ಇನ್ಮುಂದೆ ಆಧಾರ್ ಕಾರ್ಡ್ ಇದ್ರೆ ಸಾಕು ರೇಷನ್ ಪಡೆಯಬಹುದು, ಆದ್ರೆ ತಪ್ಪದೇ ಈ ಕೆಲಸ ಮಾಡಿರಲೇಬೇಕು.!
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ದೇಶದಾದ್ಯಂತ ಎಲ್ಲಾ ನಾಗರಿಕರಿಗೂ ಕೂಡ ಉಚಿತ ಆಹಾರ ವ್ಯವಸ್ಥೆ ಕಲ್ಪಿಸುವ ಕಾರಣಕ್ಕಾಗಿ ನಾನು ಯೋಜನೆಗಳನ್ನು ಜಾರಿಗೆ ತಂದಿವೆ. ಇದಕ್ಕಾಗಿ ಪಡಿತರ ಚೀಟಿಯನ್ನು ಒಂದು ಮುಖ್ಯ ಗುರುತಿನ ಚೀಟಿ ಹಾಕಿ ಪರಿಗಣಿಸಿ ಆ ಪ್ರಕಾರವಾಗಿ ಬಡತನ ರೇಖೆಗಿಂತ ಕಡಿಮೆ ಇರುವವರಿಗೆ ಈ ರೀತಿ ಉಚಿತ ರೇಷನ್ ಕೊಡುವ ವ್ಯವಸ್ಥೆ ಮಾಡುತ್ತಿವೆ. ಕರ್ನಾಟಕದಲ್ಲಿ BPL ಮತ್ತು AAY ಕಾರ್ಡುಗಳನ್ನು ಹೊಂದಿರುವಂತಹ ಪಡಿತರ ಚೀಟಿದಾರರು ಅನ್ನ ಭಾಗ್ಯ ಯೋಜನೆ ಅಡಿ ಉಚಿತವಾಗಿ ಅಕ್ಕಿ, … Read more