ರವಿಚಂದ್ರನ್ ಸೊಸೆಯಾಗುತ್ತಿರುವ ರಶ್ಮಿಕಾ ಮಂದಣ್ಣ, ವೇದಿಕೆ ಮೇಲೆ ನನ್ನ ಎರಡನೇ ಮಗನನ್ನು ಮದುವೆಯಾಗುತ್ತಿಯಾ ಅಂತ ಕೇಳಿದಕ್ಕೆ ನಾಚಿ ನೀರದ ರಶ್ಮಿಕಾ ಕೊಟ್ಟ ಉತ್ತರವೇನು ಗೊತ್ತ.?

ಈಗಷ್ಟೇ ಕ್ರೇಝಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ಅವರ ವಿವಾಹ ಸಂಗೀತ ಅವರೊಂದಿಗೆ ಅದ್ದೂರಿಯಾಗಿ ನೆರವೇರಿದೆ. ಅದರ ಬೆನ್ನೆಲ್ಲೇ ಮತ್ತೊಬ್ಬ ಮಗನ ಮದುವೆ ಸುದ್ದಿಯನ್ನು ಪ್ರಸ್ತಾಪ ಮಾಡಿದ್ದಾರೆ ರವಿಚಂದ್ರನ್. ರವಿಚಂದ್ರನ್ ಸೊಸೆಯಾಗಲು ಈ ಬಾರಿ ಸೆಲೆಕ್ಟ್ ಮಾಡಿರುವುದು ಯಾರನ್ನು ಗೊತ್ತಾ ಕೊಡಗಿನ ಕುವರಿ ನ್ಯಾಷನಲ್ ಕ್ರಶ್ ಎಂದು ಕರೆಸಿ ಕೊಡುತ್ತಿರುವ ರಶ್ಮಿಕಾ ಮಂದಣ್ಣ ಅವರಿಗೆ ತಮ್ಮ ಸೊಸೆ ಆಗುವಂತೆ ಕ್ರೇಜಿಸ್ಟಾರ್ ಆಫರ್ ನೀಡಿದ್ದಾರೆ. ಇದರ ಕುರಿತು ಹೆಚ್ಚಿನ ಮಾಹಿತಿಗೆ ಪೂರ್ತಿ ಓದಿ. ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಕನ್ನಡ … Read more

ಅವತ್ತು ನಮ್ಮಪ್ಪ ನನ್ನ ಪ್ರೀತಿಗೆ ಅಡ್ಡ ಬರದಿದ್ರೆ ಇವತ್ತು ನಾನು ಈಕೆ ಜೊತೆನೆ ಸಂತೋಷವಾಗಿ ಬದುಕ್ತಾ ಇದ್ದೆ, ನನ್ನ ಜೀವನ ಹಾಳಾಯ್ತು ಎಂದು ಬೇಸರ ವ್ಯಕ್ತ ಪಡಿಸಿದ ರವಿಚಂದ್ರನ್.

ಕನ್ನಡ ಸಿನಿಮಾರಂಗದ ಕ್ರೇಜಿಸ್ಟಾರ್ ರವಿಚಂದ್ರನ್ ರವರು ಯಾರಿಗೆ ತಿಳಿದಿಲ್ಲ ಅವರ ಚಿತ್ರಗಳು ಹಾಗೂ ಕಲಾ ರಸಿಕತೆ, ಎಲ್ಲಾ ಚಿತ್ರದಲ್ಲೂ ಎದ್ದು ಕಾಣಿಸುತ್ತವೆ. ನಟ, ನಿರ್ದೇಶಕ, ನಿರ್ಮಾಪಕ, ಸಂಗೀತ ನಿರ್ದೇಶಕ, ಗೀತರಚನೆಕಾರ ಮತ್ತು ಸಂಪಾದಕರಾಗಿದ್ದಾರೆ ನಮ್ಮ ಕ್ರೇಜಿ ಸ್ಟಾರ್ ರವಿಚಂದ್ರನ್. ಅವರು ಚಲನಚಿತ್ರ ನಿರ್ಮಾಪಕ ಎನ್.ವೀರಾಸ್ವಾಮಿ ಅವರ ಪುತ್ರ. ಜಾಹೀರಾತು :- ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ಪಂಡಿತ್ : ಶ್ರೀ ಆರ್. ಎನ್. ಜೋಷಿ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ಆರೋಗ್ಯ, ಮದುವೆ, … Read more

“ಚಳಿ ಚಳಿ ತಾಳೇನೂ ಈ ಚಳಿಯ” ಹಾಡಿಗೆ ಜೂನಿಯರ್ ರೆಬಲ್ ಸ್ಟಾರ್ ಅಭಿಷೇಕ್ ಜೊತೆ ಅನುಶ್ರೀ ಮಾಡಿದ ಈ ರೋಮ್ಯಾಂಟಿಕ್ ಡ್ಯಾನ್ಸ್ ಒಮ್ಮೆ ನೋಡಿ ನಿಜಕ್ಕೂ ಫೀದಾ ಆಗ್ತೀರಾ.

