Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Tag: Sudeep

ಪುನೀತಪರ್ವ ಕಾರ್ಯಕ್ರಮಕ್ಕೆ ಗೈರಾದ ದರ್ಶನ್ ಮತ್ತು ಸುದೀಪ್, ಇಲ್ಲೂ ಮೋಸ ಮಾಡಿದ್ರ ಫ್ಯಾನ್ಸ್ ಗೆ.!

Posted on October 22, 2022October 22, 2022 By Kannada Trend News No Comments on ಪುನೀತಪರ್ವ ಕಾರ್ಯಕ್ರಮಕ್ಕೆ ಗೈರಾದ ದರ್ಶನ್ ಮತ್ತು ಸುದೀಪ್, ಇಲ್ಲೂ ಮೋಸ ಮಾಡಿದ್ರ ಫ್ಯಾನ್ಸ್ ಗೆ.!
ಪುನೀತಪರ್ವ ಕಾರ್ಯಕ್ರಮಕ್ಕೆ ಗೈರಾದ ದರ್ಶನ್ ಮತ್ತು ಸುದೀಪ್, ಇಲ್ಲೂ ಮೋಸ ಮಾಡಿದ್ರ ಫ್ಯಾನ್ಸ್ ಗೆ.!

ನಿಮ್ಮೆಲ್ಲರಿಗೂ ತಿಳಿದಿರುವಂತೆ ಗಂಧದಗುಡಿ ಪ್ರೀ ಇವೆಂಟ್ ಕಾರ್ಯಕ್ರಮವನ್ನು ಪುನೀತಪರ್ವ ಎಂಬ ಹೆಸರಿನಲ್ಲಿ ಆಯೋಜಿಸಲಾಗಿತ್ತು. ಈ ಕಾರಣಕ್ಕಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿ ಮತ್ತು ಬೃಹದಾಕಾರದ ಸೆಟ್ ಅನ್ನು ಹಾಕಿ ಈ ಒಂದು ಕಾರ್ಯಕ್ರಮಕ್ಕೆ ತೆಲಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಸಿನಿ ರಂಗದವರನ್ನು ಆಹ್ವಾನ ನೀಡಲಾಗಿತ್ತು. ಈ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿದ ಮಟ್ಟದಲ್ಲಿ ಸೆಲೆಬ್ರಿಟಿಗಳು ಆಗಮಿಸಿದರು ಅಷ್ಟೇ ಅಲ್ಲದೆ ಸಾರ್ವಜನಿಕರಿಗೂ ಕೂಡ ಈ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಹ ಅವಕಾಶವನ್ನು ಕಲ್ಪಿಸಲಾಗಿತ್ತು….

Read More “ಪುನೀತಪರ್ವ ಕಾರ್ಯಕ್ರಮಕ್ಕೆ ಗೈರಾದ ದರ್ಶನ್ ಮತ್ತು ಸುದೀಪ್, ಇಲ್ಲೂ ಮೋಸ ಮಾಡಿದ್ರ ಫ್ಯಾನ್ಸ್ ಗೆ.!” »

Entertainment

ರಿಯಾಲಿಟಿ ಶೋಗಳ ಕರಾಳ ರಹಸ್ಯ ಬಾಯ್ಬಿಟ್ಟ ನಟ ದರ್ಶನ್ ಈ ವಿಡಿಯೋ ನೋಡಿ ನಿಜಕ್ಕೂ ಶಾ-ಕ್ ಆಗ್ತೀರಾ ಅಷ್ಟೇ ಅಲ್ಲದೆ ದರ್ಶನ್ ಹೇಳಿದ್ದು ಸತ್ಯ ಅನ್ಸುತ್ತೆ.

