Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Tag: Rishab Shetty

ಕಾಂತಾರ ಪಾರ್ಟ್ – 2 ಸಿನಿಮಾ ದಯವಿಟ್ಟು ಮಾಡಬೇಡಿ ಎಂದು ಬೇಡಿಕೆ ಇಟ್ಟ ಕಾರವಾಳಿ ಭಾಗದವರು. ಸಂಕಷ್ಟಕ್ಕೆ ಸಿಲುಕಿದ ನಟ ರಿಷಭ್ ಶೆಟ್ಟಿ.

Posted on April 7, 2023 By Kannada Trend News No Comments on ಕಾಂತಾರ ಪಾರ್ಟ್ – 2 ಸಿನಿಮಾ ದಯವಿಟ್ಟು ಮಾಡಬೇಡಿ ಎಂದು ಬೇಡಿಕೆ ಇಟ್ಟ ಕಾರವಾಳಿ ಭಾಗದವರು. ಸಂಕಷ್ಟಕ್ಕೆ ಸಿಲುಕಿದ ನಟ ರಿಷಭ್ ಶೆಟ್ಟಿ.
ಕಾಂತಾರ ಪಾರ್ಟ್ – 2 ಸಿನಿಮಾ ದಯವಿಟ್ಟು ಮಾಡಬೇಡಿ ಎಂದು ಬೇಡಿಕೆ ಇಟ್ಟ ಕಾರವಾಳಿ ಭಾಗದವರು. ಸಂಕಷ್ಟಕ್ಕೆ ಸಿಲುಕಿದ ನಟ ರಿಷಭ್ ಶೆಟ್ಟಿ.

  ಈ ಬಲವಾದ ಕಾರಣಗಳಿಗಾಗಿ ರಿಷಬ್ ಶೆಟ್ಟಿ ಅವರಿಗೆ ಕಾಂತಾರ 2 ಮಾಡೋದು ಬೇಡ ಎನ್ನುತ್ತಿದ್ದಾರೆ ಕರಾವಳಿ ಭಾಗದವರು. ಕಾಂತಾರ ಕಳೆದ ವರ್ಷ ತೆರೆ ಕಂಡ ಲೋ ಬಜೆಟ್ ನ ಪ್ಯಾನ್ ಇಂಡಿಯಾ ಸಿನಿಮಾ. ಈ ಚಿತ್ರ ತಯಾರಾದಾಗ ಇದು ಪ್ಯಾನ್ ಇಂಡಿಯಾ ಸಿನಿಮಾ ಆಗುತ್ತದೆ ಎನ್ನುವ ನಿರೀಕ್ಷೆ ಯಾರಲ್ಲೂ ಸಹ ಇರಲಿಲ್ಲ. ಸಿನಿಮಾ ತೆರೆ ಕಂಡ ಮೇಲೆ ಅದಕ್ಕೆ ಸಿಕ್ಕ ಪ್ರಚಾರ ಹಾಗೂ ಜನತೆಯಿಂದ ಸಿಕ್ಕ ಪ್ರತಿಕ್ರಿಯೆ ಅದನ್ನು ಪಾನ್ ಇಂಡಿಯಾ ಸಿನಿಮಾ ಆಗಿ ಎಲ್ಲ…

Read More “ಕಾಂತಾರ ಪಾರ್ಟ್ – 2 ಸಿನಿಮಾ ದಯವಿಟ್ಟು ಮಾಡಬೇಡಿ ಎಂದು ಬೇಡಿಕೆ ಇಟ್ಟ ಕಾರವಾಳಿ ಭಾಗದವರು. ಸಂಕಷ್ಟಕ್ಕೆ ಸಿಲುಕಿದ ನಟ ರಿಷಭ್ ಶೆಟ್ಟಿ.” »

Cinema Updates

ಕಾಂತಾರ ಸಿನಿಮಾದ ಅಭಿನಯಕ್ಕಾಗಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ನಟ ರಿಷಬ್ ಶೆಟ್ಟಿ ಕಾಂತರಾ ಸಿನಿಮಾ ಸಕ್ಸಸ್ ಗೆ ಮತ್ತೊಂದು ಗರಿ.

Posted on February 15, 2023 By Kannada Trend News No Comments on ಕಾಂತಾರ ಸಿನಿಮಾದ ಅಭಿನಯಕ್ಕಾಗಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ನಟ ರಿಷಬ್ ಶೆಟ್ಟಿ ಕಾಂತರಾ ಸಿನಿಮಾ ಸಕ್ಸಸ್ ಗೆ ಮತ್ತೊಂದು ಗರಿ.
ಕಾಂತಾರ ಸಿನಿಮಾದ ಅಭಿನಯಕ್ಕಾಗಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ನಟ ರಿಷಬ್ ಶೆಟ್ಟಿ ಕಾಂತರಾ ಸಿನಿಮಾ ಸಕ್ಸಸ್ ಗೆ ಮತ್ತೊಂದು ಗರಿ.