ರೆಬಲ್ ಸ್ಟಾರ್ ಎಂದರೆ ಇಡೀ ಕರ್ನಾಟಕಕ್ಕೆ ಪ್ರೀತಿ, ಏನೇ ಇದ್ದರೂ ಡೈರೆಕ್ಟಾಗಿ ಮುಖದ ಮೇಲೆ ಹೇಳಿಬಿಡುವ ಇವರ ಈ ರೆಬಲ್ ಗುಣವೇ ಕನ್ನಡಿಗರು ಇವರನ್ನು ಇಷ್ಟು ಪ್ರೀತಿಸಲು ಪ್ರಮುಖ ಕಾರಣ. ಅಲ್ಲದೆ ಕನ್ನಡ ಸಿನಿಮಾ ಇಂಡಸ್ಟ್ರಿಯ ಕರ್ಣ ಆಗಿರುವ ಇವರು ನೋಡಲು ಒರಟಾಗಿ ಕಂಡರು ಮಾತು ನೇರ ನುಡಿಯಾಗಿದ್ದರು ಮನಸ್ಸು ಮಾತ್ರ ಹೂವಿಗಿಂತ ಮೃದು. ಜಾಹೀರಾತು :- ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ಪಂಡಿತ್ : ಶ್ರೀ ಆರ್. ಎನ್. ಜೋಷಿ ನಿಮ್ಮ … Read more

ರವಿಚಂದ್ರನ್ ಗೆ ಸಂತ್ವಾನ ಹೇಳಲು ಮನೆಗೆ ಬಂದ ಅಶ್ವಿನಿ, ರವಿ ಸರ್ ಗೆ ಅಶ್ವಿನಿ ಮೇಡಂ ಕೊಟ್ಟ ಭರವಸೆ ಏನು ಗೊತ್ತ.? ಇನ್ಮುಂದೆ ರವಿಚಂದ್ರನ್ ಅವರ ಅದೃಷ್ಟವೇ ಬದಲಾಗುತ್ತೆ.

ರವಿಚಂದ್ರನ್ ಅವರು ಕಳೆದ ಕೆಲ ದಿನಗಳ ಹಿಂದೆ ಜೀ ಕನ್ನಡ ವಾಹಿನಿಯ ಕಾರ್ಯಕ್ರಮದ ವೇದಿಕೆ ಮೇಲೆ ನಿಂತು ತಾವು ಮನೆ ಕಳೆದುಕೊಂಡ ವಿಷಯದ ಕುರಿತಾಗಿ ತಮ್ಮ ಮನಸ್ಸನ್ನು ನೋವನ್ನೆಲ್ಲಾ ಹೊರಹಾಕಿದ್ದರು. ಅಂದು ಅವರು ವೇದಿಕೆ ಮೇಲೆ ಆಡಿದ ಪ್ರತಿಯೊಂದು ಮಾತು ಕೂಡ ಅವರ ಜೀವನದ ಸಾರವನ್ನೇ ಸಾರಿತ್ತು ಮತ್ತು ಇಷ್ಟು ವರ್ಷದ ಅವರ ಬದುಕಿನ ಏಳು ಬೀಳುಗಳು ಎಲ್ಲವನ್ನು ಹೊರಹಾಕಿದ ಅವರ ಮಾತುಗಳು ಕೇಳಿ ಅಲ್ಲಿ ನೆರೆದಿದ್ದ ಎಲ್ಲರ ಹೃದಯ ಮಿಡಿದಿತ್ತು. ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ … Read more

ರಚಿತಾ ರಾಮ್ ಜೊತೆ ರವಿಚಂದ್ರನ್ ಮಾಡಿದ ಮಸ್ತ್ ಡ್ಯಾನ್ಸ್ ಹೇಗಿದೆ ನೋಡಿ.