Posted on October 20, 2022October 20, 2022 By Kannada Trend News No Comments on ರಿಯಾಲಿಟಿ ಶೋಗಳ ಕರಾಳ ರಹಸ್ಯ ಬಾಯ್ಬಿಟ್ಟ ನಟ ದರ್ಶನ್ ಈ ವಿಡಿಯೋ ನೋಡಿ ನಿಜಕ್ಕೂ ಶಾ-ಕ್ ಆಗ್ತೀರಾ ಅಷ್ಟೇ ಅಲ್ಲದೆ ದರ್ಶನ್ ಹೇಳಿದ್ದು ಸತ್ಯ ಅನ್ಸುತ್ತೆ.
ರಿಯಾಲಿಟಿ ಶೋಗಳ ಕರಾಳ ರಹಸ್ಯ ಬಾಯ್ಬಿಟ್ಟ ನಟ ದರ್ಶನ್ ಈ ವಿಡಿಯೋ ನೋಡಿ ನಿಜಕ್ಕೂ ಶಾ-ಕ್ ಆಗ್ತೀರಾ ಅಷ್ಟೇ ಅಲ್ಲದೆ ದರ್ಶನ್ ಹೇಳಿದ್ದು ಸತ್ಯ ಅನ್ಸುತ್ತೆ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ದರ್ಶನ್ ಅವರಿಗೆ ಅಪಾರ ಅಭಿಮಾನಿ ಬಳಗವಿದೆ ಅಷ್ಟೇ ಅಲ್ಲದೆ ಕರ್ನಾಟಕದಲ್ಲಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಏಕೈಕ ನಟ ಅಂದರೆ ಅದು ದರ್ಶನ್ ಅಂತಾನೆ ಹೇಳಬಹುದು, ದರ್ಶನ್ ಅವರ ಮಾತು ಒರಟಾಗಿರುತ್ತದೆ ಆದರೆ ಮನಸ್ಸಿನಲ್ಲಿ ಯಾವುದನ್ನು ಇಟ್ಟುಕೊಳ್ಳುವುದಿಲ್ಲ ಮನಸ್ಸಿನಲ್ಲಿ ಒಂದು ಮಾತಿನಲ್ಲಿ ಒಂದು ಹೇಳುವುದಿಲ್ಲ ಇದ್ದ ವಿಚಾರವನ್ನು ಇದ್ದಹಾಗೆ ನೇರವಾಗಿ ಹೇಳುತ್ತಾರೆ. ಈ ವ್ಯಕ್ತಿತ್ವಕ್ಕಾಗಿಯೇ ಬಹಳಷ್ಟು ಜನ ಇವರನ್ನು ಇಷ್ಟಪಟ್ಟರು ಇನ್ನೂ ಕೆಲವು ಜನ ಇವರನ್ನು ದ್ವೇಷ ಮಾಡುತ್ತಾರೆ. ಆದರೆ ಇವರು ಯಾವುದಕ್ಕೂ ಕೂಡ ತಲೆಕೆಡಿಸಿಕೊಳ್ಳುವುದಿಲ್ಲ…

Read More “ರಿಯಾಲಿಟಿ ಶೋಗಳ ಕರಾಳ ರಹಸ್ಯ ಬಾಯ್ಬಿಟ್ಟ ನಟ ದರ್ಶನ್ ಈ ವಿಡಿಯೋ ನೋಡಿ ನಿಜಕ್ಕೂ ಶಾ-ಕ್ ಆಗ್ತೀರಾ ಅಷ್ಟೇ ಅಲ್ಲದೆ ದರ್ಶನ್ ಹೇಳಿದ್ದು ಸತ್ಯ ಅನ್ಸುತ್ತೆ.” »

Entertainment

ಮೊನ್ನೆ ದರ್ಶನ್, ನೆನ್ನೆ ಸುದೀಪ್ ಇಂದು ಯಶ್ ರವಿಚಂದ್ರನ್ ಮನೆಗೆ ಬಂದು ಮಾಡಿದ ಸಹಾಯವೇನು ಗೊತ್ತಾ.? ಸೋತು ಕಂಗಾಲಾಗಿ ಕುಳಿತಿರುವ ರವಿಚಂದ್ರನ್ ಗೆ ಬೆನ್ನೆಲುಬಾಗಿ ನಿಂತಿದೆ ಇಡೀ ಚಿತ್ರರಂಗ.

