ರಿಯಲ್ ಸ್ಟಾರ್ ಉಪ್ರೇಂದ್ರ ಅಭಿನಯದ ಬುದ್ಧಿವಂತ 2 ಸಿನಿಮಾ ಅರ್ಧಕ್ಕೆ ನಿಂತಿದ್ಯಾಕೆ ಗೊತ್ತ.?

  ಬುದ್ಧಿವಂತ ಉಪೇಂದ್ರ ಅವರ ಈ ಸಿನಿಮಾವನ್ನು ಎಷ್ಟೇ ವರ್ಷಗಳಾದರೂ ಕೂಡ ಜನ ಮರೆಯಲು ಸಾಧ್ಯವಿಲ್ಲ. ಪಂಚಾಮೃತ ಎನ್ನುವ ಹೆಸರಿನಲ್ಲಿ ವೈಟ್ ಅಂಡ್ ವೈಟ್ ಗೆಟಪ್ ಅಲ್ಲಿ ಕೋರ್ಟ್ ಅಲ್ಲಿ ಜಡ್ಜ್ ಎದುರು ನಿಂತು ಜಡ್ಜಮ್ಮ ಎಂದು ಡೈಲಾಗ್ ಹೊಡೆಯುತ್ತಿದ್ದ ಉಪ್ಪಿ ಅವರ ಆ ಮಾತುಗಳು ಇನ್ನು ಕಿವಿಯಲ್ಲಿ ಗುನುಗುತ್ತಿವೆ. ಸಿನಿಮಾದಲ್ಲಿನ ಹಾಡುಗಳು ಕೂಡ ಮೋಡಿ ಮಾಡಿ ಜನಮನ ಗೆದ್ದ ಒಂದು ಸೂಪರ್ಹಿಟ್ ಸಸ್ಪೆನ್ಸ್ ಸಿನಿಮಾ ಬುದ್ಧಿವಂತ. ಈ ಬುದ್ಧಿವಂತ ಸಿನಿಮಾ ರಿಲೀಸ್ ಆಗಿ ಹಿಟ್ ಆದಾ … Read more

ಅಲ್ಲು ಅರ್ಜುನ್ ಗೆ ಸಿನಿಮಾ ಮಾಡ್ತಿನಿ ಅಂತ ಹೋದಾಗ ಅವಮಾನ ಮಾಡಿದ್ರು ಎಂದು ಕಬ್ಜ ಸಿನಿಮಾ ಸಿನಿಮಾ ಸಕ್ಸಸ್ ಮೀಟಿಂಗ್ ನಲ್ಲಿ ನೋವು ಹಂಚಿಕೊಂಡ ನಿರ್ದೇಶಕ ಚಂದ್ರು

  ಆರ್ ಚಂದ್ರು ಅವರು ಅಲ್ಲು ಅರ್ಜುನ್ ಅವರಿಗೆ ಕಥೆ ಹೇಳುತ್ತೇನೆ ಎಂದು ಹೋದಾಗ ಯಾವ ರೀತಿ ಅವಮಾನ ಮಾಡಿದ್ರು ಗೊತ್ತಾ. ಕನ್ನಡದಲ್ಲಿ ತಾಜ್ ಮಹಲ್ ಮತ್ತು ಚಾರ್ ಮಿನಾರ್ ಇಂತಹ ಪ್ರೇಮ ಕಥೆಗಳನ್ನು ಬರೆದು ನಿರ್ದೇಶಿಸಿ ಹಿಟ್ ಆದ ನಿರ್ದೇಶಕ ಆರ್ ಚಂದ್ರು ಅವರು ಸಿನಿಮಾ ಮಾಡುತ್ತಾರೆ ಎಂದರೆ ಕನ್ನಡಿಗರು ಈಗಲೂ ಸಹ ಅವರ ಕಥೆಗಳ ಮೇಲೆ ಅಷ್ಟೇ ಕುತೂಹಲ ಉಳಿಸಿಕೊಂಡಿರುತ್ತಾರೆ. ಈ ರೀತಿ ಕಾಲಕ್ಕೆ ತಕ್ಕ ಹಾಗೆ ತನ್ನ ಕಥೆಗಳಲ್ಲಿ ಇಂಪ್ರೂವ್ಮೆಂಟ್ ಮಾಡಿಕೊಂಡು ಕನ್ನಡಿಗರಿಗೆ … Read more

