Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Tag: Yash

ಸೌತ್ ಸಿನಿಮಾ ಇಂಡಸ್ಟ್ರಿಯ ಈ ನಟರುಗಳು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಶೇರ್ ಮಾಡಿದ್ರೆ ನಿಮಿಷದೊಳಗೆ ಸಿಗುತ್ತದೆ ಮಿಲಿಯನ್ ಲೈಕ್ಸ್, ಈ ಲಿಸ್ಟ್ ನ ಟಾಪರ್ ಯಾರು ಗೊತ್ತಾ.?

Posted on April 7, 2023 By Kannada Trend News No Comments on ಸೌತ್ ಸಿನಿಮಾ ಇಂಡಸ್ಟ್ರಿಯ ಈ ನಟರುಗಳು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಶೇರ್ ಮಾಡಿದ್ರೆ ನಿಮಿಷದೊಳಗೆ ಸಿಗುತ್ತದೆ ಮಿಲಿಯನ್ ಲೈಕ್ಸ್, ಈ ಲಿಸ್ಟ್ ನ ಟಾಪರ್ ಯಾರು ಗೊತ್ತಾ.?
ಸೌತ್ ಸಿನಿಮಾ ಇಂಡಸ್ಟ್ರಿಯ ಈ ನಟರುಗಳು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಶೇರ್ ಮಾಡಿದ್ರೆ ನಿಮಿಷದೊಳಗೆ ಸಿಗುತ್ತದೆ ಮಿಲಿಯನ್ ಲೈಕ್ಸ್, ಈ ಲಿಸ್ಟ್ ನ ಟಾಪರ್ ಯಾರು ಗೊತ್ತಾ.?

  ಸಾಮಾಜಿಕ ಜಾಲತಾಣ ಎನ್ನುವುದು ಈಗ ಎಲ್ಲರ ಬದುಕಿನ ಒಂದು ಭಾಗವಾಗಿ ಬಿಟ್ಟಿದೆ. ಶಾಲಾ ಮಕ್ಕಳಿಂದ, ಯುವಕರು, ವೃದ್ಧರು ಹೀಗೆ ಎಲ್ಲರೂ ಕೂಡ ಸೋಶಿಯಲ್ ಮೀಡಿಯಾ ದಾಸರುಗಳೇ ಎಂದೂ ಹೇಳಬಹುದು. ಸೋಶಿಯಲ್ ಮೀಡಿಯಾ ಈಗ ಜಗತ್ತಿನ ಎಲ್ಲರನ್ನೂ ಒಂದೇ ಎಳೆಯಲಿ ಬೆಸೆದಿರುವ ಒಂದು ಬೆಸುಗೆ ಎಂದು ಹೇಳಬಹುದು. ಲಕ್ಷಗಟ್ಟಲೆ ಮೈಲಿ ದೂರದಲ್ಲಿರುವವರನ್ನು ಕೂಡ ಬೆರಳ ತುದಿಯ ಮೊಬೈಲ್ ಮೂಲಕ ಸಂಪರ್ಕಿಸಿ ಸಂವಹನ ಮಾಡುವುದಕ್ಕೆ ಸೋಶಿಯಲ್ ಮೀಡಿಯಾ ಆಪ್ ಗಳು ಬಹಳ ಅನುಕೂಲಕರ ಆಗಿವೆ. ಅದರಲ್ಲೂ ಫೇಸ್ಬುಕ್, ಯೂಟ್ಯೂಬ್…

Read More “ಸೌತ್ ಸಿನಿಮಾ ಇಂಡಸ್ಟ್ರಿಯ ಈ ನಟರುಗಳು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಶೇರ್ ಮಾಡಿದ್ರೆ ನಿಮಿಷದೊಳಗೆ ಸಿಗುತ್ತದೆ ಮಿಲಿಯನ್ ಲೈಕ್ಸ್, ಈ ಲಿಸ್ಟ್ ನ ಟಾಪರ್ ಯಾರು ಗೊತ್ತಾ.?” »

Entertainment

ಮೆಗಾಸ್ಟಾರ್ ಚಿರಂಜೀವಿ ಮಗನಾದ ನೀವು ಹೀರೋ, ಬಸ್ ಡ್ರೈವರ್ ಮಗ ಯಶ್ ಕೂಡ ಹೀರೋ ಅಂದಿದಕ್ಕೆ ರಾಮ್ ಚರಣ್ ಕೊಟ್ಟ ಉತ್ತರವೇನು ಗೊತ್ತಾ.?

