ಮುಂದಿನ ಶೋ ನಲ್ಲಿ ಎಲ್ಲಾ ಅಜ್ಜಿಯರಿಗಾಗಿ ಕನ್ನಡದಲ್ಲಿ ಮಾತಾಡ್ತಿನಿ ಟ್ರೋಲ್ ಗೆ ಪ್ರತಿಕ್ರಿಯೆ ನೀಡಿದ ನಟಿ ರಮ್ಯಾ.

  ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ವೀಕೆಂಡ್ ವಿಥ್ ರಮೇಶ್ ಮತ್ತೆ ಆರಂಭಗೊಂಡಿದೆ. ಆ ಬಾರಿ ನಾಲ್ಕು ವರ್ಷಗಳ ನಂತರ ಸೀಸನ್ 5 ಆರಂಭವಾಗುತ್ತಿದ್ದು ಮೊದಲ ಅತಿಥಿಯಾಗಿ ಸ್ಯಾಂಡಲ್ ವುಡ್ ಪದ್ಮಾವತಿ ರಮ್ಯ ಅವರು ಸಾಧಕರ ಸೀಟ್ ಅಲಂಕರಿಸಿದ್ದಾರೆ. ವಾಹಿನಿಯು ತಿಂಗಳ ಹಿಂದೆಯಿಂದಲೇ ಪ್ರೋಮೋಗಳನ್ನು ಹರಿಬಿಟ್ಟು ಪ್ರೇಕ್ಷಕರಿಗೂ ಯಾವ ಸಾಧಕರನ್ನು ಕೆಂಪು ಕುರ್ಚಿ ಮೇಲೆ ನೋಡಲು ಇಷ್ಟ ಪಡುತ್ತೀರಾ ಎಂದು ಪ್ರಶ್ನೆ ಮಾಡಲಾಗಿತ್ತು. ಅತಿ ಹೆಚ್ಚಿನವರು ಈ ಬಾರಿ ರಿಷಭ್ ಶೆಟ್ಟಿ, ರಮ್ಯಾ ಮತ್ತು … Read more

ನನ್ಗೆ ಮಕ್ಕಳು ಇಲ್ಲದೇ ಇರಬಹುದು, ಆದ್ರೆ ಶ್ವಾನಗಳೇ ನನಗೆ ಮಕ್ಕಳ ಸಮಾನ ಎಂದ ನಟಿ ರಮ್ಯಾ.

  ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಅವರು ಈ ವಾರ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ 5ನೇ ಸೀಸನ್ ಮೊದಲ ಅತಿಥಿ ಆಗಿ ಬಂದಿದ್ದರು. ಈಗ ಸೋಶಿಯಲ್ ಮೀಡಿಯಾದಲೆಲ್ಲ ರಮ್ಯಾ ಅವರ ಇಂಗ್ಲಿಷ್ ಮಾತಿನ ಬಗ್ಗೆ ಸಕ್ಕತ್ ಚರ್ಚೆ ಶುರುವಾಗಿದೆ. ಹಲವಾರು ಟ್ರೋಲ್ ಪೇಜ್ ಗಳು ನಮ್ಮ ಅಜ್ಜಿಗೆ ಇಂಗ್ಲಿಷ್ ಬರಲ್ಲ ಎಂದು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ರಮ್ಯಾ ಅವರು ಕಾಣಿಸಿಕೊಂಡಿದ್ದ ಫೋಟೋ ಹಾಕಿ ಟ್ರೋಲ್ ಮಾಡುತ್ತಿದ್ದಾರೆ. ಈ ವಾರಪೂರ್ತಿ ಸೋಶಿಯಲ್ ಮೀಡಿಯಾದಲ್ಲಿ ವೀಕೆಂಡ್ ವಿತ್ ರಮೇಶ್ … Read more

