Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Tag: Puneeth Raj Kumar

ಕ್ರಾಂತಿಯಲ್ಲಿ ಅಪ್ಪು ಫೋಟೋ ಹಾಕಿಲ್ಲ ಟ್ರಿಬ್ಯೂಟ್ ಕೊಟ್ಟಿಲ್ಲ ಅಂತ ಗಲಾಟೆ ಮಾಡ್ತಿದ್ದಿರಲ್ಲ ಯುವರತ್ನದಲ್ಲಿ ಚಿರು ಹಾಕಿದ್ರಾ ಟ್ರಿಬ್ಯೂಟ್ ಕೊಟ್ರಾ.? ದಚ್ಚು ಅಭಿಮಾನಿಗಳು ಪ್ರಶ್ನೆ.!

Posted on January 28, 2023 By Kannada Trend News No Comments on ಕ್ರಾಂತಿಯಲ್ಲಿ ಅಪ್ಪು ಫೋಟೋ ಹಾಕಿಲ್ಲ ಟ್ರಿಬ್ಯೂಟ್ ಕೊಟ್ಟಿಲ್ಲ ಅಂತ ಗಲಾಟೆ ಮಾಡ್ತಿದ್ದಿರಲ್ಲ ಯುವರತ್ನದಲ್ಲಿ ಚಿರು ಹಾಕಿದ್ರಾ ಟ್ರಿಬ್ಯೂಟ್ ಕೊಟ್ರಾ.? ದಚ್ಚು ಅಭಿಮಾನಿಗಳು ಪ್ರಶ್ನೆ.!
ಕ್ರಾಂತಿಯಲ್ಲಿ ಅಪ್ಪು ಫೋಟೋ ಹಾಕಿಲ್ಲ ಟ್ರಿಬ್ಯೂಟ್ ಕೊಟ್ಟಿಲ್ಲ ಅಂತ ಗಲಾಟೆ ಮಾಡ್ತಿದ್ದಿರಲ್ಲ ಯುವರತ್ನದಲ್ಲಿ ಚಿರು ಹಾಕಿದ್ರಾ ಟ್ರಿಬ್ಯೂಟ್ ಕೊಟ್ರಾ.? ದಚ್ಚು ಅಭಿಮಾನಿಗಳು ಪ್ರಶ್ನೆ.!

  ದಿನದಿಂದ ದಿನಕ್ಕೆ ದರ್ಶನ್ ಅಭಿಮಾನಿಗಳು ಹಾಗೂ ಅಪ್ಪು ಅಭಿಮಾನಿಗಳು ಒಬ್ಬರ ಮೇಲೆ ಮತ್ತೊಬ್ಬರು ಆರೋಪ ಮಾಡುತ್ತಿರುವ ವಿಚಾರ ನಿಮಗೆ ತಿಳಿದೇ ಇದೆ. ಅದರಲ್ಲಿಯೂ ಕೂಡ ಕ್ರಾಂತಿ ಸಿನಿಮಾ ಬಿಡುಗಡೆಯಾಗುತ್ತಿದೆ ಎಂಬ ವಿಚಾರವನ್ನು ಕೇಳುತ್ತಿದ್ದ ಹಾಗೆ ಇದರ ಅತಿರೇಕದ ವರ್ತನೆ ಹೆಚ್ಚಾಗುತ್ತದೆ. ಹೌದು ದರ್ಶನ್ ಅವರು ಸಂದರ್ಶನ ಒಂದರಲ್ಲಿ ಮಾತನಾಡುವಂತಹ ಸಮಯದಲ್ಲಿ ಆಯತಪ್ಪಿ ಅಪ್ಪು ಅವರ ಬಗ್ಗೆ ಹೇಳಿದಂತಹ ಹೇಳಿಕೆಯೊಂದು ಇಷ್ಟೆಲ್ಲ ಅವಾಂತರಕ್ಕೆ ಕಾರಣ ಅಂತಾನೆ ಹೇಳಬಹುದು. ದರ್ಶನ್ ಅವರು ಅಪ್ಪು ಅವರ ಬಗ್ಗೆ ಯಾವುದೇ ರೀತಿಯಾದಂತಹ…

Read More “ಕ್ರಾಂತಿಯಲ್ಲಿ ಅಪ್ಪು ಫೋಟೋ ಹಾಕಿಲ್ಲ ಟ್ರಿಬ್ಯೂಟ್ ಕೊಟ್ಟಿಲ್ಲ ಅಂತ ಗಲಾಟೆ ಮಾಡ್ತಿದ್ದಿರಲ್ಲ ಯುವರತ್ನದಲ್ಲಿ ಚಿರು ಹಾಕಿದ್ರಾ ಟ್ರಿಬ್ಯೂಟ್ ಕೊಟ್ರಾ.? ದಚ್ಚು ಅಭಿಮಾನಿಗಳು ಪ್ರಶ್ನೆ.!” »

