವೇದಿತ ಗೌಡ ಅಂತಾನೆ ಹೇಳಬಹುದು. ಈ … Read more

ದರ್ಶನ್ ಗೆ ಮತ್ತೊಂದು ಸಂಕಷ್ಟ ಮಾಲಾಶ್ರೀ ಮಗಳ ಜೊತೆ ನಟಿಸುತ್ತಿರುವುದಕ್ಕೆ ಮತ್ತೊಂದು ವಿವಾದ ಸೃಷ್ಟಿಯಾಗಿದೆ ಏನದು ನೋಡಿ.

ಕನಸಿನ ರಾಣಿ ಮಾಲಾಶ್ರೀ ಅವರ ಮಗಳು ಅನನ್ಯ ರಾಮ ಅವರು ಈಗಾಗಲೇ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ ಹೌದು ಮಾಲಾಶ್ರೀ ಅವರ ಮಗಳು ನಟ ದರ್ಶನ್ ಜೊತೆ ಅಭಿನಯಿಸುವುದಕ್ಕೆ ಸಕಲ ತಯಾರಿಯನ್ನು ಮಾಡಿಕೊಂಡಿದ್ದಾರೆ. ವಿಶೇಷ ಏನೆಂದರೆ ಸಿನಿಮಾ ರಂಗಕ್ಕೆ ಕಾಲಿಡುತ್ತಿರುವ ಅನನ್ಯ ಅವರು ಈ ಸಿನಿಮಾಗಾಗಿಯೇ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಮಾಲಾಶ್ರೀ ಅವರ ಮಗಳ ಹುಟ್ಟಿನ ಹೆಸರು ಅನನ್ಯ ಆದರೆ ಸಿನಿಮಾಗಾಗಿ ರಾಧಾನರಾಮ್ ಎಂದು ಹೆಸರನ್ನು ಬದಲಿಸಿಕೊಂಡಿದ್ದಾರೆ. ಮಾಲಾಶ್ರೀ ಅವರ ಮಗಳಿಗೆ ಈ ಹೆಸರನ್ನು ಬದಲಾಯಿಸಬೇಕು ಅಂತ ಮಾಲಾಶ್ರೀ ಮತ್ತು … Read more

ದರ್ಶನ್ ಜೊತೆ ನಟಿಸಲು ಮಲಾಶ್ರೀ ಮಗಳು ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ.? ಹೊಸ ನಟಿಗೆ ಇಷ್ಟು ಸಂಭಾವನೆ ನಾ.!

ದರ್ಶನ್ ಅವರ ಕ್ರಾಂತಿ ಸಿನಿಮಾ ಈಗಾಗಲೇ ಮುಕ್ತಾಯವಾಗಿದ್ದು ಇನ್ನೇನು ಬಿಡುಗಡೆಗೆ ಸಜ್ಜಾಗಿದೆ ಇದರ ಬೆನ್ನಲ್ಲೇ ದರ್ಶನ್ ಅವರು ಯಾವ ಸಿನಿಮಾವನ್ನು ಪ್ರಾರಂಭ ಮಾಡಲಿದ್ದಾರೆ ಅವರ ಮುಂದಿನ ಪ್ರಾಜೆಕ್ಟ್ ಯಾವುದು ಎಂಬ ಸಾಕಷ್ಟು ವಿಚಾರಗಳನ್ನು ಅಭಿಮಾನಿಗಳು ಚರ್ಚೆ ಮಾಡುತ್ತಲೇ ಇದ್ದರೂ. ಆದರೆ ದರ್ಶನ್ ಅವರು ತಮ್ಮ ಅಭಿಮಾನಿಗಳಿಗೆ ಬೇಗನೆ ಶುಭ ಸುದ್ದಿಯನ್ನು ನೀಡಿದ್ದಾರೆ ಅಂತ ಹೇಳಿದರು ಕೂಡ ತಪ್ಪಾಗಲಾರದು. ಸಾಮಾನ್ಯವಾಗಿ ಒಬ್ಬ ನಟ ನಟನೆ ಮಾಡಿದ ನಂತರ ಮತ್ತೊಂದು ಸಿನಿಮಾವನ್ನು ಆಯ್ಕೆ ಮಾಡಿಕೊಳ್ಳಬೇಕಾದರೆ ಸಾಕಷ್ಟು ಸಮಯವನ್ನು ತೆಗೆದುಕೊಳ್ಳುತ್ತೇನೆ. ಇದಕ್ಕೆ … Read more

ದರ್ಶನ್ ಜೊತೆ ನಟಿಸುತ್ತಿರುವ ಮಾಲಾಶ್ರೀ ಮಗಳ ನಿಜವಾದ ವಯಸ್ಸೆಷ್ಟು ಗೊತ್ತಾ.? ಪಕ್ಕಾ ಶಾ-ಕ್ ಆಗುತ್ತೆ ಖಂಡಿತ ಬಾಯಿ ಮೇಲೆ ಬೆರಲು ಇಡ್ತೀರ.

