Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Tag: Yuva dasara

ದಸರಾ ವೇದಿಕೆ ಮೇಲೆ ಜಬರ್ದಸ್ತ್ ಡ್ಯಾನ್ಸ್ ಮಾಡಿದ ನಟಿ ರಂಜನಿ, ಈ ವಿಡಿಯೋ ನೋಡಿ ಎಷ್ಟು ಮುದ್ದಾಗಿದೆ.

Posted on October 15, 2022 By Kannada Trend News No Comments on ದಸರಾ ವೇದಿಕೆ ಮೇಲೆ ಜಬರ್ದಸ್ತ್ ಡ್ಯಾನ್ಸ್ ಮಾಡಿದ ನಟಿ ರಂಜನಿ, ಈ ವಿಡಿಯೋ ನೋಡಿ ಎಷ್ಟು ಮುದ್ದಾಗಿದೆ.
ದಸರಾ ವೇದಿಕೆ ಮೇಲೆ ಜಬರ್ದಸ್ತ್ ಡ್ಯಾನ್ಸ್ ಮಾಡಿದ ನಟಿ ರಂಜನಿ, ಈ ವಿಡಿಯೋ ನೋಡಿ ಎಷ್ಟು ಮುದ್ದಾಗಿದೆ.

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಮೂಡಿ ಬರುತ್ತಿದ್ದಂತಹ ಅಮೃತ ವರ್ಣಿಸಿ ಧಾರಾವಾಹಿ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಒಂದು ಕಾಲದಲ್ಲಿ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಮೂಡು ಬರುತ್ತಿದ್ದ ಧಾರವಾಹಿಗಳಲ್ಲಿ ಮೊದಲ ಸ್ಥಾನವನ್ನು ಈ ಧಾರಾವಾಹಿ ಗಿಟ್ಟಿಸಿಕೊಂಡಿತು‌‌. ಇದರಲ್ಲಿ ಹಿರಿಯ ನಟಿ ಹೇಮಾ ಚೌದರಿ ಸೇರಿದಂತೆ ಸಾಕಷ್ಟು ಕಲಾವಿದ್ದರು ಇನ್ನು ಈ ಧಾರಾವಾಹಿಯಲ್ಲಿ ಅಮೃತ ಎಂಬ ಹೆಸರಿನಲ್ಲಿ ಗುರುತಿಸಿಕೊಂಡಿದ್ದಂತಹ ರಂಜಿನಿ ಅವರಿಗೆ ಇದು ಮೊದಲ ಸೀರಿಯಲ್ ಹಾಗಾಗಿ ಈ ಮೊದಲ ಸೀರಿಯಲ್ ನಲ್ಲಿ ಉತ್ತಮವಾದ ಅಭಿನಯ ಮಾಡುವುದರ ಮೂಲಕ ಎಲ್ಲರ…

Read More “ದಸರಾ ವೇದಿಕೆ ಮೇಲೆ ಜಬರ್ದಸ್ತ್ ಡ್ಯಾನ್ಸ್ ಮಾಡಿದ ನಟಿ ರಂಜನಿ, ಈ ವಿಡಿಯೋ ನೋಡಿ ಎಷ್ಟು ಮುದ್ದಾಗಿದೆ.” »

Entertainment

ಮೈಸೂರಿನ ಯುವ ದಸರಾ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಿದ ಅಶ್ವಿನಿ ವೇದಿಕೆಯ ಮೇಲೆ ಕಣ್ಣೀರು ಇಟ್ಟಿದ್ದಾರೆ ಯಾಕೆ ಗೊತ್ತ.?

