Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Tag: Sudeep

ದರ್ಶನ್ ಗೆ ಮೆಜೆಸ್ಟಿಕ್ ಸಿನಿಮಾ ಮಾಡಲು ಅವಕಾಶ ಕೊಟ್ಟಿದ್ದು ಯಾರು ಗೊತ್ತ.? ನಿಜಕ್ಕೂ ನೀವು ನಂಬಲ್ಲ ಆದರೂ ಕೂಡ ಇದು ಸತ್ಯ.

Posted on February 11, 2023 By Kannada Trend News No Comments on ದರ್ಶನ್ ಗೆ ಮೆಜೆಸ್ಟಿಕ್ ಸಿನಿಮಾ ಮಾಡಲು ಅವಕಾಶ ಕೊಟ್ಟಿದ್ದು ಯಾರು ಗೊತ್ತ.? ನಿಜಕ್ಕೂ ನೀವು ನಂಬಲ್ಲ ಆದರೂ ಕೂಡ ಇದು ಸತ್ಯ.
ದರ್ಶನ್ ಗೆ ಮೆಜೆಸ್ಟಿಕ್ ಸಿನಿಮಾ ಮಾಡಲು ಅವಕಾಶ ಕೊಟ್ಟಿದ್ದು ಯಾರು ಗೊತ್ತ.? ನಿಜಕ್ಕೂ ನೀವು ನಂಬಲ್ಲ ಆದರೂ ಕೂಡ ಇದು ಸತ್ಯ.

  ಮೆಜೆಸ್ಟಿಕ್ ಸಿನಿಮಾದಲ್ಲಿ ದರ್ಶನ್ ಹೀರೋ ಆಗಲು ಇವರೇ ಕಾರಣವಂತೆ, ಕೊನೆಗೂ ಹೊರ ಬಿದ್ದ ಸತ್ಯಾಂಶ. ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging star Darshan) ಅವರು ಮೂರು ದಶಕಗಳಿಂದ ಸಿನಿಮಾ ಇಂಡಸ್ಟ್ರಿಯಲ್ಲಿ ಇದ್ದಾರೆ. ಎರಡು ದಶಕಗಳಿಗಿಂತ ಹೆಚ್ಚು ಸಮಯ ಅವರು ಹೀರೋ ಆಗಿ ಅಭಿನಯಿಸಿದ್ದಾರೆ. ಈ ತನಕ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟು ಬಾಕ್ಸ್ ಆಫೀಸ್ ಸುಲ್ತಾನ (Box office Sulthan) ಎನಿಸಿಕೊಂಡಿದ್ದಾರೆ. ಜೊತೆಗೆ ಕರ್ನಾಟಕದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಗಳಿಸಿದ್ದಾರೆ ದರ್ಶನ್ ಅವರು ಈ…

Read More “ದರ್ಶನ್ ಗೆ ಮೆಜೆಸ್ಟಿಕ್ ಸಿನಿಮಾ ಮಾಡಲು ಅವಕಾಶ ಕೊಟ್ಟಿದ್ದು ಯಾರು ಗೊತ್ತ.? ನಿಜಕ್ಕೂ ನೀವು ನಂಬಲ್ಲ ಆದರೂ ಕೂಡ ಇದು ಸತ್ಯ.” »

Entertainment

ಕೆಜಿಎಫ್, ಕಬ್ಜಾ ರೇಂಜಿಗೆ ದರ್ಶನ್ ಗೆ ಸಿನಿಮಾ ಮಾಡ್ತಿನಿ.

Posted on February 8, 2023 By Kannada Trend News
ಕೆಜಿಎಫ್, ಕಬ್ಜಾ ರೇಂಜಿಗೆ ದರ್ಶನ್ ಗೆ ಸಿನಿಮಾ ಮಾಡ್ತಿನಿ.

  ತಾಜ್ ಮಹಲ್ ಚಾರ್ಮಿನಾರ್ ಇಂತಹ ಸೂಪರ್ ಹಿಟ್ ಸಿನಿಮಾಗಳನ್ನು ಕನ್ನಡಕ್ಕೆ ಕೊಟ್ಟ ಖ್ಯಾತ ನಿರ್ದೇಶಕ ಆರ್ ಚಂದ್ರು (R.Chandru) ಅವರ ಮತ್ತೊಂದು ಬಹು ನಿರೀಕ್ಷಿತ ಚಿತ್ರ ರಿಲೀಸ್ ಗೆ ರೆಡಿಯಾಗಿ ನಿಂತಿದೆ. ರಿಯಲ್ ಸ್ಟಾರ್ ಉಪೇಂದ್ರ (Upendra) ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kicha Sudeep) ಅವರ ಕಾಂಬಿನೇಷನ್ ನ ಎರಡನೇ ಚಿತ್ರವಾದ ಕಬ್ಜಾ (Kabzaa) ಸಿನಿಮಾ ಈಗಾಗಲೇ ಸಾಕಷ್ಟು ಕುತೂಹಲವನ್ನು ಹೆಚ್ಚಿಸಿದೆ. ಮೊನ್ನೆ ಅಷ್ಟೇ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು ಸಿನಿಮಾ ಬಿಡುಗಡೆಗಾಗಿ…