Posted on March 20, 2023 By Kannada Trend News No Comments on ಮೆಗಾಸ್ಟಾರ್ ಚಿರಂಜೀವಿ ಮಗನಾದ ನೀವು ಹೀರೋ, ಬಸ್ ಡ್ರೈವರ್ ಮಗ ಯಶ್ ಕೂಡ ಹೀರೋ ಅಂದಿದಕ್ಕೆ ರಾಮ್ ಚರಣ್ ಕೊಟ್ಟ ಉತ್ತರವೇನು ಗೊತ್ತಾ.?
ಮೆಗಾಸ್ಟಾರ್ ಚಿರಂಜೀವಿ ಮಗನಾದ ನೀವು ಹೀರೋ, ಬಸ್ ಡ್ರೈವರ್ ಮಗ ಯಶ್ ಕೂಡ ಹೀರೋ ಅಂದಿದಕ್ಕೆ ರಾಮ್ ಚರಣ್ ಕೊಟ್ಟ ಉತ್ತರವೇನು ಗೊತ್ತಾ.?

  ರಾಮ್ ಚರಣ್ ಅವರು ಬಹಳ ಸಂಭ್ರಮದಲ್ಲಿದ್ದಾರೆ. ಇದಕ್ಕೆ ಎರಡು ಕಾರಣಗಳು ಒಂದು ಅಂತರಾಷ್ಟ್ರೀಯ ಸಿನಿಮಾ ಶ್ರೇಷ್ಠ ಅಕಾಡೆಮಿ ಅವಾರ್ಡ್ ಆಸ್ಕರ್ ಅವರ RRR ಚಿತ್ರದ ನಾಟು ನಾಟ ಹಾಡಿಗೆ ಬಂದಿರುವುದು ಜೊತೆಗೆ ಅವರ ಮನೆಗೆ ಪುಟ್ಟ ಕಂದಮ್ಮನ ಆಗಮನ ಆಗುತ್ತಿರುವುದು. ಸದ್ಯಕ್ಕೆ ರಾಮ್ ಚರಣ್ ಅವರೂ RRR ಗೆದ್ದ ಖುಷಿಯಲ್ಲಿ ಅನೇಕ ಸಂದರ್ಶನಗಳನ್ನು ನೀಡುತ್ತಿದ್ದಾರೆ. ಆ ಹಾಡಿನ, ಸಿನಿಮಾದ ಅನುಭವ ಹಾಗೂ ಹಾಡಿಗೆ ಪಟ್ಟ ಶ್ರಮದ ಬಗ್ಗೆ ಹೇಳಿಕೊಂಡು ಜೊತೆಗೆ ಜೀವನದ ಅನುಭವಗಳು ಹಾಗೂ ಅವರ…

Read More “ಮೆಗಾಸ್ಟಾರ್ ಚಿರಂಜೀವಿ ಮಗನಾದ ನೀವು ಹೀರೋ, ಬಸ್ ಡ್ರೈವರ್ ಮಗ ಯಶ್ ಕೂಡ ಹೀರೋ ಅಂದಿದಕ್ಕೆ ರಾಮ್ ಚರಣ್ ಕೊಟ್ಟ ಉತ್ತರವೇನು ಗೊತ್ತಾ.?” »

Entertainment

ಹೀರೋಗಳ ಮಾತೆಲ್ಲ ಬರಿ ಬೂಟಾಟಿಕೆ ಎಂದು ನೇರವಾಗಿ ಕನ್ನಡ ಸಿನಿಮಾ ಇಂಡಸ್ಟ್ರಿಯ ಸ್ಟಾರ್ ಹೀರೋಗಳ ಮೇಲೆ ಕೋಪಗೊಂಡ ಹಿರಿಯ ನಟ ಶ್ರೀನಿವಾಸ್ ಮೂರ್ತಿ.

Posted on February 22, 2023 By Kannada Trend News No Comments on ಹೀರೋಗಳ ಮಾತೆಲ್ಲ ಬರಿ ಬೂಟಾಟಿಕೆ ಎಂದು ನೇರವಾಗಿ ಕನ್ನಡ ಸಿನಿಮಾ ಇಂಡಸ್ಟ್ರಿಯ ಸ್ಟಾರ್ ಹೀರೋಗಳ ಮೇಲೆ ಕೋಪಗೊಂಡ ಹಿರಿಯ ನಟ ಶ್ರೀನಿವಾಸ್ ಮೂರ್ತಿ.
ಹೀರೋಗಳ ಮಾತೆಲ್ಲ ಬರಿ ಬೂಟಾಟಿಕೆ ಎಂದು ನೇರವಾಗಿ ಕನ್ನಡ ಸಿನಿಮಾ ಇಂಡಸ್ಟ್ರಿಯ ಸ್ಟಾರ್ ಹೀರೋಗಳ ಮೇಲೆ ಕೋಪಗೊಂಡ ಹಿರಿಯ ನಟ ಶ್ರೀನಿವಾಸ್ ಮೂರ್ತಿ.

