ಪುನೀತ್ ರಾಜ್ ಕುಮಾರ್ ಪುತ್ಥಳಿ ಮುಂದೆ ಅಪ್ಪು ಮಾಲೆ ಧರಿಸಿದ ಅಭಿಮಾನಿಗಳು. ವಿಡಿಯೋ ನೋಡಿ.

ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳಿಂದ ಅಪ್ಪು ಮಾಲಾಧಾರಣೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಈ ಭೂಮಿಯ ನಂಟನ್ನು ಕಳೆದುಕೊಂಡು ಒಂದೂವರೆ ವರ್ಷ ಕಳೆದರೂ ಅಭಿಮಾನಿಗಳ ಮನಸಿನಲ್ಲಿ ಮಾತ್ರ ಅವರ ಸ್ಥಾನ ಕಿಂಚಿತ್ತು ಕಡಿಮೆ ಆಗಿಲ್ಲ ಪುನೀತ್ ರಾಜಕುಮಾರ್ ಅವರು ಹುಟ್ಟಿದ ಹಬ್ಬದ ದಿನದಂದು, ಅವರ ಪುಣ್ಯ ಸ್ಮರಣೆ ಎಂದು ಮತ್ತು ಅವರಿಗೆ ಸಂಬಂಧಪಟ್ಟ ಸಿನಿಮಾಗಳು ಬಿಡುಗಡೆ ಆದ ದಿನ ಇಡೀ ಕರ್ನಾಟಕಕ್ಕೆ ಹಬ್ಬ. ಅಕ್ಷರಶಃ ಕರ್ನಾಟಕದ ಜನತೆ ಅಪ್ಪು ಅವರನ್ನು ದೇವರಂತೆ ಕಾಣುತ್ತಿದ್ದಾರೆ. ದೇವಮಾನವನೊಬ್ಬ ಭೂಮಿ … Read more

ಎಲ್ಲಾ ನಟ ನಟಿಯರಿಗೂ ಸಂದರ್ಶನ ಮಾಡುವ ಅನುಶ್ರೀ ದರ್ಶನ್ ಗೆ ಮಾತ್ರ ಇದು ವರೆಗೂ ಒಂದು ಬಾರಿಯೂ ಸಂದರ್ಶನ ಮಾಡಿಲ್ಲ ಯಾಕೆ ಗೊತ್ತಾ.? ಕೊನೆಗೂ ಹೊರ ಬಿತ್ತು ಸತ್ಯ

ಆಂಕರ್ ಅನುಶ್ರೀ ಅವರು ರಿಯಾಲಿಟಿ ಶೋಗಳ ಸರದಾರೆ ಎನ್ನಬಹುದು. ಯಾಕೆಂದರೆ ಜೀ ಕನ್ನಡ(Zee kannada) ವಾಹಿನಿಯಲ್ಲಿ ಇದುವರೆಗೆ ಹಲವಾರು ರಿಯಾಲಿಟಿ ಶೋಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟು ಬಂದಿರುವ ಇವರು ಕನ್ನಡ ಕಿರುತೆರೆ ಲೋಕದ ನಂಬರ್ ಒನ್ ನಿರೂಪಕಿ ಎನ್ನುವ ಸ್ಥಾನ ಗಿಟ್ಟಿಸಿ ಕೊಟ್ಟಿದ್ದಾರೆ. ಕಿರುತೆರೆ ರಿಯಾಲಿಟಿ ಶೋಗಳ ಜೊತೆಗೆ ಹಲವಾರು ಇವೆಂಟ್ಗಳನ್ನು ಕೂಡ ಕಿರುತೆರೆಯಲ್ಲಿ ನಡೆಸಿರುವ ಇವರು ಜೀ ಕನ್ನಡ ಜಾತ್ರೆ, ಜೀ ಕುಟುಂಬ ಅವಾರ್ಡ್ಸ್ ಮುಂತಾದ ಇನ್ನಿತರ ಕಾರ್ಯಕ್ರಮಗಳಿಗೂ ಹೋಸ್ಟ್ ಮಾಡಿದ್ದಾರೆ. ಮುಂದುವರೆದು ಕೆಲವು ರಾಜಕೀಯ ಕಾರ್ಯಕ್ರಮಗಳು, … Read more