ನಟಿ ರಮ್ಯ ವಿರುದ್ಧ ದೂರು ದಾಖಲು, ಸಂಕಷ್ಟಕ್ಕೆ ಸಿಲುಕಿದ ರಮ್ಯ

ರಮ್ಯ ನಿರ್ಮಾಣದ ಹೊಸ ಸಿನಿಮಾಗೆ ವಿಘ್ನ ನಟಿ ರಮ್ಯ ನಿರ್ಮಾಣದ ಮೊದಲ ಸಿನಿಮಾ “ಸ್ವಾತಿ ಮುತ್ತಿನ ಮಳೆಹನಿಯೇ” ಚಿತ್ರಕ್ಕೆ ಸಂ.ಕ.ಷ್ಟ ರಮ್ಯ ವಿರುದ್ಧ ದೂರು ದಾಖಲು. ರಮ್ಯಾ ನಿರ್ಮಾಣದ ಸಿನಿಮಾಗೆ ಸಂಕಷ್ಟ, ರಕ್ಷಿತ್ ರಿಷಬ್ ನಂತರ ರಾಜ್ ಬಿ ಶೆಟ್ಟಿ ಮೇಲೂ ಹಕ್ಕು ಚ್ಯುತಿ ಆರೋಪ. ಸ್ಯಾಂಡಲ್ ವುಡ್ ಪದ್ಮಾವತಿ ರಮ್ಯ ಅವರು ಮತ್ತೆ ಸಿನಿಮಾ ಇಂಡಸ್ಟ್ರಿಗೆ ಕಂಬ್ಯಾಕ್ ಮಾಡುತ್ತಿರುವುದು ಅವರ ಅಭಿಮಾನಿಗಳು ಹಾಗೂ ಇಡೀ ಚಿತ್ರರಂಗಕ್ಕೆ ಸಂತಸ ತಂದಿದೆ. ಆದರೆ ನಾಯಕಿಗೂ ಮುಂಚೆ ಈ ಬಾರಿ … Read more

ಮದ್ವೆ ಆಗಲ್ಲ, ನನ್ಗೆ ಮದ್ವೆ ಮುಖ್ಯ ಅಲ್ಲ, ಮದ್ವೆ ಆದವ್ರು ಯಾರು ತಾನೇ ಖುಷಿಯಾಗಿದ್ದಾರೆ.? ಎಂದು ಶಾ-ಕಿಂ-ಗ್ ಹೇಳಿಕೆ ಕೊಟ್ಟ ನಟಿ ರಮ್ಯಾ.

  ಮೋಹಕ ತಾರೆ ರಮ್ಯ ಅವರು ಇದೀಗ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಬಾರಿ ನಿರ್ಮಾಪಕಿ ಆಗಿ ಆಪಲ್ ಬಾಕ್ಸ್ ಎನ್ನುವ ಸಂಸ್ಥೆಯಲ್ಲಿ ಸಿನಿಮಾಗಳನ್ನು ನಿರ್ಮಾಣ ಮಾಡುವ ಮೂಲಕ ಮತ್ತು ಉತ್ತರಕಾಂಡ ಎನ್ನುವ ಸಿನಿಮಾದಲ್ಲಿ ಬಣ್ಣ ಹಚ್ಚಿ ಧನಂಜಯ ಅವರಿಗೆ ಜೋಡಿಯಾಗಿ ಕಾಣಿಸಿಕೊಳ್ಳುವ ಮೂಲಕ ಎರಡನೇ ಇನ್ನಿಂಗ್ಸ್ ಶುರು ಮಾಡಿದ್ದಾರೆ. ಚಿತ್ರರಂಗ ತೊರೆದು 10 ವರ್ಷಗಳಾಗಿದ್ದರು ಕೂಡ ಸ್ಯಾಂಡಲ್ವುಡ್ ಪದ್ಮಾವತಿಗೆ ಬೇಡಿಕೆಯೇನು ಕಡಿಮೆ ಆಗಿರಲಿಲ್ಲ. ಈ ಹತ್ತು ವರ್ಷದಲ್ಲಿ ಸಾಕಷ್ಟು ಸಿನಿಮಾ ಆಫರ್ ಗಳು ಅವರನ್ನು ಹರಸಿ … Read more

ನಟಿ ರಮ್ಯಾ ಧರಿಸಿರುವ ಈ ನಕ್ಲೆಸ್ ಬೆಲೆ ಎಷ್ಟು ಗೊತ್ತಾ.? ನೆಕ್ಲೇಸ್ ನಾ ನಿಖರ ಬೆಲೆ ತಿಳಿದ್ರೆ ನಿಜಕ್ಕೂ ಸುಸ್ತಾಗ್ತಿರಾ.

  ಕಳೆದ ನಾಲ್ಕೈದು ತಿಂಗಳಿನಿಂದ ನಟಿ ರಮ್ಯಾ ಅವರು ಸಿಕ್ಕಾಪಟ್ಟೆ ಸುದ್ದಿ ಆಗುತ್ತಿದ್ದರೆ ಹೌದು ಕಳೆದ ಐದು ವರ್ಷಗಳಿಂದಲೂ ಯಾವುದೇ ಸಿನಿಮಾದಲ್ಲಿ ನಟನೆ ಮಾಡಿದ ಚಿತ್ರರಂಗದಿಂದ ದೂರ ಉಳಿದಿದಂತಹ ನಟಿ ರಮ್ಯಾ ಅವರು ಇತ್ತೀಚಿನ ದಿನದಲ್ಲಿ ಮಾತ್ರ ಸಿನಿಮಾ ರಂಗಕ್ಕೆ ಸಂಬಂಧಪಟ್ಟಂತಹ ಎಲ್ಲಾ ಕಾರ್ಯ ಕಲಾಪಗಳಲ್ಲಿಯೂ ಕೂಡ ಪಾಲ್ಗೊಳ್ಳುತ್ತಿದ್ದಾರೆ. ಇನ್ನು ಸ್ವಾತಿಮುತ್ತಿನ ಮಳೆ ಹನಿಯೇ ಸಿನಿಮಾದಲ್ಲಿ ನಾಯಕ ನಟಿಯಾಗಿ ಅಭಿನಯ ಮಾಡುವುದರ ಮೂಲಕ ಮತ್ತೆ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದೇನೆ ಎಂಬ ವಿಚಾರವನ್ನು ವಿಜಯದಶಮಿಯ ದಿನ ಹೇಳಿಕೊಂಡಿದ್ದರು. … Read more

