ಇವತ್ತು ಓಪನ್ ಆಗಿ ಮಾತಾಡ್ತಿನಿ ನಟ ಯಶ್
ಮೈಸೂರಿನಲ್ಲಿ ಮೈಸೂರು ವಿವಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಯುವ ಜನ ಮಹೋತ್ಸವ ಕಾರ್ಯಕ್ರಮದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರು ಭಾಗವಹಿಸಿ ಯುವಪೀಳಿಗೆಯನ್ನು ಉದ್ದೇಶಿಸಿ ತಮ್ಮ ನೇರ ನುಡಿಗಳಿಂದ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಮಾತುಗಳನ್ನಾಡುತ್ತಾರೆ. ಮಹಾರಾಜ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಯಶ್ ಅವರನ್ನು ನೋಡಲು ವಿದ್ಯಾರ್ಥಿಗಳು ಮುಗಿಬಿದ್ದು ಕೂಗಾಡುವ ಮೂಲಕ ತಮ್ಮ ಅಭಿಮಾನವನ್ನು ವ್ಯಕ್ತ ಪಡಿಸುತ್ತಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ರಾಕಿಂಗ್ ಸ್ಟಾರ್ ಯಶ್ ಅವರು ಕಾಲೇಜು ದಿನಗಳಲ್ಲಿ ನಾನೇನು ತಂದೆ-ತಾಯಿಗಳು…