Read More “ಕೆಜಿಎಫ್, ಕಬ್ಜಾ ರೇಂಜಿಗೆ ದರ್ಶನ್ ಗೆ ಸಿನಿಮಾ ಮಾಡ್ತಿನಿ.” »

Cinema Updates

ಕ್ರಾಂತಿಲಿ ಅಪ್ಪು ಪೋಟೋ ಹಾಕಿ ಟ್ರಿಬ್ಯೂಟ್ ಕೊಡ್ದೆ ಇದ್ರೆ ಏನಂತೆ. ಅಪ್ಪು ಹುಟ್ದಬ್ಬಕ್ಕೆ ಕಬ್ಜಾ ಸಿನಿಮಾನೇ ರಿಲೀಸ್ ಮಾಡ್ತರಂತೆ ಕಿಚ್ಚ&ಉಪ್ಪಿ.

Posted on February 5, 2023 By Kannada Trend News No Comments on ಕ್ರಾಂತಿಲಿ ಅಪ್ಪು ಪೋಟೋ ಹಾಕಿ ಟ್ರಿಬ್ಯೂಟ್ ಕೊಡ್ದೆ ಇದ್ರೆ ಏನಂತೆ. ಅಪ್ಪು ಹುಟ್ದಬ್ಬಕ್ಕೆ ಕಬ್ಜಾ ಸಿನಿಮಾನೇ ರಿಲೀಸ್ ಮಾಡ್ತರಂತೆ ಕಿಚ್ಚ&ಉಪ್ಪಿ.
ಕ್ರಾಂತಿಲಿ ಅಪ್ಪು ಪೋಟೋ ಹಾಕಿ ಟ್ರಿಬ್ಯೂಟ್ ಕೊಡ್ದೆ ಇದ್ರೆ ಏನಂತೆ. ಅಪ್ಪು ಹುಟ್ದಬ್ಬಕ್ಕೆ ಕಬ್ಜಾ ಸಿನಿಮಾನೇ ರಿಲೀಸ್ ಮಾಡ್ತರಂತೆ ಕಿಚ್ಚ&ಉಪ್ಪಿ.

  ಕಳೆದ ಒಂದುವರೆ ವರ್ಷದಿಂದ ಕನ್ನಡ ಸಿನಿಮಾ ಇಂಡಸ್ಟ್ರಿ ಒಂದು ಪದ್ಧತಿಯನ್ನು ಪಾಲಿಸಿಕೊಂಡು ಬರುತ್ತಿದೆ. ಅದೇನೆಂದರೆ ಸಿನಿಮಾ ಕುರಿತಾದ ಯಾವುದೇ ಕಾರ್ಯಕ್ರಮ ಆದರೂ ಕೂಡ ಮೊದಲು ಅಲ್ಲಿ ಪುನೀತ್ ರಾಜಕುಮಾರ್ (Puneeth Raj kumar) ಅವರ ಫೋಟೋ ಇಟ್ಟು ಶ್ರದ್ಧಾಂಜಲಿ ಸಲ್ಲಿಸಿದ ನಂತರ ಕಾರ್ಯಕ್ರಮ ಶುರು ಮಾಡುವುದು ಮತ್ತು ಯಾವುದೇ ಸಿನಿಮಾ ರಿಲೀಸ್ ಆದರೂ ಕೂಡ ಮೊದಲಿಗೆ ಅಲ್ಲಿ ಅಪ್ಪು ಫೋಟೋ ಹಾಕಿ ಅವರಿಗೆ ಟ್ರಿಬ್ಯೂಟ್ (tribute) ಸಲ್ಲಿಸುವುದು. ಸಣ್ಣ ಸಿನಿಮಾ ಅಥವಾ ಪ್ಯಾನ್ ಇಂಡಿಯಾ ಸಿನಿಮಾ…

