Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Tag: Vishnu vardhan

ಡಾ. ರಾಜಕುಮಾರ್ ಹಾಗೂ ವಿಷ್ಣುವರ್ಧನ್ ಅವರ ನಡುವೆ ಬಿರುಕು ತಂದಿಟ್ಟಿದ್ದು ದ್ವಾರಕೀಶ್ ಅವರಾ.? ಲೀಲಾವತಿ ನಿಜವಾದ ಹೆಸರೇನು? ಸ್ವಂತ ಗಂಡನನ್ನೆ ಕೆಲಸಕ್ಕೆ ಇಟ್ಟುಕೊಂಡಿದ್ರಾ ಲೀಲಾವತಿ.?

Posted on March 18, 2023 By Kannada Trend News No Comments on ಡಾ. ರಾಜಕುಮಾರ್ ಹಾಗೂ ವಿಷ್ಣುವರ್ಧನ್ ಅವರ ನಡುವೆ ಬಿರುಕು ತಂದಿಟ್ಟಿದ್ದು ದ್ವಾರಕೀಶ್ ಅವರಾ.? ಲೀಲಾವತಿ ನಿಜವಾದ ಹೆಸರೇನು? ಸ್ವಂತ ಗಂಡನನ್ನೆ ಕೆಲಸಕ್ಕೆ ಇಟ್ಟುಕೊಂಡಿದ್ರಾ ಲೀಲಾವತಿ.?
ಡಾ. ರಾಜಕುಮಾರ್ ಹಾಗೂ ವಿಷ್ಣುವರ್ಧನ್ ಅವರ ನಡುವೆ ಬಿರುಕು ತಂದಿಟ್ಟಿದ್ದು ದ್ವಾರಕೀಶ್ ಅವರಾ.? ಲೀಲಾವತಿ ನಿಜವಾದ ಹೆಸರೇನು? ಸ್ವಂತ ಗಂಡನನ್ನೆ ಕೆಲಸಕ್ಕೆ ಇಟ್ಟುಕೊಂಡಿದ್ರಾ ಲೀಲಾವತಿ.?

  ಕರ್ನಾಟಕದಲ್ಲಿ ಡಾ.ರಾಜಕುಮಾರ್ ಅವರಷ್ಟು ಜನಪ್ರಿಯತೆ ಮತ್ತು ಪ್ರೀತಿ ಅಭಿಮಾನ ಪಡೆದ ವ್ಯಕ್ತಿ ಮತ್ತೊಬ್ಬರು ಹುಟ್ಟಲಾರರು. ಆದರೆ ಅನೇಕ ವಿಷಯಗಳಿಗೆ ಆದರ್ಶವಾಗಿ ಸರಳತೆಯ ಮೇರು ಪರ್ವತದಂತೆ ಬದುಕಿದ ಅಣ್ಣಾವ್ರನ್ನು ಕೂಡ ಕೆಲ ವಿವಾದಗಳು ಬಿಟ್ಟಿಲ್ಲ. ಅದರಲ್ಲೂ ರಾಜಕುಮಾರ್ ವಿಷ್ಣುವರ್ಧನ್ ಅವರ ನಡುವೆ ಗಂಧದಗುಡಿ ಸಿನಿಮಾ ಶೂಟಿಂಗ್ ವೇಳೆ ಆದ ಕಹಿ ಘಟನೆ ಮತ್ತು ಲೀಲಾವತಿ ಅವರ ಸಂಬಂಧದ ಜೊತೆ ತಳಕು ಹಾಕಿಕೊಂಡಿರುವ ಅಣ್ಣಾವ್ರ ಹೆಸರು ಇದರ ಬಗ್ಗೆ ಇಂದಿಗೂ ಸಹ ಸ್ಪಷ್ಟತೆ ಸಿಕ್ಕದೆ ಕರುನಾಡ ಜನಕ್ಕೆ ಇವು…

Read More “ಡಾ. ರಾಜಕುಮಾರ್ ಹಾಗೂ ವಿಷ್ಣುವರ್ಧನ್ ಅವರ ನಡುವೆ ಬಿರುಕು ತಂದಿಟ್ಟಿದ್ದು ದ್ವಾರಕೀಶ್ ಅವರಾ.? ಲೀಲಾವತಿ ನಿಜವಾದ ಹೆಸರೇನು? ಸ್ವಂತ ಗಂಡನನ್ನೆ ಕೆಲಸಕ್ಕೆ ಇಟ್ಟುಕೊಂಡಿದ್ರಾ ಲೀಲಾವತಿ.?” »

Cinema Updates

ಕನಸಿನ ರಾಣಿ ಮಾಲಾಶ್ರೀ ವಿಷ್ಣು ದಾದ ಜೊತೆ ಒಂದು ಸಿನಿಮಾ ಕೂಡ ಮಾಡದೆ ಇರೋಕೆ ನಿಜವಾದ ಕಾರಣವೇನು ಎಂಬ ಸತ್ಯ ಕೊನೆಗೂ ಬಹಿರಂಗವಾಯ್ತು..!

