ಜನವರಿ 26ಕ್ಕೆ ಬೆಂಗಳೂರು ಬಂದ್ ಮಾಡ್ತೀವಿ ಅದೇಗೆ ಕ್ರಾಂತಿ ಸಿನಿಮಾ ಬಿಡುಗಡೆ ಮಾಡ್ತಿರೋ ನಾವು ನೋಡೇ ಬಿಡ್ತೀವಿ ಅಪ್ಪು ಅಭಿಮಾನಿಗಳಿಂದ ದರ್ಶನ್ ಗೆ ಖಡಕ್ ಎಚ್ಚರಿಕೆ.

  ಅಪ್ಪು ಅಭಿಮಾನಿಗಳಿಂದ ಬಂತು ದರ್ಶನ್ ಗೆ ಖಡಕ್ ಎಚ್ಚರಿಕೆ ಈ ಫ್ಯಾನ್ ವಾರ್ ಗಳಿಗೆ ಕೊನೆ ಎಂಬುದೇ ಇಲ್ಲವಂತಾಗಿದೆ ಹೌದು ದರ್ಶನ್(Darshan) ಮೇಲೆ ಚಪ್ಪಲಿ ಎಸೆತ ಆದ ಪ್ರಕರಣದ ನಂತರ ದಿನದಿಂದ ದಿನಕ್ಕೆ ಫ್ಯಾನ್ ವಾರ್ ಗಳು ಮಿತಿಮೀರಿ ನಡೆಯುತ್ತಿದೆ. ಅದರಲ್ಲಿಯೂ ಕೂಡ ದರ್ಶನ್ ಹುಬ್ಬಳ್ಳಿಗೆ ಹೋಗಿ ಬಂದ ಮೇಲೆ ಅಂತೂ ಇದರ ತೀವ್ರತೆ ಹೆಚ್ಚಾಗಿದೆ. ಹೌದು ಹೊಸಪೇಟೆಯಲ್ಲಿ ನಟ ದರ್ಶನ್ ಅವರ ಮೇಲೆ ಕಿಡಿಗೇಡಿ ಒಬ್ಬರು ಚಪ್ಪಲಿಯನ್ನು ಎಸೆಯುತ್ತಾರೆ ಇದರಿಂದ ದರ್ಶನ್ ಅಭಿಮಾನಿಗಳು ಅಪ್ಪು(Appu) … Read more

ಮೂರು ಜನ ಗಂಡು ಮಕ್ಕಳಲ್ಲಿ ಒಬ್ಬರು ಕೂಡ ನನ್ನ ಆಸೆ ನೆರವೇರಿಸಲೇ ಇಲ್ಲ ಎಂದು ವೇದಿಕೆ ಮೇಲೆ ಬೇಸರ ವ್ಯಕ್ತಪಡಿಸಿದ ಅಣ್ಣಾವ್ರು. ಅಪ್ಪಾಜಿ ಆಸೆ ಏನು ಗೊತ್ತಾ.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ದೊಡ್ಡ ಮನೆ ಅಂದರೆ ನಮ್ಮ ಸ್ಯಾಂಡಲ್ ವುಡ್ ನಲ್ಲಿ ಮಾದರಿ ಮನೆ ಅಂತಾನೆ ಹೇಳಬಹುದು ಸರಳತೆ ಸಜ್ಜನಿಕತೆ ಮಾನವೀಯತೆ ಸರಳ ಜೀವನ ನಡೆಸುವುದು ಮತ್ತೊಬ್ಬರಿಗೆ ಸಹಾಯ ಮಾಡುವುದು ಇವೆಲ್ಲವೂ ಕೂಡ ಡಾಕ್ಟರ್ ರಾಜಕುಮಾರ್ ಅವರಿಂದ ಬಳುವಳಿಯಾಗಿಯೇ ಮೂರು ಜನ ಮಕ್ಕಳಿಗೆ ಬಂದಿದೆ. ಚಿತ್ರರಂಗದಲ್ಲಿ ಉತ್ತಮವಾದ ಕುಟುಂಬ ಹಾಗೂ ಉತ್ತಮವಾದ ವ್ಯಕ್ತಿಗಳು ಅಂದರೆ ಅದು ಡಾಕ್ಟರ್ ರಾಜಕುಮಾರ್ ಕುಟುಂಬ ಅಂತಾನೆ ಹೇಳಬಹುದು. ಈ ಕಾರಣಕ್ಕಾಗಿ ಬಹಳಷ್ಟು ಜನ ಡಾಕ್ಟರ್ ರಾಜಕುಮಾರ್ ಕುಟುಂಬವನ್ನು ನೋಡಿ ಕಲಿಯಬೇಕು ಅಂತ … Read more