ಕಬ್ಜಾ ಸಿನಿಮಾಗೆ ಖರ್ಚು ಮಾಡಿರುವ ಬಜೆಟ್ ಎಷ್ಟು ಕೋಟಿ ಗೊತ್ತಾ.? ಇದರ ನಿಖರ ಅಂಕಿ ಅಂಶ ತಿಳಿದರೆ ಶಾ-ಕ್ ಆಗೋದು ಗ್ಯಾರಂಟಿ. ಭಾರತೀಯ ಇತಿಹಾಸದಲ್ಲೇ ಇದು ಮೊದಲು ಇಂಥ ಸಾಧನೆ.

  ಬಾಕ್ಸ್ ಆಫೀಸ್ ಕಬ್ಜಾ ಮಾಡಲು ಮತ್ತೊಂದು ಸ್ಯಾಂಡಲ್ ವುಡ್ ನ ಪ್ಯಾನ್ ಇಂಡಿಯಾ ಸಿನಿಮಾ ತಯಾರಾಗಿದೆ. ರಿಯಲ್ ಸ್ಟಾರ್ ಉಪೇಂದ್ರ ಅವರ ಕನ್ನಡದ ಬಹು ನಿರೀಕ್ಷಿತ ಚಿತ್ರ ಇದ ಕಬ್ಜಾ ಮಾರ್ಚ್ 17 ರಂದು ಬಿಡುಗಡೆ ಅಗಲಿದೆ. ಚಿತ್ರದ ನಿರ್ದೇಶಕರಾಗಿರುವ ಆರ್. ಚಂದ್ರು ಅವರು ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಅವರಿಗಾಗಿ ಈ ಸಿನಿಮಾ ಅರ್ಪಣೆ ಮಾಡುವುದಾಗಿ ಹೇಳಿಕೆ ಕೊಟ್ಟಿದ್ದಾರೆ. ಉಪೇಂದ್ರ ಮತ್ತು ಕಿಚ್ಚ ಸುದೀಪ್ ಇಬ್ಬರು ಕನ್ನಡದ ಸೂಪರ್ ಸ್ಟಾರ್ ಗಳ … Read more

ಹೀರೋಗಳ ಮಾತೆಲ್ಲ ಬರಿ ಬೂಟಾಟಿಕೆ ಎಂದು ನೇರವಾಗಿ ಕನ್ನಡ ಸಿನಿಮಾ ಇಂಡಸ್ಟ್ರಿಯ ಸ್ಟಾರ್ ಹೀರೋಗಳ ಮೇಲೆ ಕೋಪಗೊಂಡ ಹಿರಿಯ ನಟ ಶ್ರೀನಿವಾಸ್ ಮೂರ್ತಿ.

  ಶ್ರೀನಿವಾಸ್ ಮೂರ್ತಿ (Shreenivas Murthy) ಅವರು ಈಗಷ್ಟೇ ರಿಲೀಸ್ ಆದ ಸೌತ್ ಇಂಡಿಯನ್ ಹೀರೋ (Sounth Indian hero kannada movie) ಎನ್ನುವ ಸಿನಿಮಾವನ್ನು ಚಿತ್ರತಂಡದ ಜೊತೆ ಅವರ ಅಪೇಕ್ಷೆ ಮೇರೆಗೆ ನೋಡಿ ಸಿನಿಮಾ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾ ಬಗ್ಗೆ ಹೇಳುವುದರ ಜೊತೆಗೆ ಆ ಸಿನಿಮಾದ ನೀಡಿರುವ ಸಂದೇಶದ ಸಾರ ಮತ್ತು ಅದನ್ನು ಪ್ರಸ್ತುತಪಡಿಸಿರುವ ಕಲಾವಿದರ ಟ್ಯಾಲೆಂಟ್ ಮತ್ತು ಇದರಿಂದ ಜನರಿಗೆ ಏನು ಅರ್ಥ ಆಗಬೇಕು. ಅವರಿಗಿಂತ ಮುಖ್ಯವಾಗಿ ಕನ್ನಡದ ಸ್ಟಾರ್ ಹೀರೋಗಳಿಗೆ … Read more

ಕ್ರಾಂತಿಲಿ ಅಪ್ಪು ಪೋಟೋ ಹಾಕಿ ಟ್ರಿಬ್ಯೂಟ್ ಕೊಡ್ದೆ ಇದ್ರೆ ಏನಂತೆ. ಅಪ್ಪು ಹುಟ್ದಬ್ಬಕ್ಕೆ ಕಬ್ಜಾ ಸಿನಿಮಾನೇ ರಿಲೀಸ್ ಮಾಡ್ತರಂತೆ ಕಿಚ್ಚ&ಉಪ್ಪಿ.