ಒಂದು ಕಾಲದಲ್ಲಿ ಪ್ರೇಮಲೋಕ ಎನ್ನುವ ಸಿನಿಮಾವು ಅದುವರೆಗಿನ ಸಿನಿಮಾ ಸಂಸ್ಕೃತಿಯನ್ನು ಕೊಂಚ ಮಾರ್ಪಡಿಸಿ ಮತ್ತೊಂದು ದಿಕ್ಕಿನ ಕಡೆ ನೋಡುವಂತೆ ಮಾಡಿತು. ಈ ಸಿನಿಮಾ ಒಂದು ಹೊಸ ಪರ್ವವನ್ನು ಕನ್ನಡ ಚಿತ್ರರಂಗದಲ್ಲಿ ಹುಟ್ಟು ಹಾಕಿತ್ತು ಎಂದು ಹೇಳಬಹುದು. ಇದಕ್ಕೆ ಕಾರಣ ಆ ಸಿನಿಮಾದ ನಿರ್ದೇಶಕ ನಿರ್ಮಾಪಕ ಮತ್ತು ನಟನು ಕೂಡ ಆದ ರವಿಚಂದ್ರನ್ ಅವರು. ಒಂದು ಕಾಲೇಜ್ ಲವ್ ಸ್ಟೋರಿಯನ್ನು ಸಿನಿಮಾ ಪೂರ್ತಿ ತಂದು ಕನ್ನಡಿಗರು ಸಿನಿಮಾ ತೆರೆಕಂಡು ಇಷ್ಟು ವರ್ಷಗಳಾದರೂ ಆ ಸಿನಿಮಾವನ್ನು ನೆನೆಯುವಂತೆ ಮಾಡಿದೆ ಎಂದರೆ … Read more

ಅದೊಂದು ಸಿನಿಮಾ ಸಾಲ ತೀರಿಸೋಕೆ ಸುಮಾರು 15 ವರ್ಷ ಸಮಯ ತೆಗೆದುಕೊಂಡ ರವಿಚಂದ್ರನ್ ಯಾವ ಸಿನಿಮಾ ಗೊತ್ತ.?

ವಿ ರವಿಚಂದ್ರನ್ ಸಿನಿಮಾವೇ ಜೀವ, ಜೀವನ ಎಂದರೆ ಸಿನಿಮಾ ಎಂದು ಬದುಕಿದ ಕಲಾವಿದ. ಈಶ್ವರಿ ಸಂಸ್ಥೆಯು ಕನ್ನಡ ಸಿನಿಮಾ ರಂಗಕ್ಕೆ ಅಪಾರ ಮಟ್ಟದ ಕೊಡುಗೆ ನೀಡಿದೆ. ಇದರ ಸಂಸ್ಥಾಪಕರಾದ ನಿರ್ಮಾಪಕ ವೀರ ಸ್ವಾಮಿ ಅವರ ಪುತ್ರನಾದ ರವಿಚಂದ್ರನ್ ಅವರು ಇಂದು ಕನ್ನಡ ಚಿತ್ರರಂಗ ಇಷ್ಟು ಹೆಸರು ಮಾಡಲು ಅಡಿಪಾಯ ಹಾಕಿಕೊಟ್ಟ ನಟರಲ್ಲಿ ಒಬ್ಬರು ಎಂದು ಹೇಳಬಹುದು. ಸಿನಿಮಾ ಬಗ್ಗೆ ಈತನಿಗೆ ಇದ್ದ ಆಸಕ್ತಿ, ಒಲವು, ಸಿನಿಮಾವನ್ನು ಇವರು ಪ್ರೀತಿಸಿದ ಬಗೆ, ಹಚ್ಚಿಕೊಂಡ ರೀತಿ ಬಹುಶಃ ಇಡೀ ಭಾರತದಲ್ಲಿ … Read more

ಮನೆ ಆಸ್ತಿ ಕಳೆದುಕೊಂಡು ಕಂಗಾಲಗಿರುವ ರವಿಚಂದ್ರನ್ ಬಗ್ಗೆ ಸೊಸೆ ಸಂಗೀತ ಹೇಳಿದ್ದೇನು ಗೊತ್ತಾ.? ನಿಜಕ್ಕೂ ಆಶ್ಚರ್ಯ