  ಕಾಂತರಾ (Kanthara) ಸಿನಿಮಾ ಕನ್ನಡದ ಒಂದು ಹೆಮ್ಮೆ ಸಿನಿಮಾ. ತುಳುನಾಡಿನ ಭಾಗದ ದೈವದ ಅಂಶವನ್ನು ಪ್ರಧಾನವಾಗಿ ಹೊಂದಿದ್ದ ಈ ಚಿತ್ರವು ದೇಶ ಭಾಷೆಗಳ ಅಂತರವಿಲ್ಲದೆ ಎಲ್ಲರ ಗಮನ ಸೆಳೆದು ಸೂಪರ್ ಹಿಟ್ ಆಗಿದೆ. ಕನ್ನಡ ಸಿನಿಮಾ ವಾಗಿ ಕಡಿಮೆ ಬಜೆಟ್ ಅಲ್ಲಿ ತಯಾರಾಗಿದ್ದರು ಪ್ಯಾನ್ ಇಂಡಿಯಾ ಸಿನಿಮಾ (pan india movie) ಆಗಿ ಹೊರಹೊಮ್ಮುವ ಮೂಲಕ ಹೊಸದೊಂದು ಇತಿಹಾಸವನ್ನೇ ಸೃಷ್ಟಿಸಿದೆ. ರಿಷಭ್ ಶೆಟ್ಟಿ ಅವರಿಗೆ ನಿರ್ದೇಶಕನಾಗಿ ಮತ್ತು ನಟನಾಗಿ ಈ ಸಿನಿಮಾ ದೊಡ್ಡ ಬ್ರೇಕ್ ಕೊಟ್ಟಿದೆ….

Read More “ಕಾಂತಾರ ಸಿನಿಮಾದ ಅಭಿನಯಕ್ಕಾಗಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ನಟ ರಿಷಬ್ ಶೆಟ್ಟಿ ಕಾಂತರಾ ಸಿನಿಮಾ ಸಕ್ಸಸ್ ಗೆ ಮತ್ತೊಂದು ಗರಿ.” »

Entertainment

ವೀಕೆಂಡ್ ವಿತ್ ರಮೇಶ್ ಸೀಸನ್ 5 ರಲ್ಲಿ ಮೊದಲ ಅತಿಥಿಯಾಗಿ ಭಾಗವಹಿಸಲು ರಿಷಬ್ ಶೆಟ್ಟಿ ಡಿಮ್ಯಾಂಡ್ ಮಾಡಿರುವ ಸಂಭಾವನೆ ಎಷ್ಟು ಗೊತ್ತಾ.? ಪಕ್ಕಾ ತಲೆ ತಿರುಗುತ್ತೆ‌.!

Posted on February 6, 2023 By Kannada Trend News No Comments on ವೀಕೆಂಡ್ ವಿತ್ ರಮೇಶ್ ಸೀಸನ್ 5 ರಲ್ಲಿ ಮೊದಲ ಅತಿಥಿಯಾಗಿ ಭಾಗವಹಿಸಲು ರಿಷಬ್ ಶೆಟ್ಟಿ ಡಿಮ್ಯಾಂಡ್ ಮಾಡಿರುವ ಸಂಭಾವನೆ ಎಷ್ಟು ಗೊತ್ತಾ.? ಪಕ್ಕಾ ತಲೆ ತಿರುಗುತ್ತೆ‌.!
ವೀಕೆಂಡ್ ವಿತ್ ರಮೇಶ್ ಸೀಸನ್ 5 ರಲ್ಲಿ ಮೊದಲ ಅತಿಥಿಯಾಗಿ  ಭಾಗವಹಿಸಲು ರಿಷಬ್ ಶೆಟ್ಟಿ ಡಿಮ್ಯಾಂಡ್ ಮಾಡಿರುವ ಸಂಭಾವನೆ ಎಷ್ಟು ಗೊತ್ತಾ.? ಪಕ್ಕಾ ತಲೆ ತಿರುಗುತ್ತೆ‌.!

  ಜೀ ಕನ್ನಡ ವಾಹಿನಿಯಲ್ಲಿ (Zee kannada) ಪ್ರಸಾರವಾಗುತ್ತಿರುವ ಎಲ್ಲಾ ರಿಯಾಲಿಟಿ ಶೋಗಳು ಕೂಡ ಪ್ರೇಕ್ಷಕರ ಮನ ಗೆದ್ದಿವೆ. ಸರಿಗಮಪ (saregamapa) ಮತ್ತು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಇನ್ನೂ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕ ವರ್ಗವಿದ್ದು ಅದೇ ಕಾರಣಕ್ಕಾಗಿ ಪದೇಪದೇ ಚಾನೆಲ್ ಕೂಡ ಇದರ ಸೀಸನ್ ಗಳನ್ನು ಏರ್ಪಡಿಸುತ್ತಿರುತ್ತದೆ. ಈಗಾಗಲೇ ಸರಿಗಮಪ ಕಾರ್ಯಕ್ರಮವು 19ನೇ ಸೀಸನ್ ಅಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಮತ್ತು ವೀಕೆಂಡ್ ವಿತ್ ಕಾರ್ಯಕ್ರಮವನ್ನು ಶುರು ಮಾಡುವಂತೆ ಪ್ರೇಕ್ಷಕ ವರ್ಗದಿಂದ ಭಾರಿ ಬೇಡಿಕೆ ಕೇಳಿ ಬರುತ್ತಿದೆ….