  ಕಳೆದ ಒಂದುವರೆ ವರ್ಷದಿಂದ ಕನ್ನಡ ಸಿನಿಮಾ ಇಂಡಸ್ಟ್ರಿ ಒಂದು ಪದ್ಧತಿಯನ್ನು ಪಾಲಿಸಿಕೊಂಡು ಬರುತ್ತಿದೆ. ಅದೇನೆಂದರೆ ಸಿನಿಮಾ ಕುರಿತಾದ ಯಾವುದೇ ಕಾರ್ಯಕ್ರಮ ಆದರೂ ಕೂಡ ಮೊದಲು ಅಲ್ಲಿ ಪುನೀತ್ ರಾಜಕುಮಾರ್ (Puneeth Raj kumar) ಅವರ ಫೋಟೋ ಇಟ್ಟು ಶ್ರದ್ಧಾಂಜಲಿ ಸಲ್ಲಿಸಿದ ನಂತರ ಕಾರ್ಯಕ್ರಮ ಶುರು ಮಾಡುವುದು ಮತ್ತು ಯಾವುದೇ ಸಿನಿಮಾ ರಿಲೀಸ್ ಆದರೂ ಕೂಡ ಮೊದಲಿಗೆ ಅಲ್ಲಿ ಅಪ್ಪು ಫೋಟೋ ಹಾಕಿ ಅವರಿಗೆ ಟ್ರಿಬ್ಯೂಟ್ (tribute) ಸಲ್ಲಿಸುವುದು. ಸಣ್ಣ ಸಿನಿಮಾ ಅಥವಾ ಪ್ಯಾನ್ ಇಂಡಿಯಾ ಸಿನಿಮಾ … Read more

ಬ್ಲಾಕ್ ಮೇಲ್ ಮಾಡಿ ಉಪ್ಪಿ ನನ್ನ ಮದುವೆಯಾದ್ರು, ಕೊನೆಗೂ ಸತ್ಯ ಬಾಯ್ಬಿಟ್ಟ ಪ್ರಿಯಾಂಕ ಉಪೇಂದ್ರ.

ಪ್ರಿಯಾಂಕ ಉಪೇಂದ್ರ(Priyanka Upendra) ಬಹುಭಾಷ ನಟಿ ನೋಡುವುದಕ್ಕೆ ಸ್ಪುರಧ್ರೂಪಿ ಚೆಲುವೆ, ಅಷ್ಟೇ ಅಭಿನಯ ಚತುರೆ. ಕನ್ನಡ ತಮಿಳು ತೆಲುಗು ಹಿಂದಿ ಮಲಯಾಳಂ ಬೆಂಗಾಲಿ ಹೀಗೆ ನಾನಾ ಭಾಷೆಗಳಲ್ಲಿ ನಟಿಸಿರುವ ಇವರು ಈಗಲೂ ಸಹ ಬೇಡಿಕೆ ಅಲ್ಲಿ ಇರುವ ನಟಿ. ನಟಿ ಪ್ರಿಯಾಂಕ ಉಪೇಂದ್ರ ಅವರು ಕನ್ನಡದಲ್ಲಿ ಮೊದಲ ಬಾರಿಗೆ h20 ಎನ್ನುವ ಉಪೇಂದ್ರ ಅವರ ನಿರ್ದೇಶನ ಮತ್ತು ನಟನೆಯ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಾರೆ. ಇದಾದ ಬಳಿಕ ವಿಷ್ಣುವರ್ಧನ್ ರವಿಚಂದ್ರನ್ ಶಿವರಾಜಕುಮಾರ್ ಹೀಗೆ ಆ ಸಮಯದ ಎಲ್ಲ ಸ್ಟಾರ್ … Read more

ಈ ಸ್ಟಾರ್ ನಟ ನನಗೆ ಊಟ ಹಾಕದೆ ಶೂಟಿಂಗ್ ನಲ್ಲಿ ಅವಮಾನ ಮಾಡಿ ಕಳಿಸಿದರು ಅಂತ ಕಣ್ಣೀರು ಹಾಕಿದ ಹಾಸ್ಯ ನಟ ಅರಸು.