Viral News

ಸ್ಟಾರ್ ಗಳ ಹಿಂದೆ ಯಾಕೆ ಯಾವಗ್ಲೂ ಇರ್ತಿರಾ.? ನಿಮ್ ಲೈಫ್ ನೀವು ನೋಡ್ಕೋಳೋದು ಕಲಿರಿ. ಅಪ್ಪು, ದರ್ಶನ್ ಹೆಸರಲ್ಲಿ ಫ್ಯಾನ್ಸ್ ವಾರ್ ಮಾಡೋರಿಗೆ ತಿರುಗೇಟು ಕೊಟ್ಟ ಡಾರ್ಲಿಂಗ್ ಕೃಷ್ಣ

Posted on January 3, 2023 By Kannada Trend News No Comments on ಸ್ಟಾರ್ ಗಳ ಹಿಂದೆ ಯಾಕೆ ಯಾವಗ್ಲೂ ಇರ್ತಿರಾ.? ನಿಮ್ ಲೈಫ್ ನೀವು ನೋಡ್ಕೋಳೋದು ಕಲಿರಿ. ಅಪ್ಪು, ದರ್ಶನ್ ಹೆಸರಲ್ಲಿ ಫ್ಯಾನ್ಸ್ ವಾರ್ ಮಾಡೋರಿಗೆ ತಿರುಗೇಟು ಕೊಟ್ಟ ಡಾರ್ಲಿಂಗ್ ಕೃಷ್ಣ
ಸ್ಟಾರ್ ಗಳ ಹಿಂದೆ ಯಾಕೆ ಯಾವಗ್ಲೂ ಇರ್ತಿರಾ.? ನಿಮ್ ಲೈಫ್ ನೀವು ನೋಡ್ಕೋಳೋದು ಕಲಿರಿ. ಅಪ್ಪು, ದರ್ಶನ್ ಹೆಸರಲ್ಲಿ ಫ್ಯಾನ್ಸ್ ವಾರ್ ಮಾಡೋರಿಗೆ ತಿರುಗೇಟು ಕೊಟ್ಟ ಡಾರ್ಲಿಂಗ್ ಕೃಷ್ಣ

    ಕನ್ನಡ ಕಿರುತೆರೆಯ ಕೃಷ್ಣ ರುಕ್ಮಿಣಿ ಎನ್ನುವ ಸೂಪರ್ ಹಿಟ್ ಧಾರಾವಾಹಿ ಕೃಷ್ಣ ಪಾತ್ರಧಾರಿಯಾಗಿ ಕನ್ನಡದ ಜನತೆಗೆ ಪರಿಚಿತರಾಗಿದ್ದ ಸುನಿಲ್ ಅವರು ನಂತರ ತಮ್ಮ ಮೊದಲ ಸಿನಿಮಾ ವಾದ ಮದರಂಗಿ ಚಿತ್ರದ ಡಾರ್ಲಿಂಗ್ ಡಾರ್ಲಿಂಗ್ ಹಾಡಿನಿಂದ ಇನ್ನಷ್ಟು ಫೇಮಸ್ ಆದರು. ಈಗ ಹೆಚ್ಚಿನ ಜನ ಅವರನ್ನು ಡಾರ್ಲಿಂಗ್ ಕೃಷ್ಣ ಎಂದೇ ಗುರುತಿಸುತ್ತಿದ್ದಾರೆ. ಕಳೆದ ಒಂದು ದಶಕದಿಂದ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಹೀರೋ ಆಗಿ ಗುರುತಿಸಿಕೊಂಡಿರುವ ಇವರು ಲವ್ ಮಾಕ್ಟೇಲ್ ಸಿನಿಮಾದಿಂದ ಮತ್ತೊಮ್ಮೆ ಬ್ರೇಕ್ ಪಡೆದುಕೊಂಡರು. ಈಗ…

Read More “ಸ್ಟಾರ್ ಗಳ ಹಿಂದೆ ಯಾಕೆ ಯಾವಗ್ಲೂ ಇರ್ತಿರಾ.? ನಿಮ್ ಲೈಫ್ ನೀವು ನೋಡ್ಕೋಳೋದು ಕಲಿರಿ. ಅಪ್ಪು, ದರ್ಶನ್ ಹೆಸರಲ್ಲಿ ಫ್ಯಾನ್ಸ್ ವಾರ್ ಮಾಡೋರಿಗೆ ತಿರುಗೇಟು ಕೊಟ್ಟ ಡಾರ್ಲಿಂಗ್ ಕೃಷ್ಣ” »

Entertainment

ಜನವರಿ 26ಕ್ಕೆ ಬೆಂಗಳೂರು ಬಂದ್ ಮಾಡ್ತೀವಿ ಅದೇಗೆ ಕ್ರಾಂತಿ ಸಿನಿಮಾ ಬಿಡುಗಡೆ ಮಾಡ್ತಿರೋ ನಾವು ನೋಡೇ ಬಿಡ್ತೀವಿ ಅಪ್ಪು ಅಭಿಮಾನಿಗಳಿಂದ ದರ್ಶನ್ ಗೆ ಖಡಕ್ ಎಚ್ಚರಿಕೆ.

