ವಂದೇ ಮಾತರಂ ಗೀತೆಯಲ್ಲಿ ಸ್ಯಾಂಡಲ್ವುಡ್ ನ ಎಲ್ಲಾ ನಟರು ಕೂಡ ಭಾಗಿಯಾಗಿದ್ದಾರೆ ಆದರೆ ಯಶ್ & ದರ್ಶನ್ ಮಾತ್ರ ಇಲ್ಲ.! ಈ ವಿಡಿಯೋ ನೋಡಿ.
ನೆನ್ನೆಗೆ ನಮ್ಮ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳಾಗಿದೆ ಈ ಒಂದು ಅಮೃತ ಮಹೋತ್ಸವವನ್ನು ಬಹಳ ಅದ್ದೂರಿಯಾಗಿ ಆಚರಣೆ ಮಾಡಬೇಕು ಎಂಬ ಕಾರಣದಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿ ಮನೆಯಲ್ಲೂ ಕೂಡ ತ್ರಿವರ್ಣ ಧ್ವಜವನ್ನು ಆರಿಸಬೇಕು ಎಂದು ಮನವಿಯನ್ನು ಮಾಡಿಕೊಂಡಿದ್ದರು. ಅಷ್ಟೇ ಅಲ್ಲದೆ ತಮ್ಮ ಸಾಮಾಜಿಕ ಜಾಲತಾಣ ಖಾತೆಗೆ ರಾಷ್ಟ್ರ ಧ್ವಜದ ಡಿಪಿಯನ್ನು ಹಾಕಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದರು. ಪ್ರತಿ ಮನೆಯಲ್ಲೂ ಕೂಡ ರಾಷ್ಟ್ರ ಧ್ವಜವನ್ನು ಹಾರಿಸಿ ಎಲ್ಲರೂ ಕೂಡ ಈ ಒಂದು 75ನೇ ವರ್ಷದ…