  ಶ್ರೀನಿವಾಸ್ ಮೂರ್ತಿ (Shreenivas Murthy) ಅವರು ಈಗಷ್ಟೇ ರಿಲೀಸ್ ಆದ ಸೌತ್ ಇಂಡಿಯನ್ ಹೀರೋ (Sounth Indian hero kannada movie) ಎನ್ನುವ ಸಿನಿಮಾವನ್ನು ಚಿತ್ರತಂಡದ ಜೊತೆ ಅವರ ಅಪೇಕ್ಷೆ ಮೇರೆಗೆ ನೋಡಿ ಸಿನಿಮಾ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾ ಬಗ್ಗೆ ಹೇಳುವುದರ ಜೊತೆಗೆ ಆ ಸಿನಿಮಾದ ನೀಡಿರುವ ಸಂದೇಶದ ಸಾರ ಮತ್ತು ಅದನ್ನು ಪ್ರಸ್ತುತಪಡಿಸಿರುವ ಕಲಾವಿದರ ಟ್ಯಾಲೆಂಟ್ ಮತ್ತು ಇದರಿಂದ ಜನರಿಗೆ ಏನು ಅರ್ಥ ಆಗಬೇಕು. ಅವರಿಗಿಂತ ಮುಖ್ಯವಾಗಿ ಕನ್ನಡದ ಸ್ಟಾರ್ ಹೀರೋಗಳಿಗೆ…

Read More “ಹೀರೋಗಳ ಮಾತೆಲ್ಲ ಬರಿ ಬೂಟಾಟಿಕೆ ಎಂದು ನೇರವಾಗಿ ಕನ್ನಡ ಸಿನಿಮಾ ಇಂಡಸ್ಟ್ರಿಯ ಸ್ಟಾರ್ ಹೀರೋಗಳ ಮೇಲೆ ಕೋಪಗೊಂಡ ಹಿರಿಯ ನಟ ಶ್ರೀನಿವಾಸ್ ಮೂರ್ತಿ.” »

Viral News

ಅಪ್ಪನಿಗೆ ಖದರ್ ತೋರಿಸಿದ ರಾಕಿ ಭಾಯ್ ಮಗ, ಯಶ್ ಗಿಂತ ಯಥರ್ವನೇ ಸ್ಟ್ರಾಂಗ್ ಅಂತೆ ಅಪ್ಪ ಮಗನ ಈ ಜುಗಲ್ ಬಂದಿಯ ಕ್ಯೂಟ್ ವಿಡಿಯೋ ನೋಡಿ

Posted on February 5, 2023 By Kannada Trend News No Comments on ಅಪ್ಪನಿಗೆ ಖದರ್ ತೋರಿಸಿದ ರಾಕಿ ಭಾಯ್ ಮಗ, ಯಶ್ ಗಿಂತ ಯಥರ್ವನೇ ಸ್ಟ್ರಾಂಗ್ ಅಂತೆ ಅಪ್ಪ ಮಗನ ಈ ಜುಗಲ್ ಬಂದಿಯ ಕ್ಯೂಟ್ ವಿಡಿಯೋ ನೋಡಿ
ಅಪ್ಪನಿಗೆ ಖದರ್ ತೋರಿಸಿದ ರಾಕಿ ಭಾಯ್ ಮಗ, ಯಶ್ ಗಿಂತ ಯಥರ್ವನೇ ಸ್ಟ್ರಾಂಗ್ ಅಂತೆ ಅಪ್ಪ ಮಗನ ಈ ಜುಗಲ್ ಬಂದಿಯ ಕ್ಯೂಟ್ ವಿಡಿಯೋ ನೋಡಿ

ರಾಕಿಂಗ್ ಸ್ಟಾರ್ ಯಶ್ ಅವರು ಈಗ ಇಂಟರ್ನ್ಯಾಷನಲ್ ಸ್ಟಾರ್. ಕರ್ನಾಟಕದ ಮೈಸೂರಿನ ಹುಡುಗನೊಬ್ಬ ಇಂದು ರಾಜ್ಯದ ಗಡಿ ದಾಟಿ ದೇಶದ ಪೂರ್ತಿ ಮತ್ತು ವಿದೇಶಗಳಲ್ಲೂ ಗುರುತಿಸಿಕೊಳ್ಳುವಷ್ಟು ಹೆಸರು ಮಾಡಿದ್ದಾರೆ ಎಂದರೆ ಅದು ಕನ್ನಡಿಗರಾದ ನಮ್ಮೆಲ್ಲರಿಗೂ ಅದು ಹೆಮ್ಮೆಯ ವಿಷಯ. ಯಶ್ ಎಂದರೆ ಸಿನಿಮಾ ಎಂದರೆ ಕನಸು ಹಾಗಾಗಿ ಯಶ್ ಅವರನ್ನು ಕಂಡ ಕನಸನ್ನು ನನಸು ಮಾಡಿಕೊಂಡ ಸಾಧಕ ಎಂದು ಕರೆಯಬಹುದು. ಜೊತೆಗೆ ಕೆರಿಯರ್ ವಿಷಯದಲ್ಲಿ ಮಾತ್ರವಲ್ಲದೆ ವೈಯಕ್ತಿಕ ವಿಷಯದಲ್ಲಿ ಸಹ ತಾನು ಅಂದುಕೊಂಡಂತೆ ಬದುಕನ್ನು ಕಟ್ಟಿಕೊಂಡ ಪುಣ್ಯವಂತ….