ನಿಮ್ಮೆಲ್ಲರಿಗೂ ತಿಳಿದಿರುವಂತೆ ಕನ್ನಡ ಚಿತ್ರವನ್ನು ಅದ್ದೂರಿ ತನದಿಂದ ತೋರಿಸಿದ ಏಕೈಕ ಸರದಾರ ಅಂದರೆ ಅದು ರವಿಚಂದ್ರನ್ ಅಂತಾನೇ ಹೇಳಬಹುದು. ಇತ್ತೀಚಿನ ದಿನದಲ್ಲಿ ಕೋಟಿ ಕೋಟಿ ಬಜೆಟ್ ಹಾಕಿ ಸಿನಿಮಾ ತೆಗೆಯುತ್ತಿರಬಹುದು ಆದರೆ ಸುಮಾರು ನಾಲ್ಕು ದಶಕಗಳ ಹಿಂದೆ ಹಣವನ್ನು ನೀರಿನಲ್ಲಿ ಖರ್ಚು ಮಾಡಿ ಸಿನಿಮಾವನ್ನು ಅದ್ದೂರಿಯಾಗಿ ಮೇಕಿಂಗ್ ಮಾಡಿದ ಕೀರ್ತಿ ರವಿಚಂದ್ರನ್ ಅವರಿಗೆ ಸಲ್ಲುತ್ತದೆ. ರವಿಚಂದ್ರನ್ ಸಿನಿಮಾ ಅಂದರೆ ಸಾಕು ಅಲ್ಲಿ ಏನಾದರೂ ಒಂದು ವಿಶೇಷತೆ ಇದ್ದೇ ಇರುತ್ತದೆ ಎಂಬುದು ಸಾಕಷ್ಟು ಜನರಿಗೆ ತಿಳಿದಿದೆ ಇನ್ನು ರವಿಚಂದ್ರನ್ … Read more

ಮೊನ್ನೆ ದರ್ಶನ್, ನೆನ್ನೆ ಸುದೀಪ್ ಇಂದು ಯಶ್ ರವಿಚಂದ್ರನ್ ಮನೆಗೆ ಬಂದು ಮಾಡಿದ ಸಹಾಯವೇನು ಗೊತ್ತಾ.? ಸೋತು ಕಂಗಾಲಾಗಿ ಕುಳಿತಿರುವ ರವಿಚಂದ್ರನ್ ಗೆ ಬೆನ್ನೆಲುಬಾಗಿ ನಿಂತಿದೆ ಇಡೀ ಚಿತ್ರರಂಗ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ನಟ ರವಿಚಂದ್ರನ್ ಈಗ ಸಾಕಷ್ಟು ಸಂಕಷ್ಟದಲ್ಲಿ ಸಿಲುಕಿದ್ದಾರೆ ಅಂದ ಹಾಗೆ ಇದು ಗಾಸಿಪ್ ಅಲ್ಲ ಅಷ್ಟೇ ಅಲ್ಲದೆ ಸುಳ್ಳು ಸುದ್ದಿಯು ಕೂಡ ಅಲ್ಲ. ಇತ್ತೀಚಿಗಷ್ಟೇ ಜೀ ಕನ್ನಡ ವಾಹಿನಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ನಟ ರವಿಚಂದ್ರನ್ ಅವರು ತಾವು ಕಳೆದುಕೊಂಡಿದ ಆಸ್ತಿಯ ಬಗ್ಗೆ ಹೇಳಿಕೊಂಡಿದ್ದಾರೆ. ಸಿನಿಮಾಗಾಗಿ ನಾನು ಕೋಟಿ ಕೋಟಿ ಹಣವನ್ನು ಕಳೆದುಕೊಂಡಿದ್ದೇನೆ ಇದಕ್ಕಾಗಿ ಮನೆ ಮಾರಾಟ ಮಾಡಿದ್ದೇನೆ ಎಂಬ ವಿಚಾರವನ್ನು ಜೀ ಕನ್ನಡ ವಾಹಿನಿಯ ವೇದಿಕೆಯ ಮೇಲೆ ಹೇಳಿ ಭಾವುಕರಾಗಿದ್ದರು. ಅಷ್ಟೇ ಅಲ್ಲದೆ … Read more

ಮನೆ, ಆಸ್ತಿ ಎಲ್ಲಾ ಕಳೆದುಕೊಂಡು ಬರಿಗೈ ನಲ್ಲಿ ಇರುವ ರವಿಚಂದ್ರನ್ ಸ್ಥಿತಿ ಕಂಡು ಸುದೀಪ್ ಮಾಡಿದ ಸಹಾಸವೇನು ಗೊತ್ತ.? ನಿಜಕ್ಕೂ ಇಡೀ ಮನಕುಲವೇ ಮೆಚ್ಚುವಂತಿದೆ.