Posted on September 29, 2022 By Kannada Trend News No Comments on ಮೈಸೂರಿನ ಯುವ ದಸರಾ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಿದ ಅಶ್ವಿನಿ ವೇದಿಕೆಯ ಮೇಲೆ ಕಣ್ಣೀರು ಇಟ್ಟಿದ್ದಾರೆ ಯಾಕೆ ಗೊತ್ತ.?
ಮೈಸೂರಿನ ಯುವ ದಸರಾ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಿದ ಅಶ್ವಿನಿ ವೇದಿಕೆಯ ಮೇಲೆ ಕಣ್ಣೀರು ಇಟ್ಟಿದ್ದಾರೆ ಯಾಕೆ ಗೊತ್ತ.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ಅಪ್ಪು ಅವರು ನಮ್ಮನ್ನು ಅ.ಗ.ಲಿ 11 ತಿಂಗಳು ಕಳೆದೆ ಹೋಗಿದೆ ಆದರೂ ಕೂಡ ಎಲ್ಲರ ಬಾಯಲ್ಲೂ ಅಪ್ಪು ಎಂಬ ಹೆಸರು ಕೇಳಿ ಬರುತ್ತಿದೆ. ಅಪ್ಪು ಅವರನ್ನು ಮರೆಯುವುದು ಅಷ್ಟು ಸುಲಭದ ಮಾತಲ್ಲ ಸಾಮಾನ್ಯವಾಗಿ ನಮ್ಮ ಮನೆಯಲ್ಲಿ ಇರುವಂತಹ ಸದಸ್ಯರು ಆಗಿರಬಹುದು ಸ್ನೇಹಿತರೆ ಆಗಿರಬಹುದು ಪರಿಚಯ ಆಗಿರಬಹುದು ನಮ್ಮನ್ನು ಬಿಟ್ಟು ಅ.ಗ.ಲಿ.ದಾ.ಗ ಒಂದೆರಡು ದಿನ ಅವರ ನೆನಪಿನಲ್ಲಿ ಇರುತ್ತೇವೆ ಹೆಚ್ಚೆಂದರೆ ಎರಡು ಮೂರು ತಿಂಗಳು ಅವರ ನೆನಪಿನಲ್ಲಿಯೇ ಕುಳಿತಿರುತ್ತೇವೆ. ತದನಂತರ ಪ್ರಕೃತಿಯ ನಿಯಮದಂತೆ ಅವರನ್ನು ಮರೆತು…

Read More “ಮೈಸೂರಿನ ಯುವ ದಸರಾ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಿದ ಅಶ್ವಿನಿ ವೇದಿಕೆಯ ಮೇಲೆ ಕಣ್ಣೀರು ಇಟ್ಟಿದ್ದಾರೆ ಯಾಕೆ ಗೊತ್ತ.?” »

Entertainment

ಇವತ್ತು ಓಪನ್ ಆಗಿ ಮಾತಾಡ್ತಿನಿ ನಟ ಯಶ್

Posted on August 13, 2022 By Kannada Trend News No Comments on ಇವತ್ತು ಓಪನ್ ಆಗಿ ಮಾತಾಡ್ತಿನಿ ನಟ ಯಶ್
ಇವತ್ತು ಓಪನ್ ಆಗಿ ಮಾತಾಡ್ತಿನಿ ನಟ ಯಶ್

ಮೈಸೂರಿನಲ್ಲಿ ಮೈಸೂರು ವಿವಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಯುವ ಜನ ಮಹೋತ್ಸವ ಕಾರ್ಯಕ್ರಮದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರು ಭಾಗವಹಿಸಿ ಯುವಪೀಳಿಗೆಯನ್ನು ಉದ್ದೇಶಿಸಿ ತಮ್ಮ ನೇರ ನುಡಿಗಳಿಂದ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಮಾತುಗಳನ್ನಾಡುತ್ತಾರೆ. ಮಹಾರಾಜ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಯಶ್ ಅವರನ್ನು ನೋಡಲು ವಿದ್ಯಾರ್ಥಿಗಳು ಮುಗಿಬಿದ್ದು ಕೂಗಾಡುವ ಮೂಲಕ ತಮ್ಮ ಅಭಿಮಾನವನ್ನು ವ್ಯಕ್ತ ಪಡಿಸುತ್ತಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ರಾಕಿಂಗ್ ಸ್ಟಾರ್ ಯಶ್ ಅವರು ಕಾಲೇಜು ದಿನಗಳಲ್ಲಿ ನಾನೇನು ತಂದೆ-ತಾಯಿಗಳು…

Read More “ಇವತ್ತು ಓಪನ್ ಆಗಿ ಮಾತಾಡ್ತಿನಿ ನಟ ಯಶ್” »

Entertainment

Copyright © 2025 Kannada Trend News.


Developed By Top Digital Marketing & Website Development company in Mysore