Posted on December 30, 2022 By Kannada Trend News No Comments on ಜನವರಿ 26ಕ್ಕೆ ಬೆಂಗಳೂರು ಬಂದ್ ಮಾಡ್ತೀವಿ ಅದೇಗೆ ಕ್ರಾಂತಿ ಸಿನಿಮಾ ಬಿಡುಗಡೆ ಮಾಡ್ತಿರೋ ನಾವು ನೋಡೇ ಬಿಡ್ತೀವಿ ಅಪ್ಪು ಅಭಿಮಾನಿಗಳಿಂದ ದರ್ಶನ್ ಗೆ ಖಡಕ್ ಎಚ್ಚರಿಕೆ.
ಜನವರಿ 26ಕ್ಕೆ ಬೆಂಗಳೂರು ಬಂದ್ ಮಾಡ್ತೀವಿ ಅದೇಗೆ ಕ್ರಾಂತಿ ಸಿನಿಮಾ ಬಿಡುಗಡೆ ಮಾಡ್ತಿರೋ ನಾವು ನೋಡೇ ಬಿಡ್ತೀವಿ ಅಪ್ಪು ಅಭಿಮಾನಿಗಳಿಂದ ದರ್ಶನ್ ಗೆ ಖಡಕ್ ಎಚ್ಚರಿಕೆ.

  ಅಪ್ಪು ಅಭಿಮಾನಿಗಳಿಂದ ಬಂತು ದರ್ಶನ್ ಗೆ ಖಡಕ್ ಎಚ್ಚರಿಕೆ ಈ ಫ್ಯಾನ್ ವಾರ್ ಗಳಿಗೆ ಕೊನೆ ಎಂಬುದೇ ಇಲ್ಲವಂತಾಗಿದೆ ಹೌದು ದರ್ಶನ್(Darshan) ಮೇಲೆ ಚಪ್ಪಲಿ ಎಸೆತ ಆದ ಪ್ರಕರಣದ ನಂತರ ದಿನದಿಂದ ದಿನಕ್ಕೆ ಫ್ಯಾನ್ ವಾರ್ ಗಳು ಮಿತಿಮೀರಿ ನಡೆಯುತ್ತಿದೆ. ಅದರಲ್ಲಿಯೂ ಕೂಡ ದರ್ಶನ್ ಹುಬ್ಬಳ್ಳಿಗೆ ಹೋಗಿ ಬಂದ ಮೇಲೆ ಅಂತೂ ಇದರ ತೀವ್ರತೆ ಹೆಚ್ಚಾಗಿದೆ. ಹೌದು ಹೊಸಪೇಟೆಯಲ್ಲಿ ನಟ ದರ್ಶನ್ ಅವರ ಮೇಲೆ ಕಿಡಿಗೇಡಿ ಒಬ್ಬರು ಚಪ್ಪಲಿಯನ್ನು ಎಸೆಯುತ್ತಾರೆ ಇದರಿಂದ ದರ್ಶನ್ ಅಭಿಮಾನಿಗಳು ಅಪ್ಪು(Appu)…

Read More “ಜನವರಿ 26ಕ್ಕೆ ಬೆಂಗಳೂರು ಬಂದ್ ಮಾಡ್ತೀವಿ ಅದೇಗೆ ಕ್ರಾಂತಿ ಸಿನಿಮಾ ಬಿಡುಗಡೆ ಮಾಡ್ತಿರೋ ನಾವು ನೋಡೇ ಬಿಡ್ತೀವಿ ಅಪ್ಪು ಅಭಿಮಾನಿಗಳಿಂದ ದರ್ಶನ್ ಗೆ ಖಡಕ್ ಎಚ್ಚರಿಕೆ.” »

Entertainment

ನಟಿ ರಮ್ಯ ನಂತರ ದರ್ಶನ್ ವಿರುದ್ದ ಬ್ಯಾಟಿಂಗ್ ಬೀಸಿದ ದುನಿಯಾ ವಿಜಯ್, ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಿ ಆ ದೇವತ ಮನುಷ್ಯನ ಬಗ್ಗೆ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ.

Posted on December 23, 2022 By Kannada Trend News No Comments on ನಟಿ ರಮ್ಯ ನಂತರ ದರ್ಶನ್ ವಿರುದ್ದ ಬ್ಯಾಟಿಂಗ್ ಬೀಸಿದ ದುನಿಯಾ ವಿಜಯ್, ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಿ ಆ ದೇವತ ಮನುಷ್ಯನ ಬಗ್ಗೆ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ.
ನಟಿ ರಮ್ಯ ನಂತರ ದರ್ಶನ್ ವಿರುದ್ದ ಬ್ಯಾಟಿಂಗ್ ಬೀಸಿದ ದುನಿಯಾ ವಿಜಯ್, ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಿ ಆ ದೇವತ ಮನುಷ್ಯನ ಬಗ್ಗೆ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ.