Read More “ಅಪ್ಪನಿಗೆ ಖದರ್ ತೋರಿಸಿದ ರಾಕಿ ಭಾಯ್ ಮಗ, ಯಶ್ ಗಿಂತ ಯಥರ್ವನೇ ಸ್ಟ್ರಾಂಗ್ ಅಂತೆ ಅಪ್ಪ ಮಗನ ಈ ಜುಗಲ್ ಬಂದಿಯ ಕ್ಯೂಟ್ ವಿಡಿಯೋ ನೋಡಿ” »

Entertainment

50 ಕೋಟಿ ಸಂಭಾವನೆ ಕೊಡ್ತಿನಿ ಅಂದ್ರು ಪನ್ ಮಸಾಲಾ ಜಾಹೀರಾತು ನಿರಾಕರಿಸಿದ್ದ ಯಶ್ ಪೆಪ್ಸಿ ಜಾಹೀರಾತಿಗೆ ಪಡೆದ ಸಂಭಾವನೆ ಎಷ್ಟು ಗೊತ್ತಾ.?

Posted on January 27, 2023January 27, 2023 By Kannada Trend News No Comments on 50 ಕೋಟಿ ಸಂಭಾವನೆ ಕೊಡ್ತಿನಿ ಅಂದ್ರು ಪನ್ ಮಸಾಲಾ ಜಾಹೀರಾತು ನಿರಾಕರಿಸಿದ್ದ ಯಶ್ ಪೆಪ್ಸಿ ಜಾಹೀರಾತಿಗೆ ಪಡೆದ ಸಂಭಾವನೆ ಎಷ್ಟು ಗೊತ್ತಾ.?
50 ಕೋಟಿ ಸಂಭಾವನೆ ಕೊಡ್ತಿನಿ ಅಂದ್ರು ಪನ್ ಮಸಾಲಾ ಜಾಹೀರಾತು ನಿರಾಕರಿಸಿದ್ದ ಯಶ್ ಪೆಪ್ಸಿ ಜಾಹೀರಾತಿಗೆ ಪಡೆದ ಸಂಭಾವನೆ ಎಷ್ಟು ಗೊತ್ತಾ.?

ಕನ್ನಡ ತಾಯಿಯ ಹೆಮ್ಮೆಯ ಪುತ್ತನೊಬ್ಬ ಇಂದು ಇಂಟರ್ನ್ಯಾಷನಲ್ ಸ್ಟಾರ್ ಆಗಿರುವುದು ಕರ್ನಾಟಕದ ಪ್ರತಿಯೊಬ್ಬರಿಗೂ ಕೂಡ ಸಂತೋಷದ ವಿಷಯ. ಮೈಸೂರಿನಲ್ಲಿ ಹುಟ್ಟಿದ ಯಶ್ (Yash) ಎನ್ನುವ ಈ ಪ್ರತಿಭೆ ಇಂದು ದೇಶದ ಗಡಿ ದಾಟಿ ಇಂಟರ್ನ್ಯಾಷನಲ್ ಲೆವೆಲ್ ಅಲ್ಲಿ ಹೆಸರು ಮಾಡುತ್ತಿದ್ದಾರೆ. ಕೆಜಿಎಫ್ ಸಿನಿಮಾ ಮೂಲಕ ಭಾರತದಾದ್ಯಂತ ಜಾದು ಮಾಡಿದ್ದ ಈತ ಕೆಜಿಎಫ್ ಟೂ ಇಂದ ಇಂಟರ್ನ್ಯಾಷನಲ್ ಸ್ಟಾರ್ ಆದರು. ಈಗ ಇವರ ಹಿರಿಮೆಗೆ ಮತ್ತೊಂದು ಗರಿ ಏರಿದ್ದು ಮೊದಲ ಬಾರಿಗೆ ಕನ್ನಡದ ನಟ ಇಂಟರ್ನ್ಯಾಷನಲ್ ಬ್ರಾಂಡಿಗೆ ಬ್ರಾಂಡ್…

Read More “50 ಕೋಟಿ ಸಂಭಾವನೆ ಕೊಡ್ತಿನಿ ಅಂದ್ರು ಪನ್ ಮಸಾಲಾ ಜಾಹೀರಾತು ನಿರಾಕರಿಸಿದ್ದ ಯಶ್ ಪೆಪ್ಸಿ ಜಾಹೀರಾತಿಗೆ ಪಡೆದ ಸಂಭಾವನೆ ಎಷ್ಟು ಗೊತ್ತಾ.?” »

Viral News

ಇಂಟರ್ನ್ಯಾಷನಲ್ ಸ್ಟಾರ್ ಆದ ಮೇಲೆ ಸಂಪೂರ್ಣವಾಗಿ ಬದಲಾದ ಯಶ್, ರಾಕಿ ಬಾಯ್ ವರ್ತನೆ ನೋಡಿ ಕೆಂಡಮಂಡಲವಾದ ನೆಟ್ಟಿಗರು ಅಷ್ಟಕ್ಕೂ ಯಶ್ ಮಾಡಿದ್ದೇನು ಗೊತ್ತಾ.?