Posted on October 18, 2022 By Kannada Trend News No Comments on ಮೊನ್ನೆ ದರ್ಶನ್, ನೆನ್ನೆ ಸುದೀಪ್ ಇಂದು ಯಶ್ ರವಿಚಂದ್ರನ್ ಮನೆಗೆ ಬಂದು ಮಾಡಿದ ಸಹಾಯವೇನು ಗೊತ್ತಾ.? ಸೋತು ಕಂಗಾಲಾಗಿ ಕುಳಿತಿರುವ ರವಿಚಂದ್ರನ್ ಗೆ ಬೆನ್ನೆಲುಬಾಗಿ ನಿಂತಿದೆ ಇಡೀ ಚಿತ್ರರಂಗ.
ಮೊನ್ನೆ ದರ್ಶನ್, ನೆನ್ನೆ ಸುದೀಪ್ ಇಂದು ಯಶ್ ರವಿಚಂದ್ರನ್ ಮನೆಗೆ ಬಂದು ಮಾಡಿದ ಸಹಾಯವೇನು ಗೊತ್ತಾ.? ಸೋತು ಕಂಗಾಲಾಗಿ ಕುಳಿತಿರುವ ರವಿಚಂದ್ರನ್ ಗೆ ಬೆನ್ನೆಲುಬಾಗಿ ನಿಂತಿದೆ ಇಡೀ ಚಿತ್ರರಂಗ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ನಟ ರವಿಚಂದ್ರನ್ ಈಗ ಸಾಕಷ್ಟು ಸಂಕಷ್ಟದಲ್ಲಿ ಸಿಲುಕಿದ್ದಾರೆ ಅಂದ ಹಾಗೆ ಇದು ಗಾಸಿಪ್ ಅಲ್ಲ ಅಷ್ಟೇ ಅಲ್ಲದೆ ಸುಳ್ಳು ಸುದ್ದಿಯು ಕೂಡ ಅಲ್ಲ. ಇತ್ತೀಚಿಗಷ್ಟೇ ಜೀ ಕನ್ನಡ ವಾಹಿನಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ನಟ ರವಿಚಂದ್ರನ್ ಅವರು ತಾವು ಕಳೆದುಕೊಂಡಿದ ಆಸ್ತಿಯ ಬಗ್ಗೆ ಹೇಳಿಕೊಂಡಿದ್ದಾರೆ. ಸಿನಿಮಾಗಾಗಿ ನಾನು ಕೋಟಿ ಕೋಟಿ ಹಣವನ್ನು ಕಳೆದುಕೊಂಡಿದ್ದೇನೆ ಇದಕ್ಕಾಗಿ ಮನೆ ಮಾರಾಟ ಮಾಡಿದ್ದೇನೆ ಎಂಬ ವಿಚಾರವನ್ನು ಜೀ ಕನ್ನಡ ವಾಹಿನಿಯ ವೇದಿಕೆಯ ಮೇಲೆ ಹೇಳಿ ಭಾವುಕರಾಗಿದ್ದರು. ಅಷ್ಟೇ ಅಲ್ಲದೆ…

Read More “ಮೊನ್ನೆ ದರ್ಶನ್, ನೆನ್ನೆ ಸುದೀಪ್ ಇಂದು ಯಶ್ ರವಿಚಂದ್ರನ್ ಮನೆಗೆ ಬಂದು ಮಾಡಿದ ಸಹಾಯವೇನು ಗೊತ್ತಾ.? ಸೋತು ಕಂಗಾಲಾಗಿ ಕುಳಿತಿರುವ ರವಿಚಂದ್ರನ್ ಗೆ ಬೆನ್ನೆಲುಬಾಗಿ ನಿಂತಿದೆ ಇಡೀ ಚಿತ್ರರಂಗ.” »

Entertainment

ಅಪ್ಪುಗಾಗಿ ಎಲ್ಲಾ ಮರೆತು ಮತ್ತೆ ಒಂದಾಗುತ್ತಿದ್ದಾರೆ ದರ್ಶನ್ ಮತ್ತು ಕಿಚ್ಚ ಸುದೀಪ್, ಒಂದೇ ವೇದಿಕೆಯ ಮೇಲೆ ಇಬ್ಬರು ಮುಖಾಮುಖಿ.

Posted on October 14, 2022 By Kannada Trend News No Comments on ಅಪ್ಪುಗಾಗಿ ಎಲ್ಲಾ ಮರೆತು ಮತ್ತೆ ಒಂದಾಗುತ್ತಿದ್ದಾರೆ ದರ್ಶನ್ ಮತ್ತು ಕಿಚ್ಚ ಸುದೀಪ್, ಒಂದೇ ವೇದಿಕೆಯ ಮೇಲೆ ಇಬ್ಬರು ಮುಖಾಮುಖಿ.
ಅಪ್ಪುಗಾಗಿ ಎಲ್ಲಾ ಮರೆತು ಮತ್ತೆ ಒಂದಾಗುತ್ತಿದ್ದಾರೆ ದರ್ಶನ್ ಮತ್ತು ಕಿಚ್ಚ ಸುದೀಪ್, ಒಂದೇ ವೇದಿಕೆಯ ಮೇಲೆ ಇಬ್ಬರು ಮುಖಾಮುಖಿ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಅಪ್ಪು ಅವರು ನಮ್ಮನ್ನು ಅಗಲಿ ಹೋಗಿ 11 ತಿಂಗಳು ಕಳೆದೆ ಹೋಗಿದೆ ಆದರೂ ಕೂಡ ಪ್ರತಿನಿತ್ಯವೂ ಅವರನ್ನು ಒಂದಲ್ಲ ಒಂದು ವಿಚಾರಕ್ಕಾಗಿ ನೆನಪು ಮಾಡಿಕೊಳ್ಳುತ್ತೇವೆ. ಸದ್ಯಕ್ಕೆ ಅಪ್ಪು ಅವರ ಗಂಧದ ಗುಡಿ ಟ್ರಲೈರ್ ಬಿಡುಗಡೆಯಾಗಿದೆ ಎಲ್ಲಾ ಕಡೆಯಲ್ಲೂ ಕೂಡ ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಹಾಗಾಗಿ ಗಂಧದ ಗುಡಿಯ ಪ್ರೀ ಈವೆಂಟ್ ಕಾರ್ಯಕ್ರಮವನ್ನು ಅಕ್ಟೋಬರ್ 21ನೇ ತಾರೀಕು ಹಮ್ಮಿಕೊಳ್ಳಲಾಗಿದೆ. ಈ ಒಂದು ಪ್ರೀ ಇವೆಂಟ್ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್‌ ನಾ ಸಾಕಷ್ಟು ನಟ ನಟಿಯರು ಪಾಲ್ಗೊಳ್ಳಲಿದ್ದಾರೆ….