ದುನಿಯಾ ವಿಜಯ್ V/s ದರ್ಶನ್ ಫ್ಯಾನ್ಸ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪ್ರಕರಣ ಕಳೆದ ಒಂದು ವಾರದಿಂದಲೂ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ ಹೌದು ಹೊಸ ಪೇಟೆಯಲ್ಲಿ ದರ್ಶನ್ ಅವರ ಮೇಲೆ ಕಿಡಿಗೇಡಿ ಒಬ್ಬರು ಚಪ್ಪಲಿಯನ್ನು ಎಸೆಯುತ್ತಾರೆ. ಈ ಒಂದು ವಿಡಿಯೋ ವೈರಲ್ ಆಗುತ್ತಿದ್ದ ಹಾಗೆ ಸಾಕಷ್ಟು ನಟ ನಟಿಯರು ದರ್ಶನ್ ಬೆಂಬಲವಾಗಿ ನಿಲ್ಲುತ್ತಾರೆ ದುನಿಯಾ ವಿಜಯ ಅವರು ಕೂಡ ಮೊದ ಮೊದಲು ದರ್ಶನ್ ಅವರಿಗೆ ಈ ರೀತಿ ಅವಮಾನ ಆಗಿದ್ದು ತಪ್ಪು ಯಾರೇ ಆಗಿದ್ದರೂ…

Read More “ನಟಿ ರಮ್ಯ ನಂತರ ದರ್ಶನ್ ವಿರುದ್ದ ಬ್ಯಾಟಿಂಗ್ ಬೀಸಿದ ದುನಿಯಾ ವಿಜಯ್, ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಿ ಆ ದೇವತ ಮನುಷ್ಯನ ಬಗ್ಗೆ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ.” »

Entertainment

ಯಾರೋ ಮಾಡಿದ ತಪ್ಪನ್ನು ಅಪ್ಪು ಅಭಿಮಾನಿಗಳ ಮೇಲೆ ಹಾಕಿದ್ರೆ ಸುಳ್ಳು ಸತ್ಯವಾಗುವುದಿಲ್ಲ, ನನ್ನ ಚಿಕ್ಕಪ್ಪನ ಅಭಿಮಾನಿಗಳ ಬಗ್ಗೆ ಮಾತನಾಡಿದ್ರೆ ಸುಮ್ಮನಗಲ್ಲ ಎಂದು ಗುಡುಗಿಡ ಯುವರಾಜ್.

Posted on December 22, 2022 By Kannada Trend News No Comments on ಯಾರೋ ಮಾಡಿದ ತಪ್ಪನ್ನು ಅಪ್ಪು ಅಭಿಮಾನಿಗಳ ಮೇಲೆ ಹಾಕಿದ್ರೆ ಸುಳ್ಳು ಸತ್ಯವಾಗುವುದಿಲ್ಲ, ನನ್ನ ಚಿಕ್ಕಪ್ಪನ ಅಭಿಮಾನಿಗಳ ಬಗ್ಗೆ ಮಾತನಾಡಿದ್ರೆ ಸುಮ್ಮನಗಲ್ಲ ಎಂದು ಗುಡುಗಿಡ ಯುವರಾಜ್.
ಯಾರೋ ಮಾಡಿದ ತಪ್ಪನ್ನು ಅಪ್ಪು ಅಭಿಮಾನಿಗಳ ಮೇಲೆ ಹಾಕಿದ್ರೆ ಸುಳ್ಳು ಸತ್ಯವಾಗುವುದಿಲ್ಲ, ನನ್ನ ಚಿಕ್ಕಪ್ಪನ ಅಭಿಮಾನಿಗಳ ಬಗ್ಗೆ ಮಾತನಾಡಿದ್ರೆ ಸುಮ್ಮನಗಲ್ಲ ಎಂದು ಗುಡುಗಿಡ ಯುವರಾಜ್.

ಅಪ್ಪು ಅಭಿಮಾನಿಗಳ ಪರ ನಿಂತ ಯುವರಾಜ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಹೊಸಪೇಟೆಯಲ್ಲಿ ವ್ಯಕ್ತಿಯೊಬ್ಬ ಚಪ್ಪಲಿಯಿಂದ ಹೊಡೆದ ದೃಶ್ಯ ವೈರಲ್ ಆಗುತ್ತಿದ್ದ ಹಾಗೆ ಸಾಕಷ್ಟು ಅಭಿಮಾನಿಗಳು ಇದನ್ನು ಖಂಡಿಸಿದರು. ಕೇವಲ ಅಭಿಮಾನಿಗಳು ಮಾತ್ರವಲ್ಲದೆ ಚಿತ್ರರಂಗಕ್ಕೆ ಸೇರಿದ ಪ್ರತಿಯೊಬ್ಬರು ಕೂಡ ಈ ಒಂದು ಸಂಬಂಧಿಸಿದಂತೆ ಮಾತನಾಡಿದರು. ಅದರಲ್ಲಿಯೂ ಕೂಡ ಕಿಚ್ಚ ಸುದೀಪ್, ನವರಸ ನಾಯಕ ಜಗ್ಗೇಶ್, ಸುಮಲತಾ ಅಂಬರೀಶ್, ಶ್ರೀಮುರಳಿ, ವಿಜಯ ರಾಘವೇಂದ್ರ, ನಟಿ ರಚಿತಾ ರಾಮ್, ದುನಿಯಾ ವಿಜಯ್, ಚಿತ್ರರಂಗದ ಸಾಕಷ್ಟು ನಟ ನಟಿಯರು ಎಲ್ಲರೂ…