Read More “ಕ್ರಾಂತಿಲಿ ಅಪ್ಪು ಪೋಟೋ ಹಾಕಿ ಟ್ರಿಬ್ಯೂಟ್ ಕೊಡ್ದೆ ಇದ್ರೆ ಏನಂತೆ. ಅಪ್ಪು ಹುಟ್ದಬ್ಬಕ್ಕೆ ಕಬ್ಜಾ ಸಿನಿಮಾನೇ ರಿಲೀಸ್ ಮಾಡ್ತರಂತೆ ಕಿಚ್ಚ&ಉಪ್ಪಿ.” »

Cinema Updates

ನಾನು & ದರ್ಶನ್ ಸೂರ್ಯ ಚಂದ್ರ ಇದ್ದ ಹಾಗೆ, ನಾವಿಬ್ಬರು ಒಟ್ಟಿಗೆ ಕಾಣಲು ಸಾಧ್ಯವಿಲ್ಲ ಆದರೆ ನಾವಿಲ್ಲದೆ ಜಗವಿಲ್ಲ ಎಂದ ಕಿಚ್ಚ ಸುದೀಪ್ ವಿಡಿಯೋ ವೈರಲ್.

Posted on January 21, 2023 By Kannada Trend News No Comments on ನಾನು & ದರ್ಶನ್ ಸೂರ್ಯ ಚಂದ್ರ ಇದ್ದ ಹಾಗೆ, ನಾವಿಬ್ಬರು ಒಟ್ಟಿಗೆ ಕಾಣಲು ಸಾಧ್ಯವಿಲ್ಲ ಆದರೆ ನಾವಿಲ್ಲದೆ ಜಗವಿಲ್ಲ ಎಂದ ಕಿಚ್ಚ ಸುದೀಪ್ ವಿಡಿಯೋ ವೈರಲ್.
ನಾನು & ದರ್ಶನ್ ಸೂರ್ಯ ಚಂದ್ರ ಇದ್ದ ಹಾಗೆ, ನಾವಿಬ್ಬರು ಒಟ್ಟಿಗೆ ಕಾಣಲು ಸಾಧ್ಯವಿಲ್ಲ ಆದರೆ ನಾವಿಲ್ಲದೆ ಜಗವಿಲ್ಲ ಎಂದ ಕಿಚ್ಚ ಸುದೀಪ್ ವಿಡಿಯೋ ವೈರಲ್.

  ಸ್ಯಾಂಡಲ್ ವುಡ್ ಅಲ್ಲಿ ಜೂನಿಯರ್ ದಿಗ್ಗಜರುಗಳು ಎಂದು ಕರೆಸಿಕೊಂಡ ದರ್ಶನ್ ಹಾಗೂ ಸುದೀಪ್ ಅವರು ಈಗ ಬೇರೆ ಬೇರೆ ಆಗಿರುವುದು ಎಲ್ಲರಿಗೂ ತಿಳಿದೇ ಇದೆ. ಆತ್ಮಮಿತ್ರರಂತೆ ಇದ್ದ ದೋಸ್ತಿಗಳ ನಡುವೆ ಬಿರುಕು ನೋಡಿ ವರ್ಷಗಳೇ ಕಳೆದಿವೆ. ಇಬ್ಬರು ಒಟ್ಟಿಗೆ ಸಿನಿ ಕೆರಿಯರ್ ಆರಂಭಿಸಿದರೂ ಆರಂಭದ ದಿನಗಳಲ್ಲಿ ಇಬ್ಬರೂ ಅಷ್ಟಕಷ್ಟೇ. ಆದರೆ ಒಮ್ಮೆಲೇ ದರ್ಶನ್ ಮತ್ತು ಸುದೀಪ್ ಅವರು ಒಟ್ಟಿಗೆ ಕಾಣಿಸಿಕೊಳ್ಳಲು ಶುರು ಮಾಡಿದ ಮೇಲೆ ಎಲ್ಲರೂ ಇವರನ್ನು ಚಡ್ಡಿ ದೋಸ್ತ್ ಗಳಂತೆ ಇದ್ದರಲ್ಲ ಎಂದುಕೊಂಡು ಆಶ್ಚರ್ಯ…

Read More “ನಾನು & ದರ್ಶನ್ ಸೂರ್ಯ ಚಂದ್ರ ಇದ್ದ ಹಾಗೆ, ನಾವಿಬ್ಬರು ಒಟ್ಟಿಗೆ ಕಾಣಲು ಸಾಧ್ಯವಿಲ್ಲ ಆದರೆ ನಾವಿಲ್ಲದೆ ಜಗವಿಲ್ಲ ಎಂದ ಕಿಚ್ಚ ಸುದೀಪ್ ವಿಡಿಯೋ ವೈರಲ್.” »