Posted on March 15, 2023 By Kannada Trend News No Comments on ಕನಸಿನ ರಾಣಿ ಮಾಲಾಶ್ರೀ ವಿಷ್ಣು ದಾದ ಜೊತೆ ಒಂದು ಸಿನಿಮಾ ಕೂಡ ಮಾಡದೆ ಇರೋಕೆ ನಿಜವಾದ ಕಾರಣವೇನು ಎಂಬ ಸತ್ಯ ಕೊನೆಗೂ ಬಹಿರಂಗವಾಯ್ತು..!
ಕನಸಿನ ರಾಣಿ ಮಾಲಾಶ್ರೀ ವಿಷ್ಣು ದಾದ ಜೊತೆ ಒಂದು ಸಿನಿಮಾ ಕೂಡ ಮಾಡದೆ ಇರೋಕೆ ನಿಜವಾದ ಕಾರಣವೇನು ಎಂಬ ಸತ್ಯ ಕೊನೆಗೂ ಬಹಿರಂಗವಾಯ್ತು..!

  ಸಾಹಸಸಿಂಹ ವಿಷ್ಣುವರ್ಧನ್ ಚಂದನವನ ಕಂಡಂತಹ ಪ್ರತಿಭಾನ್ವಿತ ಕಲಾವಿದರು. ಮಾಲಾಶ್ರೀ ಕೂಡ ಕನ್ನಡ ಚಿತ್ರರಂಗದ ಹಿರಿಯ ತಾರಾಮಣಿ. ಇವರಿಬ್ಬರ ಚಿತ್ರರಂಗದ ವೃತ್ತಿ ಜೀವನವನ್ನು ಗಮನಿಸಿದರೆ ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿದವರು. ಆದರೂ ಇಬ್ಬರು ಒಟ್ಟಾಗಿ ಯಾವ ಚಿತ್ರದಲ್ಲಿಯೂ ಕಾಣಿಸಿಕೊಂಡಿಲ್ಲ. ಅದಕ್ಕಾಗಿಯೇ ಅಭಿಮಾನಿಗಳಲ್ಲಿ, ‘ಮಾಲಾಶ್ರೀ ಅವರು ಅಷ್ಟೊಂದು ಸ್ಟಾರ್ ನಟರ ಜೊತೆಗೆ ನಟಿಸಿದ್ದಾರೆ.. ಆದರೆ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಜೊತೆಯಾಗಿ ನಟಿಸಲಿಲ್ಲವೇಕೆ?’ ಎಂಬ ಪ್ರಶ್ನೆಯು ಕಾಡುತ್ತಿತ್ತು. ‘ಇವರಿಬ್ಬರ ಮಧ್ಯೆ ಏನಾದರೂ ಮಾತಿನ ಚಕಮಕಿ ನಡೆದಿದೆಯೇ?’ ಎಂದು…

Read More “ಕನಸಿನ ರಾಣಿ ಮಾಲಾಶ್ರೀ ವಿಷ್ಣು ದಾದ ಜೊತೆ ಒಂದು ಸಿನಿಮಾ ಕೂಡ ಮಾಡದೆ ಇರೋಕೆ ನಿಜವಾದ ಕಾರಣವೇನು ಎಂಬ ಸತ್ಯ ಕೊನೆಗೂ ಬಹಿರಂಗವಾಯ್ತು..!” »

Entertainment

ಚಾನ್ಸ್ ಕೇಳಿದ್ರೆ ಒಬ್ಬಳನ್ನೇ ರೆಸಾರ್ಟ್ ಗೆ ಕರೀತಿದ್ರು ಎಂದು ಇಂಡಸ್ಟ್ರಿಯ ಕರಾಳ ಮುಖ ಬಿಚ್ಚಿಟ್ಟು ನಟಿ.

Posted on February 24, 2023 By Kannada Trend News No Comments on ಚಾನ್ಸ್ ಕೇಳಿದ್ರೆ ಒಬ್ಬಳನ್ನೇ ರೆಸಾರ್ಟ್ ಗೆ ಕರೀತಿದ್ರು ಎಂದು ಇಂಡಸ್ಟ್ರಿಯ ಕರಾಳ ಮುಖ ಬಿಚ್ಚಿಟ್ಟು ನಟಿ.
ಚಾನ್ಸ್ ಕೇಳಿದ್ರೆ ಒಬ್ಬಳನ್ನೇ ರೆಸಾರ್ಟ್ ಗೆ ಕರೀತಿದ್ರು ಎಂದು ಇಂಡಸ್ಟ್ರಿಯ ಕರಾಳ ಮುಖ ಬಿಚ್ಚಿಟ್ಟು ನಟಿ.