Read More “ವೀಕೆಂಡ್ ವಿತ್ ರಮೇಶ್ ಸೀಸನ್ 5 ರಲ್ಲಿ ಮೊದಲ ಅತಿಥಿಯಾಗಿ ಭಾಗವಹಿಸಲು ರಿಷಬ್ ಶೆಟ್ಟಿ ಡಿಮ್ಯಾಂಡ್ ಮಾಡಿರುವ ಸಂಭಾವನೆ ಎಷ್ಟು ಗೊತ್ತಾ.? ಪಕ್ಕಾ ತಲೆ ತಿರುಗುತ್ತೆ‌.!” »

Entertainment

ಬದುಕು ಕಟ್ಟಿ ಕೊಟ್ಟಿದ್ದೆ ರಿಷಬ್ ಹಾಗೂ ರಕ್ಷಿತ್ ಶೆಟ್ಟಿ ಎಂದ ರಶ್ಮಿಕ ಮಂದಣ್ಣ. ಕೊನೆಗೂ ತಪ್ಪಿನ ಅರಿವು ಮಾಡಿಕೊಂಡ ನ್ಯಾಷನಲ್ ಕ್ರಶ್

Posted on January 20, 2023 By Kannada Trend News No Comments on ಬದುಕು ಕಟ್ಟಿ ಕೊಟ್ಟಿದ್ದೆ ರಿಷಬ್ ಹಾಗೂ ರಕ್ಷಿತ್ ಶೆಟ್ಟಿ ಎಂದ ರಶ್ಮಿಕ ಮಂದಣ್ಣ. ಕೊನೆಗೂ ತಪ್ಪಿನ ಅರಿವು ಮಾಡಿಕೊಂಡ ನ್ಯಾಷನಲ್ ಕ್ರಶ್
ಬದುಕು ಕಟ್ಟಿ ಕೊಟ್ಟಿದ್ದೆ ರಿಷಬ್ ಹಾಗೂ ರಕ್ಷಿತ್ ಶೆಟ್ಟಿ ಎಂದ ರಶ್ಮಿಕ ಮಂದಣ್ಣ. ಕೊನೆಗೂ ತಪ್ಪಿನ ಅರಿವು ಮಾಡಿಕೊಂಡ ನ್ಯಾಷನಲ್ ಕ್ರಶ್

ರಶ್ಮಿಕಾ ಮಂದಣ್ಣ ಸದ್ಯಕ್ಕೆ ಪ್ಯಾನ್ ಇಂಡಿಯಾ ಸ್ಟಾರ್ . ನ್ಯಾಷನಲ್ ಕ್ರಶ್ ಎಂದೂ ಕೂಡ ಕರೆಸಿಕೊಳ್ಳುತ್ತಿರುವ ಈಕೆ ಕನ್ನಡ ತಮಿಳು ತೆಲುಗು ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಬಹು ಬೇಡಿಕೆ ನಟಿ ಆಗಿದ್ದಾರೆ. ರಶ್ಮಿಕ ಮಂದಣ್ಣ ಅವರು ಯಾವಾಗಲೂ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಾಗುತ್ತಿರುತ್ತಾರೆ. ಇವರು ಆಡುವ ಮಾತುಗಳಿಂದ, ನಡವಳಿಕೆಯಿಂದ ಹಿಗ್ಗಾಮುಗ್ಗ ಟ್ರೋಲಿಗೂ ಗುರಿಯಾಗಿರುವ ರಶ್ಮಿಕ ಮಂದಣ್ಣ ಅವರು ಮೊದಲ ಬಾರಿಗೆ ಇಂಟರ್ವ್ಯೂ ಒಂದರಲ್ಲಿ ಯಾವುದೇ ಹಿಂಜರಿಕೆ ಇಲ್ಲದಂತೆ ರಕ್ಷಿತ್ ಶೆಟ್ಟಿ ಕುರಿತು ನೇರವಾಗಿ ಮಾತನಾಡಿದ್ದಾರೆ. ಈ ತಿಂಗಳು…

Read More “ಬದುಕು ಕಟ್ಟಿ ಕೊಟ್ಟಿದ್ದೆ ರಿಷಬ್ ಹಾಗೂ ರಕ್ಷಿತ್ ಶೆಟ್ಟಿ ಎಂದ ರಶ್ಮಿಕ ಮಂದಣ್ಣ. ಕೊನೆಗೂ ತಪ್ಪಿನ ಅರಿವು ಮಾಡಿಕೊಂಡ ನ್ಯಾಷನಲ್ ಕ್ರಶ್” »

Entertainment

ಕರ್ನಾಟಕದಲ್ಲಿ ಈಗ ಶೆಟ್ಟಿಗಳದ್ದೆ ಹವಾ, ಬೆಳ್ಳಿತೆರೆ ಮಾತ್ರವಲ್ಲ ಕಿರುತೆರೆಯಲ್ಲೂ ಇವರದ್ದೇ ಮೇಲುಗೈ. ಕಣ್ಮರೆಯಾಗುತ್ತಿದ್ದಾರ ಬೇರೆ ಕಲಾವಿದರು.?

