ಪ್ಯಾನ್ ಇಂಡಿಯಾ ಸಿನಿಮಾ ಮಾಡಿ ನಾನು ಬೇರೆ ಅವರಿಗೆ ಕಾಕಾ ಹಿಡಿಯಲ್ಲ ಎಂದು ಖಡಕ್ಕ್ ಆಗಿ ಹೇಳಿದ ದರ್ಶನ್, ಯಾರಿಗೆ ಟಾಂಗ್ ಕೊಡಲು ಈ ರೀತಿ ಹೇಳಿರಬಹುದು.?
ದರ್ಶನ್ ಅವರು ನೇರ ನುಡಿಗೆ ಬಾಜಿನಾರಾದಂತಹ ವ್ಯಕ್ತಿ ಕೆಲವೊಮ್ಮೆ ಇವರು ಹೇಳುವಂತಹ ನೇರ ನುಡಿಗಳಿಂದಲೇ ಹಲವಾರು ಕಾಂಟ್ರವರ್ಸಿ ಹುಟ್ಟಿಕೊಳ್ಳುತ್ತದೆ. ಆದರೆ ದರ್ಶನ್ ಅವರು ಎಷ್ಟೇ ವಿವಾದವಾದರೂ ಕೂಡ ಕಾಂಟ್ರವರ್ಸಿ ಹುಟ್ಟಿಕೊಂಡರೂ ಕೂಡ ಇವರಿಗೆ ವಿರೋಧಿಗಳ ಸಂಖ್ಯೆ ಹೆಚ್ಚಾದರೂ ಕೂಡ ಅದ್ಯಾವುದರ ಬಗ್ಗೆಯೂ ಕೂಡ ತಲೆ ಕೆಡಿಸಿಕೊಳ್ಳುವುದಿಲ್ಲ. ಯಾವುದೇ ವಿಚಾರವನ್ನು ಹೇಳಬೇಕಾದರೂ ಕೂಡ ಅದನ್ನು ಬಹಳ ಸ್ಪಷ್ಟವಾಗಿ ನಿಖರವಾಗಿ ಆ ವ್ಯಕ್ತಿಗೆ ಮುಖಕ್ಕೆ ಹೊಡೆದ ಹಾಗೆ ಹೇಳುತ್ತಾರೆ ಎಲ್ಲಿಯೂ ಕೂಡ ಇವರು ತಮ್ಮ ಮಾತಿನಲ್ಲಿ ಫಿಲ್ಟರ್ ಮಾಡುವುದಿಲ್ಲ. ಇತ್ತೀಚಿಗಷ್ಟೇ … Read more