  ಅಪ್ಪಾಜಿ ಸಿನಿಮಾದ ವಿಷ್ಣುವರ್ಧನ್ ಅವರ ಏನೇ ಕನ್ನಡತಿ ನೀ ಯಾಕೆ ಹಿಂಗಾಡುತಿ.? ಈ ಹಾಡು ಕನ್ನಡದ ಎವರ್ಗೀನ್ ಹಾಡು. ಈ ಹಾಡಿನಲ್ಲಿ ವಿಷ್ಣುವರ್ಧನ್ ಅವರಿಗೆ ಜೋಡಿ ಆಗಿ ಕಾಣಿಸಿಕೊಂಡಿರುವ ಈ ಕನ್ನಡತಿ ಹೆಸರು ಆಮನಿ. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದಿರುವ ಇವರು ಕನ್ನಡ ಸಿನಿಮಗಳಿಗಿಂತ ತಮಿಳು ಮತ್ತು ತೆಲುಗು ಸಿನಿಮಾಗಳಲ್ಲಿ ಹೆಚ್ಚು ಕಾಣಿಸಿಕೊಂಡಿದ್ದಾರೆ. ಸಿನಿಮಾ ಇಂಡಸ್ಟ್ರಿಯಲ್ಲಿ ಹೀರೋಯಿನ್ ಆಗಿ ಮಿಂಚಬೇಕು ಎನ್ನುವುದೇ ಇವರ ಬದುಕಿನ ಕನಸಾಗಿತ್ತು. ಆದರೆ ಆ ಹಾದಿ ಇವರಿಗೆ ಅಷ್ಟು ಸುಲಭದ್ದಾಗಿರಲಿಲ್ಲ. ಸಾಮಾನ್ಯವಾಗಿ ಯಾರಿಗೆ…

Read More “ಚಾನ್ಸ್ ಕೇಳಿದ್ರೆ ಒಬ್ಬಳನ್ನೇ ರೆಸಾರ್ಟ್ ಗೆ ಕರೀತಿದ್ರು ಎಂದು ಇಂಡಸ್ಟ್ರಿಯ ಕರಾಳ ಮುಖ ಬಿಚ್ಚಿಟ್ಟು ನಟಿ.” »

Viral News

ವಿಷ್ಣು ಪ್ರತಿಮೆ ನಿರ್ಮಾಣಕ್ಕೆ ಖರ್ಚಾಗಿದ್ದು ಎಷ್ಟು ಗೊತ್ತ.? ಕಲ್ಲಿನಲ್ಲೇ ವಿಷ್ಣು ಪ್ರತಿಮೆಯನ್ನು ಕೆತ್ತಿಸಿರುವುದು ಯಾಕೆ ಗೊತ್ತಾ.? ಇದರ ಹಿಂದೆ ಇದೇ ಒಂದು ರಹಸ್ಯ.

Posted on January 31, 2023 By Kannada Trend News No Comments on ವಿಷ್ಣು ಪ್ರತಿಮೆ ನಿರ್ಮಾಣಕ್ಕೆ ಖರ್ಚಾಗಿದ್ದು ಎಷ್ಟು ಗೊತ್ತ.? ಕಲ್ಲಿನಲ್ಲೇ ವಿಷ್ಣು ಪ್ರತಿಮೆಯನ್ನು ಕೆತ್ತಿಸಿರುವುದು ಯಾಕೆ ಗೊತ್ತಾ.? ಇದರ ಹಿಂದೆ ಇದೇ ಒಂದು ರಹಸ್ಯ.
ವಿಷ್ಣು ಪ್ರತಿಮೆ ನಿರ್ಮಾಣಕ್ಕೆ ಖರ್ಚಾಗಿದ್ದು ಎಷ್ಟು ಗೊತ್ತ.? ಕಲ್ಲಿನಲ್ಲೇ ವಿಷ್ಣು ಪ್ರತಿಮೆಯನ್ನು ಕೆತ್ತಿಸಿರುವುದು ಯಾಕೆ ಗೊತ್ತಾ.? ಇದರ ಹಿಂದೆ ಇದೇ ಒಂದು ರಹಸ್ಯ.

ಸಾಕಷ್ಟು ವಿವಾದ, ಚರ್ಚೆ, ಸಂಘರ್ಷಗಳ ನಡುವೆ 13 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿ, ವಿಷ್ಣುವರ್ಧನ್ (Vishnuvardhan) ಅವರ ಸ್ಮಾರಕ (Memorial) ಮೈಸೂರಿನಲ್ಲಿ ( Mysore) ನಿರ್ಮಾಣ ಆಗಿದೆ. ಕರ್ನಾಟಕ ಕಂಡ ಕನ್ನಡ ತಾಯಿ ಭುವನೇಶ್ವರಿ ಹೆಮ್ಮೆಯ ಪುತ್ರನ ಸ್ಮಾರಕ ನಿರ್ಮಾಣ ಇಷ್ಟೊಂದು ತಡವಾಗಿದ್ದು ಕನ್ನಡಿಗರೆಲ್ಲರ ನೋವಿಗೆ ಕಾರಣವಾಗಿತ್ತು. ಆದರೂ ಸಹ ಅಂತಹ ಒಂದು ಘಳಿಗೆಗೆ ಈಗ ಋಣ ಕೂಡ ಬಂದಿದ್ದು ಜನವರಿ 29ರಂದು ಮೈಸೂರಿನಲ್ಲಿ ಹೆಮ್ಮೆಯ ಕನ್ನಡಿಗನ ಸ್ಮಾರಕ ನಿರ್ಮಾಣ ಆಗಿದೆ. ಕಾಟಾಚಾರಕ್ಕೆ ಸರ್ಕಾರ ಆತುರವಾಗಿ ನಿರ್ಮಾಣ…