Entertainment

ದರ್ಶನ್ ಸುದೀಪ್ ಇಬ್ಬರು ಮೊದಲಿನ ರೀತಿ ಒಂದಾಗ್ತಾರ ಅಂತ ಕೇಳಿದಕ್ಕೆ ರವಿಶಂಕರ್ ಹೇಳಿದ್ದೇನು ಗೊತ್ತ.? ಒಂದು ಕ್ಷಣ ಎಲ್ಲರೂ ಮೂಖ ವಿಸ್ಮಿತ

Posted on January 17, 2023 By Kannada Trend News No Comments on ದರ್ಶನ್ ಸುದೀಪ್ ಇಬ್ಬರು ಮೊದಲಿನ ರೀತಿ ಒಂದಾಗ್ತಾರ ಅಂತ ಕೇಳಿದಕ್ಕೆ ರವಿಶಂಕರ್ ಹೇಳಿದ್ದೇನು ಗೊತ್ತ.? ಒಂದು ಕ್ಷಣ ಎಲ್ಲರೂ ಮೂಖ ವಿಸ್ಮಿತ
ದರ್ಶನ್ ಸುದೀಪ್ ಇಬ್ಬರು ಮೊದಲಿನ ರೀತಿ ಒಂದಾಗ್ತಾರ ಅಂತ ಕೇಳಿದಕ್ಕೆ ರವಿಶಂಕರ್ ಹೇಳಿದ್ದೇನು ಗೊತ್ತ.? ಒಂದು ಕ್ಷಣ ಎಲ್ಲರೂ ಮೂಖ ವಿಸ್ಮಿತ

  ರವಿಶಂಕರ್ ಅವರು ಕನ್ನಡದ ಸಿನಿಮಾಗಳಲ್ಲಿ ಖಳನಾಯಕನಾಗಿ ನಾಯಕ ನಟನಾಗಿ ಪೋಷಕ ಪಾತ್ರದಾರಿಯಾಗಿ ಕಾಮಿಡಿ ಆಕ್ಟರ್ ಆಗಿ ಕಳೆದ ಒಂದು ದಶಕದಲ್ಲಿ ನಾನಾ ರೀತಿ ನಮ್ಮನ್ನು ಮನೋರಂಜಸಿದ್ದಾರೆ. ಇವರನ್ನು ನಮ್ಮ ಇಂಡಸ್ಟ್ರಿಗೆ ಕರೆ ತಂದಿದ್ದೇ ಕಿಚ್ಚ ಸುದೀಪ್ ಅವರು. ಇದನ್ನು ಅವರೇ ಎಷ್ಟೋ ಬಾರಿ ಹಲವು ವೇದಿಕೆಗಳಲ್ಲಿ ಹೇಳಿ ಧನ್ಯವಾದಗಳನ್ನು ತಿಳಿಸಿದ್ದಾರೆ. ಕೆಂಪೇಗೌಡ ಸಿನಿಮಾ ಮೂಲಕ ಕನ್ನಡಕ್ಕೆ ಬಂದ ರವಿಶಂಕರ್ ಅವರು ಸುದೀಪ್ ಅವರ ಆತ್ಮೀಯರು. ಈಗ ದರ್ಶನ್ ರ ಕ್ರಾಂತಿ ಸಿನಿಮಾದಲ್ಲೂ ಕೂಡ ಒಂದು ಮುಖ್ಯ…

Read More “ದರ್ಶನ್ ಸುದೀಪ್ ಇಬ್ಬರು ಮೊದಲಿನ ರೀತಿ ಒಂದಾಗ್ತಾರ ಅಂತ ಕೇಳಿದಕ್ಕೆ ರವಿಶಂಕರ್ ಹೇಳಿದ್ದೇನು ಗೊತ್ತ.? ಒಂದು ಕ್ಷಣ ಎಲ್ಲರೂ ಮೂಖ ವಿಸ್ಮಿತ” »

Entertainment

ಬಹಳ ಕಷ್ಟ ಪಟ್ಟು ಆ ಸಿನಿಮಾ ಹಕ್ಕು ತಂದಿದೆ ಸುದೀಪ್ ಕೊನೆ ಸಮಯದಲ್ಲಿ ಕೈಕೊಟ್ಟು ನನ್ಗೆ ಮೋಸ ಮಾಡ್ಬಿಟ್ರು ಎಂದು ಮಾಧ್ಯಮದ ಮುಂದೆ ಕಣ್ಣಿರಿಟ್ಟ ನಿರ್ದೇಶಕ ಯೋಗಿ ದ್ವಾರಕೀಶ್