Posted on January 2, 2023 By Kannada Trend News No Comments on ಕರ್ನಾಟಕದಲ್ಲಿ ಈಗ ಶೆಟ್ಟಿಗಳದ್ದೆ ಹವಾ, ಬೆಳ್ಳಿತೆರೆ ಮಾತ್ರವಲ್ಲ ಕಿರುತೆರೆಯಲ್ಲೂ ಇವರದ್ದೇ ಮೇಲುಗೈ. ಕಣ್ಮರೆಯಾಗುತ್ತಿದ್ದಾರ ಬೇರೆ ಕಲಾವಿದರು.?
ಕರ್ನಾಟಕದಲ್ಲಿ ಈಗ ಶೆಟ್ಟಿಗಳದ್ದೆ ಹವಾ, ಬೆಳ್ಳಿತೆರೆ ಮಾತ್ರವಲ್ಲ ಕಿರುತೆರೆಯಲ್ಲೂ ಇವರದ್ದೇ ಮೇಲುಗೈ. ಕಣ್ಮರೆಯಾಗುತ್ತಿದ್ದಾರ ಬೇರೆ ಕಲಾವಿದರು.?

ನೆಪೋಟಿಸಂ, ಪವರ್, ಬ್ಯಾಕ್ ಗ್ರೌಂಡ್ ಈ ರೀತಿಯಾಗಿ ಸಿನಿಮಾಗೆ ಬಂದು ಜಾಗ ಗಿಟ್ಟಿಸಿಕೊಳ್ಳುವ ಕಾಲ ಮುಗಿದು ಹೋಯಿತು. ಹೀಗೇನಿದ್ದರೂ ಯಾರು ಯಾರನ್ನು ಹೀರೋ ಆಗಿ ಮಾಡುವುದಿಲ್ಲ ಸ್ವ ಪ್ರಯತ್ನದಿಂದ ಕಠಿಣ ಪರಿಶ್ರಮದಿಂದ ಕಂಡ ಕನಸನ್ನು ಸಾಕಾರ ಮಾಡಿಕೊಳ್ಳಬೇಕು. ಈ ರೀತಿ ಹಠಕ್ಕೆ ಬಿದ್ದು ಸಾಧನೆ ಮಾಡುವವರಲ್ಲಿ ಸಿನಿಮಾ ಇಂಡಸ್ಟ್ರಿಯವರ ಹೆಸರನ್ನು ಮೊದಲಿಗೆ ಹೇಳಬಹುದು. ಯಾಕೆಂದರೆ ಸ್ಟಾರ್ ಎಂದ ತಕ್ಷಣ ಜನರು ಕ್ರಿಕೆಟ್ಗಿಂತ ಸಿನಿಮಾವನ್ನೇ ಮೊದಲು ನೆನೆಯುವುದು. ಈಗ ವಿಷಯವು ಸಹ ಸಿನಿಮಾ ಇಂಡಸ್ಟ್ರಿಯ ಕುರಿತೆ ಆಗಿದೆ. ಸದ್ಯಕ್ಕಿಗ…

Read More “ಕರ್ನಾಟಕದಲ್ಲಿ ಈಗ ಶೆಟ್ಟಿಗಳದ್ದೆ ಹವಾ, ಬೆಳ್ಳಿತೆರೆ ಮಾತ್ರವಲ್ಲ ಕಿರುತೆರೆಯಲ್ಲೂ ಇವರದ್ದೇ ಮೇಲುಗೈ. ಕಣ್ಮರೆಯಾಗುತ್ತಿದ್ದಾರ ಬೇರೆ ಕಲಾವಿದರು.?” »

Entertainment

ಕೊನೆಗೂ ತನ್ನ ತಪ್ಪಿನ ಅರಿವಾಗಿ ರಿಷಬ್ ಶೆಟ್ಟಿಗೆ ಕ್ಷಮೆ ಕೇಳಿದ ರಶ್ಮಿಕಾ ಮಂದಣ್ಣ. ರಶ್ಮಿಕಾ ಮಾತನಾಡಿರೋ ಆಡಿಯೋ ವೈರಲ್ ಈ ಕಾಲ್ ರೆಕಾರ್ಡ್ ಒಮ್ಮೆ ಕೇಳಿ ನಿಜಾಂಶ ತಿಳಿಯುತ್ತೆ.