Read More “ವಿಷ್ಣು ಪ್ರತಿಮೆ ನಿರ್ಮಾಣಕ್ಕೆ ಖರ್ಚಾಗಿದ್ದು ಎಷ್ಟು ಗೊತ್ತ.? ಕಲ್ಲಿನಲ್ಲೇ ವಿಷ್ಣು ಪ್ರತಿಮೆಯನ್ನು ಕೆತ್ತಿಸಿರುವುದು ಯಾಕೆ ಗೊತ್ತಾ.? ಇದರ ಹಿಂದೆ ಇದೇ ಒಂದು ರಹಸ್ಯ.” »

Entertainment

ವಿಷ್ಣು ಸ-ಮಾ-ಧಿ ”ನೆಲಸಮ”, ಸ್ಮಾರಕ ನಿರ್ಮಾಣವಾಗುತ್ತಿದೆ ಎಂಬ ಖುಷಿಯಲ್ಲಿದ್ದ ವಿಷ್ಣು ಅಭಿಮಾನಿಗಳಿಗೆ ಬೇಸರದ ಸುದ್ದಿ.

Posted on January 15, 2023January 15, 2023 By Kannada Trend News No Comments on ವಿಷ್ಣು ಸ-ಮಾ-ಧಿ ”ನೆಲಸಮ”, ಸ್ಮಾರಕ ನಿರ್ಮಾಣವಾಗುತ್ತಿದೆ ಎಂಬ ಖುಷಿಯಲ್ಲಿದ್ದ ವಿಷ್ಣು ಅಭಿಮಾನಿಗಳಿಗೆ ಬೇಸರದ ಸುದ್ದಿ.
ವಿಷ್ಣು ಸ-ಮಾ-ಧಿ ”ನೆಲಸಮ”, ಸ್ಮಾರಕ ನಿರ್ಮಾಣವಾಗುತ್ತಿದೆ ಎಂಬ ಖುಷಿಯಲ್ಲಿದ್ದ ವಿಷ್ಣು ಅಭಿಮಾನಿಗಳಿಗೆ ಬೇಸರದ ಸುದ್ದಿ.

  ತೆರೆ ಮೇಲೆ ಸಾಹಸ ಸಿಂಹನಾಗಿ ಜಯ ಸಿಂಹನಾಗಿ ಯಜಮಾನನಾಗಿ ಕೋಟಿಗೊಬ್ಬನಾಗಿ ಯಶಸ್ಸು ಕಂಡಿದ್ದ ಅಭಿನವ ಭಾರ್ಗವ ವಿಷ್ಣು ದಾದಾ ವೈಯುಕ್ತಿಕ ಬದುಕಿನಲ್ಲಿ ಕಂಡಿದ್ದೆಲ್ಲಾ ಬರಿ ಕಷ್ಟವೇ. ಸಿನಿಮಾ ಇಂಡಸ್ಟ್ರಿಗೆ ಬಂದ ಮೇಲೂ ಕೂಡ ನಾನಾ ರೀತಿ ವಿವಾದಗಳನ್ನು ಎದುರಿಸಿದ, ಸಂಕಷ್ಟಗಳನ್ನು ಜಯಿಸಿದ ವಿಷ್ಣುವರ್ಧನ್(Vishnu Smaraka) ಅವರು ಸ-ತ್ತ ಮೇಲೂ ಕೂಡ ನೆಮ್ಮದಿ ಕಂಡಿಲ್ಲ ಎಂದೇ ಹೇಳಬಹುದು. ಯಾಕೆಂದರೆ ಅವರು ಸ-ತ್ತ ಮೇಲೆ ಅವರ ಸ.ಮಾ.ಧಿ ವಿಷಯದಲ್ಲಿ ಇನ್ನೂ ವಿವಾದ. ಇದೆ ವಿಷ್ಣುವರ್ಧನ್(Vishnu Vardhan) ಅವರು ನಮ್ಮನ್ನೆಲ್ಲ…

Read More “ವಿಷ್ಣು ಸ-ಮಾ-ಧಿ ”ನೆಲಸಮ”, ಸ್ಮಾರಕ ನಿರ್ಮಾಣವಾಗುತ್ತಿದೆ ಎಂಬ ಖುಷಿಯಲ್ಲಿದ್ದ ವಿಷ್ಣು ಅಭಿಮಾನಿಗಳಿಗೆ ಬೇಸರದ ಸುದ್ದಿ.” »

Entertainment

ಕೊನೆಗೂ ನಿರ್ಮಾಣವಾಯ್ತು ವಿಷ್ಣು ಸ್ಮಾರಕ ಅಭಿಮಾನಿಗಳ ಮೊಗದಲ್ಲಿ ಸಂತಸ. ಸ್ಮಾರಕ ಉದ್ಘಾಟನೆಗೆ ಆಗಮಿಸುತ್ತಿರುವ ಮುಖ್ಯ ಅತಿಥಿ ಯಾರು ಗೊತ್ತಾ.?