Posted on January 16, 2023 By Kannada Trend News No Comments on ಬಹಳ ಕಷ್ಟ ಪಟ್ಟು ಆ ಸಿನಿಮಾ ಹಕ್ಕು ತಂದಿದೆ ಸುದೀಪ್ ಕೊನೆ ಸಮಯದಲ್ಲಿ ಕೈಕೊಟ್ಟು ನನ್ಗೆ ಮೋಸ ಮಾಡ್ಬಿಟ್ರು ಎಂದು ಮಾಧ್ಯಮದ ಮುಂದೆ ಕಣ್ಣಿರಿಟ್ಟ ನಿರ್ದೇಶಕ ಯೋಗಿ ದ್ವಾರಕೀಶ್
ಬಹಳ ಕಷ್ಟ ಪಟ್ಟು ಆ ಸಿನಿಮಾ ಹಕ್ಕು ತಂದಿದೆ ಸುದೀಪ್ ಕೊನೆ ಸಮಯದಲ್ಲಿ ಕೈಕೊಟ್ಟು ನನ್ಗೆ ಮೋಸ ಮಾಡ್ಬಿಟ್ರು ಎಂದು ಮಾಧ್ಯಮದ ಮುಂದೆ ಕಣ್ಣಿರಿಟ್ಟ ನಿರ್ದೇಶಕ ಯೋಗಿ ದ್ವಾರಕೀಶ್

  ನಾನು ಆ ಸಿನಿಮಾ ರೈಟಿಸ್ ತಂದಿದ್ದೆ ಸುದೀಪ್ ಗಾಗಿ ಆದರೆ ಆತ ಮಾಡಲ್ಲ ಎಂದು ಬಿಟ್ಟ ಇದರಿಂದ ನಾನು ಬೆಂಕಿಗೆ ಬಿದ್ದ ಪರಿಸ್ಥಿತಿಯಲ್ಲಿ ಸಿಕ್ಕಿಹಾಕಿಕೊಂಡೆ ಎಂದು ಯೋಗಿ ದ್ವಾರಕೀಶ್. ಕನ್ನಡ ಸಿನಿಮಾ ರಂಗಕ್ಕೆ ಹಲವು ಹಿಟ್ ಸಿನಿಮಾಗಳನ್ನು ಕೊಟ್ಟಿರುವ ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಅವರ ಪುತ್ರ ಯೋಗಿ ದ್ವಾರಕೀಶ್ ಕೂಡ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಬಿ ಗಣಪತಿ ಅವರ ಯುಟ್ಯೂಬ್ ಚಾನೆಲ್ ಅಲ್ಲಿ ಸಂದರ್ಶನಕ್ಕೆ ಭಾಗಿಯಾಗಿದ್ದಾರೆ. ಈ ಸಂದರ್ಶನದಲ್ಲಿ ತಮ್ಮ ವೃತ್ತಿ ಬದುಕಿನ…

Read More “ಬಹಳ ಕಷ್ಟ ಪಟ್ಟು ಆ ಸಿನಿಮಾ ಹಕ್ಕು ತಂದಿದೆ ಸುದೀಪ್ ಕೊನೆ ಸಮಯದಲ್ಲಿ ಕೈಕೊಟ್ಟು ನನ್ಗೆ ಮೋಸ ಮಾಡ್ಬಿಟ್ರು ಎಂದು ಮಾಧ್ಯಮದ ಮುಂದೆ ಕಣ್ಣಿರಿಟ್ಟ ನಿರ್ದೇಶಕ ಯೋಗಿ ದ್ವಾರಕೀಶ್” »

Entertainment

ಬಿಗ್ ಬಾಸ್ ವೇದಿಕೆ ಮೇಲೆ ಕಣ್ಣೀರಿಟ್ಟ ಕಿಚ್ಚ ಸುದೀಪ್ ಕಾರಣವೇನು ಗೊತ್ತಾ.?

Posted on January 1, 2023 By Kannada Trend News No Comments on ಬಿಗ್ ಬಾಸ್ ವೇದಿಕೆ ಮೇಲೆ ಕಣ್ಣೀರಿಟ್ಟ ಕಿಚ್ಚ ಸುದೀಪ್ ಕಾರಣವೇನು ಗೊತ್ತಾ.?
ಬಿಗ್ ಬಾಸ್ ವೇದಿಕೆ ಮೇಲೆ ಕಣ್ಣೀರಿಟ್ಟ ಕಿಚ್ಚ ಸುದೀಪ್ ಕಾರಣವೇನು ಗೊತ್ತಾ.?