Posted on November 30, 2022 By Kannada Trend News No Comments on ಕೊನೆಗೂ ತನ್ನ ತಪ್ಪಿನ ಅರಿವಾಗಿ ರಿಷಬ್ ಶೆಟ್ಟಿಗೆ ಕ್ಷಮೆ ಕೇಳಿದ ರಶ್ಮಿಕಾ ಮಂದಣ್ಣ. ರಶ್ಮಿಕಾ ಮಾತನಾಡಿರೋ ಆಡಿಯೋ ವೈರಲ್ ಈ ಕಾಲ್ ರೆಕಾರ್ಡ್ ಒಮ್ಮೆ ಕೇಳಿ ನಿಜಾಂಶ ತಿಳಿಯುತ್ತೆ.
ಕೊನೆಗೂ ತನ್ನ ತಪ್ಪಿನ ಅರಿವಾಗಿ ರಿಷಬ್ ಶೆಟ್ಟಿಗೆ ಕ್ಷಮೆ ಕೇಳಿದ ರಶ್ಮಿಕಾ ಮಂದಣ್ಣ. ರಶ್ಮಿಕಾ ಮಾತನಾಡಿರೋ ಆಡಿಯೋ ವೈರಲ್ ಈ ಕಾಲ್ ರೆಕಾರ್ಡ್ ಒಮ್ಮೆ ಕೇಳಿ ನಿಜಾಂಶ ತಿಳಿಯುತ್ತೆ.

ರಶ್ಮಿಕಾ ರಿಷಬ್ ಶೆಟ್ಟಿಗೆ ಕ್ಷಮೆ ಕೇಳಿದ್ದಾರೆ ಕನ್ನಡ ಚಿತ್ರರಂಗದಲ್ಲಿ ನಟಿ ರಶ್ಮಿಕ ಮಂದಣ್ಣ ಅವರ ಬಗ್ಗೆ ಸುದ್ದಿಯಾಗಿದೆ ಹೌದು, ರಶ್ಮೀಕ ಮಂದಣ್ಣ ಅವರು ಒಂದೆಲ್ಲಾ ಒಂದು ವಿಷಯದಲ್ಲಿ ಸದಾ ಟ್ರೊಲ್ ಆಗುತ್ತಾ ಇರುತ್ತಾರೆ. ತಾವು ಮಾತನಾಡುವಾಗ ತಮ್ಮ ಮಾತಿನ ಮೇಲೆ ಸರಿಯಾಗಿ ನಿಗವಹಿಸದೆ ಕನ್ನಡಿಗರ ಬಗ್ಗೆ ಹಾಗೂ ಕನ್ನಡದ ನಟ ನಟಿಯರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿ ಕನ್ನಡಿಗರ ವಕ್ರದೃಷ್ಟಿಗೆ ನೇರವಾಗಿ ಗುರಿಯಾಗುತ್ತಾರೆ ಸದ್ಯ ರಶ್ಮಿಕ ಮಂದಣ್ಣ ರವರು ತಾವು ಮಾಡಿದ ತಪ್ಪಿಗೆ ನಟ ಹಾಗೂ ನಿರ್ದೇಶಕ…

Read More “ಕೊನೆಗೂ ತನ್ನ ತಪ್ಪಿನ ಅರಿವಾಗಿ ರಿಷಬ್ ಶೆಟ್ಟಿಗೆ ಕ್ಷಮೆ ಕೇಳಿದ ರಶ್ಮಿಕಾ ಮಂದಣ್ಣ. ರಶ್ಮಿಕಾ ಮಾತನಾಡಿರೋ ಆಡಿಯೋ ವೈರಲ್ ಈ ಕಾಲ್ ರೆಕಾರ್ಡ್ ಒಮ್ಮೆ ಕೇಳಿ ನಿಜಾಂಶ ತಿಳಿಯುತ್ತೆ.” »

Entertainment

ರಶ್ಮಿಕಾಳಂತೆ ರಿಷಬ್ ಕೂಡ ರಕ್ಷಿತ್ ಶೆಟ್ಟಿಗೆ ಮೋಸ ಮಾಡಿದ್ರಾ.? ಬ್ಯಾಚುಲರ್ ಪಾರ್ಟಿ ಸಿನಿಮಾದಿಂದ ಹೊರ ನಡೆದ ರಿಷಬ್ ಶೆಟ್ಟಿ, ಬೇಸರ ವ್ಯಕ್ತ ಪಡಿಸಿದ ನಟ ರಕ್ಷಿತ್ ಶೆಟ್ಟಿ.!

Posted on November 18, 2022 By Kannada Trend News No Comments on ರಶ್ಮಿಕಾಳಂತೆ ರಿಷಬ್ ಕೂಡ ರಕ್ಷಿತ್ ಶೆಟ್ಟಿಗೆ ಮೋಸ ಮಾಡಿದ್ರಾ.? ಬ್ಯಾಚುಲರ್ ಪಾರ್ಟಿ ಸಿನಿಮಾದಿಂದ ಹೊರ ನಡೆದ ರಿಷಬ್ ಶೆಟ್ಟಿ, ಬೇಸರ ವ್ಯಕ್ತ ಪಡಿಸಿದ ನಟ ರಕ್ಷಿತ್ ಶೆಟ್ಟಿ.!
ರಶ್ಮಿಕಾಳಂತೆ ರಿಷಬ್ ಕೂಡ ರಕ್ಷಿತ್ ಶೆಟ್ಟಿಗೆ ಮೋಸ ಮಾಡಿದ್ರಾ.? ಬ್ಯಾಚುಲರ್ ಪಾರ್ಟಿ ಸಿನಿಮಾದಿಂದ ಹೊರ ನಡೆದ ರಿಷಬ್ ಶೆಟ್ಟಿ, ಬೇಸರ ವ್ಯಕ್ತ ಪಡಿಸಿದ ನಟ ರಕ್ಷಿತ್ ಶೆಟ್ಟಿ.!