Read More “ಅಪ್ಪುಗಾಗಿ ಎಲ್ಲಾ ಮರೆತು ಮತ್ತೆ ಒಂದಾಗುತ್ತಿದ್ದಾರೆ ದರ್ಶನ್ ಮತ್ತು ಕಿಚ್ಚ ಸುದೀಪ್, ಒಂದೇ ವೇದಿಕೆಯ ಮೇಲೆ ಇಬ್ಬರು ಮುಖಾಮುಖಿ.” »

Entertainment

ಹೆಚ್ಚು ಬಾರಿ ಫಿಲಂ ಫೇರ್ ಅವಾರ್ಡ್ಸ್ ಪಡೆದ ಕನ್ನಡದ ಏಕೈಕ ನಟ ಯಾರು ಗೊತ್ತಾ.? ನಿಜಕ್ಕೂ ಆಶ್ಚರ್ಯ ಪಡುತ್ತೀರಾ

Posted on October 12, 2022 By Kannada Trend News No Comments on ಹೆಚ್ಚು ಬಾರಿ ಫಿಲಂ ಫೇರ್ ಅವಾರ್ಡ್ಸ್ ಪಡೆದ ಕನ್ನಡದ ಏಕೈಕ ನಟ ಯಾರು ಗೊತ್ತಾ.? ನಿಜಕ್ಕೂ ಆಶ್ಚರ್ಯ ಪಡುತ್ತೀರಾ
ಹೆಚ್ಚು ಬಾರಿ ಫಿಲಂ ಫೇರ್ ಅವಾರ್ಡ್ಸ್ ಪಡೆದ ಕನ್ನಡದ ಏಕೈಕ ನಟ ಯಾರು ಗೊತ್ತಾ.? ನಿಜಕ್ಕೂ ಆಶ್ಚರ್ಯ ಪಡುತ್ತೀರಾ

ಪ್ರತಿ ವರ್ಷವೂ ಕೂಡ ಸಿನಿಮಾ ರಂಗದಲ್ಲಿ ಯಶಸ್ಸನ್ನು ಸಾಧಿಸಿದಂತಹ ಸಾಧಕರಿಗೆ ಫೀಲಂ ಫೇರ್ ಅವಾರ್ಡ್ ಅನ್ನು ನೀಡಲಾಗುತ್ತದೆ ಕಳೆದ ಭಾನುವಾರ ಅಂದರೆ 9ನೇ ತಾರೀಖಿನಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದಿದೆ. ಇದೇ ಮೊದಲ ಬಾರಿಗೆ ಸೌತ್ ಫಿಲಂ ಅವಾರ್ಡ್ ಅನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ ಇದು 67ನೇ ಫಿಲಂ ಫೇರ್ ಅವಾರ್ಡ್ ಇದಾಗಿದೆ. ನಿಜಕ್ಕೂ ಕೂಡ ಬೆಂಗಳೂರಿನಲ್ಲಿ ಈ ಒಂದು ಅವಾರ್ಡ್ ಫಂಕ್ಷನ್ ಮಾಡಿರುವುದು ಹೆಮ್ಮೆಯ ಸಂಗತಿ ಅಂತಾನೆ ಹೇಳಬಹುದು. ಯಾಕೆಂದರೆ ಇಲ್ಲಿಯವರೆಗೂ ಒಂದು ಬಾರಿಯೂ ಕೂಡ ಬೆಂಗಳೂರಿನಲ್ಲಿ ಯಾವುದೇ…

Read More “ಹೆಚ್ಚು ಬಾರಿ ಫಿಲಂ ಫೇರ್ ಅವಾರ್ಡ್ಸ್ ಪಡೆದ ಕನ್ನಡದ ಏಕೈಕ ನಟ ಯಾರು ಗೊತ್ತಾ.? ನಿಜಕ್ಕೂ ಆಶ್ಚರ್ಯ ಪಡುತ್ತೀರಾ” »

Entertainment

ಅಪ್ಪು ನಮ್ಮೆಲ್ಲರನ್ನು ಬಿಟ್ಟು ಹೋಗುವ ಮುಂಚೆ ದರ್ಶನ್ ಮತ್ತು ಸುದೀಪ್ ಬಗ್ಗೆ ಹೇಳಿದ ಮಾತುಗಳು ಇದೀಗ ವೈರಲ್ ಆಗಿದೆ. ಅಷ್ಟಕ್ಕೂ ಅಪ್ಪು ಹೇಳಿದ್ದೇನೂ ಗೊತ್ತಾ.?