ಬಿಗ್ ಬಾಸ್ ವೇದಿಕೆಯಲ್ಲಿ ಭಾವುಕರಾಗಿ ಕಣ್ಣೀರು ಹಾಕಿದ ಕಿಚ್ಚ ಸುದೀಪ್ ನಿನ್ನೆಯಷ್ಟೇ ಬಿಗ್ ಬಾಸ್ ಸೀಸನ್ 9 ಮುಕ್ತಾಯವಾಗಿದೆ ಈ ಬಾರಿಯ ವಿನ್ನರ್ ರೂಪೇಶ್ ಶೆಟ್ಟೆ ಎಂದು ಘೋಷಣೆ ಮಾಡಿದ್ದಾರೆ ರಾಕೇಶ್ ಅಡಿಗ ಅವರು ರನ್ನರ್ ಅಪ್ ಆಗಿ ಹೊರ ಹೊಮ್ಮಿದ್ದಾರೆ. ಸುಮಾರು 150 ದಿನಗಳಿಂದ ಕಾತುರದಿಂದ ಕಾಯುತ್ತಿದ್ದಂತಹ ಅಭಿಮಾನಿಗಳಿಗೆ ಕೊನೆಗೂ ನೆನ್ನೆ ಒಂದು ಅಂತಿಮ ನಿರ್ಧಾರ ಎಂಬುದು ಸಿಕ್ಕಿದೆ. ಕರಾವಳಿ ಮೂಲದ ರೂಪೇಶ್ ಶೆಟ್ಟಿ ಅವರು ಈ ಬಾರಿಯ ಬಿಗ್ ಬಾಸ್ ಗೆದ್ದಿದ್ದು ಅಲ್ಲಿನ ಜನರಿಗೆ…

Read More “ಬಿಗ್ ಬಾಸ್ ವೇದಿಕೆ ಮೇಲೆ ಕಣ್ಣೀರಿಟ್ಟ ಕಿಚ್ಚ ಸುದೀಪ್ ಕಾರಣವೇನು ಗೊತ್ತಾ.?” »

Entertainment

5 ವರ್ಷದ ಬಳಿಕ ಕಿಚ್ಚ ಸುದೀಪ್ ಗೆ ಮೆಸೇಜ್ ಮಾಡಿದ ದರ್ಶನ್. ಅಷ್ಟಕ್ಕೂ ಕಿಚ್ಚ ಸುದೀಪ್ ಗೆ ಡಿ ಬಾಸ್ ಹೇಳಿದ್ದೇನು ಗೊತ್ತ.?

Posted on December 22, 2022 By Kannada Trend News No Comments on 5 ವರ್ಷದ ಬಳಿಕ ಕಿಚ್ಚ ಸುದೀಪ್ ಗೆ ಮೆಸೇಜ್ ಮಾಡಿದ ದರ್ಶನ್. ಅಷ್ಟಕ್ಕೂ ಕಿಚ್ಚ ಸುದೀಪ್ ಗೆ ಡಿ ಬಾಸ್ ಹೇಳಿದ್ದೇನು ಗೊತ್ತ.?
5 ವರ್ಷದ ಬಳಿಕ ಕಿಚ್ಚ ಸುದೀಪ್ ಗೆ ಮೆಸೇಜ್ ಮಾಡಿದ ದರ್ಶನ್. ಅಷ್ಟಕ್ಕೂ ಕಿಚ್ಚ ಸುದೀಪ್ ಗೆ ಡಿ ಬಾಸ್ ಹೇಳಿದ್ದೇನು ಗೊತ್ತ.?

ಐದು ವರ್ಷದ ಬಳಿಕ ಒಂದಾದ ಜೋಡಿ ಸ್ವತಃ ದರ್ಶನ್ ಅವರೆ ಕಿಚ್ಚ ಸುದೀಪ್ ಗೆ ಇಂದು ಮೆಸೇಜ್ ಮಾಡಿದ್ದಾರೆ ಏನೆಂದು ಗೊತ್ತಾ.? ಕಳೆದ ಒಂದು ವಾರದಿಂದ ಎಲ್ಲೇ ನೋಡಿದರೂ ಕೂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವಿಚಾರಕ್ಕೆ ಸಂಬಂಧಪಟ್ಟಂತಹ ಸುದ್ದಿಗಳೇ ವೈರಲ್ ಆಗುತ್ತಿದೆ. ಅದರಲ್ಲಿಯೂ ಕೂಡ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ಆದಂತಹ ಅಪಮಾನವನ್ನು ಯಾರಿಂದಲೂ ಕೂಡ ಸಹಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಇದು ಒಂದು ಕಡೆಯಾದರೆ ಮತ್ತೊಂದು ಕಡೆ ಇದೀಗ ಸಂತೋಷದ ಸುದ್ದಿಯೊಙದು ಹೊರ ಬಿದ್ದಿದೆ ಹೌದು ನಿಮ್ಮೆಲ್ಲರಿಗೂ…

