ಕೋಟಿ ಕೋಟಿ ಬೆಲೆ ಬಾಳುವ 175 ಎಕರೆ ಜಮೀನನ್ನು ದಾನ ಮಾಡಿದ್ಯಾಕೆ ಕನ್ನಡದ ನಟ ಸುಮನ್, ಇಂತಹ ನಟನನ್ನು ಜೈಲಿಗಟ್ಟುವ ಸಂಚು ಮಾಡಿದ್ರಾ ರಜನಿಕಾಂತ್ ಮತ್ತು ಚಿರಂಜೀವಿ.?

  ಇಂಗ್ಲೀಷಿನಲ್ಲಿ ಪ್ರಸಿದ್ಧವಾದ ಒಂದು ಮಾತಿದೆ ಅದೇನೆಂದರೆ, ಇಫ್ ಯು ಕ್ಯಾರಿ ಯುವರ್ ಓವ್ನ್ ವಾಟರ್, ಯು ನೋ ದ ವ್ಯಾಲ್ಯೂ ಆಫ್ ಎವ್ರಿ ಡ್ರಾಪ್ಸ್ ಎಂದು ಕನ್ನಡದಲ್ಲಿ ಇದರ ಅರ್ಥವನ್ನು ಬೇರೆಯವರ ದುಡ್ಡಿನಲ್ಲಿ ಮಜಾ ಮಾಡುವುದು, ಅದನ್ನು ಸುಲಭವಾಗಿ ಬಿಟ್ಟುಕೊಡುವುದು ಬಹಳ ಈಝಿ ಆದರೆ ನಾವು ಕಷ್ಟಪಟ್ಟು ಸಂಪಾದನೆ ಮಾಡಿದ ಪ್ರತಿಯೊಂದು ವಸ್ತುವಿನ ಬೆಲೆ ನಮಗೆ ಚೆನ್ನಾಗಿ ಗೊತ್ತಿರುತ್ತದೆ, ಪರಿಶ್ರಮ ಹಾಕಿ ಪಡೆದ ವಸ್ತುವನ್ನು ಸಾಮಾನ್ಯವಾಗಿ ಯಾರು ಬಿಟ್ಟು ಕೊಡುವುದಿಲ್ಲ ಎಂದು. ಇಂತಹ ಮನಸ್ಥಿತಿಯಿಂದ ಹೊರಬಂದು … Read more

ಸ್ವಂತ ಮಗಳೇ ನಿರ್ಮಾಣ ಮಾಡ್ತ ಇರೋ ಸಲಾಮ್ ಸಿನಿಮಾದಲ್ಲಿ ನಟಿಸಲು ದುಬಾರಿ ಸಂಭಾವನೆ ಡಿಮ್ಯಾಂಡ್ ಮಾಡಿದ ರಜನಿಕಾಂತ್. ಎಷ್ಟು ಕೋಟಿ ಗೊತ್ತ.?

  ಭಾರತೀಯ ಚಿತ್ರರಂಗತ ದಿಗ್ಗಜ ಎಂದು ಕರೆಸಿಕೊಂಡಿರುವ ಸೂಪರ್ ಸ್ಟಾರ್ ರಜನಿಕಾಂತ್ (Super star Rajanikanth) ಅವರು ಬಹುಭಾಷಾ ಕಲಾವಿದ.ಕನ್ನಡ, ತಮಿಳು, ತೆಲುಗು, ಹಿಂದಿ, ಬಂಗಾಳಿ ದೇಶದ ನಾನಾ ಭಾಷೆಗಳಲ್ಲಿ ನಟಿಸಿರುವ ಈ ಹೀರೋ ಈ ಇಳಿ ವಯಸ್ಸಿನಲ್ಲೂ ಕೂಡ ಅಷ್ಟೇ ಡಿಮ್ಯಾಂಡ್ ಇಟ್ಟುಕೊಂಡಿರುವ ನಟ. ಮೂಲತಃ ಕನ್ನಡಿಗರಾದ ಇವರು ಈಗ ಕಾಲಿವುಡ್ ನ ನಂಬರ್ ಒನ್ ಹೀರೋ ಮತ್ತು ದೇಶದಾದ್ಯಂತ ಪರಿಚಿತ ನಟ. ರಜನಿಕಾಂತ್ ಅವರ ಸಿನಿಮಾ ರಿಲೀಸ್ ಆಗುತ್ತದೆ ಅಂದರೆ ಇಡೀ ಭಾರತದ ಪೂರ್ತಿ … Read more

ಡಾ.ರಾಜಕುಮಾರ್ ಜೊತೆ ನಟಿಸುವ ಆಫರ್ ಅನ್ನು ರಜನಿಕಾಂತ್ ರಿಜೆಕ್ಟ್ ಮಾಡಿದ್ಯಾಕೆ ಗೊತ್ತ.? ಅಣ್ಣಾವ್ರ ಜೊತೆ ನಟಿಸಲು ಒಪ್ಪದ ಏಕೈಕ ನಟ ಅಂದ್ರೆ ಅದು ತಲೈವಾ ಮಾತ್ರ.