ಅಶ್ವಿನಿ ಪಕ್ಕಾ ನಿಂತಿರುವ ಈ ವ್ಯಕ್ತಿ ಯಾರು ಗೊತ್ತ.? ಅಪ್ಪು ಅ.ಗ.ಲಿ.ದ ಒಂದೇ ವರ್ಷಕ್ಕೆ ದಿಟ್ಟ ನಿರ್ಧಾರ ಕೈಗೊಂಡ ಅಶ್ವಿನಿ.! ಅಭಿಮಾನಿಗಳ ಮನಸ್ಸಲ್ಲಿ ಗೊಂದಲ ಮೂಡಿದೆ.

ಅಶ್ವಿನಿ ಪುನೀತ್ ರಾಜ್ ಕುಮಾರ್ ವೈರಲ್ ಆಗುತ್ತಿದೆ ಅಶ್ವಿನಿ ಪುನೀತ್ ಅವರು ಎಂಎಲ್ಎ ಮಗರೊಬ್ಬರ ಜೊತೆ ತೆಗೆಸಿಕೊಂಡ ಫೋಟೋ, ಇದು ರಾಜಕೀಯಕ್ಕಿಳಿಯುವ ಸೂಚನೆನಾ.? ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಅಪ್ಪು ಅಗಲಿಕೆ ಬಳಿಕ ಅಪ್ಪು ಹೆಸರನ್ನು ಉಳಿಸುವ ಹಾಗೂ ದೊಡ್ಡಮನೆ ಕೀರ್ತಿ ಬೆಳಗುವ ಕೆಲಸವನ್ನು ಬಹಳ ಜವಾಬ್ದಾರಿತವಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ. ಅಪ್ಪು ಅವರೇ ನಿರ್ಮಾಣ ಮಾಡಿದ ಪಿ ಆರ್ ಕೆ ಪ್ರೊಡಕ್ಷನ್ ಹಾಗೂ ಪಿ ಆರ್ ಕೆ … Read more

ಪತಿಯ ಹಾದಿಯಲ್ಲಿ ಸಾಗುತ್ತಿರುವ ಪತ್ನಿ, ಅಭಿಮಾನಿಗಳಿಗಾಗಿ ಮತ್ತು ಶಾಲಾ ಮಕ್ಕಳಿಗಾಗಿ ವಿಶೇಷ ಉಡುಗೊರೆ ಕೊಟ್ಟ ಅಶ್ವಿನಿ ಏನದು ಗೊತ್ತ.! ದೊಡ್ಮನೆ ಸೊಸೆ ದೊಡ್ಡ ಗುಣ.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಪ್ರತಿ ಮನೆ ಮನೆಗಳಲ್ಲಿ ಹಾಗೂ ಮನಮನಗಳಲ್ಲಿ ಪೂಜ್ಯನೀಯ ಸ್ಥಾನ ಪಡೆದಿರುವ ವ್ಯಕ್ತಿ. ತನ್ನ ದುಡಿಮೆಯ ಹೆಚ್ಚು ಭಾಗವನ್ನು ಸಮಾಜ ಸೇವೆಗಾಗಿ ಮೀಸಲಿಟ್ಟ ಕಾರಣದಿಂದ ಅಪ್ಪುವನ್ನು ಇಂದು ಜನ ದೇವರ ರೂಪದಲ್ಲಿ ಕಾಣುತ್ತಿದ್ದಾರೆ. ಕರ್ನಾಟಕದ ಜನತೆಗೆ ಅಪಾರ ಪ್ರಮಾಣದಲ್ಲಿ ಯಾರಿಗೂ ಅರಿಯದ ರೀತಿ ಸಹಾಯ ಮಾಡಿ ಹೋಗಿರುವ ಅಪ್ಪುವಿನ ಈ ಅಪರೂಪದ ವ್ಯಕ್ತಿತ್ವವನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಇಂದು ಅಪ್ಪು ಅವರು ನಮ್ಮ ಜೊತೆಗೆ ಇರದೆ ಇರಬಹುದು ಆದರೆ ಅವರು ಮಾಡಿದ … Read more