Posted on January 12, 2023 By Kannada Trend News No Comments on ಇಂಟರ್ನ್ಯಾಷನಲ್ ಸ್ಟಾರ್ ಆದ ಮೇಲೆ ಸಂಪೂರ್ಣವಾಗಿ ಬದಲಾದ ಯಶ್, ರಾಕಿ ಬಾಯ್ ವರ್ತನೆ ನೋಡಿ ಕೆಂಡಮಂಡಲವಾದ ನೆಟ್ಟಿಗರು ಅಷ್ಟಕ್ಕೂ ಯಶ್ ಮಾಡಿದ್ದೇನು ಗೊತ್ತಾ.?
ಇಂಟರ್ನ್ಯಾಷನಲ್ ಸ್ಟಾರ್ ಆದ ಮೇಲೆ ಸಂಪೂರ್ಣವಾಗಿ ಬದಲಾದ ಯಶ್, ರಾಕಿ ಬಾಯ್ ವರ್ತನೆ ನೋಡಿ ಕೆಂಡಮಂಡಲವಾದ ನೆಟ್ಟಿಗರು ಅಷ್ಟಕ್ಕೂ ಯಶ್ ಮಾಡಿದ್ದೇನು ಗೊತ್ತಾ.?

  ಇಂಟರ್ನ್ಯಾಷನಲ್ ಸ್ಟಾರ್ ಆದ ಮೇಲೆ ಕನ್ನಡ ಸಿನಿಮಾ ಮರೆತರ ಯಶ್.? RRR ಸಿನಿಮಾಗೆ ಅಭಿನಂದನೆ ಸಲ್ಲಿಸಿ ಕಾಂತರಾ & ವಿಕ್ರಂತ್ ರೋಣ ಪ್ರತಿಕ್ರಿಯೆ ನೀಡಲಿಲ್ಲ. ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವಂತಹ ರಾಕಿಂಗ್ ಸ್ಟಾರ್ ಯಶ್(Rocking Star Yash) ಅವರು ಕಳೆದ ವರ್ಷ ಕೆಜಿಎಫ್ ಚಾಪ್ಟರ್ 2(KGF Chapter 2) ಸಿನಿಮಾದಲ್ಲಿ ನಟನೆ ಮಾಡಿ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದ್ದು ಎಲ್ಲರ ಮೆಚ್ಚುಗೆಯನ್ನು ಪಡೆದುಕೊಂಡಿದ್ದಾರೆ. ಕೇವಲ ಕನ್ನಡ ಮಾತ್ರವಲ್ಲದೆ ಬಾಲಿವುಡ್ ನಲ್ಲಿಯೂ ಕೂಡ…

Read More “ಇಂಟರ್ನ್ಯಾಷನಲ್ ಸ್ಟಾರ್ ಆದ ಮೇಲೆ ಸಂಪೂರ್ಣವಾಗಿ ಬದಲಾದ ಯಶ್, ರಾಕಿ ಬಾಯ್ ವರ್ತನೆ ನೋಡಿ ಕೆಂಡಮಂಡಲವಾದ ನೆಟ್ಟಿಗರು ಅಷ್ಟಕ್ಕೂ ಯಶ್ ಮಾಡಿದ್ದೇನು ಗೊತ್ತಾ.?” »

Entertainment

ದರ್ಶನ್ ಮೇಲೆ ಆದ ಕೃತ್ಯಕ್ಕೆ ಚಿತ್ರರಂಗದವರೆಲ್ಲರೂ ರಿಯಾಕ್ಟ್ ಮಾಡಿದ್ದಾರೆ. ಆದ್ರೆ ಯಶ್ ಮಾತ್ರ ಯಾಕಿನ್ನೂ ರಿಯಾಕ್ಟ್ ಮಾಡಿಲ್ಲ.? ನ್ಯಾಷನಲ್ ಸ್ಟಾರ್ ಆದ ಮೇಲೆ ಮರೆತು ಹೋದ್ರ ಕರ್ನಾಟಕ ನಾ.!

Posted on December 23, 2022December 23, 2022 By Kannada Trend News No Comments on ದರ್ಶನ್ ಮೇಲೆ ಆದ ಕೃತ್ಯಕ್ಕೆ ಚಿತ್ರರಂಗದವರೆಲ್ಲರೂ ರಿಯಾಕ್ಟ್ ಮಾಡಿದ್ದಾರೆ. ಆದ್ರೆ ಯಶ್ ಮಾತ್ರ ಯಾಕಿನ್ನೂ ರಿಯಾಕ್ಟ್ ಮಾಡಿಲ್ಲ.? ನ್ಯಾಷನಲ್ ಸ್ಟಾರ್ ಆದ ಮೇಲೆ ಮರೆತು ಹೋದ್ರ ಕರ್ನಾಟಕ ನಾ.!
ದರ್ಶನ್ ಮೇಲೆ ಆದ ಕೃತ್ಯಕ್ಕೆ ಚಿತ್ರರಂಗದವರೆಲ್ಲರೂ ರಿಯಾಕ್ಟ್ ಮಾಡಿದ್ದಾರೆ. ಆದ್ರೆ ಯಶ್ ಮಾತ್ರ ಯಾಕಿನ್ನೂ ರಿಯಾಕ್ಟ್ ಮಾಡಿಲ್ಲ.? ನ್ಯಾಷನಲ್ ಸ್ಟಾರ್ ಆದ ಮೇಲೆ ಮರೆತು ಹೋದ್ರ ಕರ್ನಾಟಕ ನಾ.!