Read More “ಯಾರೋ ಮಾಡಿದ ತಪ್ಪನ್ನು ಅಪ್ಪು ಅಭಿಮಾನಿಗಳ ಮೇಲೆ ಹಾಕಿದ್ರೆ ಸುಳ್ಳು ಸತ್ಯವಾಗುವುದಿಲ್ಲ, ನನ್ನ ಚಿಕ್ಕಪ್ಪನ ಅಭಿಮಾನಿಗಳ ಬಗ್ಗೆ ಮಾತನಾಡಿದ್ರೆ ಸುಮ್ಮನಗಲ್ಲ ಎಂದು ಗುಡುಗಿಡ ಯುವರಾಜ್.” »

Entertainment

ಅಪ್ಪು ಮಾಡುತ್ತಿದ್ದ ಸಮಾಜ ಸೇವೆ ಮುಂದುವರಿಸಿಕೊಂಡು ಹೋಗಲು ಶಿವಣ್ಣ ವರ್ಷಕ್ಕೆ ಖರ್ಚು ಮಾಡುತ್ತಿರುವ ಹಣವೆಷ್ಟು ಗೊತ್ತ.?

Posted on December 5, 2022 By Kannada Trend News No Comments on ಅಪ್ಪು ಮಾಡುತ್ತಿದ್ದ ಸಮಾಜ ಸೇವೆ ಮುಂದುವರಿಸಿಕೊಂಡು ಹೋಗಲು ಶಿವಣ್ಣ ವರ್ಷಕ್ಕೆ ಖರ್ಚು ಮಾಡುತ್ತಿರುವ ಹಣವೆಷ್ಟು ಗೊತ್ತ.?
ಅಪ್ಪು ಮಾಡುತ್ತಿದ್ದ ಸಮಾಜ ಸೇವೆ ಮುಂದುವರಿಸಿಕೊಂಡು ಹೋಗಲು ಶಿವಣ್ಣ ವರ್ಷಕ್ಕೆ ಖರ್ಚು ಮಾಡುತ್ತಿರುವ ಹಣವೆಷ್ಟು ಗೊತ್ತ.?

ಅಪ್ಪು ಸಮಾಜಿಕ ಕಾರ್ಯ ಅಪ್ಪು ಅವರು ಸಮಾಜ ಕಾರ್ಯ ಮಾಡುತ್ತಿದ್ದ ವಿಚಾರ ನಿಮಗೆ ತಿಳಿದೇ ಇದೆ ಚಲನಚಿತ್ರ ನಟನಾಗಿದ್ದರೂ ಕೂಡ ತಮ್ಮ ಆದಾಯದ ಭಾಗಶಃ ಹಣವನ್ನು ಸಮಾಜ ಸೇವೆಗಾಗಿ ಮೀಸಲು ಇಡುತ್ತಿದ್ದರು. ಅದೆಷ್ಟೋ ಜನಕ್ಕೆ ತಮ್ಮ ಕೈಲಾದಷ್ಟು ಸಹಾಯ ಮಾಡಿದ್ದಾರೆ ಆದರೆ ತಾವು ಸಹಾಯ ಮಾಡಿದಂತಹ ವಿಚಾರವನ್ನು ಅವರು ಎಲ್ಲಿಯೂ ಕೂಡ ಹೇಳಿಕೊಳ್ಳುತ್ತಿರಲಿಲ್ಲ‌. ಬಲಗೈನಲ್ಲಿ ಕೊಟ್ಟದ್ದು ಎಡಗೈಗೂ ಕೂಡ ತಿಳಿಯಬಾರದು ಎಂಬಂತೆ ಬದುಕಿ ತೋರಿಸಿ ಕೊಟ್ಟ ಮಹಾನ್ ಪುಣ್ಯಾತ್ಮ ನಿಜ ಹೇಳಬೇಕು ಅಂದರೆ ಡಾಕ್ಟರ್ ರಾಜಕುಮಾರ್ ಕುಟುಂಬದಲ್ಲಿ…

Read More “ಅಪ್ಪು ಮಾಡುತ್ತಿದ್ದ ಸಮಾಜ ಸೇವೆ ಮುಂದುವರಿಸಿಕೊಂಡು ಹೋಗಲು ಶಿವಣ್ಣ ವರ್ಷಕ್ಕೆ ಖರ್ಚು ಮಾಡುತ್ತಿರುವ ಹಣವೆಷ್ಟು ಗೊತ್ತ.?” »

News

Puneeth Rajkumar: ಅಪ್ಪು ನಟಿಸಿಬೇಕಿದ್ದ ದ್ವಿತ್ವ ಚಿತ್ತಕ್ಕೆ ಬೇರೆ ನಟ ಆಯ್ಕೆಯಾಗಿದ್ದಾರೆ ಯಾರದು ಗೊತ್ತ.?