ಅಪ್ಪನ ಪುಣ್ಯಸ್ಮರಣೆಗೆ ಬರದೆ ವಿದೇಶದಲ್ಲಿ ಎಂಜಾಯ್ ಮಾಡ್ತಿದ್ದಾರಾ ಧೃತಿ ಪುನೀತ್ ರಾಜಕುಮಾರ್.? ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ ಈ ವಿಡಿಯೋ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ನಿನ್ನೆಯಷ್ಟೇ ನಾವು ಅಪ್ಪು ಅವರನ್ನು ಶಾರೀರಿಕವಾಗಿ ಕಳೆದುಕೊಂಡು ವರ್ಷವಾಗಿದೆ ಹಾಗಾಗಿ ದೊಡ್ಮನೆಯಲ್ಲಿ ಮತ್ತು ಕರ್ನಾಟಕದ ಪ್ರತಿ ಮನೆಯಲ್ಲೂ ಕೂಡ ಅಪ್ಪು ಅವರ ಮೊದಲನೇ ವರ್ಷದ ಪುಣ್ಯ ಸ್ಮರಣೆಯನ್ನು ಮಾಡಿದ್ದಾರೆ. ವಿಶೇಷವಾಗಿ ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಅವರ ಎರಡನೇ ಪುತ್ರಿ ವಂದಿತಾ ಪುನೀತ್ ರಾಜಕುಮಾರ್ ಹಾಗೂ ಡಾಕ್ಟರ್ ರಾಜಕುಮಾರ್ ಗೆ ಸೇರಿದ ಎಲ್ಲಾ ಸದಸ್ಯರು ಕೂಡ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಇರುವಂತಹ ಅಪ್ಪು ಅವರ ಸ.ಮಾ.ಧಿ ಬಳಿಗೆ ಬಂದು ಅಪ್ಪು ಅವರಿಗೆ ಇಷ್ಟ ಆದ … Read more

ಅಪ್ಪು ಹೆಸರು ಹೇಳ್ಕೊಂಡು ಓವರ್ ಆಕ್ಟಿಂಗ್ ಮಾಡ್ತಿದ್ದಾರಾ ಅನುಶ್ರೀ.? ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟೀಕೆಯಾಗುತ್ತಿದೆ ಇವರ ನಡವಳಿಕೆ.

ಅನುಶ್ರೀ ಸದ್ಯಕ್ಕೆ ಕನ್ನಡದಲ್ಲಿ ಸಿಕ್ಕಾಪಟ್ಟೆ ಹೆಸರುವಾಸಿಯಾಗಿರುವ ನಿರೂಪಕಿ ನಿರೂಪಕಿ ಮಾತ್ರವಲ್ಲದೆ ನಾಯಕ ನಟಿಯಾಗಿಯೂ ಕೂಡ ಹೌದು ಹಲವು ಅಭಿನಯಿಸಿದ್ದಾರೆ. ಮಾದ ಮತ್ತು ಮಾನಸಿ ಸಿನಿಮಾದಲ್ಲಿಯೂ ಕೂಡ ಹಾಡೊಂದಕ್ಕೆ ಡಾನ್ಸ್ ಮಾಡಿದ್ದಾರೆ ಒಟ್ಟಾರೆಯಾಗಿ ಹೇಳುವುದಾದರೆ ಅನುಶ್ರೀ ಅಂದರೆ ಸಾಕು ಅವರ ನಿರೂಪಣೆ ಪ್ರೇಕ್ಷಕರು ಬಹಳನೇ ಇಷ್ಟ ಪಟ್ಟು ನೋಡುತ್ತಾರೆ. ಇನ್ನು ಅನುಶ್ರೀ ಅವರು ಸಾಮಾನ್ಯವಾಗಿ ಎಲ್ಲಾ ಕಾರ್ಯಕ್ರಮದಲ್ಲೂ ಕೂಡ ಅಪ್ಪು ಅವರನ್ನು ಸ್ಫರಿಸಿಕೊಳ್ಳುವುದನ್ನು ನಾವು ನೋಡುತ್ತೇವೆ. ಅಪ್ಪು ನನ್ನ ಗುರು ಅವರೇ ನನ್ನ ಪವರ್ ಅವರೇ ನನ್ನ ಎನರ್ಜಿ … Read more