  ನಿಮ್ಮೆಲ್ಲರಿಗೂ ತಿಳಿದಿರುವಂತೆ ರಿಷಬ್ ಶೆಟ್ಟಿ ಮತ್ತು ರಕ್ಷಿತ್ ಶೆಟ್ಟಿ ಇಬ್ಬರು ಕೂಡ ಆತ್ಮೀಯ ಸ್ನೇಹಿತರು ಸಿನಿಮಾವನ್ನು ಹೊರತು ಪಡಿಸಿ ವೈಯಕ್ತಿಕ ಜೀವನದಲ್ಲೂ ಕೂಡ ಇವರಿಬ್ಬರು ಸಿಕ್ಕಾಪಟ್ಟೆ ಕ್ಲೋಸ್ ಆಗಿದ್ದಾರೆ. ಈ ವಿಚಾರ ನಿಮ್ಮೆಲ್ಲರಿಗೂ ತಿಳಿದೇ ಇದೆ ಕಿರಿಕ್ ಪಾರ್ಟಿ ಸಿನಿಮಾದಿಂದ ಒಂದಾದ ಈ ಜೋಡಿ ಇಲ್ಲಿಯವರೆಗೂ ಕೂಡ ಒಟ್ಟಾಗಿ ಬಂದಿದೆ ಒಬ್ಬರ ಸಿನಿಮಾಗೆ ಮತ್ತೊಬ್ಬರು ಸಪೋರ್ಟ್ ಮಾಡುತ್ತಿದ್ದಾರೆ. ಇನ್ನು ರಿಷಬ್ ಶೆಟ್ಟಿ ಅಭಿನಯದ ಕಾಂತರಾ ಸಿನಿಮಾ ಎಲ್ಲೆಡೆ ವಿಜಯೋತ್ಸವವನ್ನು ಸಂಭ್ರಮಿಸುತ್ತಿರುವ ವಿಚಾರ ನಿಮಗೆ ತಿಳಿದೇ ಇದೆ…

Read More “ರಶ್ಮಿಕಾಳಂತೆ ರಿಷಬ್ ಕೂಡ ರಕ್ಷಿತ್ ಶೆಟ್ಟಿಗೆ ಮೋಸ ಮಾಡಿದ್ರಾ.? ಬ್ಯಾಚುಲರ್ ಪಾರ್ಟಿ ಸಿನಿಮಾದಿಂದ ಹೊರ ನಡೆದ ರಿಷಬ್ ಶೆಟ್ಟಿ, ಬೇಸರ ವ್ಯಕ್ತ ಪಡಿಸಿದ ನಟ ರಕ್ಷಿತ್ ಶೆಟ್ಟಿ.!” »

Entertainment

ರಿಷಬ್ ಶೆಟ್ಟಿಗಿಂತ ಅದ್ಭುತವಾಗಿ ಕಾಂತರಾ ಸಿನಿಮಾದ ಕ್ಲೈಮಾಕ್ಸ್ ದೃಶ್ಯ ಮಾಡಿದ ನೂಕುಲು ರಾಜು ಈ ವೈರಲ್ ವಿಡಿಯೋ ನೋಡಿ ನಿಜಕ್ಕೂ ಬೆಚ್ಚಿ ಬೆರಗಾಗುತ್ತೀರಾ.! ಮೈ ಝುಮ್ ಅನ್ನುತ್ತೆ.

Posted on November 17, 2022November 17, 2022 By Kannada Trend News No Comments on ರಿಷಬ್ ಶೆಟ್ಟಿಗಿಂತ ಅದ್ಭುತವಾಗಿ ಕಾಂತರಾ ಸಿನಿಮಾದ ಕ್ಲೈಮಾಕ್ಸ್ ದೃಶ್ಯ ಮಾಡಿದ ನೂಕುಲು ರಾಜು ಈ ವೈರಲ್ ವಿಡಿಯೋ ನೋಡಿ ನಿಜಕ್ಕೂ ಬೆಚ್ಚಿ ಬೆರಗಾಗುತ್ತೀರಾ.! ಮೈ ಝುಮ್ ಅನ್ನುತ್ತೆ.
ರಿಷಬ್ ಶೆಟ್ಟಿಗಿಂತ ಅದ್ಭುತವಾಗಿ ಕಾಂತರಾ ಸಿನಿಮಾದ ಕ್ಲೈಮಾಕ್ಸ್ ದೃಶ್ಯ ಮಾಡಿದ ನೂಕುಲು ರಾಜು ಈ ವೈರಲ್ ವಿಡಿಯೋ ನೋಡಿ ನಿಜಕ್ಕೂ ಬೆಚ್ಚಿ ಬೆರಗಾಗುತ್ತೀರಾ.! ಮೈ ಝುಮ್ ಅನ್ನುತ್ತೆ.