ಕನ್ನಡ ಸಿನಿಮಾ ಇಂಡಸ್ಟ್ರಿಯ ಕನಸುಗಾರ ಸಿನಿಮಾವನ್ನೇ ಜೀವನ ಎಂದುಕೊಂಡು ಬದುಕಿದ ಕಲಾವಿದ, ಎಲ್ಲರ ಪ್ರೀತಿಯ ಮಲ್ಲ ಕ್ರೇಜಿಸ್ಟಾರ್ ರವಿಚಂದ್ರನ್ ಒಂದು ಕಾಲದಲ್ಲಿ ಇಡೀ ಕರ್ನಾಟಕವೇ ಕಾದು ನೋಡುವಂತ ಸಿನಿಮಾಗಳನ್ನು ಕೊಟ್ಟು ಇನ್ನೂ ನೂರು ವರ್ಷ ಕಳೆದರೂ ಕೂಡ ಜನ ಮರೆಯದಂತಹ ಹಾಡುಗಳನ್ನು ತಂದಿದ್ದಾರೆ. ಸಿನಿಮಾ ಎಂದರೆ ರವಿಚಂದ್ರನ್ ರವಿಚಂದ್ರನ್ ಎಂದರೆ ಸಿನಿಮಾ ಎನ್ನುವ ಮಟ್ಟಕ್ಕೆ ಹೆಸರು ಮಾಡಿದ್ದ ರವಿಮಾಮನ ಇತ್ತೀಚಿನ ಸಿನಿಮಾಗಳು ಬಾಕ್ಸ್ ಆಫೀಸ್ ಅಲ್ಲಿ ಸದ್ದು ಮಾಡುತ್ತಿಲ್ಲ. ರವಿಚಂದ್ರನ್ ಅವರ ಸಾಲು ಸಾಲು ಸಿನಿಮಾಗಳು ಸೋಲುತ್ತಿವೆ. … Read more

ಇದೇ ಮೊದಲ ಬಾರಿಗೆ ಸ್ಟೇಜ್ ಮೇಲೆ ಕಣ್ಣೀರು ಹಾಕಿದ ರವಿಚಂದ್ರನ್ ಇವರ ಮಾತು ಕೇಳಿದ್ರೆ ನಿಜಕ್ಕೂ ಬೇಸರವಾಗುತ್ತೆ. ರವಿಚಂದ್ರನ್ ನಾ ಈ ಸ್ಥಿತಿಗೆ ಕಾರಣವೇನು ಗೊತ್ತಾ.?

ಕ್ರೇಜಿಸ್ಟಾರ್ ರವಿಚಂದ್ರನ್ ಒಂದು ಕಾಲದಲ್ಲಿ ಅದ್ದೂರಿಯಾಗಿ ಬೆಳೆದವರು ಐಷಾರಾಮಿ ಜೀವನವನ್ನು ಸಾಗಿಸಿದವರು ಕೈಗೊಂದು ಆಳು ಕಾಲಿಗೊಂದು ಆಳು ಇಟ್ಟುಕೊಂಡಿದ್ದವರು. ಇನ್ನು ರವಿಚಂದ್ರನ್ ಅವರು ಅರ್ಧದಲ್ಲಿ ಶ್ರೀಮಂತರಾದ ಅವರ ವ್ಯಕ್ತಿಯಲ್ಲ ಹುಟ್ಟುತ್ತಾಗಲೇ ಆಗರ್ಭ ಶ್ರೀಮಂತರು ಚಿನ್ನದ ಸ್ಪೂನ್ ಬಾಯಲ್ಲಿ ಇಟ್ಟುಕೊಂಡು ಹುಟ್ಟಿದಂತಹ ವ್ಯಕ್ತಿ ಅಂತ ಹೇಳಿದರು ಕೂಡ ತಪ್ಪಾಗಲಾರದು. ರವಿಚಂದ್ರನ್ ಅವರ ತಂದೆ ವೀರ ಸ್ವಾಮಿಯವರು ಖ್ಯಾತ ಪ್ರೊಡ್ಯೂಸರ್ ಈಶ್ವರಿ ಎಂಬ ಪ್ರೊಡಕ್ಷನ್ಸ್ ಮೂಲಕ ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಬಂಡವಾಳವನ್ನು ಹೂಡಿಕೆ ಮಾಡಿ ಅಪಾರ ಆಸ್ತಿಯನ್ನು ಸಂಪಾದನೆ ಮಾಡಿದರು. … Read more