Read More “5 ವರ್ಷದ ಬಳಿಕ ಕಿಚ್ಚ ಸುದೀಪ್ ಗೆ ಮೆಸೇಜ್ ಮಾಡಿದ ದರ್ಶನ್. ಅಷ್ಟಕ್ಕೂ ಕಿಚ್ಚ ಸುದೀಪ್ ಗೆ ಡಿ ಬಾಸ್ ಹೇಳಿದ್ದೇನು ಗೊತ್ತ.?” »

Entertainment

ಮುನಿಸು ಮರೆತು ಮತ್ತೆ ಒಂದಾದ ದೋಸ್ತಿಗಳು, ಕ್ರಾಂತಿ ಸಿನಿಮಾ ಸಂದರ್ಶನದಲ್ಲಿ ದರ್ಶನ್ ಬಾಯಲ್ಲಿ ಸುದೀಪ್ ಹೆಸರು ಕೇಳಿ ಬೆರಗಾದ ಅಭಿಮಾನಿಗಳು.

Posted on December 12, 2022December 12, 2022 By Kannada Trend News No Comments on ಮುನಿಸು ಮರೆತು ಮತ್ತೆ ಒಂದಾದ ದೋಸ್ತಿಗಳು, ಕ್ರಾಂತಿ ಸಿನಿಮಾ ಸಂದರ್ಶನದಲ್ಲಿ ದರ್ಶನ್ ಬಾಯಲ್ಲಿ ಸುದೀಪ್ ಹೆಸರು ಕೇಳಿ ಬೆರಗಾದ ಅಭಿಮಾನಿಗಳು.
ಮುನಿಸು ಮರೆತು ಮತ್ತೆ ಒಂದಾದ ದೋಸ್ತಿಗಳು, ಕ್ರಾಂತಿ ಸಿನಿಮಾ ಸಂದರ್ಶನದಲ್ಲಿ ದರ್ಶನ್ ಬಾಯಲ್ಲಿ ಸುದೀಪ್ ಹೆಸರು ಕೇಳಿ ಬೆರಗಾದ ಅಭಿಮಾನಿಗಳು.

ಕುಚ್ಚಿಕು ಗೆಳೆಯರು ಒಂದಾಗುತ್ತಿದ್ದಾರೆ ಕಿಚ್ಚನ ಮಾತುಗಳಲ್ಲಿ ದರ್ಶನ್ ಹೆಸರು ದರ್ಶನ್ ಬಾಯಿಲ್ಲಿ ಸುದೀಪ್ ಜೊತೆ ಸಿನಿಮಾ ಬಗ್ಗೆ ಮಾತು ಮುನಿಸು ಮರೆತು ಒಂದಾಗಿದ್ದಾರಾ ದೋಸ್ತಿಗಳು. ಚಂದನವನದ ಸ್ನೇಹಿತರ ಬಗ್ಗೆ ಉದಾಹರಣೆ ಕೊಡುವುದಾದರೆ ಅಂಬರೀಶ್ ಹಾಗೂ ವಿಷ್ಣುವರ್ಧನ್ ಸ್ನೇಹವನ್ನು ಎಲ್ಲರೂ ಮೊದಲಿಗೆ ಹೇಳುತ್ತಾರೆ. ವಿಷ್ಣುವರ್ಧನ್ ಅವರು ಶಾಂತ ಸ್ವಭಾವದ ನಾಚಿಕೆ ವ್ಯಕ್ತಿತ್ವದ ಸಂತನ ರೀತಿಯ ಬದುಕು ಬದುಕಿದವರು. ಇತ್ತ ರೆಬಲ್ ಸ್ಟಾರ್ ಮಾತಿನಲ್ಲಿ ರಫ್ ಮತ್ತು ಮುಖ ಮೂತಿ ನೋಡದೆ ಯಾರಿಗೆ ಆದರೂ ಅವರ ಎದುರಿಗೆ ಇದನ್ನು ಹೇಳಿಬಿಡುವ…

Read More “ಮುನಿಸು ಮರೆತು ಮತ್ತೆ ಒಂದಾದ ದೋಸ್ತಿಗಳು, ಕ್ರಾಂತಿ ಸಿನಿಮಾ ಸಂದರ್ಶನದಲ್ಲಿ ದರ್ಶನ್ ಬಾಯಲ್ಲಿ ಸುದೀಪ್ ಹೆಸರು ಕೇಳಿ ಬೆರಗಾದ ಅಭಿಮಾನಿಗಳು.” »