ಮಾಲಾಶ್ರೀ 15ನೇ ವಯಸ್ಸಿಗೆ ಚಿತ್ರರಂಗಕ್ಕೆ ಬಂದರು ಈಗ ದರ್ಶನ್ ಒಟ್ಟಿಗೆ ನಾಯಕ ನಟಿಯಾಗಿ ಕಾಣಿಸಿಕೊಳ್ಳುತ್ತಿರುವ ಮಾಲಾಶ್ರೀ ಅವರ ಮಗಳ ನಿಜವಾದ ವಯಸ್ಸಿಷ್ಟು ಗೊತ್ತಾ.? ಕನಸಿನ ರಾಣಿ ಮಾಲಾಶ್ರೀ ಅವರ ಮಗಳು ಆರಾಧನಾ ರಾಮು ಅವರು ಇದೀಗ ಚಿತ್ರರಂಗಕ್ಕೆ ಕಾಲಿಡಿತ್ತಿದ್ದಾರೆ. ವಿಶೇಷ ಏನೆಂದರೆ ದರ್ಶನ್ ಅವರ 56ನೇ ಸಿನಿಮಾ ಆದಂತಹ “ಕಾಟೇರ” ಎಂಬ ಸಿನಿಮಾದಲ್ಲಿ ಮಾಲಾಶ್ರೀ ಅವರ ಮಗಳು ನಾಯಕ ನಟಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೇ ಮೊದಲ ಬಾರಿಗೆ ದರ್ಶನ್ ಜೊತೆ ನಟಿಯಾಗಿ ನಟಿಸುವುದರ ಮೂಲಕ ಚಿತ್ರರಂಗಕ್ಕೆ ಪಾದರ್ಪಣೆ ಮಾಡುತ್ತಿದ್ದಾರೆ. … Read more

ನಟಿ ಮಾಲಾಶ್ರೀ ವಿಷ್ಣುವರ್ಧನ್ ಜೊತೆಗೆ ನಟನೆ ಮಾಡದಿರಲು ಈ ಘಟನೆಯೇ ಕಾರಣವಾಯ್ತಾ.? ದುರಂಕಾರದಿಂದಲೇ ಅವಕಾಶ ಕಳೆದುಕೊಂಡ್ರಾ ನಟಿ ಮಾಲಾಶ್ರೀ.!

ಅಂದು ದಿಗ್ಗಜ ನಟರೊಂದಿಗೆ ನಟಿಸುವುದೇ ಒಂದು ದೊಡ್ಡ ಸೌಭಾಗ್ಯದಾಯಕ ಅದೃಷ್ಟವಾಗಿತ್ತು ಅಂದಿನ ನಟಿಮಣಿಯರಿಗೆ. ಚಂದನವನದಲ್ಲಿ ಅಂದಿನ ನಟಿಮಣಿಯರ ಪೈಕಿ ಕನಸಿನ ರಾಣಿ ಮಾಲಾಶ್ರೀ ಕೂಡ ಒಬ್ಬರಾಗಿದ್ದು ಟಾಪ್ ನಟಿಯರಲ್ಲಿ ಹಾಗೂ ಬೇಡಿಕೆಯ ನಟಿಯರಲ್ಲಿ ಮುಂಚೂಣಿಯಲ್ಲಿದ್ದರು. ಲೇಡಿ ಸಿಂಗಂ ರೀತಿ ಫೈಟ್ ಸೀನ್ ಗಳಲ್ಲಿಯೂ ಮಿಂಚುತ್ತಾ ಸ್ಯಾಂಡಲ್ವುಡ್ ನಲ್ಲಿ ಎಲ್ಲಾ ತರಹದ ಪಾತ್ರದಲ್ಲೂ ಕಾಣಿಸಿಕೊಳ್ಳುತ್ತಿದ್ದರು. ಮಾಲಾಶ್ರೀಯವರು ತಮ್ಮ ಭಾವಪೂರ್ಣ ನಾಯಕಿ ಪಾತ್ರಗಳಿಗೆ ಹೆಸರುವಾಸಿಯಾದ ಒಬ್ಬ ಕನ್ನಡ  ನಟಿ. ಅವರು 1989ರಲ್ಲಿ ಸಾರ್ವಕಾಲಿಕ ಜನಪ್ರಿಯ ನಂಜುಂಡಿ ಕಲ್ಯಾಣ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಆ … Read more

ಮಾಲಾಶ್ರೀ ಪತಿ ರಾಮು ಆಗಲಿ ಒಂದು ವರ್ಷವಾದ ನಂತರ ಕುಟುಂಬ ಜೊತೆ ಪ್ಯಾರಿಸ್ ಪ್ರವಾಸ ಎಂಜಾಯ್ ಮಾಡುತ್ತಿರುವ ವಿಡಿಯೋ ನೋಡಿ.

ನಟಿ ಮಾಲಾಶ್ರೀ ಅವರು ಪ್ಯಾರಿಸ್ ಪ್ರವಾಸದಲ್ಲಿದ್ದಾರೆ ತಾಯಿ ಮಗ ಮಗಳ ಜೊತೆ ಅವರು ಇಷ್ಟವಾದ ಸ್ಥಳ ಪ್ಯಾರಿಸ್ ನಲ್ಲಿ ಹುಟ್ಟುಹಬ್ಬವನ್ನು ಕೂಡ ಆಚರಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ ರಾಮು ಫಿಲಂಸ್ ಬ್ಯಾನರ್ ನ ನೋಡಿಕೊಳ್ಳುವ ಜವಾಬ್ದಾರಿ ಮಾಲಾಶ್ರೀ ಅವರ ಮೇಲೆ ಬಿದ್ದಿದೆ. ಇದರ ಜೊತೆಗೆ ಅವರು ಮತ್ತೆ ನಟನೆಗೆ ಕಂಬ್ಯಾಕ್ ಮಾಡಿದ್ದಾರೆ ಹೆಚ್ಚು ಹೆಚ್ಚು ಕಥೆಗಳನ್ನು ಕೇಳುತ್ತಾ ಅವರು ಒಂದಷ್ಟು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಹೌದು ಮಕ್ಕಳು ಸದ್ಯ ಶಿಕ್ಷಣವನ್ನು ಪೂರೈಸುತ್ತಿದ್ದಾರೆ, ತಾಯಿಯ ನಟನೆ ಪ್ರೊಡಕ್ಷನ್ … Read more