  ಇಂಡಿಯನ್ ಸಿನಿಮಾ ಇಂಡಸ್ಟ್ರಿಯ ಸೂಪರ ಸ್ಟಾರ್ (Super star of Indian cinema industry) ಎಂದು ಕರೆಸಿಕೊಂಡಿರುವ ರಜನಿಕಾಂತ್ (Rajanikanth) ಅವರು ಸದ್ಯಕ್ಕೆ ತಮಿಳು ಚಿತ್ರರಂಗದ ಮೇರು ನಟ. ತಲೈವ ಎಂದೇ ತಮಿಳುನಾಡಿನಲ್ಲಿ ಖ್ಯಾತರಾಗಿರುವ ರಜನಿಕಾಂತ್ ಅವರು ತಮಿಳು ತೆಲುಗು ಹಿಂದಿ ಕನ್ನಡ ಬಂಗಾಳಿ ಹೀಗೆ ದೇಶದ ನಾನಾ ಭಾಷೆಗಳಲ್ಲಿ ನಟಿಸಿ ಬಹುಭಾಷಾ ನಟ ಎಂದು ಕೂಡ ಹೆಸರು ಮಾಡಿದ್ದಾರೆ. ರಜನಿಕಾಂತ್ ಅವರು ಇಂದು ತಮಿಳುನಾಡು ಚಿತ್ರರಂಗವನ್ನು ಆಳುತ್ತಿದ್ದಾರೆ ಎಂದರೆ ಅದು ಸುಳ್ಳಲ್ಲ. ಯಾಕೆಂದರೆ ಇಂದು … Read more

ಅಂದು ಇಡೀ ಚಿತ್ರರಂಗವೇ ಬೇಡ ಬೇಡ ಎಂದು ರವಿಚಂದ್ರನ್ ಗೆ ಬುದ್ದಿ ಹೇಳಿದ್ರು, ಆದ್ರೂ ಕೂಡ ರಜನಿಕಾಂತ್ ಕಾಂತ್ ಗೆ ರವಿಚಂದ್ರನ್ ಸವಾಲ್ ಹಾಕಿದ್ರು ನಂತರ ಇಬ್ಬರಲ್ಲಿ ಗೆದ್ದವರು ಯಾರು ಗೊತ್ತ.?

  ((Rajinikanth)ರಜನಿಕಾಂತ್ ಎದುರು ತೊಡೆತಟ್ಟಿ ಗೆದ್ದಿದ್ದ ರವಿಚಂದ್ರನ್(Ravichandran) ಯಾವ ಕಾರಣಕ್ಕಾಗಿ ಗೊತ್ತಾ.? ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮಿಳಿನ ಒಬ್ಬ ಶ್ರೇಷ್ಠ ನಟ ಈ ಹೆಸರಾಂತ ನಟ ಇಂದು ತಮಿಳಿಗೆ ಮಾತ್ರ ಸೀಮಿತವಾಗದೆ ಭಾರತದಾದ್ಯಂತ ತಮ್ಮ ಹವಾ ಕ್ರಿಯೆಟ್ ಮಾಡಿದ್ದಾರೆ. ಭಾರತದ ಸಿನಿಮಾ ಲೋಕದಲ್ಲಿಯೇ ಸೂಪರ್ ಸ್ಟಾರ್ ಎಂದು ಕರೆಸಿಕೊಂಡಿರುವ ರಜನಿಕಾಂತ್ ಅವರು ದೊಡ್ಡ ಮಟ್ಟದ ಅಭಿಮಾನಿ ಬಳಗವನ್ನು ಸಹ ಹೊಂದಿದ್ದಾರೆ. ಕರ್ನಾಟಕ ಮೂಲದವರಾದ ರಜನಿಕಾಂತ್ ಅವರು ಚೆನ್ನೈ ಹೋಗಿ ಸಿನಿಮಾ ಇಂಡಸ್ಟ್ರಿಯಲ್ಲಿ ನೆಲೆ ಕಂಡುಕೊಂಡ ಕಥೆಯೇ … Read more

ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಬಂದ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು ಗೊತ್ತಾ.? ಅಭಿಮಾನಿಗಳ ದೇವರಿಗೆ ಪ್ರಶಸ್ತಿ ಕೊಡಲು ಕೂಡ ಸಂಭಾವನೆ ಪಡೆಯಬೇಕಿತ್ತ ಎಂದ ನೆಟ್ಟಿದರು.!