Posted on November 26, 2022 By Kannada Trend News No Comments on Puneeth Rajkumar: ಅಪ್ಪು ನಟಿಸಿಬೇಕಿದ್ದ ದ್ವಿತ್ವ ಚಿತ್ತಕ್ಕೆ ಬೇರೆ ನಟ ಆಯ್ಕೆಯಾಗಿದ್ದಾರೆ ಯಾರದು ಗೊತ್ತ.?
Puneeth Rajkumar: ಅಪ್ಪು ನಟಿಸಿಬೇಕಿದ್ದ ದ್ವಿತ್ವ ಚಿತ್ತಕ್ಕೆ ಬೇರೆ ನಟ ಆಯ್ಕೆಯಾಗಿದ್ದಾರೆ ಯಾರದು ಗೊತ್ತ.?

  ಪುನೀತ್ ರವರು ಈಗಾಗಲೇ ಕನ್ನಡ ಚಿತ್ರರಂಗವನ್ನು ಅ.ಗ.ಲಿ ಒಂದು ವರ್ಷ ಕಳೆದಿದೆ ಆದರೂ ಈ ಮುಂಚೆ ಅವರು ಇದ್ದಾಗ ಸಹಿ ಮಾಡಿದ ಚಿತ್ರಗಳು ಇನ್ನೂ ಚಿತ್ರೀಕರಣವನ್ನು ಮುಗಿಸಲಿಲ್ಲ ಎನ್ನಬಹುದು. ಪುನೀತ್ ರವರು ತಮ್ಮ ಕರ್ನಾಟಕ ಜನತೆಯ ಹಾಗೂ ಚಿತ್ರರಂಗವನ್ನು ತೊರೆದು ಎಲ್ಲರಿಂದ ದೂರ ಹೋಗಿರುವುದು ಕನ್ನಡಿಗರಲ್ಲಿ ದುಃಖವನ್ನು ಉಂಟು ಮಾಡಿದೆ ಎಂದರೆ ಸುಳ್ಳಾಗುವುದಿಲ್ಲ ಇಂತಹ ಪಟ್ಟಿಯಲ್ಲಿ ಪವನ್ ರವರ ದ್ವಿತ್ವ ಚಿತ್ರವು ಒಂದು. ಹೌದು ಪವನ್ ಕುಮಾರ್ ನಿರ್ದೇಶನದ ಚಿತ್ರದಲ್ಲಿ ಪುನೀತ್ ರಾಜಕುಮಾರ್ ಅವರು ನಟಿಸಲು…

Read More “Puneeth Rajkumar: ಅಪ್ಪು ನಟಿಸಿಬೇಕಿದ್ದ ದ್ವಿತ್ವ ಚಿತ್ತಕ್ಕೆ ಬೇರೆ ನಟ ಆಯ್ಕೆಯಾಗಿದ್ದಾರೆ ಯಾರದು ಗೊತ್ತ.?” »

Entertainment

ಪತಿಯ ಹಾದಿಯಲ್ಲಿ ಸಾಗುತ್ತಿರುವ ಪತ್ನಿ, ಅಭಿಮಾನಿಗಳಿಗಾಗಿ ಮತ್ತು ಶಾಲಾ ಮಕ್ಕಳಿಗಾಗಿ ವಿಶೇಷ ಉಡುಗೊರೆ ಕೊಟ್ಟ ಅಶ್ವಿನಿ ಏನದು ಗೊತ್ತ.! ದೊಡ್ಮನೆ ಸೊಸೆ ದೊಡ್ಡ ಗುಣ.