ಒಂದು ಸಿನಿಮಾ ಎಂದ ಮೇಲೆ ಆ ಸಿನಿಮಾಕ್ಕೆ ಆ ಸಿನಿಮಾದ ನಟ ಅಥವಾ ನಟಿ ಎಷ್ಟು ಮುಖ್ಯವೋ ಹಾಗೆ ತೆರೆ ಮೇಲೆ ಅವರಷ್ಟೇ ಸಮಕ್ಕೆ ಕಾಣಿಸಿಕೊಳ್ಳುವ ವಿಲ್ಲನ್ ಅಗಲಿ ಕಾಮಿಡಿ ಆಕ್ಟರ್ ಆಗಲಿ ಸಹಕಲಾವಿದರಾಗಲಿ ಪೋಷಕ ಪಾತ್ರದವರೆ ಆಗಲಿ ಜೂನಿಯರ್ ಆರ್ಟಿಸ್ಟ್ ಗಳು ಎಲ್ಲರೂ ಮುಖ್ಯವೇ. ಹೀಗೆ ಒಂದು ತಂಡ ಪೂರ್ತಿ ಒಟ್ಟಿಗೆ ಸೇರಿ ಸಿನಿಮಾದಲ್ಲಿ ಕಾಣಿಸಿಕೊಂಡಾಗ ಮಾತ್ರ ಅದು ಸಂಪೂರ್ಣವಾಗುತ್ತದೆ ಇದು ತೆರೆ ಮೇಲೆ ಇರುವವರ ಕಥೆಯಾದರೆ ತೆರೆ ಹಿಂದೆ ಕೂಡ ಇದಕ್ಕೆ ಸಾವಿರಾರು ಕೈಗಳು … Read more

ಸ್ಯಾಂಡಲ್ ವುಡ್ ನಲ್ಲಿ ಕೋಟಿ ಸಂಭಾವನೆ ಪಡೆದ ಮೊದಲ ಹೀರೋ ಯಾರು ಗೊತ್ತಾ.?

ಸ್ಯಾಂಡಲ್ ವುಡ್ ನಲ್ಲಿ ಬಹುತೇಕ ನಟರು ಇರುವುದನ್ನು ನಾವು ಕಾಣಬಹುದಾಗಿದೆ ಅದರಲ್ಲಿಯೂ ಕೂಡ ಸುದೀಪ್ ದರ್ಶನ್ ಧ್ರುವ ಸರ್ಜಾ ಉಪೇಂದ್ರ ಗಣೇಶ್ ಅಜಯ್ ರಾವ್ ಹೀಗೆ ಸಾಕಷ್ಟು ನಟರು ಸ್ಯಾಂಡಲ್ ವುಡ್ ನಲ್ಲಿ ವಿಭಿನ್ನವಾದ ಸಿನಿಮಾಗಳಲ್ಲಿ ನಟನೆ ಮಾಡುವುದರ ಮೂಲಕ ಮನೆ ಮಾತಾಗಿದ್ದಾರೆ. ಆದರೆ ಹೆಚ್ಚಿನ ಜನರಲ್ಲಿ ಮೊದಲು ಕೋಟಿ ಸಂಭಾವನೆ ಪಡೆದ ನಟ ಯಾರಿರಬಹುದು ಎಂಬ ಅನುಮಾನ ಇರುತ್ತದೆ. ಹಾಗಾಗಿ ಇಂದು ಸ್ಯಾಂಡಲ್ ವುಡ್ ನಲ್ಲಿ ಕೋಟಿ ಸಂಭಾವನೆ ಪಡೆದ ನಟನ ಬಗ್ಗೆ ತಿಳಿಸುತ್ತಿದ್ದೇವೆ ನೋಡಿ … Read more