ಯಾರೋ ಮಾಡಿದ ತಪ್ಪನ್ನು ಅಪ್ಪು ಅಭಿಮಾನಿಗಳ ಮೇಲೆ ಹಾಕಿದ್ರೆ ಸುಳ್ಳು ಸತ್ಯವಾಗುವುದಿಲ್ಲ, ನನ್ನ ಚಿಕ್ಕಪ್ಪನ ಅಭಿಮಾನಿಗಳ ಬಗ್ಗೆ ಮಾತನಾಡಿದ್ರೆ ಸುಮ್ಮನಗಲ್ಲ ಎಂದು ಗುಡುಗಿಡ ಯುವರಾಜ್.

ಅಪ್ಪು ಅಭಿಮಾನಿಗಳ ಪರ ನಿಂತ ಯುವರಾಜ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಹೊಸಪೇಟೆಯಲ್ಲಿ ವ್ಯಕ್ತಿಯೊಬ್ಬ ಚಪ್ಪಲಿಯಿಂದ ಹೊಡೆದ ದೃಶ್ಯ ವೈರಲ್ ಆಗುತ್ತಿದ್ದ ಹಾಗೆ ಸಾಕಷ್ಟು ಅಭಿಮಾನಿಗಳು ಇದನ್ನು ಖಂಡಿಸಿದರು. ಕೇವಲ ಅಭಿಮಾನಿಗಳು ಮಾತ್ರವಲ್ಲದೆ ಚಿತ್ರರಂಗಕ್ಕೆ ಸೇರಿದ ಪ್ರತಿಯೊಬ್ಬರು ಕೂಡ ಈ ಒಂದು ಸಂಬಂಧಿಸಿದಂತೆ ಮಾತನಾಡಿದರು. ಅದರಲ್ಲಿಯೂ ಕೂಡ ಕಿಚ್ಚ ಸುದೀಪ್, ನವರಸ ನಾಯಕ ಜಗ್ಗೇಶ್, ಸುಮಲತಾ ಅಂಬರೀಶ್, ಶ್ರೀಮುರಳಿ, ವಿಜಯ ರಾಘವೇಂದ್ರ, ನಟಿ ರಚಿತಾ ರಾಮ್, ದುನಿಯಾ ವಿಜಯ್, ಚಿತ್ರರಂಗದ ಸಾಕಷ್ಟು ನಟ ನಟಿಯರು ಎಲ್ಲರೂ … Read more

ತಮ್ಮ ಯುವರಾಜ್ ಮದುವೆಯಾಗಿ 4 ವರ್ಷವಾದ್ರು, ಅಣ್ಣ ವಿನಯ್ ಯಾಕಿನ್ನು ಮದುವೆಯಾಗಿಲ್ಲ ಗೊತ್ತ.? ಇಷ್ಟು ದಿನ ಮುಚ್ಚಿಟಿದ್ದ ಗುಟ್ಟು ಬಯಲು ಅಸಲಿ ಸತ್ಯ ಇಲ್ಲಿದೆ ನೋಡಿ.!

ಕರ್ನಾಟಕ ರತ್ನ ಡಾ ರಾಜಕುಮಾರ್ ಹಾಗೂ ಅವರ ಕುಟುಂಬ ಎಂದರೆ ಕನ್ನಡಿಗರಿಗೆ ಎಲ್ಲಿಲ್ಲದ ಅಭಿಮಾನ ಅವರ ಅವರ ಕುಟುಂಬವು ಕನ್ನಡ ಚಿತ್ರರಂಗದಲ್ಲಿ ನೀಡಿರುವ ಕೊಡುಗೆಯು ಅಷ್ಟಿಷ್ಟಲ್ಲ. ರಾಜಕುಮಾರ ಅವರ ಮಕ್ಕಳು ಹಾಗೂ ಮೊಮ್ಮಕ್ಕಳು ಎಲ್ಲರೂ ಸಿನಿಮಾ ರಂಗದಲ್ಲಿ ಇದ್ದಾರೆ. ಅದರಲ್ಲೂ ರಾಜಕುಮಾರ ಅವರ ಎರಡನೇಯ ಮಗನಾದ ರಾಘವೇಂದ್ರ ರಾಜಕುಮಾರ್ ಹಾಗೂ ಅವರ ಇಬ್ಬರ ಮಕ್ಕಳು ಕೂಡ ಕನ್ನಡ ಚಿತ್ರರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಜಾಹೀರಾತು :- ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ಪಂಡಿತ್ : … Read more