ಡಿ ಬಾಸ್ ಅಭಿಮಾನಿಗಳ ಪ್ರಶ್ನೆ ಹೊಸಪೇಟೆಯಲ್ಲಿ ನಟ ದರ್ಶನ್ ಮೇಲೆ ಆದಂತಹ ಘಟನೆ ಚಿತ್ರರಂಗದಲ್ಲಿ ಇರುವಂತಹ ಎಲ್ಲರೂ ಕೂಡ ತಲೆ ತಗ್ಗಿಸುವಂತಹ ಕೆಲಸವಾಗಿದೆ. ಒಬ್ಬ ಕಲಾವಿದನ ಮೇಲೆ ನಟನ ಮೇಲೆ ಈ ರೀತಿ ಚಪ್ಪಲು ಎಸೆದಿದ್ದು ನಿಜಕ್ಕೂ ಕೂಡ ದುರ್ಘಟನೆ. ನಟ ದರ್ಶನ್ ಅವರ ಮೇಲೆ ಈ ರೀತಿ ಕೃತ್ಯವನ್ನು ಮಾಡಿದವರ ವಿರುದ್ಧ ಚಿತ್ರರಂಗದ ಪ್ರತಿಯೊಬ್ಬ ನಟ ನಟಿಯರು ಕೂಡ ಮಾತನಾಡಿದ್ದಾರೆ. ಹೌದು ಶ್ರೀಮುರುಳಿ, ವಿಜಯ ರಾಘವೇಂದ್ರ, ರಚಿತಾ ರಾಮ್, ಸುಮಲತಾ ಅಭಿಷೇಕ್, ದುನಿಯಾ ವಿಜಯ್, ರಕ್ಷಿತಾ,…

Read More “ದರ್ಶನ್ ಮೇಲೆ ಆದ ಕೃತ್ಯಕ್ಕೆ ಚಿತ್ರರಂಗದವರೆಲ್ಲರೂ ರಿಯಾಕ್ಟ್ ಮಾಡಿದ್ದಾರೆ. ಆದ್ರೆ ಯಶ್ ಮಾತ್ರ ಯಾಕಿನ್ನೂ ರಿಯಾಕ್ಟ್ ಮಾಡಿಲ್ಲ.? ನ್ಯಾಷನಲ್ ಸ್ಟಾರ್ ಆದ ಮೇಲೆ ಮರೆತು ಹೋದ್ರ ಕರ್ನಾಟಕ ನಾ.!” »

Entertainment

ಯಶ್ ಪ್ರಾಣ ಸ್ನೇಹಿತ ಆಗಿದ್ರೂ ಕೂಡ ನಟ ಜೈದೇವ್ ಯಶ್ ಇಂದ ದೂರ ಉಳಿದಿದ್ದಾರೆ ಯಾಕೆ ಗೊತ್ತ.? ಸಂದರ್ಶನದಲ್ಲಿ ಯಾರಿಗೂ ತಿಳಿಯದ ನೋವಿನ ಕಥೆ ಹೇಳಿಕೊಂಡ ಜೈದೇವ್

Posted on December 10, 2022 By Kannada Trend News No Comments on ಯಶ್ ಪ್ರಾಣ ಸ್ನೇಹಿತ ಆಗಿದ್ರೂ ಕೂಡ ನಟ ಜೈದೇವ್ ಯಶ್ ಇಂದ ದೂರ ಉಳಿದಿದ್ದಾರೆ ಯಾಕೆ ಗೊತ್ತ.? ಸಂದರ್ಶನದಲ್ಲಿ ಯಾರಿಗೂ ತಿಳಿಯದ ನೋವಿನ ಕಥೆ ಹೇಳಿಕೊಂಡ ಜೈದೇವ್
ಯಶ್ ಪ್ರಾಣ ಸ್ನೇಹಿತ ಆಗಿದ್ರೂ ಕೂಡ ನಟ ಜೈದೇವ್ ಯಶ್ ಇಂದ ದೂರ ಉಳಿದಿದ್ದಾರೆ ಯಾಕೆ ಗೊತ್ತ.? ಸಂದರ್ಶನದಲ್ಲಿ ಯಾರಿಗೂ ತಿಳಿಯದ ನೋವಿನ ಕಥೆ ಹೇಳಿಕೊಂಡ ಜೈದೇವ್