  ಕಾಂತರಾ ಸಿನಿಮಾ ಇದಾಗಲೇ ಕನ್ನಡದಲ್ಲಿ ಬಹುದೊಡ್ಡ ಸಾಧನೆಯನ್ನು ಮಾಡಿದೆ ರಿಷಬ್ ಶೆಟ್ಟಿ ಅಭಿನಯದ ಕಾಂತರಾ ಸಿನಿಮಾ ದಿನದಿಂದ ದಿನಕ್ಕೆ ಒಂದದು ಹೊಸ ದಾಖಲೆಗಳನ್ನು ಸೃಷ್ಟಿ ಮಾಡುತ್ತಿದೆ ಅಂತಾನೇ ಹೇಳಬಹುದು. ಕಾಂತರಾ ಸಿನಿಮಾವನ್ನು ಕೇವಲ ಕನ್ನಡ ಮಾತ್ರವಲ್ಲದೆ ಇಡಿ ಭಾರತೀಯ ಚಿತ್ರರಂಗ ಹಾಡಿ ಹೊಗಳುತ್ತಿದೆ ನಿಜಕ್ಕೂ ಕೂಡ ಇವರ ಅದ್ಭುತ ಅಭಿನಯವನ್ನು ಎಲ್ಲರೂ ಮೆಚ್ಚಲೇಬೇಕು. ಇದು ಒಂದು ಕಡೆಯಾದರೆ ಮತ್ತೊಂದು ಕಡೆ ಇದೀಗ ರಿಷಬ್ ಶೆಟ್ಟಿ ಅವರ ಅಭಿನಯವನ್ನು ಮೀರಿಸುವಂತಹ ವ್ಯಕ್ತಿಯ ಅಭಿನಯದ ವಿಡಿಯೋ ಒಂದು ವೈರಲ್…

Read More “ರಿಷಬ್ ಶೆಟ್ಟಿಗಿಂತ ಅದ್ಭುತವಾಗಿ ಕಾಂತರಾ ಸಿನಿಮಾದ ಕ್ಲೈಮಾಕ್ಸ್ ದೃಶ್ಯ ಮಾಡಿದ ನೂಕುಲು ರಾಜು ಈ ವೈರಲ್ ವಿಡಿಯೋ ನೋಡಿ ನಿಜಕ್ಕೂ ಬೆಚ್ಚಿ ಬೆರಗಾಗುತ್ತೀರಾ.! ಮೈ ಝುಮ್ ಅನ್ನುತ್ತೆ.” »

Entertainment

ಕಾಂತರಾ ಸಿನಿಮಾಗೆ ಯಾವುದೇ ಗ್ರಾಫಿಕ್ ಬಳಸದೆ, ಅದ್ಭುತವಾಗಿ ಸೀನ್ ಬರಲು ರಿಷಬ್ ಶೆಟ್ಟಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ, ಒಮ್ಮೆ ಈ ಮೇಕಿಂಗ್ ವಿಡಿಯೋ ನೋಡಿ ನಿಜಕ್ಕೂ ಬಾಯಿ ಮೇಲೆ ಬೆರಳಿಡ್ತಿರಾ.

Posted on November 15, 2022 By Kannada Trend News No Comments on ಕಾಂತರಾ ಸಿನಿಮಾಗೆ ಯಾವುದೇ ಗ್ರಾಫಿಕ್ ಬಳಸದೆ, ಅದ್ಭುತವಾಗಿ ಸೀನ್ ಬರಲು ರಿಷಬ್ ಶೆಟ್ಟಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ, ಒಮ್ಮೆ ಈ ಮೇಕಿಂಗ್ ವಿಡಿಯೋ ನೋಡಿ ನಿಜಕ್ಕೂ ಬಾಯಿ ಮೇಲೆ ಬೆರಳಿಡ್ತಿರಾ.
ಕಾಂತರಾ ಸಿನಿಮಾಗೆ ಯಾವುದೇ ಗ್ರಾಫಿಕ್ ಬಳಸದೆ, ಅದ್ಭುತವಾಗಿ ಸೀನ್ ಬರಲು ರಿಷಬ್ ಶೆಟ್ಟಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ, ಒಮ್ಮೆ ಈ ಮೇಕಿಂಗ್ ವಿಡಿಯೋ ನೋಡಿ ನಿಜಕ್ಕೂ ಬಾಯಿ ಮೇಲೆ ಬೆರಳಿಡ್ತಿರಾ.