Posted on September 29, 2022 By Kannada Trend News No Comments on ಅಪ್ಪು ನಮ್ಮೆಲ್ಲರನ್ನು ಬಿಟ್ಟು ಹೋಗುವ ಮುಂಚೆ ದರ್ಶನ್ ಮತ್ತು ಸುದೀಪ್ ಬಗ್ಗೆ ಹೇಳಿದ ಮಾತುಗಳು ಇದೀಗ ವೈರಲ್ ಆಗಿದೆ. ಅಷ್ಟಕ್ಕೂ ಅಪ್ಪು ಹೇಳಿದ್ದೇನೂ ಗೊತ್ತಾ.?
ಅಪ್ಪು ನಮ್ಮೆಲ್ಲರನ್ನು ಬಿಟ್ಟು ಹೋಗುವ ಮುಂಚೆ ದರ್ಶನ್ ಮತ್ತು ಸುದೀಪ್ ಬಗ್ಗೆ ಹೇಳಿದ ಮಾತುಗಳು ಇದೀಗ ವೈರಲ್ ಆಗಿದೆ. ಅಷ್ಟಕ್ಕೂ ಅಪ್ಪು ಹೇಳಿದ್ದೇನೂ ಗೊತ್ತಾ.?

ಅಪ್ಪು ನಮ್ಮೆಲ್ಲರನ್ನು ಬಿಟ್ಟು ಅ.ಗ.ಲಿ 11 ತಿಂಗಳೇ ಆಗಿದೆ ಆದರೂ ಕೂಡ ಅವರು ಇಲ್ಲದೇ ಇರುವಂತಹ ವಿಚಾರವನ್ನು ನಮ್ಮಿಂದ ಆರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪ್ರತಿನಿತ್ಯವೂ ಕೂಡ ಒಂದಲ್ಲ ಒಂದು ವಿಚಾರಕ್ಕೆ ನಮಗೆ ಅಪ್ಪು ನೆನಪಾಗುತ್ತಾರೆ. ಬಹುಶಃ ನಮ್ಮ ಕುಟುಂಬದಲ್ಲಿ ಇರುವಂತಹ ವ್ಯಕ್ತಿ ಒಬ್ಬರು ನಮ್ಮೆಲ್ಲರನ್ನು ಬಿಟ್ಟು ಅ.ಗ.ಲಿ.ದ್ದರೂ ಕೂಡ ನಾವು ಇಷ್ಟು ನೆನಪಿಸಿಕೊಳ್ಳುತ್ತಿರಲಿಲ್ಲ. ಆದರೆ ಅಪ್ಪು ಅವರನ್ನು ನಾವು ನೆನಪು ಮಾಡಿಕೊಳ್ಳದ ದಿನವೇ ಇಲ್ಲ ಅಂತ ಹೇಳಬಹುದು ಅಷ್ಟರ ಮಟ್ಟಿಗೆ ಅಪ್ಪು ನಮ್ಮೆಲ್ಲರ ಮನಸ್ಸಿನಲ್ಲಿಯೂ ಕೂಡ ಆವರಿಸಿಕೊಂಡಿದ್ದಾರೆ. ಜಾಹೀರಾತು:-…

Read More “ಅಪ್ಪು ನಮ್ಮೆಲ್ಲರನ್ನು ಬಿಟ್ಟು ಹೋಗುವ ಮುಂಚೆ ದರ್ಶನ್ ಮತ್ತು ಸುದೀಪ್ ಬಗ್ಗೆ ಹೇಳಿದ ಮಾತುಗಳು ಇದೀಗ ವೈರಲ್ ಆಗಿದೆ. ಅಷ್ಟಕ್ಕೂ ಅಪ್ಪು ಹೇಳಿದ್ದೇನೂ ಗೊತ್ತಾ.?” »

Entertainment

ರವಿಚಂದ್ರನ್ & ಸುದೀಪ್ ಯಾವುದೇ ಕಾರ್ಯಕ್ರಮಕ್ಕೆ ಹೋದರು ಕಪ್ಪು ಬಣ್ಣದ ಬಟ್ಟೆಯನ್ನೇ ಧರಿಸುತ್ತಾರೆ ಯಾಕೆ ಗೊತ್ತಾ.? ಇದರ ಹಿಂದಿರುವ ಕಾರಣ ಕೇಳಿದ್ರೆ ನಿಜಕ್ಕೂ ಆಶ್ಚರ್ಯ ಆಗುತ್ತೆ.

