ವಿಷ್ಣು ಪ್ರತಿಮೆ ನಿರ್ಮಾಣಕ್ಕೆ ಖರ್ಚಾಗಿದ್ದು ಎಷ್ಟು ಗೊತ್ತ.? ಕಲ್ಲಿನಲ್ಲೇ ವಿಷ್ಣು ಪ್ರತಿಮೆಯನ್ನು ಕೆತ್ತಿಸಿರುವುದು ಯಾಕೆ ಗೊತ್ತಾ.? ಇದರ ಹಿಂದೆ ಇದೇ ಒಂದು ರಹಸ್ಯ.

ಸಾಕಷ್ಟು ವಿವಾದ, ಚರ್ಚೆ, ಸಂಘರ್ಷಗಳ ನಡುವೆ 13 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿ, ವಿಷ್ಣುವರ್ಧನ್ (Vishnuvardhan) ಅವರ ಸ್ಮಾರಕ (Memorial) ಮೈಸೂರಿನಲ್ಲಿ ( Mysore) ನಿರ್ಮಾಣ ಆಗಿದೆ. ಕರ್ನಾಟಕ ಕಂಡ ಕನ್ನಡ ತಾಯಿ ಭುವನೇಶ್ವರಿ ಹೆಮ್ಮೆಯ ಪುತ್ರನ ಸ್ಮಾರಕ ನಿರ್ಮಾಣ ಇಷ್ಟೊಂದು ತಡವಾಗಿದ್ದು ಕನ್ನಡಿಗರೆಲ್ಲರ ನೋವಿಗೆ ಕಾರಣವಾಗಿತ್ತು. ಆದರೂ ಸಹ ಅಂತಹ ಒಂದು ಘಳಿಗೆಗೆ ಈಗ ಋಣ ಕೂಡ ಬಂದಿದ್ದು ಜನವರಿ 29ರಂದು ಮೈಸೂರಿನಲ್ಲಿ ಹೆಮ್ಮೆಯ ಕನ್ನಡಿಗನ ಸ್ಮಾರಕ ನಿರ್ಮಾಣ ಆಗಿದೆ. ಕಾಟಾಚಾರಕ್ಕೆ ಸರ್ಕಾರ ಆತುರವಾಗಿ ನಿರ್ಮಾಣ … Read more

ಬೆಂಗ್ಳೂರಲ್ಲಿ ವಿಷ್ಣು ಸ್ಮಾರಕ ಯಾಕಾಗಿಲ್ಲ ಎಂಬ ಕಟು ಸತ್ಯ ಬಿಚ್ಚಿಟ್ಟ ಅನಿರುಧ್. ಅಪ್ಪು, ಅಂಬಿ, ಅಣ್ಣಾವ್ರ ಸ್ಮಾರಕ ಇದ್ದ ಜಾಗದಲ್ಲೆ ದಾದಾ ಸ್ಮಾರಕ ಇದಿದ್ರೆ ಎಷ್ಟು ಚಂದ ಇರ್ತಿತ್ತು.

  ವಿಷ್ಣುವರ್ಧನ್ (Vishnuvardhan) ತೆರೆ ಮೇಲೆ ರಾಜನಂತೆ ಅಬ್ಬರಿಸಿದ ಸಾಹಸಸಿಂಹ ಆದರೆ ತೆರೆ ಹಿಂದೆ ವೈಯುಕ್ತಿಕ ಬದುಕಿನಲ್ಲಿ ಇಂಡಸ್ಟ್ರಿಗೆ ಕಾಲಿಟ್ಟ ದಿನದಿಂದಲೂ ಅವರ ಅಂತ್ಯದ ದಿನದವರೆಗೂ ಹಾಗೂ ಈಗ ಸಾವನ್ನಪ್ಪಿ ದಶಕವೇ ಕಳೆದಿದರೂ ಇಲ್ಲಿಯವರೆಗೂ ಇನ್ನೂ ಸ್ಮಾರಕದ ವಿಚಾರದ ವಿಚಾರದ ತನಕವೂ ಕೂಡ ಹಲವು ವಿವಾದಗಳಲ್ಲಿ ಸಿಲುಕಿಕೊಂಡ ದುರಂತ ನಾಯಕ. ಅಭಿಮಾನಿಗಳ ಹೋರಾಟ ಕುಟುಂಬದವರ ಕೋರಿಕೆ ಸರ್ಕಾರದ ಹಗ್ಗ ಜಗ್ಗಾಟ ಮತ್ತು ಇನ್ನಿತರ ಕಣ್ಣಾ ಮುಚ್ಚಾಲೆ ಎಲ್ಲವನ್ನು ಮೀರಿ ಇಂದು ವಿಷ್ಣುವರ್ಧನ್ ಅವರ ಸ್ಮಾರಕ (Memorial) ಮೈಸೂರಿನಲ್ಲಿ … Read more

ಕೊನೆಗೂ ನಿರ್ಮಾಣವಾಯ್ತು ವಿಷ್ಣು ಸ್ಮಾರಕ ಅಭಿಮಾನಿಗಳ ಮೊಗದಲ್ಲಿ ಸಂತಸ. ಸ್ಮಾರಕ ಉದ್ಘಾಟನೆಗೆ ಆಗಮಿಸುತ್ತಿರುವ ಮುಖ್ಯ ಅತಿಥಿ ಯಾರು ಗೊತ್ತಾ.?

  ಡಾ. ವಿಷ್ಣುವರ್ಧನ್ ಅಭಿಮಾನಿಗಳಿಗೆ ಸಂತಸದ ವಿಚಾರ ಹೌದು ಬಹಳಷ್ಟು ವರ್ಷಗಳಿಂದ ಅಭಿಮಾನಿಗಳ ಮನಸ್ಸಿನಲ್ಲಿ ಇದ್ದಂತಹ ನೋವಿಗೆ ಇದೀಗ ವಿದಾಯ ಸಿಗುತ್ತಿದೆ. ಹೌದು ನಿಮ್ಮೆಲ್ಲರಿಗೂ ತಿಳಿದಿರುವಂತೆ ವಿಷ್ಣು ಅವರು ನಮ್ಮನ್ನು ಅಗಲಿ 12 ವರ್ಷಗಳ ಕಳೆದು ಹೋಗಿದೆ ಆದರೂ ಕೂಡ ಅವರ ಸ್ಮಾರಕ ನಿರ್ಮಾಣವಾಗಿಲ್ಲ ಎಂಬ ವಿಚಾರಕ್ಕೆ ಆಗಾಗ ಅಭಿಮಾನಿಗಳು ಬೇಸರವನ್ನು ವ್ಯಕ್ತಪಡಿಸುತ್ತಿದ್ದರು. ಸ್ಮಾರಕ ವಿಚಾರದಲ್ಲಿ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಅಭಿಮಾನಿಗಳು ಹೇಳುತ್ತಿದ್ದರು. ಒಂದು ಕಡೆ ಭಾರತಿ ವಿಷ್ಣುವರ್ಧನ್ ಹಾಗೂ ಅವರ ಅಳಿಯ ಆದಂತಹ ಅನಿರುಧ್ ಅವರು … Read more