Posted on November 25, 2022November 25, 2022 By Kannada Trend News No Comments on ಪತಿಯ ಹಾದಿಯಲ್ಲಿ ಸಾಗುತ್ತಿರುವ ಪತ್ನಿ, ಅಭಿಮಾನಿಗಳಿಗಾಗಿ ಮತ್ತು ಶಾಲಾ ಮಕ್ಕಳಿಗಾಗಿ ವಿಶೇಷ ಉಡುಗೊರೆ ಕೊಟ್ಟ ಅಶ್ವಿನಿ ಏನದು ಗೊತ್ತ.! ದೊಡ್ಮನೆ ಸೊಸೆ ದೊಡ್ಡ ಗುಣ.
ಪತಿಯ ಹಾದಿಯಲ್ಲಿ ಸಾಗುತ್ತಿರುವ ಪತ್ನಿ, ಅಭಿಮಾನಿಗಳಿಗಾಗಿ ಮತ್ತು ಶಾಲಾ ಮಕ್ಕಳಿಗಾಗಿ ವಿಶೇಷ ಉಡುಗೊರೆ ಕೊಟ್ಟ ಅಶ್ವಿನಿ ಏನದು ಗೊತ್ತ.! ದೊಡ್ಮನೆ ಸೊಸೆ ದೊಡ್ಡ ಗುಣ.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಪ್ರತಿ ಮನೆ ಮನೆಗಳಲ್ಲಿ ಹಾಗೂ ಮನಮನಗಳಲ್ಲಿ ಪೂಜ್ಯನೀಯ ಸ್ಥಾನ ಪಡೆದಿರುವ ವ್ಯಕ್ತಿ. ತನ್ನ ದುಡಿಮೆಯ ಹೆಚ್ಚು ಭಾಗವನ್ನು ಸಮಾಜ ಸೇವೆಗಾಗಿ ಮೀಸಲಿಟ್ಟ ಕಾರಣದಿಂದ ಅಪ್ಪುವನ್ನು ಇಂದು ಜನ ದೇವರ ರೂಪದಲ್ಲಿ ಕಾಣುತ್ತಿದ್ದಾರೆ. ಕರ್ನಾಟಕದ ಜನತೆಗೆ ಅಪಾರ ಪ್ರಮಾಣದಲ್ಲಿ ಯಾರಿಗೂ ಅರಿಯದ ರೀತಿ ಸಹಾಯ ಮಾಡಿ ಹೋಗಿರುವ ಅಪ್ಪುವಿನ ಈ ಅಪರೂಪದ ವ್ಯಕ್ತಿತ್ವವನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಇಂದು ಅಪ್ಪು ಅವರು ನಮ್ಮ ಜೊತೆಗೆ ಇರದೆ ಇರಬಹುದು ಆದರೆ ಅವರು ಮಾಡಿದ…

Read More “ಪತಿಯ ಹಾದಿಯಲ್ಲಿ ಸಾಗುತ್ತಿರುವ ಪತ್ನಿ, ಅಭಿಮಾನಿಗಳಿಗಾಗಿ ಮತ್ತು ಶಾಲಾ ಮಕ್ಕಳಿಗಾಗಿ ವಿಶೇಷ ಉಡುಗೊರೆ ಕೊಟ್ಟ ಅಶ್ವಿನಿ ಏನದು ಗೊತ್ತ.! ದೊಡ್ಮನೆ ಸೊಸೆ ದೊಡ್ಡ ಗುಣ.” »

Entertainment

ಮೊದಲ ಬಾರಿಗೆ ಗಂಧದಗುಡಿ ಸಿನಿಮಾದ ಬಗ್ಗೆ ಮನ ಬಿಚ್ಚಿ ಮಾತನಾಡಿದ ಅಶ್ವಿನಿ ಪುನೀತ್ ರಾಜಕುಮಾರ್ ಈ ವಿಡಿಯೋ ನೋಡಿ ನಿಜಕ್ಕೂ ಅದ್ಭುತ ಅನಿಸುತ್ತೆ.

Posted on October 27, 2022 By Kannada Trend News No Comments on ಮೊದಲ ಬಾರಿಗೆ ಗಂಧದಗುಡಿ ಸಿನಿಮಾದ ಬಗ್ಗೆ ಮನ ಬಿಚ್ಚಿ ಮಾತನಾಡಿದ ಅಶ್ವಿನಿ ಪುನೀತ್ ರಾಜಕುಮಾರ್ ಈ ವಿಡಿಯೋ ನೋಡಿ ನಿಜಕ್ಕೂ ಅದ್ಭುತ ಅನಿಸುತ್ತೆ.
ಮೊದಲ ಬಾರಿಗೆ ಗಂಧದಗುಡಿ ಸಿನಿಮಾದ ಬಗ್ಗೆ ಮನ ಬಿಚ್ಚಿ ಮಾತನಾಡಿದ ಅಶ್ವಿನಿ ಪುನೀತ್ ರಾಜಕುಮಾರ್ ಈ ವಿಡಿಯೋ ನೋಡಿ ನಿಜಕ್ಕೂ ಅದ್ಭುತ ಅನಿಸುತ್ತೆ.

