ಮನೆ ಆಸ್ತಿ ಕಳೆದುಕೊಂಡು ಕಂಗಾಲಗಿರುವ ರವಿಚಂದ್ರನ್ ಬಗ್ಗೆ ಸೊಸೆ ಸಂಗೀತ ಹೇಳಿದ್ದೇನು ಗೊತ್ತಾ.? ನಿಜಕ್ಕೂ ಆಶ್ಚರ್ಯ
ನಿಮ್ಮೆಲ್ಲರಿಗೂ ತಿಳಿದಿರುವಂತೆ ಕನ್ನಡ ಚಿತ್ರವನ್ನು ಅದ್ದೂರಿ ತನದಿಂದ ತೋರಿಸಿದ ಏಕೈಕ ಸರದಾರ ಅಂದರೆ ಅದು ರವಿಚಂದ್ರನ್ ಅಂತಾನೇ ಹೇಳಬಹುದು. ಇತ್ತೀಚಿನ ದಿನದಲ್ಲಿ ಕೋಟಿ ಕೋಟಿ ಬಜೆಟ್ ಹಾಕಿ ಸಿನಿಮಾ ತೆಗೆಯುತ್ತಿರಬಹುದು ಆದರೆ ಸುಮಾರು ನಾಲ್ಕು ದಶಕಗಳ ಹಿಂದೆ ಹಣವನ್ನು ನೀರಿನಲ್ಲಿ ಖರ್ಚು ಮಾಡಿ ಸಿನಿಮಾವನ್ನು ಅದ್ದೂರಿಯಾಗಿ ಮೇಕಿಂಗ್ ಮಾಡಿದ ಕೀರ್ತಿ ರವಿಚಂದ್ರನ್ ಅವರಿಗೆ ಸಲ್ಲುತ್ತದೆ. ರವಿಚಂದ್ರನ್ ಸಿನಿಮಾ ಅಂದರೆ ಸಾಕು ಅಲ್ಲಿ ಏನಾದರೂ ಒಂದು ವಿಶೇಷತೆ ಇದ್ದೇ ಇರುತ್ತದೆ ಎಂಬುದು ಸಾಕಷ್ಟು ಜನರಿಗೆ ತಿಳಿದಿದೆ ಇನ್ನು ರವಿಚಂದ್ರನ್…