ಗಂಧದಗುಡಿ ಪ್ರೀ ಇವೆಂಟ್ ಕಾರ್ಯಕ್ರಮದಲ್ಲಿ ಯಶ್ ಹೇಳಿದ ಮಾತು ಕೇಳಿ ಕೈಮುಗಿದು ಕಣ್ಣೀರಿಟ್ಟ ಅಶ್ವಿನಿ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಅಕ್ಟೋಬರ್ 21ರಂದು ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಗಂಧದಗುಡಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಒಂದು ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್‌ ನಾ ಎಲ್ಲಾ ನಟಿ ನಟಿಯರು ಕೂಡ ನೆರೆದಿದ್ದರು ಅಷ್ಟೇ ಅಲ್ಲದೆ ಪರ ರಾಜ್ಯಗಳಿಂದಲೂ ಕೂಡ ನಟ ನಟಿಯರಿಗೆ ಆಹ್ವಾನವನ್ನು ನೀಡಲಾಯಿತು ಅಂದುಕೊಂಡ ಮಾದರಿಯಲ್ಲಿ ಅಪ್ಪು ಪರ್ವ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ನೆರವೇರಿಸಲಾಯಿತು. ಈ ಸಮಯದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರು ಪುನೀತ್ ಅವರ ಬಗ್ಗೆ ಹಾಗೂ ಗಂಧದಗುಡಿ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಹೌದು ಗಂಧದಗುಡಿ ಸಿನಿಮಾ … Read more

ಲಕ್ಕಿಮ್ಯಾನ್ ಸಿನಿಮಾದಲ್ಲಿ ಅಪ್ಪು ಎಂಟ್ರಿ ನೋಡಿ ಕಣ್ಣಿರಿಟ್ಡ ಯುವರಾಜ್ ತಾಯಿ & ಮಡದಿ.

ಅಪ್ಪು ಅವರು ಇನ್ನಿಲ್ಲ ಎಂಬ ಸುದ್ದಿ ಬರ ಸಿಡಿಲಿನಂತೆ ಕರುನಾಡಿಗೆ ಬಡಿದ ಆ ದಿನದಿಂದ ಈ ದಿನದವರೆಗೂ ಅಪ್ಪು ಒಮ್ಮೊಮ್ಮೆ ಮಾತ್ರ ಮಿಂಚುವ ಮಿಂಚುಳ್ಳಿ ನಕ್ಷತ್ರದಂತೆ ಕಣ್ಣಿಗೆ ಕಾಣಿಸಿ ಮಾಯವಾಗಿ ಅಭಿಮಾನಿಗಳ ಕಣ್ಣಲ್ಲಿ ಅಭಿಮಾನದ ಮಳೆಗರೆದು ಮೌನಕ್ಕೆ ಶರಣಾಗುತ್ತಿದ್ದಾರೆ. ಇತ್ತ ಇಂದು ಸಹ ಇದೆ ಆಗಿದೆ ಅಪ್ಪುವಿನ ಯಾವುದೇ ಚಿತ್ರ ತೆರೆಗೆ ಬಂದಾಗ ಅಪ್ಪುವನ್ನು ನೋಡಿ ಸಿಳ್ಳೆ ಹಾಕುತ್ತಿದ್ದ ಅಭಿಮಾನಿಗಳು ಇಂದು ಅಪ್ಪು ಮ.ರ.ಣ‌.ದ ನಂತರ ಬಂದ ಜೇಮ್ಸ್ ಚಿತ್ರ ತೆರೆಗೆ ಬಂದಾಗ ಮೌನ ಮಳೆಗರೆದು ನೋವು … Read more