ಅಪ್ಪು ಅವರ ಕನಸಿನ ಕೂಸು ಗಂಧದಗುಡಿ ಸಾಕ್ಷ್ಯ ಸಿನಿಮಾ ನಾಳೆ ಇಡೀ ಪ್ರಪಂಚದಾದ್ಯಂತ ತೆರೆ ಕಾಣಲಿದೆ ಈ ಸಿನಿಮಾಗಾಗಿ ಸಾಕಷ್ಟು ಅಭಿಮಾನಿಗಳು ಕಾತುರದಿಂದ ಕಾದು ಕುಳಿತಿರುವ ವಿಚಾರ ನಿಮ್ಮೆಲ್ಲರಿಗೂ ತಿಳಿದೇ ಇದೆ. ಏಕೆಂದರೆ ಅಪ್ಪು ಅವರ ಕೊನೆಯ ಸಿನಿಮಾ ಇದು ಮೊದಮೊದಲು ಈ ಸಿನಿಮಾವನ್ನು ಅಪ್ಪು ಅವರು ಚಿತ್ರಿಕರಣ ಮಾಡುವ ಸಂದರ್ಭದಲ್ಲಿ ಓಟಿಟಿಯಲ್ಲಿ ಬಿಡುಗಡೆ ಮಾಡಬೇಕು ಅಥವಾ ತಮ್ಮದೇ ಆದ ಪಿಆರ್‌ಕೆ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಬೇಕು ಅಂತ ಅಂದುಕೊಂಡಿದ್ದರು. ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ…

Read More “ಮೊದಲ ಬಾರಿಗೆ ಗಂಧದಗುಡಿ ಸಿನಿಮಾದ ಬಗ್ಗೆ ಮನ ಬಿಚ್ಚಿ ಮಾತನಾಡಿದ ಅಶ್ವಿನಿ ಪುನೀತ್ ರಾಜಕುಮಾರ್ ಈ ವಿಡಿಯೋ ನೋಡಿ ನಿಜಕ್ಕೂ ಅದ್ಭುತ ಅನಿಸುತ್ತೆ.” »

Entertainment

ವೈರಲ್ ಆಯ್ತು ಕಳೆದ ವರ್ಷ ಇದೇ ದಿನ ದೀಪಾವಳಿ ಹಬ್ಬದಂದು ಅಪ್ಪು ಕೊನೆಯದಾಗಿ ಹೇಳಿದ ಮಾತು. ಈ ವಿಡಿಯೋ ನೋಡಿ.

Posted on October 25, 2022 By Kannada Trend News No Comments on ವೈರಲ್ ಆಯ್ತು ಕಳೆದ ವರ್ಷ ಇದೇ ದಿನ ದೀಪಾವಳಿ ಹಬ್ಬದಂದು ಅಪ್ಪು ಕೊನೆಯದಾಗಿ ಹೇಳಿದ ಮಾತು. ಈ ವಿಡಿಯೋ ನೋಡಿ.
ವೈರಲ್ ಆಯ್ತು ಕಳೆದ ವರ್ಷ ಇದೇ ದಿನ ದೀಪಾವಳಿ ಹಬ್ಬದಂದು ಅಪ್ಪು ಕೊನೆಯದಾಗಿ ಹೇಳಿದ ಮಾತು. ಈ ವಿಡಿಯೋ ನೋಡಿ.

ಪುನೀತ್ ರಾಜಕುಮಾರ್ ದೊಡ್ಮನೆಯ ಕುಡಿಯಾಗಿ ಹುಟ್ಟಿ ಇಂದು ಇಡೀ ರಾಜ್ಯದ ಜನರಿಂದ ಮನೆಮಗನೆಂದು ಕರೆಸಿಕೊಂಡಿರುವ ಕನ್ನಡಿಗರ ಕಣ್ಮಣಿ. ಈ ಯುವರತ್ನನಿಗೆ ಕನ್ನಡಿಗರು ಅರಸು ಪಟ್ಟ ಕೊಟ್ಟಾಗಿದೆ, ಯುದ್ಧವೇ ಮಾಡದೆ ರಾಜ್ಯವನ್ನು ಗೆದ್ದ ರಾಜಕುಮಾರ ಎಂದು ಈ ಭಾಗ್ಯವಂತನನ್ನು ಎಲ್ಲರೂ ಹೊಗಳುತ್ತಿದ್ದಾರೆ. ಬೆಲೆ ಕಟ್ಟಲಾಗದ ಈ ಬೆಟ್ಟದ ಹೂವನ್ನು ನೆನೆದು ಪ್ರತಿದಿನವೂ ಕೂಡ ಕನ್ನಡಿಗರು ಭಾವುಕರಾಗುತ್ತಿದ್ದಾರೆ. ಅಭಿನಯದ ವಿಷಯದಲ್ಲಿ ನಟಸಾರ್ವಭೌಮ, ಕನ್ನಡ ಹಾಗೂ ಕರ್ನಾಟಕದ ವಿಷಯದಲ್ಲಿ ವೀರ ಕನ್ನಡಿಗ. ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ…

Read More “ವೈರಲ್ ಆಯ್ತು ಕಳೆದ ವರ್ಷ ಇದೇ ದಿನ ದೀಪಾವಳಿ ಹಬ್ಬದಂದು ಅಪ್ಪು ಕೊನೆಯದಾಗಿ ಹೇಳಿದ ಮಾತು. ಈ ವಿಡಿಯೋ ನೋಡಿ.” »

Entertainment

Posts pagination

1 2 Next

Copyright © 2025 Kannada Trend News.


Developed By Top Digital Marketing & Website Development company in Mysore