ರಜಿನಿಕಾಂತ್ ಭಾರತೀಯ ಚಿತ್ರರಂಗ ಕಂಡ ಖ್ಯಾತ ಸೂಪರ್ ಸ್ಟಾರ್ ನಟ ತಮ್ಮ ವಿಭಿನ್ನ ಸ್ಟೈಲ್ ಮತ್ತು ಮ್ಯಾನರಿಸಂಗಳಿಂದ ಖ್ಯಾತರಾಗಿರುವ ಇವುರು ಭಾರತ ಮಾತ್ರವಲ್ಲದೇ ಜಗತ್ತಿನಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ಜನಿಸಿದ್ದು ಮತ್ತು ಶಿಕ್ಷಣ ಪಡೆದಿದ್ದು ಎಲ್ಲಾ ಕರ್ನಾಟಕದ ಬೆಂಗಳೂರಿನಲ್ಲಿಯೇ. ಇವರ ಬಾಲ್ಯದ ಹೆಸರು ಶಿವಾಜಿರಾವ್ ಗಾಯಕವಾಡ್, ಸಿಬಿಎಸ್‌ಇ ಶಾಲೆ ಪಠ್ಯದಲ್ಲಿ ಸೇರ್ಪಡೆಗೊಂಡಿರುವ ಭಾರತದ ಏಕೈಕ ನಟ ರಜನಿಕಾಂತ್. ಅವರ ಕುರಿತು ಪುಸ್ತಕ ಒಂದರಲ್ಲಿ ಬಸ್ ಕಂಡಕ್ಟರ್‌ ಟು ಸೂಪರ್ ಸ್ಟಾರ್ ಎಂದು ಇದೆ. ತಮಿಳಿನ ಖ್ಯಾತ ನಿರ್ದೇಶಕ ಕೆ.ಬಿ.ಬಾಲಚಂದರ್ … Read more

ಕೋಟಿ ಕೋಟಿ ಹಣವಿದ್ದರೂ ನನ್ನ ಬದುಕಲ್ಲಿ ಒಂದಿಷ್ಟು ನೆಮ್ಮದಿ ಇಲ್ಲ ಎಂದು ಶಾ-ಕಿಂಗ್ ಹೇಳಿಕೆ ನೀಡಿದ ರಜನಿಕಾಂತ್, ಈ ರೀತಿ ಹೇಳಲು ಕಾರಣವೇನು ನೋಡಿ.

ಈ ಪ್ರಪಂಚದಲ್ಲಿ ಪ್ರತಿಯೊಬ್ಬರೂ ಕೂಡ ಒಂದಲ್ಲ ಒಂದರ ಹಿಂದೆ ಓಡುತ್ತಿರುತ್ತಾರೆ ಕೆಲವರು ಅಂದುಕೊಳ್ಳುತ್ತಾರೆ ನನಗೆ ಇಂತಿಷ್ಟು ಹಣ ಸಿಕ್ಕಿಬಿಟ್ಟರೆ ಸಾಕು ಜೀವನಪೂರ್ತಿ ನೆಮ್ಮದಿಯಿಂದ ಇರುತ್ತೇನೆ ಎಂದು ಕೆಲವರು ಎಂದುಕೊಳ್ಳುತ್ತಾರೆ ನನಗೆ ನನ್ನಿಷ್ಟದ ಹುದ್ದೆ ಸಿಕ್ಕೆ ಬಿಟ್ಟರೆ ಸಾಕು ನಾನು ಜೀವನಪೂರ್ತಿ ನೆಮ್ಮದಿಯಾಗಿ ಇರುತ್ತೇನೆ ಎಂದು. ಹೀಗೆ ಪ್ರತಿಯೊಬ್ಬರೂ ಕೂಡ ಒಂದಲ್ಲ ಒಂದು ಆಸೆ ಇಟ್ಟುಕೊಂಡಿರುತ್ತಾರೆ ಆ ಸಾಧನೆ ಮಾಡಿದ ಬಳಿಕ ನಾನು ಸಂತೋಷವಾಗಿ ಇರುತ್ತೇನೆ ಎಂದುಕೊಳ್ಳುತ್ತಾರೆ ಆದರೆ ಜೀವನದಲ್ಲಿ ನೆಮ್ಮದಿ ಹಾಗೂ ಸಂತೋಷ ಎನ್ನುವುದು ಸಕ್ಸಸ್ ಇಂದ … Read more