ನನ್ನ ವಯಸ್ಸಿಗೂ ಮರ್ಯಾದೆ ಕೊಡದೆ ಸೃಜನ್ ಎಲ್ಲರ ಮುಂದೆ “ಅವನಿಗೆ ಮುಚ್ಕೊಂಡು ಇರೋಕೆ ಹೇಳು” ಅಂದಿದ್ದು ಬೇಸರ ಆಯ್ತು ಎಂದು ನೋವು ವ್ಯಕ್ತಪಡಿಸಿದ ಮಂಡ್ಯ ರಮೇಶ್.

  ಮಜಾ ಟಾಕೀಸ್ ಅಲ್ಲಿ ಮಂಡ್ಯ ರಮೇಶ್ ಅವರು ಏನಾದರೂ ಸಜೆಶನ್ ಕೊಟ್ಟರೆ ಸೃಜನ್ ಅವರು ಬೈತಾ ಇದ್ದಿದ್ದು ಯಾಕೆ ಗೊತ್ತಾ.? ಮಂಡ್ಯ ರಮೇಶ್ ಅವರು ಕಳೆದ ಹಲವು ದಶಕಗಳಿಂದ ಕನ್ನಡ ಚಲನಚಿತ್ರ ರಂಗದಲ್ಲಿ ಹಾಸ್ಯಕ್ಕೆ ಫೇಮಸ್ ಆಗಿದ್ದಾರೆ. ಜನುಮದ ಜೋಡಿ ಸಿನಿಮಾದಿಂದ ಶುರು ಆದ ಅವರ ಜರ್ನಿ ಇಂದು ಅವರನ್ನು ಜನ ಮುದ್ದೇಶ ಎನ್ನುವ ಪಾತ್ರದಿಂದ ಗುರುತಿಸುವಂತೆ ಮಾಡಿದೆ. ಮಂಡ್ಯ ರಮೇಶ್ ಅವರಿಗೆ ಮಂಡ್ಯ ರಮೇಶ್ ಎನ್ನುವ ಹೆಸರು ಬರುವಂತೆ ಮಾಡಿದ್ದು ಬಿವಿ ಕಾರಂತ್ ಅವರು, … Read more

ಅಪ್ಪು ಅಗಲಿಕೆಯ ನೋ’ವಿ’ನ ಬಗ್ಗೆ ಮೌನ ಮುರಿದು ಮಾತನಾಡಿದ ಮಂಡ್ಯ ರಮೇಶ್

ಮಂಡ್ಯ ರಮೇಶ್ ಕನ್ನಡ ರಂಗಭೂಮಿಯ ಹೆಮ್ಮೆ ಕರ್ನಾಟಕದಲ್ಲಿ ರಂಗಭೂಮಿಯು ಇನ್ನು ಉಸಿರಾಡುತ್ತಿರುವುದಕ್ಕೆ ಮಂಡ್ಯ ರಮೇಶ್ ಅವರ ಸೇವೆ ಕೂಡ ದೊಡ್ಡ ಮಟ್ಟದ್ದು. ಕನ್ನಡ ಚಲನಚಿತ್ರ ರಂಗದಲ್ಲಿ ಹಾಸ್ಯನಟನಾಗಿ ಗುರುತಿಸಿಕೊಳ್ಳುತ್ತಿರುವ ಮಂಡ್ಯ ರಮೇಶ್ ಅವರು ಸದ್ಯಕ್ಕೆ ಮಜಾ ಟಾಕೀಸ್ ಎನ್ನುವ ಕಾರ್ಯಕ್ರಮದಲ್ಲಿ ವಯಸ್ಸಾದರೂ ಮದುವೆಯಾಗದೆ ಉಳಿದಿರುವ ಮುದ್ದೇಶ ಎನ್ನುವ ಹೆಸರಿನ ಪಾತ್ರವನ್ನು ಮಾಡುತ್ತಿದ್ದಾರೆ. ಇವರ ಈ ಅಭಿನಯ ನೋಡಿ ನಗದ ಕನ್ನಡಿಗರೇ ಇಲ್ಲ. ಆದರೆ ಇವರು ಕೇವಲ ಹಾಸ್ಯಕಷ್ಟೇ ಸೀಮಿತ ಅಲ್ಲ. ರಂಗಭೂಮಿಯಲ್ಲಿ ಇವರ ಪಯಣದ ಬಗ್ಗೆ ಹೇಳಲು … Read more