Entertainment

ವೀಕೆಂಡ್ ವಿತ್ ರಮೇಶ್ ಕಾರ್ಯದಲ್ಲಿ ದರ್ಶನ್ ಬಗ್ಗೆ ಸುದೀಪ್ ಹೇಳಿದ್ದ ಈ ಮಾತು ನಿಜ ಅನ್ಸುತ್ತೆ. ಡಿ-ಬಾಸ್ ಎಂಥ ವ್ಯಕ್ತಿ ಅನ್ನೊದ್ನ ಎಳೆ ಎಳೆಯಾಗಿ ಬಿಚ್ಚಿಟ್ಟ ಸುದೀಪ್.

Posted on October 31, 2022 By Kannada Trend News No Comments on ವೀಕೆಂಡ್ ವಿತ್ ರಮೇಶ್ ಕಾರ್ಯದಲ್ಲಿ ದರ್ಶನ್ ಬಗ್ಗೆ ಸುದೀಪ್ ಹೇಳಿದ್ದ ಈ ಮಾತು ನಿಜ ಅನ್ಸುತ್ತೆ. ಡಿ-ಬಾಸ್ ಎಂಥ ವ್ಯಕ್ತಿ ಅನ್ನೊದ್ನ ಎಳೆ ಎಳೆಯಾಗಿ ಬಿಚ್ಚಿಟ್ಟ ಸುದೀಪ್.
ವೀಕೆಂಡ್ ವಿತ್ ರಮೇಶ್ ಕಾರ್ಯದಲ್ಲಿ ದರ್ಶನ್ ಬಗ್ಗೆ ಸುದೀಪ್ ಹೇಳಿದ್ದ ಈ ಮಾತು ನಿಜ ಅನ್ಸುತ್ತೆ. ಡಿ-ಬಾಸ್ ಎಂಥ ವ್ಯಕ್ತಿ ಅನ್ನೊದ್ನ ಎಳೆ ಎಳೆಯಾಗಿ ಬಿಚ್ಚಿಟ್ಟ ಸುದೀಪ್.

ದರ್ಶನ್ ಮತ್ತು ಸುದೀಪ್ ಇಬ್ಬರೂ ಕೂಡ ಒಂದೇ ಕಾಲ ಘಟ್ಟದವರು ಒಂದೇ ಕಾಲ ಘಟ್ಟದಲ್ಲಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟವರು ಹೌದು 2000 ಇಸವಿಯಲ್ಲಿ ಸ್ಯಾಂಡಲ್ವುಡ್ ಆಳುವಂತಹ ದಿಗ್ಗಜ ನಟರು ಇರಲಿಲ್ಲ. ಆ ಸಮಯದಲ್ಲಿ ಮೆಜೆಸ್ಟಿಕ್ ಸಿನಿಮಾದ ಮೂಲಕ ದರ್ಶನ್ ಅವರು ಸ್ಪರ್ಶ ಸಿನಿಮಾದ ಮೂಲಕ ಸುದೀಪ ಅವರು ಕಾಲಿಟ್ಟರು. ಇವರಿಬ್ಬರಿಗೂ ಕೂಡ ಈ ಸಿನಿಮಾ ದೊಡ್ಡ ಮಟ್ಟದಲ್ಲಿಯೇ ಹಿಟ್ ತಂದುಕೊಟ್ಟಿತು ತದನಂತರ ಒಂದರ ಹಿಂದೆ ಮತ್ತೊಂದರಂತೆ ಹಿಟ್ ಸಿನಿಮಾಗಳನ್ನು ನೀಡಿದ ದರ್ಶನ್ ಮತ್ತು ಸುದೀಪ್ ಇಬ್ಬರೂ ಕೂಡ…

Read More “ವೀಕೆಂಡ್ ವಿತ್ ರಮೇಶ್ ಕಾರ್ಯದಲ್ಲಿ ದರ್ಶನ್ ಬಗ್ಗೆ ಸುದೀಪ್ ಹೇಳಿದ್ದ ಈ ಮಾತು ನಿಜ ಅನ್ಸುತ್ತೆ. ಡಿ-ಬಾಸ್ ಎಂಥ ವ್ಯಕ್ತಿ ಅನ್ನೊದ್ನ ಎಳೆ ಎಳೆಯಾಗಿ ಬಿಚ್ಚಿಟ್ಟ ಸುದೀಪ್.” »

Entertainment

Posts pagination

Previous 1 2 3 4 Next

Copyright © 2025 Kannada Trend News.


Developed By Top Digital Marketing & Website Development company in Mysore