ಅಪ್ಪು ಹೆಸರನ್ನು ರಸ್ತೆಗೆ ಇಡುವ ವಿಚಾರದಲ್ಲಿ ಇಷ್ಟು ದಿನ ಮೌನದಿಂದಿದ್ದ ಸುಮಲತಾ ಈಗ ಹೇಳಿರುವುದೇನು ಗೊತ್ತಾ.?

  ಪುನೀತ್ ರಾಜ್ ಕುಮಾರ್ (Puneeth raj kumar) ಈ ಹೆಸರು ಆಕಾಶ, ಭೂಮಿ, ಸೂರ್ಯ, ಚಂದ್ರ ಇರುವವರೆಗೂ ಕೂಡ ಕನ್ನಡಿಗರ ಮನಸ್ಸಿನಲ್ಲಿ ಶಾಶ್ವತವಾಗಿ ಇರುತ್ತದೆ. ಅಣ್ಣಾವ್ರ ವಂಶದ ಕುಡಿಯಾಗಿ ಭೂಮಿಗೆ ಬಂದ ಈ ಪರಮಾತ್ಮ ಇಂದು ಅಭಿಮಾನಿಗಳ ದೇವವವಾಗಿದ್ದಾರೆ, ಹಾಗೂ ಕರ್ನಾಟಕದ ಕೋಟ್ಯಾಂತರ ಮಂದಿಯ ಮನಸ್ಸಿನಲ್ಲಿ ಪೂಜೆ ಮಾಡಿಸಿಕೊಳ್ಳುವ ದೈವವಾಗಿದ್ದಾರೆ. ಪುನೀತ್ ರಾಜ್ ಕುಮಾರ್ ಅವರು ಮಾಡಿರುವ ಸಮಾಜ ಸೇವೆಗೆ ಅವರಿಗೆ ಎಷ್ಟು ಪ್ರಶಸ್ತಿ ಬಂದರೂ ಕಡಿಮೆಯೇ. ಅವರ ಮ.ರ.ಣೋ.ತ್ತ.ರವಾಗಿ ಮೈಸೂರು ವಿಶ್ವವಿದ್ಯಾಲಯವು (Mysore University) … Read more

ಅಂದು ಅಪ್ಪು ರಸ್ತೆ ಉದ್ಘಾಟನೆಗೆ ದರ್ಶನ್ ಅವರನ್ನು ಚೀಫ್ ಗೆಸ್ಟ್ ಆಗಿ ಕರೆಯೋಣ ಎಂದು ಹೇಳಿ ಇಂದು ಅವರನ್ನು ಕೈ ಬಿಟ್ಟಿದ್ದಾರೆ.! ಇದು ಎಷ್ಟರ ಮಟ್ಟಿಗೆ ಸರಿ.? ಅನ್ನುತ್ತಿದ್ದಾರೆ ಫ್ಯಾನ್ಸ್.!

  ಅಂದು ಅಪ್ಪು ಕಾರ್ಯಕ್ರಮಕ್ಕೆ ದರ್ಶನ್ ಅವರನ್ನು ಚೀಫ್ ಗೆಸ್ಟ್ ಆಗಿ ಕರಿಯೊಣ ಎಂದು ಹೇಳಿ ಇಂದು ಮಾತು ತಪ್ಪಿದ್ರಾ ಆರ್.ಅಶೋಕ್ ಈ ಬಾರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಕಂಡ ಶ್ರೇಷ್ಠ ಮಾನವ ದೈವ ಮಾನವ ನಮ್ಮೆಲ್ಲರ ಪ್ರೀತಿಯ ಅಪ್ಪು (Appu) ಅವರಿಗೆ ಕರ್ನಾಟಕ ಸರ್ಕಾರವು ಕರ್ನಾಟಕ ರತ್ನ (Karnataka Rathna) ಪ್ರಶಸ್ತಿಯನ್ನು ಕೊಟ್ಟು ಗೌರವಿಸಿತ್ತು. ಆ ಪ್ರಶಸ್ತಿ ಪ್ರಧಾನ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ನೆರೆಯ ರಾಜ್ಯಗಳ ಸ್ಟಾರ್ ಕಲಾವಿದರಾದ ಜೂನಿಯರ್ ಎನ್ಟಿಆರ್ (Jn.NTR) ಮತ್ತು … Read more