Posted on January 12, 2023January 12, 2023 By Kannada Trend News No Comments on ಕೊನೆಗೂ ನಿರ್ಮಾಣವಾಯ್ತು ವಿಷ್ಣು ಸ್ಮಾರಕ ಅಭಿಮಾನಿಗಳ ಮೊಗದಲ್ಲಿ ಸಂತಸ. ಸ್ಮಾರಕ ಉದ್ಘಾಟನೆಗೆ ಆಗಮಿಸುತ್ತಿರುವ ಮುಖ್ಯ ಅತಿಥಿ ಯಾರು ಗೊತ್ತಾ.?
ಕೊನೆಗೂ ನಿರ್ಮಾಣವಾಯ್ತು ವಿಷ್ಣು ಸ್ಮಾರಕ ಅಭಿಮಾನಿಗಳ ಮೊಗದಲ್ಲಿ ಸಂತಸ. ಸ್ಮಾರಕ ಉದ್ಘಾಟನೆಗೆ ಆಗಮಿಸುತ್ತಿರುವ ಮುಖ್ಯ ಅತಿಥಿ ಯಾರು ಗೊತ್ತಾ.?

  ಡಾ. ವಿಷ್ಣುವರ್ಧನ್ ಅಭಿಮಾನಿಗಳಿಗೆ ಸಂತಸದ ವಿಚಾರ ಹೌದು ಬಹಳಷ್ಟು ವರ್ಷಗಳಿಂದ ಅಭಿಮಾನಿಗಳ ಮನಸ್ಸಿನಲ್ಲಿ ಇದ್ದಂತಹ ನೋವಿಗೆ ಇದೀಗ ವಿದಾಯ ಸಿಗುತ್ತಿದೆ. ಹೌದು ನಿಮ್ಮೆಲ್ಲರಿಗೂ ತಿಳಿದಿರುವಂತೆ ವಿಷ್ಣು ಅವರು ನಮ್ಮನ್ನು ಅಗಲಿ 12 ವರ್ಷಗಳ ಕಳೆದು ಹೋಗಿದೆ ಆದರೂ ಕೂಡ ಅವರ ಸ್ಮಾರಕ ನಿರ್ಮಾಣವಾಗಿಲ್ಲ ಎಂಬ ವಿಚಾರಕ್ಕೆ ಆಗಾಗ ಅಭಿಮಾನಿಗಳು ಬೇಸರವನ್ನು ವ್ಯಕ್ತಪಡಿಸುತ್ತಿದ್ದರು. ಸ್ಮಾರಕ ವಿಚಾರದಲ್ಲಿ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಅಭಿಮಾನಿಗಳು ಹೇಳುತ್ತಿದ್ದರು. ಒಂದು ಕಡೆ ಭಾರತಿ ವಿಷ್ಣುವರ್ಧನ್ ಹಾಗೂ ಅವರ ಅಳಿಯ ಆದಂತಹ ಅನಿರುಧ್ ಅವರು…

Read More “ಕೊನೆಗೂ ನಿರ್ಮಾಣವಾಯ್ತು ವಿಷ್ಣು ಸ್ಮಾರಕ ಅಭಿಮಾನಿಗಳ ಮೊಗದಲ್ಲಿ ಸಂತಸ. ಸ್ಮಾರಕ ಉದ್ಘಾಟನೆಗೆ ಆಗಮಿಸುತ್ತಿರುವ ಮುಖ್ಯ ಅತಿಥಿ ಯಾರು ಗೊತ್ತಾ.?” »

Entertainment

ಅಂಬಿ ಮಗ ದರ್ಶನ್, ವಿಷ್ಣು ಮಗ ಸುದೀಪ್, ದಿಗ್ಗಜರು-2 ಸಿನಿಮಾದ ಮೂಲಕ ಒಂದಾಗಲಿರುವ ಕಿಚ್ಚ & ದಚ್ಚು

Posted on January 6, 2023 By Kannada Trend News No Comments on ಅಂಬಿ ಮಗ ದರ್ಶನ್, ವಿಷ್ಣು ಮಗ ಸುದೀಪ್, ದಿಗ್ಗಜರು-2 ಸಿನಿಮಾದ ಮೂಲಕ ಒಂದಾಗಲಿರುವ ಕಿಚ್ಚ & ದಚ್ಚು
ಅಂಬಿ ಮಗ ದರ್ಶನ್, ವಿಷ್ಣು ಮಗ ಸುದೀಪ್, ದಿಗ್ಗಜರು-2 ಸಿನಿಮಾದ ಮೂಲಕ ಒಂದಾಗಲಿರುವ ಕಿಚ್ಚ & ದಚ್ಚು