Posted on September 23, 2022 By Kannada Trend News No Comments on ರವಿಚಂದ್ರನ್ & ಸುದೀಪ್ ಯಾವುದೇ ಕಾರ್ಯಕ್ರಮಕ್ಕೆ ಹೋದರು ಕಪ್ಪು ಬಣ್ಣದ ಬಟ್ಟೆಯನ್ನೇ ಧರಿಸುತ್ತಾರೆ ಯಾಕೆ ಗೊತ್ತಾ.? ಇದರ ಹಿಂದಿರುವ ಕಾರಣ ಕೇಳಿದ್ರೆ ನಿಜಕ್ಕೂ ಆಶ್ಚರ್ಯ ಆಗುತ್ತೆ.
ರವಿಚಂದ್ರನ್ & ಸುದೀಪ್ ಯಾವುದೇ ಕಾರ್ಯಕ್ರಮಕ್ಕೆ ಹೋದರು ಕಪ್ಪು ಬಣ್ಣದ ಬಟ್ಟೆಯನ್ನೇ ಧರಿಸುತ್ತಾರೆ ಯಾಕೆ ಗೊತ್ತಾ.? ಇದರ ಹಿಂದಿರುವ ಕಾರಣ ಕೇಳಿದ್ರೆ ನಿಜಕ್ಕೂ ಆಶ್ಚರ್ಯ ಆಗುತ್ತೆ.

ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಪ್ರೇಮಲೋಕವನ್ನು ಸೃಷ್ಟಿಸಿದಂತಹ ಸೃಷ್ಟಿಕರ್ತ ಅಂತಾನೆ ಹೇಳಬಹುದು ಇಂದು ಕನ್ನಡ ಇಂಡಸ್ಟ್ರಿ ಬಹುದೊಡ್ಡ ಮಟ್ಟಕ್ಕೆ ಬೆಳೆದಿದೆ ಅಂದರೆ ಆ ಕಾಲದಲ್ಲಿ ಅದಕ್ಕೆ ರವಿಚಂದ್ರನ್ ಅವರ ಕೊಡುಗೆಯು ಕೂಡ ಅಪಾರ ಅಂತಾನೆ ಹೇಳಬಹುದು. ಕನ್ನಡ ಸಿನಿಮಾ ಇಂಡಸ್ಟ್ರಿಯವರಿಗೆ ಪೌರಾಣಿಕ ಕಥೆ ಸಾಂಸಾರಿಕ ಕಥೆಗಳನ್ನು ಬಿಟ್ಟರೆ ಬೇರೆ ಯಾವ ರೀತಿಯಾದಂತಹ ಕಥೆಗಳನ್ನು ಹೇಳುವುದಕ್ಕೆ ಬರುವುದಿಲ್ಲ ಎಂದು ಅಂದಿನ ಕಾಲದಲ್ಲಿ ದಕ್ಷಿಣ ಭಾರತದ ಸಿನಿ ರಂಗದವರು ಮಾತನಾಡಿಕೊಳ್ಳುತ್ತಿದ್ದರು. ಜಾಹೀರಾತು:- ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ…

Read More “ರವಿಚಂದ್ರನ್ & ಸುದೀಪ್ ಯಾವುದೇ ಕಾರ್ಯಕ್ರಮಕ್ಕೆ ಹೋದರು ಕಪ್ಪು ಬಣ್ಣದ ಬಟ್ಟೆಯನ್ನೇ ಧರಿಸುತ್ತಾರೆ ಯಾಕೆ ಗೊತ್ತಾ.? ಇದರ ಹಿಂದಿರುವ ಕಾರಣ ಕೇಳಿದ್ರೆ ನಿಜಕ್ಕೂ ಆಶ್ಚರ್ಯ ಆಗುತ್ತೆ.” »

Entertainment

ನಟನೆಗೂ ಸೈ, ಅಡುಗೆಗೂ ಸೈ, ಕಿಚ್ಚ ಸುದೀಪ್ ಫ್ಯಾಮಿಲಿ ಜೊತೆ ಸೇರಿ ಅಡುಗೆ ಮಾಡುತ್ತಿರುವ ಈ ಅಪರೂಪದ ವಿಡಿಯೋ ನೋಡಿ ನೆಟ್ಟಿಗರು ಹೇಳಿದ್ದೇನು ಗೊತ್ತ.?