ನಟಿ ರಮ್ಯಾ ಮದುವೆಯಾಗುವ ಹುಡುಗನಿಗೆ ಏನೆಲ್ಲಾ ಗುಣಗಳು ಇರಬೇಕಂತೆ ಗೊತ್ತಾ.? ಮೊದಲ ಬಾರಿಗೆ ತಮ್ಮ ಕನಸಿನ ಗಂಡನ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ ನೋಡಿ.!

ನಟಿ ರಮ್ಯಾ ಅವರು ಇದೀಗ ಚಿತ್ರರಂಗ ಹಾಗೂ ಕಿರುತರೆ ಸೇರಿದಂತೆ ಎಲ್ಲಾ ಸಿನಿಮಾ ಕಾರ್ಯಕ್ರಮದಲ್ಲೂ ಕೂಡ ಭಾಗಿಯಾಗುತ್ತಿದ್ದಾರೆ ಕಳೆದ ನಾಲ್ಕೈದು ವರ್ಷಗಳಿಂದಲೂ ಕೂಡ ಚಿತ್ರರಂಗ ಹಾಗೂ ಕಿರುತೆರೆಯಿಂದ ದೂರ ಉಳಿದಿದ್ದರು. ಆದರೆ ಇದೀಗ ಆರು ತಿಂಗಳಿನಿಂದ ಈಚೆ ಯಾವುದೇ ಸಿನಿಮಾ ಕಾರ್ಯವಿರಲಿ ಇವೆಂಟ್ ಇರಲಿ ಅಥವಾ ಕಿರುತೆರೆಗೆ ಸಂಬಂಧಪಟ್ಟಂತಹ ಕಾರ್ಯಕ್ರಮ ಇರಲಿ ಎಲ್ಲದರಲ್ಲೂ ಕೂಡ ಪಾಲ್ಗೊಳ್ಳುತ್ತಿದ್ದಾರೆ. ಇದು ಒಂದು ರೀತಿಯಲ್ಲಿ ರಮ್ಯಾ ಅಭಿಮಾನಿಗಳಿಗೆ ಸಂತಸದ ವಿಚಾರವ ಏಕೆಂದರೆ ತಮ್ಮ ನೆಚ್ಚಿನ ನಟಿಯನ್ನು ತೆರೆಯ ಮೇಲು ಕೂಡ ನೋಡಲು … Read more

39 ವರ್ಷವಾದರೂ ಇನ್ನೂ ಮದುವೆ ಆಗದೆ ಇರುವುದಕ್ಕೆ ಕಾರಣ ಏನೆಂಬುದನ್ನು ತಿಳಿಸಿದ ನಟಿ ರಮ್ಯಾ.

ನಟಿ ರಮ್ಯಾ ಅವರು ಅಭಿ ಎಂಬ ಸಿನಿಮಾದಲ್ಲಿ ನಟನೆ ಮಾಡುವುದರ ಮೂಲಕ ಸ್ಯಾಂಡಲ್ವುಡ್ ಗೆ ಪಾದರ್ಪಣೆ ಮಾಡಿದರು 2002ನೇ ಇಸ್ವಿಯಲ್ಲಿ ಪುನೀತ್ ರಾಜಕುಮಾರ್ ಅವರ ಜೊತೆ ಮೊಟ್ಟಮೊದಲ ಬಾರಿಗೆ ತೆರೆಯನ್ನು ಹಂಚಿಕೊಂಡರು. ಇಲ್ಲಿಂದ ಪ್ರಾರಂಭವಾದ ಇವರ ಸಿನಿಮಾ ಜರ್ನಿ ಸುಮಾರು ಎರಡು ದಶಕಗಳವರೆಗೂ ಕೂಡ ಮುಂದುವರೆದಿದೆ. ಇಲ್ಲಿಯವರೆಗೂ ಕೂಡ ಕನ್ನಡದಲ್ಲಿ ಸುಮಾರು ಐವತ್ತಕ್ಕೂ ಅಧಿಕ ಸಿನಿಮಾದಲ್ಲಿ ನಟನೆ ಮಾಡಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್, ಪವರ್ ಸ್ಟಾರ್ ಪುನೀತ್ ರಾಜಕುಮಾರ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಿಚ್ಚ ಸುದೀಪ್ ಧ್ಯಾನ್, … Read more