  ದರ್ಶನ್ ಅವರಿಗೆ ಕರ್ನಾಟಕದಲ್ಲಿ ಎಷ್ಟರ ಮಟ್ಟಿಗೆ ಅಭಿಮಾನಿ ಬಳಗ ಇದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಹಾಗೆ ಸುದೀಪ್ ಕೂಡ ಕನ್ನಡದ ಹೆಮ್ಮೆಯ ಸ್ಟಾರ್ ನಟ ಕನ್ನಡ ಚಿತ್ರರಂಗ ಮಾತ್ರವಲ್ಲದೇ ತಮಿಳು ತೆಲುಗು ಹಿಂದಿ ಹೀಗೆ ಪರಭಾಷೆಗಳಲ್ಲೂ ಕೂಡ ನಟಿಸಿರುವ ಇವರು ಕರ್ನಾಟಕದ ಆಸ್ತಿ. ಇಬ್ಬರು ಸಹ ಒಂದೇ ಕಾಲಘಟ್ಟದಲ್ಲಿ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಿದ್ದರು ಇಬ್ಬರು ಎಂದಿಗೂ ಹಲವು ವರ್ಷಗಳವರೆಗೆ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ನಂತರ ದರ್ಶನ್ ಅವರ ಸಾರಥಿ ಸಿನಿಮಾ ಸಂದರ್ಭದಲ್ಲಿ ಅವರ ಸಿನಿಮಾ…

Read More “ಅಂಬಿ ಮಗ ದರ್ಶನ್, ವಿಷ್ಣು ಮಗ ಸುದೀಪ್, ದಿಗ್ಗಜರು-2 ಸಿನಿಮಾದ ಮೂಲಕ ಒಂದಾಗಲಿರುವ ಕಿಚ್ಚ & ದಚ್ಚು” »

Entertainment

ವಿಷ್ಣು ಅಭಿನಯದ ಬಂಧನ ಸಿನಿಮಾಗೆ ಮೊದಲು ಆಯ್ಕೆ ಆಗಿದ್ದ ನಟ ಯಾರು ಗೊತ್ತಾ.? ಆ ನಟ ಬಂಧನ ಸಿನಿಮಾ ರಿಜೆಕ್ಟ್ ಮಾಡಿದ್ದೇಕೆ ಗೊತ್ತ ಇದರ ಹಿಂದಿರುವ ಕಾರಣ ತಿಳಿದ್ರೆ ನಿಜಕ್ಕೂ ಆಶ್ಚರ್ಯ ಪಡ್ತಿರಾ.

Posted on December 29, 2022 By Kannada Trend News No Comments on ವಿಷ್ಣು ಅಭಿನಯದ ಬಂಧನ ಸಿನಿಮಾಗೆ ಮೊದಲು ಆಯ್ಕೆ ಆಗಿದ್ದ ನಟ ಯಾರು ಗೊತ್ತಾ.? ಆ ನಟ ಬಂಧನ ಸಿನಿಮಾ ರಿಜೆಕ್ಟ್ ಮಾಡಿದ್ದೇಕೆ ಗೊತ್ತ ಇದರ ಹಿಂದಿರುವ ಕಾರಣ ತಿಳಿದ್ರೆ ನಿಜಕ್ಕೂ ಆಶ್ಚರ್ಯ ಪಡ್ತಿರಾ.
ವಿಷ್ಣು ಅಭಿನಯದ ಬಂಧನ ಸಿನಿಮಾಗೆ ಮೊದಲು ಆಯ್ಕೆ ಆಗಿದ್ದ ನಟ ಯಾರು ಗೊತ್ತಾ.? ಆ ನಟ ಬಂಧನ ಸಿನಿಮಾ ರಿಜೆಕ್ಟ್ ಮಾಡಿದ್ದೇಕೆ ಗೊತ್ತ ಇದರ ಹಿಂದಿರುವ ಕಾರಣ ತಿಳಿದ್ರೆ ನಿಜಕ್ಕೂ ಆಶ್ಚರ್ಯ ಪಡ್ತಿರಾ.