Posted on September 18, 2022 By Kannada Trend News No Comments on ನಟನೆಗೂ ಸೈ, ಅಡುಗೆಗೂ ಸೈ, ಕಿಚ್ಚ ಸುದೀಪ್ ಫ್ಯಾಮಿಲಿ ಜೊತೆ ಸೇರಿ ಅಡುಗೆ ಮಾಡುತ್ತಿರುವ ಈ ಅಪರೂಪದ ವಿಡಿಯೋ ನೋಡಿ ನೆಟ್ಟಿಗರು ಹೇಳಿದ್ದೇನು ಗೊತ್ತ.?
ನಟನೆಗೂ ಸೈ, ಅಡುಗೆಗೂ ಸೈ, ಕಿಚ್ಚ ಸುದೀಪ್ ಫ್ಯಾಮಿಲಿ ಜೊತೆ ಸೇರಿ ಅಡುಗೆ ಮಾಡುತ್ತಿರುವ ಈ ಅಪರೂಪದ ವಿಡಿಯೋ ನೋಡಿ ನೆಟ್ಟಿಗರು ಹೇಳಿದ್ದೇನು ಗೊತ್ತ.?

ಕಿಚ್ಚ ಸುದೀಪ್ ಅವರು ಅಭಿನಯ ಚಕ್ರವರ್ತಿ ಎಂದು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಹೆಸರು ಪಡೆದಿರುವ ಇವರು ತಮ್ಮ ಅಭಿನಯದ ಚಾತುರ್ಯದಿಂದ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದಾರೆ. ಸುದೀಪ್ ಅವರಿಗೆ ಕರ್ನಾಟಕ ಮಾತ್ರವಲ್ಲದೆ ಭಾರತದಾದ್ಯಂತ ಅಭಿಮಾನಿಗಳು ಇದ್ದಾರೆ ಎಂದು ಹೇಳಬಹುದು ಇದಕ್ಕೆ ಕಾರಣ ಸುದೀಪ್ ಅವರು ತಮಿಳು ತೆಲುಗು ಹಾಗು ಹಿಂದಿ ಭಾಷೆಯಲ್ಲೂ ಕೂಡ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಜಾಹೀರಾತು:- ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 2…

Read More “ನಟನೆಗೂ ಸೈ, ಅಡುಗೆಗೂ ಸೈ, ಕಿಚ್ಚ ಸುದೀಪ್ ಫ್ಯಾಮಿಲಿ ಜೊತೆ ಸೇರಿ ಅಡುಗೆ ಮಾಡುತ್ತಿರುವ ಈ ಅಪರೂಪದ ವಿಡಿಯೋ ನೋಡಿ ನೆಟ್ಟಿಗರು ಹೇಳಿದ್ದೇನು ಗೊತ್ತ.?” »

Entertainment

ಸಾಹಸಿಂಹ ವಿಷ್ಣುವರ್ಧನ್ ಅವರಿಗೆ ಸಿನಿಮಾ ಇಂಡಸ್ಟ್ರಿಯ ಯಾವ ನಟನನ್ನು ಕಂಡರೆ ಬಹಳ ಪ್ರೀತಿ ಇತ್ತು ಗೊತ್ತಾ.?

Posted on August 22, 2022 By Kannada Trend News No Comments on ಸಾಹಸಿಂಹ ವಿಷ್ಣುವರ್ಧನ್ ಅವರಿಗೆ ಸಿನಿಮಾ ಇಂಡಸ್ಟ್ರಿಯ ಯಾವ ನಟನನ್ನು ಕಂಡರೆ ಬಹಳ ಪ್ರೀತಿ ಇತ್ತು ಗೊತ್ತಾ.?
ಸಾಹಸಿಂಹ ವಿಷ್ಣುವರ್ಧನ್ ಅವರಿಗೆ ಸಿನಿಮಾ ಇಂಡಸ್ಟ್ರಿಯ ಯಾವ ನಟನನ್ನು ಕಂಡರೆ ಬಹಳ ಪ್ರೀತಿ ಇತ್ತು ಗೊತ್ತಾ.?

