ನಟಿ ರಮ್ಯ ಮೂಲಕ ರಾಜಕೀಯಕ್ಕೆ ಕಿಚ್ಚ ಸುದೀಪ್ ಅವರನ್ನು ಕರೆತರಲು ಗಾಳ ಹಾಕಿದ ಪಕ್ಷ, ಇದಕ್ಕೆ ಕಿಚ್ಚ ಸುದೀಪ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತ.?

  ರಾಜಕೀಯಕ್ಕೆ(Politics) ಬರುವ ಸೂಚನೆ ಕೊಟ್ರ ಕಿಚ್ಚ ಸುದೀಪ್ ಈ ಕುರಿತ ಒಂದು ಸುದ್ದಿ ಕಳೆದೆರಡು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಚರ್ಚೆ ಆಗುತ್ತಿದೆ. ಮೀಡಿಯ ಹಾಗು ಸೋಶಿಯಲ್ ಮೀಡಿಯಾಗಳು ಈ ವಿಷಯದ ಹಿಂದೆ ಬಹಳ ಬಿದ್ದಿವೆ. ಇದರ ಸತ್ಯಾನುಸತ್ಯತೆ ತಿಳಿದುಕೊಳ್ಳಲು ಜನರು ಬಹಳ ಕುತೂಹಲ ತೋರುತ್ತಿದ್ದಾರೆ ರಾಜ್ಯದಲ್ಲಿ ಈಗಾಗಲೇ ಮುಂದಿನ ಚುನಾವಣೆಗಾಗಿ ತಯಾರಿ ಕೂಡ ಬಾರಿ ಜೋರಾಗಿದೆ. ಪ್ರತಿನಿತ್ಯ ಕೂಡ ರಾಜಕೀಯ ವಲಯದಲ್ಲಿ ನಾನಾ ಕಸರತ್ತುಗಳು ನಡೆಯುತ್ತಿದ್ದು ಈಗಾಗಲೇ ಗೆಲುವಿನ ಪಟ್ಟಗಾಗಿ ತೆರೆ ಹಿಂದಿನ ತಯಾರಿ … Read more

ಸಿದ್ದರಾಮಯ್ಯ ಬಯೋಪಿಕ್ ಸಿನಿಮಾ ಸಿದ್ದವಾಗ್ತಿದೆ, ಯಾವ ನಟ ಸಿದ್ದರಾಮಯ್ಯ ಪಾತ್ರ ಮಾಡ್ತಿದ್ದಾರೆ ಗೊತ್ತ.?

  ಕಾಂಗ್ರೆಸ್ ಪಾಳಯದಲ್ಲಿ ಪ್ರಭಾವಿ ರಾಜಕಾರಣಿ ಆಗಿ ಗುರುತಿಸಿಕೊಂಡಿರುವ ಸಿದ್ದರಾಮಯ್ಯ ಅವರ ಬದುಕು ಖಂಡಿತವಾಗಿಯೂ ಒಂದು ಯಶೋಗಾಥೆ ಎಂದರೆ ತಪ್ಪಲ್ಲ. ಯಾಕೆಂದರೆ ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಇವರು ಇಂದು ಅತಿ ಹೆಚ್ಚು ಬಾರಿ ಕರ್ನಾಟಕದ ಹಣಕಾಸು ಮಂತ್ರಿ ಆದ ಖ್ಯಾತಿಗೆ ಒಳಗಾಗಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಆಗಿಯೂ ಕೂಡ ಅಧಿಕಾರ ಹೊಂದಿದ್ದ ಇವರು ಆ ಸಮಯದಲ್ಲಿ ಪ್ರಜೆಗಳಿಗೆ ಕೊಟ್ಟ ಭಾಗ್ಯಗಳು ಕೂಡ ಇನ್ನು ಎಷ್ಟೇ ಪಕ್ಷ ಅಧಿಕಾರಕ್ಕೆ ಬಂದರು ಜನಮಾನಸದಲ್ಲಿ ಶಾಶ್ವತವಾಗಿ ಉಳಿಯುವಂತದ್ದು. ಇಲ್ಲಿಯವರೆಗಿನ … Read more

ಮುಸ್ಲಿಂ ಮಹಿಳೆಗೆ ಹಣ ಕೊಟ್ಟ ಸಿದ್ದರಾಮಯ್ಯ, ನಿಮ್ಮ ದುಡ್ಡು ಯಾರಿಗೆ ಬೇಕು ಎಂದು ವಾಪಸ್ ಎಸೆದ ಮಹಿಳೆ, ಈ ವೈರಲ್ ವಿಡಿಯೋ ನೋಡಿ.

ಇತ್ತೀಚೆಗೆ ಬಾಗಲಕೋಟೆಯಲ್ಲಿ ಬಾದಾಮಿ ವಿಧಾನಸಭಾ ಕ್ಷೇತ್ರದ ಕೆರೂರು ಪಟ್ಟಣದಲ್ಲಿ ಎರಡು ಗುಂಪುಗಳ ನಡುವೆ ಅಂದರೆ ಎರಡು ಸಮುದಾಯಗಳ ನಡುವೆ ಘ-ರ್ಷ-ಣೆ ಉಂಟಾಗಿತ್ತು. ಒಂದು ಗುಂಪಿನವರು ಹಿಂದೂ ಸಮುದಾಯಕ್ಕೆ ಸೇರಿದರೆ ಮತ್ತೊಂದು ಗುಂಪಿನವರು ಮುಸ್ಲಿಂ ಜನಾಂಗದವರು. ಪರಸ್ಪರ ಹೊ-ಡೆದಾಡಿಕೊಂಡು ಸಾಕಷ್ಟು ಜನರು ಗಾಯಗೊಂಡಿದ್ದರು. ಅವರೆಲ್ಲರೂ ಅಲ್ಲಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೇ ಸಮಯದಲ್ಲಿ ಅವರೆಲ್ಲರ ಆರೋಗ್ಯವನ್ನು ವಿಚಾಯಿಸುವುದಕ್ಕೆ ಅವರ ಯೋಗಕ್ಷೇಮವನ್ನು ನೋಡುವುದಕ್ಕೆ ಸಾಕಷ್ಟು ರಾಜಕೀಯ ಮುಖಂಡರುಗಳು ಬರುತ್ತಿದ್ದರು. ಅದೇ ರೀತಿ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು … Read more