ಬಂಧನ ಸಿನಿಮಾಗೆ ಮೊದಲು ಆಯ್ಕೆ ಆಗಿದ್ದ ನಟ ಡಾಕ್ಟರ್ ವಿಷ್ಣುವರ್ಧನ್(Vishnuvardhan) ಹಾಗೂ ಸುಹಾಸಿನಿ(Suhasini) ಅಭಿನಯದ ಬಂಧನ(Bandana) ಸಿನಿಮಾ ಅಂದಿನ ಕಾಲದಲ್ಲಿ ಬಹುದೊಡ್ಡ ಮಟ್ಟಿಗೆ ಹೆಸರು ಮಾಡಿದ ಸಿನಿಮಾ. ಅದರಲ್ಲಿಯೂ ಕೂಡ ಈ ಸಿನಿಮಾದಲ್ಲಿ ವಿಷ್ಣು ದಾದಾ ಅಭಿನಯಿಸಿದಂತಹ ಪ್ರತಿಯೊಂದು ಸೀನ್ ಕೂಡ ಈಗಲೂ ನಮ್ಮ ಕಣ್ಣ ಮುಂದೆ ಬರುತ್ತದೆ ಅಷ್ಟರ ಮಟ್ಟಿಗೆ ಇವರು ಆ ಪಾತ್ರಕ್ಕೆ ಜೀವವನ್ನು ತುಂಬಿದ್ದಾರೆ. ಆದರೆ ಸಾಕಷ್ಟು ಜನರಿಗೆ ಒಂದು ವಿಚಾರ ತಿಳಿದೇ ಇಲ್ಲ ಹೌದು ಬಂಧನ ಸಿನಿಮಾಗೆ ಮೊದಮೊದಲು ವಿಷ್ಣುವರ್ಧನ್ ಆಯ್ಕೆ…

Read More “ವಿಷ್ಣು ಅಭಿನಯದ ಬಂಧನ ಸಿನಿಮಾಗೆ ಮೊದಲು ಆಯ್ಕೆ ಆಗಿದ್ದ ನಟ ಯಾರು ಗೊತ್ತಾ.? ಆ ನಟ ಬಂಧನ ಸಿನಿಮಾ ರಿಜೆಕ್ಟ್ ಮಾಡಿದ್ದೇಕೆ ಗೊತ್ತ ಇದರ ಹಿಂದಿರುವ ಕಾರಣ ತಿಳಿದ್ರೆ ನಿಜಕ್ಕೂ ಆಶ್ಚರ್ಯ ಪಡ್ತಿರಾ.” »

Entertainment

ರವಿಚಂದ್ರನ್ ಮಾಡಬೇಕಿದ್ದ ಪಾತ್ರದಲ್ಲಿ ವಿಷ್ಣುವರ್ಧನ್ ನಟಿಸಿ ದಾಖಲೆ ಸೃಷ್ಟಿ ಮಾಡಿದ ಸಿನಿಮಾ ಯಾವುದು ಗೊತ್ತಾ.?

Posted on December 7, 2022 By Kannada Trend News No Comments on ರವಿಚಂದ್ರನ್ ಮಾಡಬೇಕಿದ್ದ ಪಾತ್ರದಲ್ಲಿ ವಿಷ್ಣುವರ್ಧನ್ ನಟಿಸಿ ದಾಖಲೆ ಸೃಷ್ಟಿ ಮಾಡಿದ ಸಿನಿಮಾ ಯಾವುದು ಗೊತ್ತಾ.?
ರವಿಚಂದ್ರನ್ ಮಾಡಬೇಕಿದ್ದ ಪಾತ್ರದಲ್ಲಿ ವಿಷ್ಣುವರ್ಧನ್ ನಟಿಸಿ ದಾಖಲೆ ಸೃಷ್ಟಿ ಮಾಡಿದ ಸಿನಿಮಾ ಯಾವುದು ಗೊತ್ತಾ.?

ವಿಷ್ಣು ದಾದಾ ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಸಾಹಸ ಸಿಂಹ ವಿಷ್ಣುವರ್ಧನ್ ಈ ಇಬ್ಬರು ನಟರು ಕೂಡ ಕರ್ನಾಟಕ ಕಂಡ ಶ್ರೇಷ್ಠ ಕಲಾವಿದರುಗಳು. ಇಬ್ಬರದು ವಿಭಿನ್ನ ಬಗೆಯ ವ್ಯಕ್ತಿತ್ವ ಹಾಗೂ ಸಿನಿಮಾ ಬಗ್ಗೆ ಬೇರೆ ರೀತಿಯ ಅಭಿರುಚಿ. ಇಬ್ಬರೂ ಪರಸ್ಪರ ವಿಭಿನ್ನ ರೀತಿಯ ಪಾತ್ರಗಳಲ್ಲಿ ನಟಿಸಿ ಜನರನ್ನು ಮನಸ್ಸು ಸೆಳೆದವರು. ಹೆಣ್ಣು ಮಕ್ಕಳ ಹಾರ್ಟ್ ಗೆದ್ದ ಡ್ರೀಮ್ ಬಾಯ್ ಆಗಿ ರವಿಚಂದ್ರನ್ ಅವರು ತೆರೆ ಮೇಲೆ ನಟಿಸಿ ಗೆದ್ದಿದ್ದರೆ. ವಿಷ್ಣುವರ್ಧನ್ ಅವರು ಕೂಡ ಹೆಣ್ಣುಮಕ್ಕಳು ಇಷ್ಟ ಪಡುವಂತಹ ಪಾತ್ರಗಳಲ್ಲಿ…