ಸಾಹಸಸಿಂಹ ವಿಷ್ಣುವರ್ಧನ್ 200 ಸಿನಿಮಾಗಳಿಗಿಂತಲೂ ಹೆಚ್ಚಿನ ಕನ್ನಡ ಸಿನಿಮಾಗಳಲ್ಲಿ ನಟಿಸಿ ಕನ್ನಡಿಗರಿಗೆ ಬರಪೂರ ಮನೋರಂಜನೆಯನ್ನು ನೀಡಿ ಒಂದು ಮಾದರಿ ಜೀವನವನ್ನು ಜೀವಿಸಿ ಕೋಟ್ಯಾಂತರ ಹೃದಯಗಳನ್ನು ಮುಟ್ಟಿ ಅಭಿಮಾನಿಗಳ ಹೃದಯದಲ್ಲಿ ಎಂದಿಗೂ ಮರೆಯಲಾಗದ ಮಾಣಿಕ್ಯ ಆಗಿರುವ ವ್ಯಕ್ತಿ. ಇಂದು ವಿಷ್ಣುವರ್ಧನ್ ಅವರು ದೈಹಿಕವಾಗಿ ನಮ್ಮ ಜೊತೆ ಇಲ್ಲದೆ ಇದ್ದರೂ ಕೂಡ ಅವರ ನೆನಪುಗಳು ಕರ್ನಾಟಕದ ಎಲ್ಲಾ ಮನೆಗಳನ್ನು ತುಂಬಿಕೊಂಡಿವೆ. ನಿಜವಾಗಿಯೂ ಇಂತಹ ಒಬ್ಬ ಅದ್ಭುತ ಕಲಾವಿದ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇದ್ದಿದ್ದು ಕನ್ನಡಿಗರಾದ ನಮಗೆಲ್ಲ ಹೆಮ್ಮೆಯ ವಿಷಯ. ಒಂದು…

Read More “ಸಾಹಸಿಂಹ ವಿಷ್ಣುವರ್ಧನ್ ಅವರಿಗೆ ಸಿನಿಮಾ ಇಂಡಸ್ಟ್ರಿಯ ಯಾವ ನಟನನ್ನು ಕಂಡರೆ ಬಹಳ ಪ್ರೀತಿ ಇತ್ತು ಗೊತ್ತಾ.?” »

Entertainment

ವಿಷ್ಣುವರ್ಧನ್ ಕೈಯಲ್ಲಿ ಇದ್ದಂತಹ ಬೆಳ್ಳಿ ಕಡಗ ಈಗ ಯಾರ ಬಳಿ ಇದೆ ಗೊತ್ತ.?

Posted on August 21, 2022 By Kannada Trend News No Comments on ವಿಷ್ಣುವರ್ಧನ್ ಕೈಯಲ್ಲಿ ಇದ್ದಂತಹ ಬೆಳ್ಳಿ ಕಡಗ ಈಗ ಯಾರ ಬಳಿ ಇದೆ ಗೊತ್ತ.?
ವಿಷ್ಣುವರ್ಧನ್ ಕೈಯಲ್ಲಿ ಇದ್ದಂತಹ ಬೆಳ್ಳಿ ಕಡಗ ಈಗ ಯಾರ ಬಳಿ ಇದೆ ಗೊತ್ತ.?

ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ ಅಂದರೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಅಭಿಮಾನಿಗಳ ಆರಾಧ್ಯ ದೈವ ಅಷ್ಟೇ ಅಲ್ಲದೆ ಬಹಳನೇ ಸರಳ ಮತ್ತು ಸಹಜ ವ್ಯಕ್ತಿತ್ವಕ್ಕೆ ಹೆಸರುವಾಸಿಯಾದವರು ಆದರೆ ವಿಷ್ಣುವರ್ಧನ್ ಅವರು ನಮ್ಮೆಲ್ಲರನ್ನು ಬಿಟ್ಟು ಅ.ಗ.ಲಿ 12 ವರ್ಷಗಳೆ ಕಳೆದು ಹೋಗಿದೆ. 2009 ಡಿಸೆಂಬರ್ 30 ರಂದು ವಿಷ್ಣುವರ್ಧನ್ ಅವರು ನಮ್ಮೆಲ್ಲರನ್ನು ಬಿಟ್ಟು ವಿ.ಧಿ.ವ.ಶ.ರಾದರು ಹೃ.ದ.ಯ.ಘಾ.ತ.ದಿಂದ ಸಾ.ವ.ನ.ಪ್ಪಿ.ದಂ.ತ.ಹ ವಿಷ್ಣುವರ್ಧನ್ ಅವರ ಅಗಲಿಕೆ ಕೇವಲ ಚಿತ್ರರಂಗಕ್ಕೆ ಮಾತ್ರವಲ್ಲದೆ ಇಡೀ ಕರುನಾಡಿಗೆ ತುಂಬಲಾರದ ನ.ಷ್ಟ ಅಂತಾನೆ ಹೇಳಬಹುದು. ಇನ್ನು ಅಭಿನಯ ಚಕ್ರವರ್ತಿ…

Read More “ವಿಷ್ಣುವರ್ಧನ್ ಕೈಯಲ್ಲಿ ಇದ್ದಂತಹ ಬೆಳ್ಳಿ ಕಡಗ ಈಗ ಯಾರ ಬಳಿ ಇದೆ ಗೊತ್ತ.?” »

Entertainment

Posts pagination

Previous 1 2 3 4 Next

Copyright © 2025 Kannada Trend News.


Developed By Top Digital Marketing & Website Development company in Mysore