ಯಶ್ ಜೈದೇವ್ ಮೋಹನ್ ಸ್ನೇಹ ಯಶ್ ಒಬ್ಬ ಮಹಾನ್ ಸಾಧಕ ಕಂಡ ಕನಸನ್ನು ಸಾಕಾರ ಗೊಳಿಸಿಕೊಂಡು ಈಗ ಇಡೀ ಕರ್ನಾಟಕ ಮಾತ್ರವಲ್ಲದೇ ಇಡೀ ಇಂಡಿಯಾ ಪೂರ್ತಿ ರಾಕಿಂಗ್ ಸ್ಟಾರ್, ರಾಕಿ ಬಾಯ್ ಎಂದು ಕರೆಸಿಕೊಳ್ಳುತ್ತಿರುವ ಸಾಧಕ. ಈ ಹಂತಕ್ಕೆ ಬೆಳೆಯಲು ಯಶ್ ಸವಿಸಿರುವ ಹಾದಿ ಹೂವಿನದ್ದಲ್ಲ, ಕಲ್ಲು ಮುಳ್ಳಿನ ಕಷ್ಟನಷ್ಟದ ಹಾದಿಯಲ್ಲಿ ತುಳಿದು ಸಾಮಾನ್ಯನಾಗಿದ್ದ ಈತ ಇಂದು ಅಸಾಮಾನ್ಯ ಪ್ರತಿಭಾವಂತನಾಗಿ ತಲೆಯೆತ್ತಿರುವುದು. ಆತನ ಕಥೆಯನ್ನೇ ಒಂದು ಸೂಪರ್ ಹಿಟ್ ಸಿನಿಮಾ ಮಾಡಬಹುದು ಈ ರೀತಿ ಆದರ್ಶ ಪೂರ್ವಕವಾಗಿ…

Read More “ಯಶ್ ಪ್ರಾಣ ಸ್ನೇಹಿತ ಆಗಿದ್ರೂ ಕೂಡ ನಟ ಜೈದೇವ್ ಯಶ್ ಇಂದ ದೂರ ಉಳಿದಿದ್ದಾರೆ ಯಾಕೆ ಗೊತ್ತ.? ಸಂದರ್ಶನದಲ್ಲಿ ಯಾರಿಗೂ ತಿಳಿಯದ ನೋವಿನ ಕಥೆ ಹೇಳಿಕೊಂಡ ಜೈದೇವ್” »

Entertainment

ಇಂದು ಯಶ್ ಮತ್ತು ರಾಧಿಕಾ ಪಂಡಿತ್ 6ನೇ ವರ್ಷದ ವಿವಾಹ ವಾರ್ಷಿಕೋತ್ಸವ ಪತಿಗಾಗಿ ಭಾವನಾತ್ಮಕ ಸಂದೇಶ ಕಳಿಸಿದ ರಾಧಿಕಾ ಪಂಡಿತ್ ಏನದು ಗೊತ್ತಾ.?

Posted on December 9, 2022 By Kannada Trend News No Comments on ಇಂದು ಯಶ್ ಮತ್ತು ರಾಧಿಕಾ ಪಂಡಿತ್ 6ನೇ ವರ್ಷದ ವಿವಾಹ ವಾರ್ಷಿಕೋತ್ಸವ ಪತಿಗಾಗಿ ಭಾವನಾತ್ಮಕ ಸಂದೇಶ ಕಳಿಸಿದ ರಾಧಿಕಾ ಪಂಡಿತ್ ಏನದು ಗೊತ್ತಾ.?
ಇಂದು ಯಶ್ ಮತ್ತು ರಾಧಿಕಾ ಪಂಡಿತ್ 6ನೇ ವರ್ಷದ ವಿವಾಹ ವಾರ್ಷಿಕೋತ್ಸವ ಪತಿಗಾಗಿ ಭಾವನಾತ್ಮಕ ಸಂದೇಶ ಕಳಿಸಿದ ರಾಧಿಕಾ ಪಂಡಿತ್ ಏನದು ಗೊತ್ತಾ.?

ಯಶ್ ರಾಧಿಕಾ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಇಬ್ಬರೂ ಕೂಡ ಒಬ್ಬರನ್ನು ಒಬ್ಬರು ಪರಸ್ಪರ ಪ್ರೀತಿಸಿ ಮದುವೆಯಾದ ವಿಚಾರ ನಿಮಗೆ ತಿಳಿದೇ ಇದೆ. 10 ವರ್ಷದ ಹಿಂದೆಯೇ ಇವರಿಬ್ಬರೂ ಕೂಡ ಸ್ನೇಹಿತರಾಗಿದ್ದರು ಸ್ನೇಹಿತರಾದ ನಂತರ ಐದು ವರ್ಷಗಳ ಕಾಲ ಒಬ್ಬರನ್ನು ಒಬ್ಬರು ಅರಿತುಕೊಂಡು ಪ್ರೀತಿಸುವುದಕ್ಕೆ ಪ್ರಾರಂಭ ಮಾಡುತ್ತಾರೆ. ಆದರೆ ಎಲ್ಲಿಯೂ ಕೂಡ ರಾಧಿಕಾ ಪಂಡಿತ್ ಯಶ್ ಅವರನ್ನು ಪ್ರೀತಿ ಮಾಡುತ್ತಿದ್ದಾರೆ ಎಂಬ ವಿಚಾರವನ್ನು ರಿವೀಲ್ ಮಾಡುವುದಿಲ್ಲ. ಬಹಳ ಗೌಪ್ಯವಾಗಿಯೇ ಈ ವಿಚಾರವನ್ನು ಮುಚ್ಚಿಡುತ್ತಾರೆ ಮುಂದೊಂದು…