Read More “ರವಿಚಂದ್ರನ್ ಮಾಡಬೇಕಿದ್ದ ಪಾತ್ರದಲ್ಲಿ ವಿಷ್ಣುವರ್ಧನ್ ನಟಿಸಿ ದಾಖಲೆ ಸೃಷ್ಟಿ ಮಾಡಿದ ಸಿನಿಮಾ ಯಾವುದು ಗೊತ್ತಾ.?” »

Entertainment

ವಿಷ್ಣುವರ್ಧನ್ ಎರಡನೇ ಪುತ್ರಿ ಚಂದನ ಎಲ್ಲೂ ಕಾಣಿಸಿಕೊಳ್ಳುವುದಿಲ್ಲ ಯಾಕೆ ಗೊತ್ತಾ.? ವಿಷ್ಣು ಹೋದ ಮೇಲೆ ಕುಟುಂಬದಲ್ಲಿ ಮನಸ್ತಾಪ, ಗುಟ್ಟು ಬಿಟ್ಟು ಕೊಡದ ಭಾರತಿ ವಿಷ್ಣುವರ್ಧನ್.

Posted on December 3, 2022 By Kannada Trend News No Comments on ವಿಷ್ಣುವರ್ಧನ್ ಎರಡನೇ ಪುತ್ರಿ ಚಂದನ ಎಲ್ಲೂ ಕಾಣಿಸಿಕೊಳ್ಳುವುದಿಲ್ಲ ಯಾಕೆ ಗೊತ್ತಾ.? ವಿಷ್ಣು ಹೋದ ಮೇಲೆ ಕುಟುಂಬದಲ್ಲಿ ಮನಸ್ತಾಪ, ಗುಟ್ಟು ಬಿಟ್ಟು ಕೊಡದ ಭಾರತಿ ವಿಷ್ಣುವರ್ಧನ್.
ವಿಷ್ಣುವರ್ಧನ್ ಎರಡನೇ ಪುತ್ರಿ ಚಂದನ ಎಲ್ಲೂ ಕಾಣಿಸಿಕೊಳ್ಳುವುದಿಲ್ಲ ಯಾಕೆ ಗೊತ್ತಾ.? ವಿಷ್ಣು ಹೋದ ಮೇಲೆ ಕುಟುಂಬದಲ್ಲಿ ಮನಸ್ತಾಪ, ಗುಟ್ಟು ಬಿಟ್ಟು ಕೊಡದ ಭಾರತಿ ವಿಷ್ಣುವರ್ಧನ್.

ವಿಷ್ಣು ವರ್ಧನ್ ಕರುನಾಡ ದಾದಾ ಸಾಹಸಸಿಂಹ ವಿಷ್ಣುವರ್ಧನ್ ಅವರು ಒಬ್ಬ ಸಂತನಂತೆ ತಮ್ಮ ಜೀವನ ಸಾಗಿಸಿದ್ದಾರೆ. ಭಾರತಿ ಅವರನ್ನು ವಿವಾಹವಾಗಿ ಇಬ್ಬರು ಹೆಣ್ಣು ಮಕ್ಕಳನ್ನು ದತ್ತು ತೆಗೆದುಕೊಂಡು ಚೆನ್ನಾಗಿ ಬೆಳೆಸಿದ ಇದರ ಬದುಕು ಅನೇಕ ಪಾಲಿಗೆ ಆದರ್ಶಮಯ. ಮೀಡಿಯಾ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಸದಾ ವಿಷ್ಣುವರ್ಧನ್ ಅವರ ಕುಟುಂಬಕ್ಕೆ ಸಂಬಂಧಪಟ್ಟ ಹಾಗೆ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ವಿಷ್ಣುವರ್ಧನ್ ಅವರ ಕುಟುಂಬಕ್ಕೆ ಸಂಬಂಧಪಟ್ಟ ಕಾರ್ಯಕ್ರಮಗಳು ಮತ್ತು ಅವರ ಸಮಾಧಿಗೆ ಸಂಬಂಧಪಟ್ಟ ವಿವಾದಗಳು ಇಂತಹ ಸಮಯದಲ್ಲೆಲ್ಲ ಕುಟುಂಬಸ್ಥರು ಮೀಡಿಯಾ ಮುಂದೆ…

Read More “ವಿಷ್ಣುವರ್ಧನ್ ಎರಡನೇ ಪುತ್ರಿ ಚಂದನ ಎಲ್ಲೂ ಕಾಣಿಸಿಕೊಳ್ಳುವುದಿಲ್ಲ ಯಾಕೆ ಗೊತ್ತಾ.? ವಿಷ್ಣು ಹೋದ ಮೇಲೆ ಕುಟುಂಬದಲ್ಲಿ ಮನಸ್ತಾಪ, ಗುಟ್ಟು ಬಿಟ್ಟು ಕೊಡದ ಭಾರತಿ ವಿಷ್ಣುವರ್ಧನ್.” »

News

Posts pagination

1 2 Next

Copyright © 2025 Kannada Trend News.


Developed By Top Digital Marketing & Website Development company in Mysore