ಕಾಂತಾರ ಕನ್ನಡ ಚಿತ್ರರಂಗದಲ್ಲಿ ಆದರೆ ಆದ ಇತಿಹಾಸವನ್ನು ಸೃಷ್ಟಿ ಮಾಡಿದೆ. ಯಾರ ಬಾಯಲ್ಲಿ ಕೇಳಿದರು ಕಾಂತಾರ ಚಿತ್ರದ್ದೆ ಸುದ್ದಿ. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರವು ಪ್ರೇಕ್ಷಕರನ್ನು ಮತ್ತು ಸಿನಿಪಂಡಿತರನ್ನು ವಿಸ್ಮಯಗೊಳಿಸುತ್ತಿದೆ. ಇನ್ನೂ ಅದು ಮುಂದುವರೆಸಿದೆ. ಕನ್ನಡಿಗನ ʼಕಾಂತಾರʼ ದೇಶಾದ್ಯಂತ ಅಬ್ಬರಿಸುತ್ತಿದೆ. ದಿನದಿಂದ ದಿನಕ್ಕೆ ಒಂದರಂತೆ ಎಲ್ಲಾ ದಾಖಲೆಗಳನ್ನು ಮುರಿಯುತ್ತಿದೆ. ಸಾರ್ವಕಾಲಿಕ ದೊಡ್ಡ ಯಶಸ್ಸಿನತ್ತ ಸಾಗಿರುವ ಕಾಂತಾರ ಸದ್ಯ ದಾಖಲೆ ಸೃಷ್ಟಿಸಿದೆ. ಕಾಂತಾರ ಚಿತ್ರಮಂದಿರಗಳಲ್ಲಿ 7 ವಾರಗಳಿಗಿಂತ ಹೆಚ್ಚು ಕಾಲ ತನ್ನದೇ ಆದ ಸ್ಥಾನವನ್ನು ಹಿಡಿದಿಟ್ಟುಕೊಳ್ಳುವಲ್ಲಿ…

Read More “ಕಾಂತರಾ ಸಿನಿಮಾಗೆ ಯಾವುದೇ ಗ್ರಾಫಿಕ್ ಬಳಸದೆ, ಅದ್ಭುತವಾಗಿ ಸೀನ್ ಬರಲು ರಿಷಬ್ ಶೆಟ್ಟಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ, ಒಮ್ಮೆ ಈ ಮೇಕಿಂಗ್ ವಿಡಿಯೋ ನೋಡಿ ನಿಜಕ್ಕೂ ಬಾಯಿ ಮೇಲೆ ಬೆರಳಿಡ್ತಿರಾ.” »

Entertainment

ರಿಷಬ್ ಶೆಟ್ಟಿ ಜೊತೆ ಕಾಂತಾರ ಸಿನಿಮಾ ನೋಡಿ ಡೈಲಾಗ್ ಹೊಡೆದ ಎಬಿಡಿ ಈ ಚಿಂದಿ ವಿಡಿಯೋ ಒಮ್ಮೆ ನೋಡಿ.

Posted on November 4, 2022 By Kannada Trend News No Comments on ರಿಷಬ್ ಶೆಟ್ಟಿ ಜೊತೆ ಕಾಂತಾರ ಸಿನಿಮಾ ನೋಡಿ ಡೈಲಾಗ್ ಹೊಡೆದ ಎಬಿಡಿ ಈ ಚಿಂದಿ ವಿಡಿಯೋ ಒಮ್ಮೆ ನೋಡಿ.
ರಿಷಬ್ ಶೆಟ್ಟಿ ಜೊತೆ ಕಾಂತಾರ ಸಿನಿಮಾ ನೋಡಿ ಡೈಲಾಗ್ ಹೊಡೆದ ಎಬಿಡಿ ಈ ಚಿಂದಿ ವಿಡಿಯೋ ಒಮ್ಮೆ ನೋಡಿ.

ಸದ್ಯಕ್ಕೆ ಕನ್ನಡ ನೆಲದ ಸಿನಿಮಾವಾದ ಕಾಂತರಾ ತನ್ನ ಭಾಷೆ, ಪ್ರಾಂತ್ಯ ಎಲ್ಲದರ ಗಡಿ ದಾಟಿ ಬೇರೆ ರಾಜ್ಯಗಳಲ್ಲಿ ಹಾಗೂ ಬೇರೆ ದೇಶಗಳಲ್ಲೂ ಕೂಡ ಅದ್ಭುತ ಪ್ರದರ್ಶನ ಕಂಡು ಸಿನಿಮಾ ಲೋಕದ ಘಟಾನುಘಟಿಗಳಿಂದ ಮೆಚ್ಚುಗೆ ಪಡೆಯುತ್ತಿದೆ. ಈಗಾಗಲೇ ಸಿನಿಮಾವನ್ನು ಭಾರತದ ಫೇಮಸ್ ಸೆಲೆಬ್ರಿಟಿಗಳು ನೋಡಿ ಹಾಡಿ ಹೊಗಳಿ ರಿಷಬ್ ನಿರ್ದೇಶನ ಮತ್ತು ನಟನೆಯನ್ನು ಕೊಂಡಾಡಿದ್ದಾರೆ. ಜಾಹೀರಾತು :- ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ಪಂಡಿತ್ : ಶ್ರೀ ಆರ್. ಎನ್. ಜೋಷಿ ನಿಮ್ಮ ಸಮಸ್ಯೆಗಳಾದ…

Read More “ರಿಷಬ್ ಶೆಟ್ಟಿ ಜೊತೆ ಕಾಂತಾರ ಸಿನಿಮಾ ನೋಡಿ ಡೈಲಾಗ್ ಹೊಡೆದ ಎಬಿಡಿ ಈ ಚಿಂದಿ ವಿಡಿಯೋ ಒಮ್ಮೆ ನೋಡಿ.” »

Entertainment

Posts pagination

1 2 Next

Copyright © 2025 Kannada Trend News.


Developed By Top Digital Marketing & Website Development company in Mysore