Read More “ಇಂದು ಯಶ್ ಮತ್ತು ರಾಧಿಕಾ ಪಂಡಿತ್ 6ನೇ ವರ್ಷದ ವಿವಾಹ ವಾರ್ಷಿಕೋತ್ಸವ ಪತಿಗಾಗಿ ಭಾವನಾತ್ಮಕ ಸಂದೇಶ ಕಳಿಸಿದ ರಾಧಿಕಾ ಪಂಡಿತ್ ಏನದು ಗೊತ್ತಾ.?” »

Entertainment

ಅದ್ದೂರಿಯಾಗಿ ಮಗಳ ಹುಟ್ಟುಹಬ್ಬ ಮಾಡಿದ ರಾಕಿಂಗ್ ಸ್ಟಾರ್ ಯಶ್ ದಂಪತಿ ಈ ಕ್ಯೂಟ್ ವಿಡಿಯೋ ನೋಡಿ.

Posted on December 5, 2022 By Kannada Trend News No Comments on ಅದ್ದೂರಿಯಾಗಿ ಮಗಳ ಹುಟ್ಟುಹಬ್ಬ ಮಾಡಿದ ರಾಕಿಂಗ್ ಸ್ಟಾರ್ ಯಶ್ ದಂಪತಿ ಈ ಕ್ಯೂಟ್ ವಿಡಿಯೋ ನೋಡಿ.
ಅದ್ದೂರಿಯಾಗಿ ಮಗಳ ಹುಟ್ಟುಹಬ್ಬ ಮಾಡಿದ ರಾಕಿಂಗ್ ಸ್ಟಾರ್ ಯಶ್ ದಂಪತಿ ಈ ಕ್ಯೂಟ್ ವಿಡಿಯೋ ನೋಡಿ.

ಯಶ್ ಅವರ ಮುದ್ದು ಮಗಳು ಐರಾ ಬರ್ತಡೇ ಪಾರ್ಟಿ ಹೇಗಿತ್ತು ನೋಡಿ. ರಾಕಿಂಗ್ ಸ್ಟಾರ್ ಯಶ್ ಅವರು ಪಕ್ಕ ಫ್ಯಾಮಿಲಿ ಮ್ಯಾನ್, ತಾವು ಎಷ್ಟೆ ಸೂಪರ್ ಸ್ಟಾರ್ ಆಗಿ ಬೆಳೆದಿದ್ದರು ಕುಟುಂಬಕ್ಕಾಗಿ ಸಮಯ ಮೀಸಲಿಡುತ್ತಾರೆ. ಅಲ್ಲದೆ ತಮ್ಮ ಪತ್ನಿ ಮಕ್ಕಳು ಹಾಗೂ ಕುಟುಂಬಸ್ಥರಿಗೆ ಸಂಬಂಧ ಪಟ್ಟ ವಿಶೇಷ ಸಂದರ್ಭಗಳನ್ನು ವಿಶೇಷವಾಗಿ ಆಚರಿಸುತ್ತಾರೆ. ಎಲ್ಲಾ ಹುಡುಗಿಯರು ಕೂಡ ಇಷ್ಟಪಡುವಂತಹ ವ್ಯಕ್ತಿತ್ವ ಯಶ್ ಅವರದ್ದು ಆಗಿದ್ದು. ಅವರ ಬದುಕು ಎಷ್ಟು ಸ್ಪೂರ್ತಿದಾಯಕವಾಗಿದೆಯೋ ವೈಯಕ್ತಿಕ ಜೀವನ ಕೂಡ ಅಷ್ಟೇ ಆದರ್ಶಮಯವಾಗಿದೆ. ಸಿನಿಮಾ…

Read More “ಅದ್ದೂರಿಯಾಗಿ ಮಗಳ ಹುಟ್ಟುಹಬ್ಬ ಮಾಡಿದ ರಾಕಿಂಗ್ ಸ್ಟಾರ್ ಯಶ್ ದಂಪತಿ ಈ ಕ್ಯೂಟ್ ವಿಡಿಯೋ ನೋಡಿ.” »

News

Posts pagination

1 2 … 4 Next

Copyright © 2025 Kannada Trend News.


Developed By Top Digital Marketing & Website Development company in Mysore